ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

Astrology : ನಿಮ್ಮ ಮನೆಯ ಬಾಗಿಲಿಗೆ ಈ ಗಿಡದ ಬೇರನ್ನು ಕಟ್ಟಿದರೆ ಸಾಕು ಇರುವ ಎಲ್ಲಾ ಸಮಸ್ಯೆಗಳು ಪರಿಹಾರ!!

Namratha Rao by Namratha Rao
January 5, 2023
in ಜ್ಯೋತಿಷ್ಯ, Astrology, News, Newsbeat
Astrology , jyothishya
Share on FacebookShare on TwitterShare on WhatsappShare on Telegram

Astrology : ನಿಮ್ಮ ಮನೆಯ ಬಾಗಿಲಿಗೆ ಈ ಗಿಡದ ಬೇರನ್ನು ಕಟ್ಟಿದರೆ ಸಾಕು ಇರುವ ಎಲ್ಲಾ ಸಮಸ್ಯೆಗಳು ಪರಿಹಾರ!!

ಈ ಜಗತ್ತಿನಲ್ಲಿ ಸಸ್ಯಗಳಿಗೆ ತನ್ನದೇ ಆದಂತಹ ವಿಶಿಷ್ಟವಾದ ಸ್ಥಾನವಿದೆ .ಇಂತಹ ಸಸ್ಯಗಳನ್ನು ದೈವಕ್ಕೆ ಹೋಲಿಸಿದ್ದಾರೆ.ಇಂತಹ ದೈವತ್ವ ಹೊಂದಿದ ಒಂದು ವಿಶಿಷ್ಟವಾದ ಸಸ್ಯದ ಬಗ್ಗೆ ಈ ದಿನ ತಿಳಿದುಕೊಳ್ಳೋಣ ಬನ್ನಿ.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ನಮಸ್ಕಾರ ಬಂಧುಗಳೇ. ಪ್ರಪಂಚದಲ್ಲಿ ಹುಟ್ಟಿದ ಪ್ರತಿಯೊಬ್ಬರು ಕೂಡ ಶ್ರೀಮಂತಿಕೆ ಯನ್ನು ಇಷ್ಟ ಪಡುತ್ತಾರೆ. ಹಣ ಗಳಿಸಲು ಉತ್ತಮ ಪ್ರಯತ್ನ ಪಟ್ಟು ಕೂಡ ನೀವು ಸಂಪಾದಿಸಲಾಗುತ್ತಿಲ್ಲ ಎಂದು ಕೊರಗುತ್ತಿದ್ದೀರಾ ಹಾಗಾದರೆ ನಾವು ಇವತ್ತಿನ ಲೇಖನಧಲ್ಲಿ ನೀವು ಶ್ರೀಮಂತ ಆಗುವುದು ಹೇಗೆ ಎನ್ನುವುದನ್ನು ನಾವು ತಿಳಿಸಿ ಕೊಡುತ್ತೇವೆ.

ಯಾರ ಕುತ್ತಿಗೆಯಲ್ಲಿಈ ಬೇರು ಇರುತ್ತದೋ ಅವರು ಶ್ರೀಮತರಾಗುತ್ತಾರೆ ಸ್ವತಃ ಭಗವಂತನಾದ ಶ್ರೀ ಕೃಷ್ಣನುಹೇಳಿದ್ದಾರೆ. ಈ ಬೇರನ್ನು ದೌರ್ಭಾಗ್ಯಾವನ್ನು ದೂರ ಮಾಡೋ ಕೀಲಿ ಕೈ ಅಂತಾನೆ ಹೇಳಲಾಗುತ್ತದೆ. ಹಾಗಾಗಿ ಸ್ನೇಹಿತರೆ ನಿಮ್ಮ ಲಾಭಕ್ಕಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ. ಯಾಕಂದರೆ ಈ ಬೇರೂ ಪ್ರತಿಯೊಬ್ಬರ ಮನೆಯಲ್ಲಿ ಸಿಗುತ್ತದೆ ಆದರೆ ಇದರ ಬಗ್ಗೆ ಕೆಲವರಿಗೆ ಗೊತ್ತಿರೋದಿಲ್ಲ.

ಸ್ನೇಹಿತರೆ ನಮ್ಮ ಈ ಲೇಖನದ ಉದ್ದೇಶ ಎಲ್ಲರಿಗೂ ಒಳ್ಳೇದು ಆಗಲಿ ಅನ್ನೋದು ಇಲ್ಲಿ ನಾವು ನಿಮಗೆ ಸರಳವಾದ ಉಪಾಯವನ್ನು ತಿಳಿಸು. ಈ ವಿದಾನವನ್ನು ಸುಲಭವಾಗಿ ಮಾಡಬಹುದಾಗಿದೆ ಅದು ಹೇಗೆ ಎನ್ನುವುದನ್ನುತಿಳಿಸಿಕೊಡುತ್ತೇವೆ ಅದಕ್ಕೂ ಮೊದಲು ನಮ್ಮ ಈ ಲೇಖನವನ್ನು ಕಾಮೆಂಟ್, ಲೈಕ್ ಮಾಡಿ ಮತ್ತು ಹೆಚ್ಚು ಹೆಚ್ಚು ಜನರಿಗೆ ಷೇರ್ ಮಾಡಿ.

ಈ ಗಿಡವು ಯಾರ ಮನೆಯಲ್ಲಿ ಇರುತ್ತದೆಯೋ ಅವರ ಮನೆಯಲ್ಲಿ ಅದೃಷ್ಟಲಕ್ಷ್ಮಿ ತಾಂಡವ ಆಡುತ್ತಿರುತ್ತಾಳೆ ಹಾಗೂ ಆ ಮನೆಯಲ್ಲಿ ಆರೋಗ್ಯಕರವಾದ ವಾತಾವರಣ ಇರುತ್ತದೆ. ಸಾಕ್ಷಾತ್ ಶ್ರೀಮಂತ ದೇವತೆಗಳಾದ ವೆಂಕಟೇಶ್ವರ ವಾಸುದೇವ ವಾಸವಿರುತ್ತದೆ ಎಂದು ಪಂಡಿತ್ ಜ್ಞಾನೇಶ್ವರ್ ರಾವ್ ಹೇಳಿದ್ದಾರೆ.ಇದು ಯಾರ ಮನೆಯ ಮುಂದೆ ಇರುತ್ತದೆಯೋ ಅವರ ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಪ್ರವೇಶ ವಾಗುವುದಿಲ್ಲ.

ಈ ಜಗತ್ತಿನಲ್ಲಿ ಗಿಡಮರಗಳು ತುಂಬಾನೇ ಶಕ್ತಿಶಾಲಿ ಮತ್ತು ಚಮತ್ಕಾರಿ ಅಂಶಗಳಿಂದ ಕೂಡಿರುತ್ತದೆ. ಇವುಗಳಲ್ಲಿ ತಂತ್ರೋಪ ಶಕ್ತಿ ಕೂಡ ಇರುತ್ತದೆ.ರೀತಿಯ ಮರ ಗಿಡದಲ್ಲಿ ಒಂದು ಆಲದ ಮರ. ಆಲದ ಮರವನ್ನು ನೋಡಿದರೆ ಸಾಕು ಯಾರು ಕುಳಿತಿದ್ದಾರೆ ಅಂತ ಅನಿಸುತ್ತದೆ. ಆಲದ ಮರದಲ್ಲಿ ಶಿವನ ವಾಸವಿದೆ. ಹಾಗಾಗಿ ಇದರಲ್ಲಿ ವಿನ್ಯಾಸ ಬೇರುಗಳು ನೋಡಲು ಜಡೆಯ ರೀತಿ ಇರುತ್ತದೆ. ಇದರ ವಿಸ್ತಾರವೂ ಕೂಡ ಯಾವುದೇ ಕಾರಣಕ್ಕೂ ಭೂಮಿಯಲ್ಲಿ ನಿಲ್ಲುವುದಿಲ್ಲ.

ಹಾಗಾಗಿ ಆಲದಮರದ ಮೂಲಕ ಸಂತ್ರೋಪ ಪ್ರಯೋಗಗಳನ್ನು ಮಾಡುತ್ತಾರೆ.ಈ ಕೆಲವು ಪ್ರಯೋಗವನ್ನು ಮಾಡುವುದರಿಂದ ನಿಮ್ಮ ತೊಂದರೆಗಳು ನಿವಾರಣೆಯಾಗುತ್ತದೆ. ಆಲದ ಮರವನ್ನು ವೃಕ್ಷರಾಜ ಎಂದು ಕರೆಯುತ್ತಾರೆ. ಇದಕ್ಕೆ ಹಣವನ್ನು ತನ್ನತ್ತ ಸೆಳೆಯುವ ಗುಣವನ್ನು ಆಲದ ಮರ ಹೊಂದಿದೆ. ಯಾರು ಈ ಮರದ ಬೇರುಗಳನ್ನು ಬಳಸುತ್ತಾರೋ ಇದಕ್ಕೆ ಸಂಬಂಧಿಸಿದ ಪ್ರಯೋಗಗಳನ್ನು ಮಾಡುತ್ತಾರೋ ಅದೇ ರೀತಿ ಇವರ ಧನಸಂಪತ್ತು ಕೂಡ ಹೆಚ್ಚಾಗುತ್ತದೆ.

ಆಲದ ಮರದ ಬೇರುಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದರಿಂದ ಧನ ಸಂಪತ್ತು ಹೆಚ್ಚಾಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಹಣದ ಸಮಸ್ಯೆ ಇದ್ದರೆ ಮೊದಲು ಆಲದ ಮರದ 8 ಚಿಕ್ಕ ಚಿಕ್ಕ ಬೇರುಗಳನ್ನು ತೆಗೆದುಕೊಂಡು ಮನೆಗೆ ಬನ್ನಿ. ನಂತರ ಅರಿಶಿನ ಕುಂಕುಮ ಹೂವನ್ನು ಮೂಡಿಸಿ ದೀಪವನ್ನು ಹಚ್ಚಿ. ನಂತರ ಶಿವನಿಗೆ ಈ ಬೇರುಗಳನ್ನು ಅರ್ಪಿಸಬೇಕು. ನಂತರ ಬೇರುಗಳನ್ನು ಕೆಂಪು ವಸ್ತ್ರದಲ್ಲಿ ಕಟ್ಟಿ ಹಣ ಇಡುವ ಜಾಗದಲ್ಲಿ ಇಡಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ರೀತಿ ಮಾಡುವುದರಿಂದ ನಿಮ್ಮ ಜೀವನದಲ್ಲಿ ಇರುವ ಹಣದ ಕೊರತೆ ಕಂಡಿತ ಎಲ್ಲವೂ ಬಗೆಹರಿಯಲಿದೆ.ಇನ್ನು ಮನೆಯಲ್ಲಿರುವ ಜನರಿಗೆ ವ್ಯರ್ಥವಾದ ಚಿಂತೆಗಳು ಭಯಗಳು ಬರುತ್ತಿರುತ್ತವೆ. ಇದಕ್ಕೆ ನಕಾರತ್ಮಕ ಶಕ್ತಿಗಳು ಕಾರಣವಾಗುತ್ತದೆ. ಆಲದ ಮರದ ಎರಡು ಎಲೆಗಳನ್ನು ತೆಗೆದುಕೊಂಡು ಬಂದು ಸ್ವಚ್ಛ ಮಾಡಿ ಎಲೆಯ ಮೇಲೆ 8 ಕರ್ಪೂರ,8 ಏಲಕ್ಕಿ,8 ಲವಂಗವನ್ನು ಇಟ್ಟು ಸುಡಬೇಕು.ಇಡೀ ಮನೆಯಲ್ಲಿ ಹೋಗೆ ಹಾಡುವಂತೆ ದೂಪದ ರೀತಿ ಇಡಿಯಬೇಕು. ಕೇವಲ ಇಷ್ಟು ಪ್ರಯೋಗವನ್ನು ಮನೆಯಲ್ಲಿ ಮಾಡುವುದರಿಂದ ನಕಾರಾತ್ಮಕ ಶಕ್ತಿಗಳು ನಿಮ್ಮ ಮನೆಯಿಂದ ಹೊರಹೋಗುತ್ತದೆ.

ಇಷ್ಟೇ ಶ್ರಮಪಟ್ಟರು ಪ್ರಯತ್ನಪಟ್ಟರು ಪ್ರತಿಫಲ ಸಿಗದೇ ಇದ್ದರೆ ಆಲದ ಮರದ ಕೆಳಗೆ ಇರುವ ಮಣ್ಣನ್ನು ತೆಗೆದುಕೊಂಡು ಬಂದು. ಅದಕ್ಕೆ ಮನೆಯಲ್ಲಿ ಇರುವಂತಹ ಯಾವುದಾದರೂ ಚಿಕ್ಕ ಡಬ್ಬಿಯಲ್ಲಿ ಅದನ್ನು ಇಟ್ಟುಬಿಡಬೇಕು. ಯಾವಾಗಲೂ ನೀವು ರಾತ್ರಿ ಮಲಗಲು ಹೋಗುತ್ತಿರೋ ಆ ಡಬ್ಬಿಯಲ್ಲಿ ಇರುವ ಮಣ್ಣಿನಲ್ಲಿ ನಿಮ್ಮ 3 ಬೆರಳುಗಳನ್ನು ಇಟ್ಟು ಹಣೆಯ ಮೇಲೆ ವಿಭೂತಿಯ ರೀತಿ ಹಚ್ಚಿಕೊಳ್ಳಬೇಕು. ಈ ರೀತಿಯಾಗಿ ನಿರಂತರವಾಗಿ 21 ದಿನಗಳವರೆಗೆ ಮಾಡಿದರೆ ನಿಮ್ಮ ದೌರ್ಭಾಗ್ಯವು ಸೌಭಾಗ್ಯ ವಾಗಿ ಬದಲಾಗುತ್ತದೆ. ಇನ್ನು ಶನಿಯ ಕೆಟ್ಟ ಪ್ರಭಾವ ನಿಮ್ಮ ಜೀವನದಲ್ಲಿ ಕಡಿಮೆಯಾಗುತ್ತದೆ. ಈ ರೀತಿ ಮಾಡುವುದರಿಂದ ಮನಸ್ಸಿನಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

Tags: #astrologyhoroscopejyothishya
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram