ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೋಟಿ ಕೊಟ್ಟರೂ ಸಿಗದ ಅರೋಗ್ಯ ಈ ಒಂದು ಬಿಲ್ವಪತ್ರೆಯಲ್ಲಿ ಅಡಗಿದೆ ಬಹಳಷ್ಟು ಜನರಿಗೆ ಇದರ ಬಗ್ಗೆ ಗೊತ್ತಿಲ್ಲ …!!!

Mahesh M Dhandu by Mahesh M Dhandu
February 15, 2022
in Astrology, Newsbeat, Sports, ಕ್ರಿಕೆಟ್, ಜ್ಯೋತಿಷ್ಯ
astrology bilva patra medicinal uses saaksha tv
Share on FacebookShare on TwitterShare on WhatsappShare on Telegram

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026

ಕೋಟಿ ಕೊಟ್ಟರೂ ಸಿಗದ ಅರೋಗ್ಯ ಈ ಒಂದು ಬಿಲ್ವಪತ್ರೆಯಲ್ಲಿ ಅಡಗಿದೆ ಬಹಳಷ್ಟು ಜನರಿಗೆ ಇದರ ಬಗ್ಗೆ ಗೊತ್ತಿಲ್ಲ …!!!

ಬಿಲ್ವಪತ್ರೆ ಎಲೆಯ ಪ್ರಯೋಜನಗಳು ನಿಮಗೆ ಗೊತ್ತಾ! ಹಾಗೆಯೇ ಈ ಬಿಲ್ವ ಪತ್ರೆಗೆ ಅದೆಷ್ಟು ಮಹತ್ವವಾದ ಸ್ಥಾನವನ್ನು ನಮ್ಮ ಸಂಪ್ರದಾಯದಲ್ಲಿ ನೀಡಲಾಗಿದೆ ಅಂದರೆ, ಶಿವನ ಮೂರು ಕಣ್ಣಿಗೆ ಈ ಬಿಲ್ವ ಪತ್ರೆಯ ಎಲೆಯನ್ನು ಹೋಲಿಸಲಾಗುತ್ತದೆ, astrology bilva patra medicinal uses saaksha tv

ಹಾಗೆ ಬಿಲ್ವಪತ್ರೆಯ ಎಲೆಯನ್ನು ಶಿವನ ತ್ರಿಶೂಲಕ್ಕೆ ಕೂಡ ಹೋಲಿಕೆ ಮಾಡಲಾಗಿದ್ದು, ಈ ಬಿಲ್ವ ಪತ್ರೆ ಎಲೆ ಕಾಯಿ ಇವೆಲ್ಲವೂ ಕೂಡ ಬಹಳಾನೆ ಔಷಧೀಯ ಗುಣವನ್ನು ಹೊಂದಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಹಾಗಾದರೆ ಇಂದಿನ ಮಾಹಿತಿಯಲ್ಲಿ ಬಿಲ್ವಪತ್ರೆಯ ಪ್ರಯೋಜನಗಳನ್ನು ಒಂದೊಂದಾಗಿಯೇ ತಿಳಿದುಕೊಳ್ಳೋಣ, ತಪ್ಪದೆ ಮಾಹಿತಿಯನ್ನು ತಿಳಿದು ಈ ಒಂದು ಆರೋಗ್ಯಕರ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅನ್ನು ಮಾಹಿತಿಯ ಕೊನೆಯಲ್ಲಿ ಕಾಮೆಂಟ್ ಮುಖಾಂತರ ತಿಳಿಸಿ.

ಈ ಬಿಲ್ವಪತ್ರೆಯ ಗಿಡವನ್ನು ಸಾಮಾನ್ಯವಾಗಿ ಹಾಗೂ ಹೆಚ್ಚಾಗಿ ದೇವಸ್ಥಾನಗಳ ಬಳಿ ಬೆಳೆಸಿರುತ್ತಾರೆ, ಇದರ ಪ್ರಯೋಜನಗಳು ಅಂದರೆ ಮೊದಲನೆಯದಾಗಿ ಆಧ್ಯಾತ್ಮಿಕವಾಗಿ ಹೇಳಬೇಕೆಂದರೆ ಬಿಲ್ವ ಪತ್ರೆಯ ಎಲೆಗಳನ್ನು ಈಶ್ವರನಿಗೆ ಸಮರ್ಪಿಸುವುದರಿಂದ,ಅದರಲ್ಲಿಯೂ ಸೋಮವಾರದ ದಿವಸದಂದು ಕಾರ್ತಿಕ ಸೋಮವಾರದಲ್ಲಿ ಈಶ್ವರನಿಗೆ ಈ ಒಂದು ಎಳೆಯನ್ನು ಸಮರ್ಪಿಸುವುದರಿಂದ ಬಹಳ ನೇ ಪುಣ್ಯ ಲಭಿಸುತ್ತದೆ ಎಂದು ಶಾಸ್ತ್ರಗಳು ತಿಳಿಸುತ್ತವೆ, ಶಿವರಾತ್ರಿಯ ಹಬ್ಬದ ದಿವಸದಂದು ಬಿಲ್ವಪತ್ರೆಯ ಎಲೆಯಿಂದ ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುತ್ತದೆ ಎಂದು ಹೇಳಲಾಗುತ್ತದೆ.

astrology bilva patra medicinal uses saaksha tv

ಇನ್ನು ಬಿಲ್ವ ಪತ್ರೆಯ ಎಲ್ಲೆಯನ್ನು ಕಷಾಯದ ರೀತಿ ಸೇವಿಸುವುದರಿಂದ ಅಗಾಧವಾದ ಆರೋಗ್ಯಕರ ಲಾಭಗಳಿವೆ, ಅದೇನೆಂದರೆ ಮೊದಲನೆಯದಾಗಿ ಈ ಕಷಾಯವನ್ನು ಸೇವಿಸುವುದರಿಂದ ರಕ್ತದೊತ್ತಡ ಸಮಸ್ಯೆ ಮಧುಮೇಹದಂತಹ ಸಮಸ್ಯೆಗಳಿಂದ ಮಾತ್ರೆಗಳ ಬಳಕೆ ಕಡಿಮೆಯಾಗುತ್ತಾ ಬರುತ್ತದೆ

ಇದರ ಜೊತೆಗೆ ಮೊದಲಿನಿಂದಲೇ ಈ ಬಿಲ್ವ ಪತ್ರೆ ಎಲೆಯ ಕಷಾಯವನ್ನು ಸೇವಿಸುವುದರಿಂದ ರಕ್ತದೊತ್ತಡ ಸಮಸ್ಯೆಯಾಗಲಿ ಮಧುಮೇಹದಂತಹ ಸಮಸ್ಯೆಯಾಗಲಿ ಭಾರತ ಇರುವ ಹಾಗೆ ಇದು ನೋಡಿಕೊಳ್ಳುತ್ತದೆ.ಇನ್ನು ಬಿಲ್ವಪತ್ರೆ ಎಲೆಯನ್ನು ಪೇಸ್ಟ್ ರೀತಿ ಮಾಡಿ ಕೂದಲುಗಳಿಗೆ ಹಚ್ಚುತ್ತಾರೆ ಈ ಬಿಲ್ವಪತ್ರೆಯ ಎಳೆಯೂ ಕೂದಲುಗಳನ್ನು ಪೋಷಣೆ ಮಾಡಿ ಕೂದಲು ಕಪ್ಪಾಗಿ ಇರಲು ಈ ಬಿಲ್ವಪತ್ರೆಯ ಎಲೆಗಳು ಸಹಕರಿಸುವುದರೊಂದಿಗೆ ಕೂದಲು ಉದುರುವ ಸಮಸ್ಯೆಯನ್ನು ಕೂಡ ನಿಯಂತ್ರಿಸುತ್ತದೆ ಮತ್ತು ಕೂದಲು ದಟ್ಟವಾಗಿ ಬೆಳೆಯಲು ಕೂಡ ಸಹಕರಿಸುತ್ತದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಡಯಟ್ ಮೊರೆ ಹೋಗುತ್ತಾರೆ, ಆದರೆ ಈ ಬಿಲ್ವಪತ್ರೆಯ ಎಲೆಯ ಕಷಾಯವನ್ನು ಸೇವಿಸುವುದರಿಂದ ಅಥವಾ ಬಿಲ್ವಪತ್ರೆ ಗಿಡದಲ್ಲಿ ಬೆಳೆಯುವ ಕಾಯಿಯನ್ನು ಒಣಗಿಸಿ ಪುಡಿ ಮಾಡಿ, ಇದರ ಪುಡಿಯನ್ನು ಟೀ ರೀತಿ ಕಾಯಿಸಿಕೊಂಡು ಕುಡಿಯುವುದರಿಂದ ತೂಕ ಇಳಿಕೆಯಾಗುತ್ತದೆ ಅನಗತ್ಯ ಬೊಜ್ಜು ಕರಗುತ್ತದೆ.

ಈ ರೀತಿ ಆಗಿ ಬಿಲ್ವ ಪತ್ರೆಯ ಎಲೆಯಲ್ಲಿ ಕೂಡ ಅನೇಕ ಔಷಧೀಯ ಗುಣ ಇರುವುದನ್ನು ನಾವು ಕಾಣಬಹುದಾಗಿದ್ದು, ಇದಕ್ಕೆ ವೈಜ್ಞಾನಿಕವಾಗಿಯೂ ಆಧ್ಯಾತ್ಮಿಕವಾಗಿಯೂ ಕೂಡ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಹಾಗಾದರೆ ಇನ್ನು ಮುಂದೆ ನೀವು ಕೂಡ ಈ ಬಿಲ್ವಪತ್ರೆಯ ಎಲೆಯ ಪ್ರಯೋಜನಗಳನ್ನು ಪಡೆದುಕೊಳ್ಳಿ ಉತ್ತಮ ಆರೋಗ್ಯವನ್ನು ನಿಮ್ಮದಾಗಿಸಿಕೊಳ್ಳಿ .

ಈ ಬಿಲ್ವಪತ್ರೆಯ ಎಳೆಯ ಗಿಡವನ್ನು ಮನೆಯ ಮುಂದೆ ಕೂಡ ಬೆಳೆಸಿಕೊಳ್ಳಬಹುದು ಇದನ್ನು ಬೆಳೆಸುವುದಕ್ಕೆ ಹೆಚ್ಚು ಜಾಗದ ಅವಶ್ಯಕತೆ ಇಲ್ಲ. ಇದನ್ನು ಮನೆಯ ಮುಂದೆ ಬೆಳೆಸಿಕೊಳ್ಳುವುದರಿಂದ ಇದರಿಂದ ಹಲವಾರು ಪ್ರಯೋಜನಗಳನ್ನು ನಾವು ಪಡೆದುಕೊಳ್ಳಬಹುದು.ಇಂದಿನ ಈ ಮಾಹಿತಿ ನಿಮಗೆ ಉಪಯುಕ್ತವಾಗಿದ್ದಲ್ಲಿ ತಪ್ಪದೇ ಮಾಹಿತಿಗೆ ಲೈಕ್ ಮಾಡಿ ಹಾಗೂ ಶೇರ್ ಮಾಡಿ, ಇನ್ನೂ ಅನೇಕ ಇಂಟ್ರೆಸ್ಟಿಂಗ್ ಮಾಹಿತಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಅನ್ನು ಫಾಲೋ ಮಾಡಿ ಧನ್ಯವಾದ.

Tags: #Saaksha TVastrologicalBilwa patrelord shiva
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram