ADVERTISEMENT
Saturday, July 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ?

admin by admin
July 25, 2026
in Astrology, Newsbeat, ಜ್ಯೋತಿಷ್ಯ
janma-nakshatra-adhipati-puja-significance-remedies

janma-nakshatra-adhipati-puja-significance-remedies

Share on FacebookShare on TwitterShare on WhatsappShare on Telegram

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ? ಹಾಗಾದರೆ ನಿಮ್ಮ ಜೀವನದಲ್ಲಿ ಬರುವ ಅಡೆತಡೆಗಳು ಮಾಯವಾಗಿ ಅದೃಷ್ಟ ನಿಮ್ಮದಾಗುವುದು ಖಚಿತ!

ಜನ್ಮ ನಕ್ಷತ್ರ ಅಧಿಪತಿ ಪೂಜೆ

Related posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026
sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

July 25, 2026

ಅಶ್ವಿನಿ ನಕ್ಷತ್ರ
​ಅಧಿದೇವತೆ: ಅಶ್ವಿನಿ ಕುಮಾರರು
​ಪೂಜಾ ವಿಧಾನ: ಅಶ್ವಿನಿ ನಕ್ಷತ್ರದ ದಿವಸ ಅಶ್ವಿನಿ ಕುಮಾರರನ್ನು ಪೂಜಿಸಿದರೆ, ಆರೋಗ್ಯ ವೃದ್ಧಿಸುತ್ತದೆ. ದೀರ್ಘಾಯುಸ್ಸು ಉಂಟಾಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

​ಭರಣಿ ನಕ್ಷತ್ರ
​ಅಧಿದೇವತೆ: ಯಮ
​ಪೂಜಾ ವಿಧಾನ: ಭರಣಿ ನಕ್ಷತ್ರದ ದಿವಸ ಯಮನನ್ನು ನೀಲಿ ಬಣ್ಣದ ಹೂವುಗಳಿಂದ ಪೂಜಿಸಿದರೆ, ಅಕಾಲಿಕ ಮೃತ್ಯುವಿನಿಂದ ಪಾರಾಗಬಹುದು.

ಕೃತಿಕಾ ನಕ್ಷತ್ರ
​ಅಧಿದೇವತೆ: ಅಗ್ನಿ
​ಪೂಜಾ ವಿಧಾನ: ಕೃತಿಕಾ ನಕ್ಷತ್ರದ ದಿವಸ ಅಗ್ನಿ ದೇವತೆಯನ್ನು ಕೆಂಪು ಹೂವುಗಳಿಂದ ಪೂಜಿಸಿದರೆ, ಅಪೇಕ್ಷಿಸಿದ ಕಾರ್ಯಗಳು ಫಲಿಸುತ್ತದೆ.

ರೋಹಿಣಿ ನಕ್ಷತ್ರ
​ಅಧಿದೇವತೆ: ಬ್ರಹ್ಮ
​ಪೂಜಾ ವಿಧಾನ: ರೋಹಿಣಿ ನಕ್ಷತ್ರದ ದಿವಸ ಬ್ರಹ್ಮನನ್ನು ಪೂಜಿಸಿದರೆ, ಕೆಲಸ ಕಾರ್ಯಗಳು ಸುಗಮವಾಗಿ ಅಭಿವೃದ್ಧಿ ಹೊಂದುತ್ತದೆ.

​ಮೃಗಶಿರಾ ನಕ್ಷತ್ರ
​ಅಧಿದೇವತೆ: ಚಂದ್ರ
​ಪೂಜಾ ವಿಧಾನ: ಮೃಗಶಿರಾ ನಕ್ಷತ್ರದ ದಿವಸ ಚಂದ್ರನನ್ನು ಪೂಜಿಸಿದರೆ, ಜ್ಞಾನ ಮತ್ತು ಆರೋಗ್ಯ ವೃದ್ಧಿಯಾಗುತ್ತದೆ.

​ಆರಿದ್ರಾ ನಕ್ಷತ್ರ
​ಅಧಿದೇವತೆ: ಶಿವ
​ಪೂಜಾ ವಿಧಾನ: ಆರಿದ್ರಾ ನಕ್ಷತ್ರದ ದಿವಸ ಶಿವನನ್ನು ತಾವರೆ ಹೂವುಗಳಿಂದ ಪೂಜಿಸಿದರೆ, ಸ್ಪರ್ಧೆಗಳಲ್ಲಿ ಜಯ ಉಂಟಾಗುತ್ತದೆ.

​ಪುನರ್ವಸು ನಕ್ಷತ್ರ
​ಅಧಿದೇವತೆ: ಅದಿತಿ (ಕಾಶ್ಯಪ ಮಹರ್ಷಿಯ ಪತ್ನಿ – ದೇವತೆ ತಾಯಿ)
​ಪೂಜಾ ವಿಧಾನ: ಪುನರ್ವಸು ನಕ್ಷತ್ರದ ದಿವಸ ಅದಿತಿಯನ್ನು ಪೂಜಿಸಿದರೆ, ತಾಯಿಯ ಮತ್ತು ಹಸು ಕರುಗಳ ರಕ್ಷಣೆ ಉಂಟಾಗುತ್ತದೆ. ಸಂತಾನಾಪೇಕ್ಷಿಗಳು ಸಹ ಪೂಜೆ ಮಾಡಿದರೆ ಸಂತಾನ ಪ್ರಾಪ್ತಿಯಾಗುತ್ತದೆ.

ಪುಷ್ಯ ನಕ್ಷತ್ರ
​ಅಧಿದೇವತೆ: ಬೃಹಸ್ಪತಿ (ಗುರು)
​ಪೂಜಾ ವಿಧಾನ: ಪುಷ್ಯ ನಕ್ಷತ್ರದ ದಿವಸ ಬೃಹಸ್ಪತಿಯನ್ನು ಪೂಜಿಸಿದರೆ ಹೆಚ್ಚಿನ ವ್ಯವಹಾರಿಕ ಜಜ್ಞಾನ, ಜಾಣ್ಮೆ ಅಭಿವೃದ್ಧಿ ಉಂಟಾಗುತ್ತದೆ.

​ ಹಸ್ತ ನಕ್ಷತ್ರ
​ಅಧಿದೇವತೆ: ಸೂರ್ಯ
​ಪೂಜಾ ವಿಧಾನ: ಹಸ್ತ ನಕ್ಷತ್ರದ ದಿವಸ ಸೂರ್ಯನನ್ನು ಗಂಧ ಹಾಗೂ ಪುಷ್ಪಗಳಿಂದ ಪೂಜಿಸಿದರೆ, ಧನ ಅಭಿವೃದ್ಧಿಯಾಗುತ್ತದೆ ನೆಮ್ಮದಿ ಉಂಟಾಗುತ್ತದೆ.

​ಚಿತ್ತಾ ನಕ್ಷತ್ರ
​ಅಧಿದೇವತೆ: ತ್ವಷ್ಟದೇವತೆ
​ಪೂಜಾ ವಿಧಾನ: ಚಿತ್ತಾ ನಕ್ಷತ್ರದ ದಿವಸ ತ್ವಷ್ಟ ದೇವತೆಯನ್ನು ಪೂಜಿಸಿದರೆ, ಆರೋಗ್ಯ, ಜ್ಞಾನ, ಆಹಾರ ಧಾನ್ಯ ಅಭಿವೃದ್ಧಿ ಉಂಟಾಗುತ್ತದೆ.

​ಸ್ವಾತಿ ನಕ್ಷತ್ರ
​ಅಧಿಪತಿ: ವಾಯುದೇವ
​ಪೂಜಾ ವಿಧಾನ: ಸ್ವಾತಿ ನಕ್ಷತ್ರದ ದಿವಸ ವಾಯುದೇವನನ್ನು ಪೂಜಿಸಿದರೆ, ದೈವಿಕ ಶಕ್ತಿಯನ್ನು ನೀಡುತ್ತಾನೆ.

​ವಿಶಾಖ ನಕ್ಷತ್ರ
​ಅಧಿದೇವತೆ: ಇಂದ್ರಾಗ್ನಿ
​ಪೂಜಾ ವಿಧಾನ: ವಿಶಾಖ ನಕ್ಷತ್ರದ ದಿವಸ ಇಂದ್ರಾಗ್ನಿಯನ್ನು ಕೆಂಪು ಹೂವುಗಳಿಂದ ಪೂಜಿಸಿದರೆ ಧನ ಮತ್ತು ಇಷ್ಟಾರ್ಥಗಳು ಈಡೇರುತ್ತವೆ.

​ಅನುರಾಧ ನಕ್ಷತ್ರ
​ಅಧಿದೇವತೆ: ಮಿತ್ರದೇವ
​ಪೂಜಾ ವಿಧಾನ: ಅನುರಾಧ ನಕ್ಷತ್ರದ ದಿವಸ ಮಿತ್ರದೇವನನ್ನು ಪೂಜಿಸಿದರೆ, ಲಕ್ಷ್ಮಿ ಒಲಿಯುತ್ತಾಳೆ, ದೀರ್ಘಾಯುವಾಗುತ್ತಾರೆ.

​ಜೇಷ್ಠ ನಕ್ಷತ್ರ
​ಅಧಿದೇವತೆ: ಇಂದ್ರ
​ಪೂಜಾ ವಿಧಾನ: ಜೇಷ್ಠ ನಕ್ಷತ್ರದ ದಿವಸ ಇಂದ್ರನನ್ನು ಪೂಜಿಸಿದರೆ ಪೌರುಷವಂತ, ಧನವಂತ, ಧಾರ್ಮಿಕ ಸ್ವಭಾವ ಉಂಟಾಗುತ್ತದೆ.

​ ಮೂಲ ನಕ್ಷತ್ರ
​ಅಧಿದೇವತೆ: ನಿರುತಿ ಋಷಿ ದೇವತೆ
​ಪೂಜಾ ವಿಧಾನ: ಮೂಲ ನಕ್ಷತ್ರದ ದಿವಸ ನಿರುತಿ ದೇವತೆಯನ್ನು ಪೂಜಿಸಿದರೆ, ನರಕಯಾತನೆಯಿಂದ ಮುಕ್ತನಾಗುತ್ತಾನೆ. ದೋಷಗಳು ಪರಿಹಾರವಾಗುತ್ತದೆ.

​ಪೂರ್ವಾಷಾಡ ನಕ್ಷತ್ರ
​ಅಧಿದೇವತೆ: ಜಲದೇವತೆ
​ಪೂಜಾ ವಿಧಾನ: ಪೂರ್ವಾಷಾಡ ನಕ್ಷತ್ರದ ದಿವಸ ಜಲದೇವತೆ ಅಥವಾ ಗಂಗಾ ಮಾತೆಯನ್ನು ಪೂಜಿಸಿದರೆ, ಮಾನಸಿಕ ಹಾಗೂ ದೈಹಿಕ ಒತ್ತಡಗಳು ನಿವಾರಣೆಯಾಗುತ್ತದೆ.

ಉತ್ತರಾಷಾಡ ನಕ್ಷತ್ರ
​ಅಧಿದೇವತೆ: ವಿಶ್ವದೇವ
​ಪೂಜಾ ವಿಧಾನ: ಉತ್ತರಾಷಾಡ ನಕ್ಷತ್ರದ ದಿವಸ ವಿಶ್ವ ದೇವನನ್ನು ಹೂವುಗಳಿಂದ ಪೂಜಿಸಿದರೆ ಎಲ್ಲಾ ಕೆಲಸ ಕಾರ್ಯಗಳು ಕೈಗೂಡುತ್ತದೆ.

ಶ್ರವಣ ನಕ್ಷತ್ರ
​ಅಧಿದೇವತೆ: ವಿಷ್ಣು
​ಪೂಜಾ ವಿಧಾನ: ಶ್ರವಣ ನಕ್ಷತ್ರದ ದಿವಸ ವಿಷ್ಣುವನ್ನು ಹಳದಿ ಮತ್ತು ನೀಲಿ ಹೂವುಗಳಿಂದ ಪೂಜಿಸಿದರೆ, ಧನ ವೃದ್ಧಿ ಸ್ಪರ್ಧೆಗಳಲ್ಲಿ ಜಯಶಾಲಿಗಳಾಗುತ್ತಾರೆ.

ಧನಿಷ್ಠ ನಕ್ಷತ್ರ
​ಅಧಿದೇವತೆ: ವಸುದೇವತೆ
​ಪೂಜಾ ವಿಧಾನ: ಧನಿಷ್ಠ ನಕ್ಷತ್ರದ ದಿವಸ ವಸುದೇವತೆಯನ್ನು ಗಂಧ, ಪುಷ್ಪಗಳಿಂದ ಪೂಜಿಸಿದರೆ, ಎಲ್ಲಾ ರೀತಿಯ ಭಯ ನಿವಾರಣೆಯಾಗುತ್ತದೆ.

ಶತಭಿಷ ನಕ್ಷತ್ರ
​ಅಧಿದೇವತೆ: ವರುಣ ದೇವತೆ
​ಪೂಜಾ ವಿಧಾನ: ಶತಭಿಷ ನಕ್ಷತ್ರದ ದಿವಸ ವರುಣ ದೇವತೆಯನ್ನು ಪೂಜಿಸಿದರೆ, ಎಲ್ಲಾ ರೀತಿಯ ತೊಂದರೆಗಳು ನಿವಾರಣೆಯಾಗಿ ಶಕ್ತಿ, ಧನ, ವೃದ್ಧಿಯಾಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಪೂರ್ವಾಭಾದ್ರ ನಕ್ಷತ್ರ
​ಅಧಿದೇವತೆ: ಅಜನ್ನ (ರುದ್ರನ ಇನ್ನೊಂದು ಹೆಸರು)
​ಪೂಜಾ ವಿಧಾನ: ಪೂರ್ವಾಭಾದ್ರ ನಕ್ಷತ್ರದ ದಿವಸ ಅಜನ್ನನನ್ನು ಪೂಜಿಸಿದರೆ, ಶ್ರದ್ಧಾವಂತ, ಧರ್ಮನಿಷ್ಠನಾಗುತ್ತಾನೆ.

​ಉತ್ತರಾಭಾದ್ರ ನಕ್ಷತ್ರ
​ಅಧಿದೇವತೆ: ಅಹಿಬುರ್ದ್ನ್ಯ (ರುದ್ರನ ಮತ್ತೊಂದು ಹೆಸರು)
​ಪೂಜಾ ವಿಧಾನ: ಉತ್ತರಾಭಾದ್ರ ನಕ್ಷತ್ರದ ದಿವಸ ಅಹಿಬುರ್ದ್ನ್ಯ ದೇವತೆಯನ್ನು ಪೂಜಿಸಿದರೆ, ದೇವತಾಶಾಸ್ತ್ರ ನಿಪುಣನಾಗುತ್ತಾನೆ.

ರೇವತಿ ನಕ್ಷತ್ರ
​ಅಧಿದೇವತೆ: ಪೂಷ ದೇವತೆ (ಸೂರ್ಯನ ಇನ್ನೊಂದು ಹೆಸರು)
​ಪೂಜಾ ವಿಧಾನ: ರೇವತಿ ನಕ್ಷತ್ರದ ದಿವಸ ಪೂಷ ದೇವತೆಯನ್ನು ಬಿಳಿ ಹೂವುಗಳಿಂದ ಪೂಜಿಸಿದರೆ, ಶುಭ ಉಂಟಾಗುತ್ತದೆ. ಸಾಹಸವಂತರಾಗುತ್ತಾರೆ. ದೋಷಗಳು ನಿವಾರಣೆಯಾಗುತ್ತದೆ. ಶುಭ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತವೆ.

Tags: #NakshatraPuja #JanmaNakshatra #AstrologyInKannada #PanditJnaneshwarRao #NakshatraAdhidevatha #Jyotishya #HoroscopeRemedies #saalkshatvbengalurukarnatakamangaluru
ShareTweetSendShare
Join us on:

Related Posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

by Shwetha
July 25, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಈಗ ದೇಶದ ಗಡಿ ದಾಟಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದ ವಿದ್ಯಾರ್ಥಿಗಳ ಆಕ್ರೋಶದ ಧ್ವನಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ...

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

by Shwetha
July 25, 2026
0

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ. ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ...

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

by Shwetha
July 25, 2026
0

ನೀಟ್ ಪರೀಕ್ಷೆ ಅಕ್ರಮದ ಕಿಚ್ಚು ಈಗ ಸಂಸತ್ತಿನ ಒಳಗೆ ಮತ್ತು ಹೊರಗೆ ಸ್ಫೋಟಕ ರೂಪ ಪಡೆದುಕೊಂಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram