Friday, March 24, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology | ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

Mahesh M Dhandu by Mahesh M Dhandu
October 3, 2022
in Astrology, Newsbeat, ಜ್ಯೋತಿಷ್ಯ
Astrology

Astrology

Share on FacebookShare on TwitterShare on WhatsappShare on Telegram

Astrology | ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ.

Related posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು. ಪೂರ್ವಜರ ಫೋಟೋ ಮುಂದೆ ನಿಂತುಕೊಂಡು ದುಃಖವನ್ನಾಗಲಿ ಅಥವಾ ಬೇಸರವನ್ನಾಗಲಿ ವ್ಯಕ್ತಪಡಿಸಬಾರದು.

astrology-if-there-is-an-ancestor-photo-in-this-direction-remove-it-immediately
astrology-if-there-is-an-ancestor-photo-in-this-direction-remove-it-immediately

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಪೂರ್ವಜರ ಫೋಟೋವನ್ನು ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಇಡಬಾರದು. ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಹಾಕಬೇಕು. ಪಿತೃ ಪಕ್ಷದಲ್ಲಿ ಮಾಡುವ ಪ್ರತಿಯೊಂದು ಕಾರ್ಯಗಳನ್ನು ದಕ್ಷಿಣ ಮುಖವಾಗಿ ಮಾಡಬೇಕು. ಇದರ ಜೊತೆಗೆ ಮಲಗುವ ಕೋಣೆಯಲ್ಲಿ ಅಥವಾ ಅಡುಗೆ ಕೋಣೆಯಲ್ಲಿ ಪಿತೃಗಳ ಫೋಟೋವನ್ನು ಹಾಕಬಾರದು.

Tags: #astrology#Saaksha TVancestordirectionphoto
ShareTweetSendShare
Join us on:

Related Posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

by Naveen Kumar B C
March 24, 2023
0

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ… ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ  ವಿಜಯ್ ಜೊತೆ ವಾರಿಸು ನಂತರ ...

Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

by Naveen Kumar B C
March 24, 2023
0

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. ಆಟವಾಡುತ್ತಾ 8 ತಿಂಗಳ ಮಗು ಉಂಗುರ ನುಂಗಿದ ಪರಿಣಾಮ...

rape

Delhi school : ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್….

by Naveen Kumar B C
March 24, 2023
0

ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್…. ದೆಹಲಿಯ  ಎಂಸಿಡಿ ಶಾಲೆಯಲ್ಲಿ 5 ವರ್ಷದ ವಿದ್ಯಾರ್ಥಿನಿ ಮೇಲೆ 54 ವರ್ಷದ ಪ್ಯೂನ್...

IND vs PAK

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

by Naveen Kumar B C
March 24, 2023
0

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್… ಈ ವರ್ಷದ ಕೊನೆಯಲ್ಲಿ ಏಷ್ಯಾ ಕಪ್-2023...

Rahul Gandhi

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’

by Naveen Kumar B C
March 24, 2023
0

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram