ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೋಟಿ ಕೊಟ್ಟರೂ ಸಿಗದ ಅರೋಗ್ಯ ಈ ಒಂದು ಬಿಲ್ವಪತ್ರೆಯಲ್ಲಿ ಅಡಗಿದೆ ಬಹಳಷ್ಟು ಜನರಿಗೆ ಇದರ ಬಗ್ಗೆ ಗೊತ್ತಿಲ್ಲ …!!!

Mahesh M Dhandu by Mahesh M Dhandu
February 15, 2022
in Astrology, Newsbeat, Sports, ಕ್ರಿಕೆಟ್, ಜ್ಯೋತಿಷ್ಯ
astrology bilva patra medicinal uses saaksha tv
Share on FacebookShare on TwitterShare on WhatsappShare on Telegram

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಕೋಟಿ ಕೊಟ್ಟರೂ ಸಿಗದ ಅರೋಗ್ಯ ಈ ಒಂದು ಬಿಲ್ವಪತ್ರೆಯಲ್ಲಿ ಅಡಗಿದೆ ಬಹಳಷ್ಟು ಜನರಿಗೆ ಇದರ ಬಗ್ಗೆ ಗೊತ್ತಿಲ್ಲ …!!!

ಬಿಲ್ವಪತ್ರೆ ಎಲೆಯ ಪ್ರಯೋಜನಗಳು ನಿಮಗೆ ಗೊತ್ತಾ! ಹಾಗೆಯೇ ಈ ಬಿಲ್ವ ಪತ್ರೆಗೆ ಅದೆಷ್ಟು ಮಹತ್ವವಾದ ಸ್ಥಾನವನ್ನು ನಮ್ಮ ಸಂಪ್ರದಾಯದಲ್ಲಿ ನೀಡಲಾಗಿದೆ ಅಂದರೆ, ಶಿವನ ಮೂರು ಕಣ್ಣಿಗೆ ಈ ಬಿಲ್ವ ಪತ್ರೆಯ ಎಲೆಯನ್ನು ಹೋಲಿಸಲಾಗುತ್ತದೆ, astrology bilva patra medicinal uses saaksha tv

ಹಾಗೆ ಬಿಲ್ವಪತ್ರೆಯ ಎಲೆಯನ್ನು ಶಿವನ ತ್ರಿಶೂಲಕ್ಕೆ ಕೂಡ ಹೋಲಿಕೆ ಮಾಡಲಾಗಿದ್ದು, ಈ ಬಿಲ್ವ ಪತ್ರೆ ಎಲೆ ಕಾಯಿ ಇವೆಲ್ಲವೂ ಕೂಡ ಬಹಳಾನೆ ಔಷಧೀಯ ಗುಣವನ್ನು ಹೊಂದಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಹಾಗಾದರೆ ಇಂದಿನ ಮಾಹಿತಿಯಲ್ಲಿ ಬಿಲ್ವಪತ್ರೆಯ ಪ್ರಯೋಜನಗಳನ್ನು ಒಂದೊಂದಾಗಿಯೇ ತಿಳಿದುಕೊಳ್ಳೋಣ, ತಪ್ಪದೆ ಮಾಹಿತಿಯನ್ನು ತಿಳಿದು ಈ ಒಂದು ಆರೋಗ್ಯಕರ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅನ್ನು ಮಾಹಿತಿಯ ಕೊನೆಯಲ್ಲಿ ಕಾಮೆಂಟ್ ಮುಖಾಂತರ ತಿಳಿಸಿ.

ಈ ಬಿಲ್ವಪತ್ರೆಯ ಗಿಡವನ್ನು ಸಾಮಾನ್ಯವಾಗಿ ಹಾಗೂ ಹೆಚ್ಚಾಗಿ ದೇವಸ್ಥಾನಗಳ ಬಳಿ ಬೆಳೆಸಿರುತ್ತಾರೆ, ಇದರ ಪ್ರಯೋಜನಗಳು ಅಂದರೆ ಮೊದಲನೆಯದಾಗಿ ಆಧ್ಯಾತ್ಮಿಕವಾಗಿ ಹೇಳಬೇಕೆಂದರೆ ಬಿಲ್ವ ಪತ್ರೆಯ ಎಲೆಗಳನ್ನು ಈಶ್ವರನಿಗೆ ಸಮರ್ಪಿಸುವುದರಿಂದ,ಅದರಲ್ಲಿಯೂ ಸೋಮವಾರದ ದಿವಸದಂದು ಕಾರ್ತಿಕ ಸೋಮವಾರದಲ್ಲಿ ಈಶ್ವರನಿಗೆ ಈ ಒಂದು ಎಳೆಯನ್ನು ಸಮರ್ಪಿಸುವುದರಿಂದ ಬಹಳ ನೇ ಪುಣ್ಯ ಲಭಿಸುತ್ತದೆ ಎಂದು ಶಾಸ್ತ್ರಗಳು ತಿಳಿಸುತ್ತವೆ, ಶಿವರಾತ್ರಿಯ ಹಬ್ಬದ ದಿವಸದಂದು ಬಿಲ್ವಪತ್ರೆಯ ಎಲೆಯಿಂದ ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುತ್ತದೆ ಎಂದು ಹೇಳಲಾಗುತ್ತದೆ.

astrology bilva patra medicinal uses saaksha tv

ಇನ್ನು ಬಿಲ್ವ ಪತ್ರೆಯ ಎಲ್ಲೆಯನ್ನು ಕಷಾಯದ ರೀತಿ ಸೇವಿಸುವುದರಿಂದ ಅಗಾಧವಾದ ಆರೋಗ್ಯಕರ ಲಾಭಗಳಿವೆ, ಅದೇನೆಂದರೆ ಮೊದಲನೆಯದಾಗಿ ಈ ಕಷಾಯವನ್ನು ಸೇವಿಸುವುದರಿಂದ ರಕ್ತದೊತ್ತಡ ಸಮಸ್ಯೆ ಮಧುಮೇಹದಂತಹ ಸಮಸ್ಯೆಗಳಿಂದ ಮಾತ್ರೆಗಳ ಬಳಕೆ ಕಡಿಮೆಯಾಗುತ್ತಾ ಬರುತ್ತದೆ

ಇದರ ಜೊತೆಗೆ ಮೊದಲಿನಿಂದಲೇ ಈ ಬಿಲ್ವ ಪತ್ರೆ ಎಲೆಯ ಕಷಾಯವನ್ನು ಸೇವಿಸುವುದರಿಂದ ರಕ್ತದೊತ್ತಡ ಸಮಸ್ಯೆಯಾಗಲಿ ಮಧುಮೇಹದಂತಹ ಸಮಸ್ಯೆಯಾಗಲಿ ಭಾರತ ಇರುವ ಹಾಗೆ ಇದು ನೋಡಿಕೊಳ್ಳುತ್ತದೆ.ಇನ್ನು ಬಿಲ್ವಪತ್ರೆ ಎಲೆಯನ್ನು ಪೇಸ್ಟ್ ರೀತಿ ಮಾಡಿ ಕೂದಲುಗಳಿಗೆ ಹಚ್ಚುತ್ತಾರೆ ಈ ಬಿಲ್ವಪತ್ರೆಯ ಎಳೆಯೂ ಕೂದಲುಗಳನ್ನು ಪೋಷಣೆ ಮಾಡಿ ಕೂದಲು ಕಪ್ಪಾಗಿ ಇರಲು ಈ ಬಿಲ್ವಪತ್ರೆಯ ಎಲೆಗಳು ಸಹಕರಿಸುವುದರೊಂದಿಗೆ ಕೂದಲು ಉದುರುವ ಸಮಸ್ಯೆಯನ್ನು ಕೂಡ ನಿಯಂತ್ರಿಸುತ್ತದೆ ಮತ್ತು ಕೂದಲು ದಟ್ಟವಾಗಿ ಬೆಳೆಯಲು ಕೂಡ ಸಹಕರಿಸುತ್ತದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಡಯಟ್ ಮೊರೆ ಹೋಗುತ್ತಾರೆ, ಆದರೆ ಈ ಬಿಲ್ವಪತ್ರೆಯ ಎಲೆಯ ಕಷಾಯವನ್ನು ಸೇವಿಸುವುದರಿಂದ ಅಥವಾ ಬಿಲ್ವಪತ್ರೆ ಗಿಡದಲ್ಲಿ ಬೆಳೆಯುವ ಕಾಯಿಯನ್ನು ಒಣಗಿಸಿ ಪುಡಿ ಮಾಡಿ, ಇದರ ಪುಡಿಯನ್ನು ಟೀ ರೀತಿ ಕಾಯಿಸಿಕೊಂಡು ಕುಡಿಯುವುದರಿಂದ ತೂಕ ಇಳಿಕೆಯಾಗುತ್ತದೆ ಅನಗತ್ಯ ಬೊಜ್ಜು ಕರಗುತ್ತದೆ.

ಈ ರೀತಿ ಆಗಿ ಬಿಲ್ವ ಪತ್ರೆಯ ಎಲೆಯಲ್ಲಿ ಕೂಡ ಅನೇಕ ಔಷಧೀಯ ಗುಣ ಇರುವುದನ್ನು ನಾವು ಕಾಣಬಹುದಾಗಿದ್ದು, ಇದಕ್ಕೆ ವೈಜ್ಞಾನಿಕವಾಗಿಯೂ ಆಧ್ಯಾತ್ಮಿಕವಾಗಿಯೂ ಕೂಡ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಹಾಗಾದರೆ ಇನ್ನು ಮುಂದೆ ನೀವು ಕೂಡ ಈ ಬಿಲ್ವಪತ್ರೆಯ ಎಲೆಯ ಪ್ರಯೋಜನಗಳನ್ನು ಪಡೆದುಕೊಳ್ಳಿ ಉತ್ತಮ ಆರೋಗ್ಯವನ್ನು ನಿಮ್ಮದಾಗಿಸಿಕೊಳ್ಳಿ .

ಈ ಬಿಲ್ವಪತ್ರೆಯ ಎಳೆಯ ಗಿಡವನ್ನು ಮನೆಯ ಮುಂದೆ ಕೂಡ ಬೆಳೆಸಿಕೊಳ್ಳಬಹುದು ಇದನ್ನು ಬೆಳೆಸುವುದಕ್ಕೆ ಹೆಚ್ಚು ಜಾಗದ ಅವಶ್ಯಕತೆ ಇಲ್ಲ. ಇದನ್ನು ಮನೆಯ ಮುಂದೆ ಬೆಳೆಸಿಕೊಳ್ಳುವುದರಿಂದ ಇದರಿಂದ ಹಲವಾರು ಪ್ರಯೋಜನಗಳನ್ನು ನಾವು ಪಡೆದುಕೊಳ್ಳಬಹುದು.ಇಂದಿನ ಈ ಮಾಹಿತಿ ನಿಮಗೆ ಉಪಯುಕ್ತವಾಗಿದ್ದಲ್ಲಿ ತಪ್ಪದೇ ಮಾಹಿತಿಗೆ ಲೈಕ್ ಮಾಡಿ ಹಾಗೂ ಶೇರ್ ಮಾಡಿ, ಇನ್ನೂ ಅನೇಕ ಇಂಟ್ರೆಸ್ಟಿಂಗ್ ಮಾಹಿತಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಅನ್ನು ಫಾಲೋ ಮಾಡಿ ಧನ್ಯವಾದ.

Tags: #Saaksha TVastrologicalBilwa patrelord shiva
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram