ADVERTISEMENT
Wednesday, April 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಶುಕ್ರವಾರದ ದಿನ ಅಕ್ಕಿಯ ಡಬ್ಬದಲ್ಲಿ ಈ ಒಂದು ವಸ್ತು ಇಟ್ಟರೆ ಮನೆಯಲ್ಲಿರುವ ಎಲ್ಲಾ ಸಮಸ್ಯೆಗಳು ದೂರವಾಗುವುದು ಖಚಿತ

ಮೊದಲಿಗೆ 5 ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಅದನ್ನು ಕೈಯಲ್ಲಿಟ್ಟುಕೊಂಡು ಲಕ್ಷ್ಮಿ ದೇವಿಯ ಪೂಜೆಯನ್ನು ಶುಕ್ರವಾರದ ಸಂಜೆ ಮಾಡಬೇಕು. ವಿಶೇಷವಾಗಿ ಪೂಜೆ ಮುಗಿಯುವ ತನಕವೂ 5ರೂಪಾಯಿಯ ನಾಣ್ಯವನ್ನು ನೀವು ನಿಮ್ಮ ಕೈಯ ಮುಷ್ಟಿಯಲ್ಲಿ ಹಿಡಿದುಕೊಂಡಿರಬೇಕು. ಪೂಜೆ ಮುಗಿದ ನಂತರ 5 ರೂಪಾಯಿಯ ನಾಣ್ಯವನ್ನು ನಿಮ್ಮ ಮನೆಯಲ್ಲಿ ಉಪಯೋಗಿಸುವ ಅಕ್ಕಿಯ ಡಬ್ಬದಲ್ಲಿ ಹಾಕಬೇಕು.

Naveen Kumar B C by Naveen Kumar B C
February 7, 2023
in Astrology, Newsbeat, ಜ್ಯೋತಿಷ್ಯ
Lakshmi
Share on FacebookShare on TwitterShare on WhatsappShare on Telegram

ಶುಕ್ರವಾರದ ದಿನ ಅಕ್ಕಿಯ ಡಬ್ಬದಲ್ಲಿ ಈ ಒಂದು ವಸ್ತು ಇಟ್ಟರೆ ಮನೆಯಲ್ಲಿರುವ ಎಲ್ಲಾ ಸಮಸ್ಯೆಗಳು ದೂರವಾಗುವುದು ಖಚಿತ

ಪ್ರತಿಯೊಬ್ಬರಿಗೂ ವಿಶೇಷವಾಗಿ ಶುಕ್ರವಾರದ ದಿನದ ಬಗ್ಗೆ ತಿಳಿದಿರುತ್ತದೆ, ಲಕ್ಷ್ಮೀದೇವಿಯು ಮನೆಯನ್ನು ಪ್ರವೇಶಮಾಡುವ ದಿನ ಎಂದು ಹೇಳಲಾಗುತ್ತದೆ.

Related posts

ಚಿತ್ರದುರ್ಗದಲ್ಲಿ ರಾಜಾಹುಲಿ ಘರ್ಜನೆಗೆ ಮುಹೂರ್ತ ನಿಗದಿ: ಯಡಿಯೂರಪ್ಪ ಉತ್ಸವಕ್ಕೆ ಬರಲಿದ್ದಾರೆ ಚಾಣಕ್ಯ ಅಮಿತ್ ಶಾ!

ಚಿತ್ರದುರ್ಗದಲ್ಲಿ ರಾಜಾಹುಲಿ ಘರ್ಜನೆಗೆ ಮುಹೂರ್ತ ನಿಗದಿ: ಯಡಿಯೂರಪ್ಪ ಉತ್ಸವಕ್ಕೆ ಬರಲಿದ್ದಾರೆ ಚಾಣಕ್ಯ ಅಮಿತ್ ಶಾ!

April 22, 2026
Madhubangarappa Who has not died of a heart attack after listening to Azan

ಮೂರನೇ ಭಾಷೆಗೆ ಗ್ರೇಡ್ ವ್ಯವಸ್ಥೆ ರದ್ದು : ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ – ಸಿಎಂ ಸಿದ್ದರಾಮಯ್ಯ ಅಂಗಳದಲ್ಲಿ ಎಸ್‌ಎಸ್‌ಎಲ್‌ಸಿ ಅಂಕ ವಿವಾದ

April 22, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಪ್ರತಿಯೊಬ್ಬರ ಮನೆಯಲ್ಲೂ ಕೂಡ ಶುಕ್ರವಾರದ ದಿನ ವಿಶೇಷವಾಗಿ ಲಕ್ಷ್ಮೀ ದೇವಿಯ ಪೂಜೆಯನ್ನು ಮಾಡುತ್ತಾರೆ. ಹಾಗಿದ್ದರೂ ಕೂಡ ಸಾಕಷ್ಟು ಜನರ ಮನೆಯಲ್ಲಿ ಹಣದ ಸಮಸ್ಯೆಗಳು ಇದ್ದೇ ಇರುತ್ತದೆ. ಇದಕ್ಕೆ ಕಾರಣ ಕೆಲವೊಂದು ಬಾರಿ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ಮನೆಯಲ್ಲಿ ದರಿದ್ರತನ ಬರಲು ಕಾರಣವಾಗುತ್ತದೆ.

ವಿಶೇಷವಾಗಿ ಶಾಸ್ತ್ರಗಳು ಹೇಳುವ ಪ್ರಕಾರ ಲಕ್ಷ್ಮಿ ದೇವಿಯನ್ನು ಚಂಚಲೆ ಎಂದು ಕರೆಯಲಾಗುತ್ತದೆ. ಯಾವ ಮನೆಯಲ್ಲಿ ಹೆಣ್ಣುಮಕ್ಕಳು ಸದಾ ಕಣ್ಣೀರು ಹಾಕುತ್ತಿರುತ್ತಾರೋ ಹಾಗೂ ಜಗಳ ಮಾಡುತ್ತಿರುತ್ತಾರೋ ಮತ್ತು ಕೆಟ್ಟಪದಗಳನ್ನು ಉಪಯೋಗಿಸುತ್ತಿದ್ದರೆ ಆ ಮನೆಗೆ ಲಕ್ಷ್ಮೀದೇವಿಯು ಪ್ರವೇಶವನ್ನು ಮಾಡುವುದಿಲ್ಲ.

ಮೊದಲಿಗೆ 5 ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಅದನ್ನು ಕೈಯಲ್ಲಿಟ್ಟುಕೊಂಡು ಲಕ್ಷ್ಮಿ ದೇವಿಯ ಪೂಜೆಯನ್ನು ಶುಕ್ರವಾರದ ಸಂಜೆ ಮಾಡಬೇಕು. ವಿಶೇಷವಾಗಿ ಪೂಜೆ ಮುಗಿಯುವ ತನಕವೂ 5ರೂಪಾಯಿಯ ನಾಣ್ಯವನ್ನು ನೀವು ನಿಮ್ಮ ಕೈಯ ಮುಷ್ಟಿಯಲ್ಲಿ ಹಿಡಿದುಕೊಂಡಿರಬೇಕು. ಪೂಜೆ ಮುಗಿದ ನಂತರ 5 ರೂಪಾಯಿಯ ನಾಣ್ಯವನ್ನು ನಿಮ್ಮ ಮನೆಯಲ್ಲಿ ಉಪಯೋಗಿಸುವ ಅಕ್ಕಿಯ ಡಬ್ಬದಲ್ಲಿ ಹಾಕಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ 5 ರೂಪಾಯಿಯ ನಾಣ್ಯ ಸದಾಕಾಲ ನಿಮ್ಮ ಮನೆಯ ಅಕ್ಕಿಯ ಡಬ್ಬದಲ್ಲಿ ಇರಬೇಕು. ಈ ಉಪಾಯವನ್ನು ಮಾಡುವುದರಿಂದ ನಿಮ್ಮ ಜೀವನದಲ್ಲಿ ಇರುವ ಎಲ್ಲಾ ಆರ್ಥಿಕ ಸಮಸ್ಯೆಗಳು ಒಂದೊಂದಾಗಿ ಕಡಿಮೆಯಾಗುತ್ತದೆ.

Astrology: If you keep this item in a rice box on Friday, all the problems in the house will surely get rid of it

Tags: astrolagy
ShareTweetSendShare
Join us on:

Related Posts

ಚಿತ್ರದುರ್ಗದಲ್ಲಿ ರಾಜಾಹುಲಿ ಘರ್ಜನೆಗೆ ಮುಹೂರ್ತ ನಿಗದಿ: ಯಡಿಯೂರಪ್ಪ ಉತ್ಸವಕ್ಕೆ ಬರಲಿದ್ದಾರೆ ಚಾಣಕ್ಯ ಅಮಿತ್ ಶಾ!

ಚಿತ್ರದುರ್ಗದಲ್ಲಿ ರಾಜಾಹುಲಿ ಘರ್ಜನೆಗೆ ಮುಹೂರ್ತ ನಿಗದಿ: ಯಡಿಯೂರಪ್ಪ ಉತ್ಸವಕ್ಕೆ ಬರಲಿದ್ದಾರೆ ಚಾಣಕ್ಯ ಅಮಿತ್ ಶಾ!

by Shwetha
April 22, 2026
0

ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿ ಭರ್ತಿ 50 ವಸಂತಗಳನ್ನು ಪೂರೈಸಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲನ್ನು ಸಂಭ್ರಮಿಸಲು ಕೋಟೆ...

Madhubangarappa Who has not died of a heart attack after listening to Azan

ಮೂರನೇ ಭಾಷೆಗೆ ಗ್ರೇಡ್ ವ್ಯವಸ್ಥೆ ರದ್ದು : ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ – ಸಿಎಂ ಸಿದ್ದರಾಮಯ್ಯ ಅಂಗಳದಲ್ಲಿ ಎಸ್‌ಎಸ್‌ಎಲ್‌ಸಿ ಅಂಕ ವಿವಾದ

by Shwetha
April 22, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಾಗಿ ಅಂಕಗಳನ್ನೇ ನೀಡಬೇಕು ಎಂಬ ಹೈಕೋರ್ಟ್‌ನ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಕೋಟ್ಯಂತರ ರೂಪಾಯಿ ಬೆಲೆಯ ಪೋರ್ಷೆ ಕಾರಿನ ಮೇಲೆ ಸಿಮೆಂಟ್ ಕಲಸಿದ ಉದ್ಯಮಿ: ಭಾರಿ ಚರ್ಚೆ ಹುಟ್ಟುಹಾಕಿದ ವಿಡಿಯೋ.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಕೋಟ್ಯಂತರ ರೂಪಾಯಿ ಬೆಲೆಯ ಪೋರ್ಷೆ ಕಾರಿನ ಮೇಲೆ ಸಿಮೆಂಟ್ ಕಲಸಿದ ಉದ್ಯಮಿ: ಭಾರಿ ಚರ್ಚೆ ಹುಟ್ಟುಹಾಕಿದ ವಿಡಿಯೋ.

by Shwetha
April 22, 2026
0

ಬೆಂಗಳೂರಿನ ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳ ಸಮಸ್ಯೆ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ರಸ್ತೆ ಗುಂಡಿಗಳನ್ನು ಮುಚ್ಚಲು ಜನರು ಕಂಡುಕೊಳ್ಳುವ ದಾರಿಗಳು ಮಾತ್ರ ಕೆಲವೊಮ್ಮೆ ಅಚ್ಚರಿ...

ಮತ ಹಾಕಿದ ಸಮುದಾಯಕ್ಕೆ ಕಾಂಗ್ರೆಸ್ ತಾರತಮ್ಯ ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳ ತೀವ್ರ ಆಕ್ರೋಶ

ಮತ ಹಾಕಿದ ಸಮುದಾಯಕ್ಕೆ ಕಾಂಗ್ರೆಸ್ ತಾರತಮ್ಯ ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳ ತೀವ್ರ ಆಕ್ರೋಶ

by Shwetha
April 22, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಬೆಳವಣಿಗೆಗಳ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಭದ್ರ ಬುನಾದಿಯಾಗಿ ನಿಂತಿರುವ ಮುಸ್ಲಿಂ ಸಮುದಾಯವು ಈಗ ಸರ್ಕಾರದ...

ನಾನು ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ ; ತಂದೆಯ ಮಂತ್ರಿಗಿರಿ ತಪ್ಪಿಸಲು ಇಡಿ ದಾಳಿ ಹಾರಿಸ್ ಪುತ್ರನ ಗಂಭೀರ ಆರೋಪ

ನಾನು ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ ; ತಂದೆಯ ಮಂತ್ರಿಗಿರಿ ತಪ್ಪಿಸಲು ಇಡಿ ದಾಳಿ ಹಾರಿಸ್ ಪುತ್ರನ ಗಂಭೀರ ಆರೋಪ

by Shwetha
April 22, 2026
0

ಬೆಂಗಳೂರಿನ ಶಾಂತಿನಗರ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ಸುದೀರ್ಘ ದಾಳಿಯು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram