ADVERTISEMENT
Friday, June 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಹೊರನಾಡು ಅನ್ನಪೂರ್ಣೇಶ್ವರಿಯ ಸನ್ನಿದಿಗೆ ಬಂದು ಹೀಗೆ ಮಾಡಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ…!

ಈ ದೇವಸ್ಥಾನವನ್ನು ಅಗಸ್ತ್ಯ ಮುನಿಗಳು 400 ವರ್ಷಗಳ ಹಿಂದೆ ಕಟ್ಟಿಸಿದ್ದು. ವಾಸ್ತು ಶಿಲ್ಪ ಹಾಗು ಜ್ಯೋತಿಷ್ಯವನ್ನು ಅವಲಂಬಿಸಿ ಈ ಸಣ್ಣ ದೇವಸ್ಥಾನಕ್ಕೆ ನವೀಕರಣ ಹಾಗು ಸೇರ್ಪಡೆಗಳನ್ನು ಮಾಡಲಾಯಿತು. ಇಲ್ಲಿ ದೇವಿ, ಪೀಠದ ಮೇಲೆ ಶಂಖ, ಚಕ್ರ ಹಾಗು ಶ್ರೀ ಚಕ್ರವನ್ನು ಹಿಡಿದು ನಿಂತಿದ್ದಾಳೆ.

Naveen Kumar B C by Naveen Kumar B C
January 15, 2023
in Astrology, Newsbeat, ಜ್ಯೋತಿಷ್ಯ
Annapurneswari
Share on FacebookShare on TwitterShare on WhatsappShare on Telegram

ಹೊರನಾಡು ಅನ್ನಪೂರ್ಣೇಶ್ವರಿಯ ಸನ್ನಿದಿಗೆ ಬಂದು ಹೀಗೆ ಮಾಡಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ…!

 

Related posts

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ನನ್ನ ಲೆವೆಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ – ಚಕ್ರವರ್ತಿ ಸೂಲಿಬೆಲೆ ನನ್ನ ಲೆವೆಲ್ ಅಲ್ಲ : ಶಾಸಕ ಪ್ರದೀಪ್ ಈಶ್ವರ್

June 13, 2025
Auto Draft

ಹಲಸಿನ ಹಣ್ಣಿನ ರಸಂ ರೆಸಿಪಿ

June 13, 2025

ತಾಯಿ ಅನ್ನಪೂರ್ಣಿಯ ಸನ್ನಿದಿಯಲ್ಲಿ ಬಂದು ಪೂಜೆ ಸಲ್ಲಿಸಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ ಅನ್ನೋ ನಂಬಿಕೆ ಭಕ್ತರದ್ದು ಈ ದೇವಾಲಯದ ಹಲವು ವಿಶೇಷತೆ ಇಲ್ಲಿದೆ ನೋಡಿ. ಶ್ರೀ ಕ್ಷೇತ್ರ ಹೊರನಾಡು ಎಂದೂ ಕರೆಯಲಾಗುವ ಅನ್ನಪೂರ್ಣೇಶ್ವರಿ ದೇವಸ್ಥಾನ, ಚಿಕ್ಕಮಗಳೂರಿನ ಹೊರನಾಡಿನಲ್ಲಿರುವ ಭದ್ರಾ ನದಿಯ ದಡದ ಮೇಲಿದೆ. ಈ ದೇವಾಲಯವು ಪ್ರಾಚೀನ ಇತಿಹಾಸವನ್ನು ಹೊಂದಿದೆ.

ಈ ದೇವಸ್ಥಾನವನ್ನು ಅಗಸ್ತ್ಯ ಮುನಿಗಳು 400 ವರ್ಷಗಳ ಹಿಂದೆ ಕಟ್ಟಿಸಿದ್ದು. ವಾಸ್ತು ಶಿಲ್ಪ ಹಾಗು ಜ್ಯೋತಿಷ್ಯವನ್ನು ಅವಲಂಬಿಸಿ ಈ ಸಣ್ಣ ದೇವಸ್ಥಾನಕ್ಕೆ ನವೀಕರಣ ಹಾಗು ಸೇರ್ಪಡೆಗಳನ್ನು ಮಾಡಲಾಯಿತು. ಇಲ್ಲಿ ದೇವಿ, ಪೀಠದ ಮೇಲೆ ಶಂಖ, ಚಕ್ರ ಹಾಗು ಶ್ರೀ ಚಕ್ರವನ್ನು ಹಿಡಿದು ನಿಂತಿದ್ದಾಳೆ.

ವಿಶೇಷ: ತಾಯಿಯ ಸನ್ನಿದಿಗೆ ಬಂದಂತ ಭಕ್ತರಿಗೆ ತಿಂಡಿ, ಮಧ್ಯಾಹ್ನದ ಊಟ ಹಾಗು ರಾತ್ರಿ ಊಟವನ್ನು ನೀಡಲಾಗುತ್ತದೆ ಹಾಗು ಉಳಿದುಕೊಳ್ಳಲು ದೇವಸ್ಥಾನದ ಆವರಣದಲ್ಲೇ ಸ್ಥಳ ನೀಡಲಾಗುತ್ತದೆ.

ಭಕ್ತರ ನಂಬಿಕೆ: ಭಕ್ತರ ಪ್ರಕಾರ ಇಲ್ಲಿ ಪೂಜೆ ಸಲ್ಲಿಸಿದವರಿಗೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆ ಬರುವುದಿಲ್ಲ ಎಂಬುದು.

ಅನ್ನ ಪೂರ್ಣೇಸರಿ ಎಂದು ಹೆಸರು ಬರಲು ಕಾರಣ: ತನ್ನ ಸನ್ನಿದಿಗೆ ಬಂದಂತ ಭಕ್ತರಿಗೆ ಮೂರೂ ಹೊತ್ತು ಅನ್ನವನ್ನು ಕೊಡುತ್ತಾಳೆ ಹಾಗು ಯಾವುದೇ ತೊಂದರೆ ಇಲ್ಲದೆ ತನ್ನ ದರುಶನವನ್ನು ಪಡೆಯುವಂತೆ ಮಾಡುತ್ತಲೇ ಹಾಗಾಗಿ ಭಕ್ತರು ಎಲ್ಲರಿಗೂ ಅನ್ನ ನೀಡುವ ತಾಯಿ ಅನ್ನಪೂರ್ಣೇಶ್ವರಿ ಎಂದು ಕರೆಯುತ್ತಾರೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ, ಪ್ರೇಮ ವಿಚಾರ, ಅತ್ತೆ-ಸೊಸೆ, ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Astrology : If you come near Annapurneswari outside the country and do this, there will never be shortage of food…!

Tags: #astrologyAnnapurneswari
ShareTweetSendShare
Join us on:

Related Posts

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ನನ್ನ ಲೆವೆಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ – ಚಕ್ರವರ್ತಿ ಸೂಲಿಬೆಲೆ ನನ್ನ ಲೆವೆಲ್ ಅಲ್ಲ : ಶಾಸಕ ಪ್ರದೀಪ್ ಈಶ್ವರ್

by Shwetha
June 13, 2025
0

ನಗರದಲ್ಲಿ ಗೃಹ ಇಲಾಖೆ ನಡೆಸುತ್ತಿರುವ ಗಡಿಪಾರಿನ ತಯಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ತನ್ನ ಮಾತುಗಳ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ...

Auto Draft

ಹಲಸಿನ ಹಣ್ಣಿನ ರಸಂ ರೆಸಿಪಿ

by Shwetha
June 13, 2025
0

ಹಲಸಿನ ಹಣ್ಣನ್ನು ಬಳಸಿ ಮಾಡುವ ಈ ರಸಂ ಸಾಂಪ್ರದಾಯಿಕ ರಸಂಗೆ ಒಂದು ಹೊಸ ರುಚಿಯನ್ನು ನೀಡುತ್ತದೆ. ಇದರ ಸೌಮ್ಯವಾದ ಸಿಹಿ ಮತ್ತು ಹಣ್ಣಿನ ಸುವಾಸನೆ ರಸಂನ ಖಾರ...

Auto Draft

ಎಳನೀರಿನ ಗಂಜಿಯ ಆರೋಗ್ಯ ಪ್ರಯೋಜನಗಳು

by Shwetha
June 13, 2025
0

ಎಳನೀರಿನ ಗಂಜಿ ಅಥವಾ ಎಳನೀರಿನ ತಿರುಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಎಳನೀರು ಕುಡಿದ ನಂತರ, ಅದರೊಳಗಿನ ಗಂಜಿಯನ್ನು ಬಿಸಾಡದೆ ಸೇವಿಸುವುದು ಒಳ್ಳೆಯದು. ಇದು ನಮ್ಮ ದೇಹಕ್ಕೆ...

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

by Shwetha
June 13, 2025
0

ಕರ್ನಾಟಕದ ಹಾಸನ ಜಿಲ್ಲೆಯ ಮಳಲಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನವು ತನ್ನ ಐತಿಹಾಸಿಕ ಹಿನ್ನಲೆ, ವಾಸ್ತುಶಿಲ್ಪದ ಸೌಂದರ್ಯ ಮತ್ತು ಭಕ್ತರ ಪಾಲಿನ ಶ್ರದ್ಧಾ ಕೇಂದ್ರವಾಗಿ ಮಹತ್ವ ಪಡೆದಿದೆ....

Auto Draft

ದಿನ ಭವಿಷ್ಯ (13-06-2025)ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 13, 2025
0

ಜೂನ್ 13, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ: ಮೇಷ (Aries): ಇಂದು ನಿಮಗೆ ಮಿಶ್ರ ಫಲಿತಾಂಶಗಳು ಸಿಗಬಹುದು. ಆರ್ಥಿಕವಾಗಿ ಸ್ವಲ್ಪ ಸುಧಾರಣೆ ಕಂಡುಬಂದರೂ, ಖರ್ಚುಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram