Wednesday, February 8, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

Namratha Rao by Namratha Rao
July 3, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

ನಮಸ್ಕಾರ ಬಂಧುಗಳೇ ನಾವು ಇಂದು ಹೇಳುವಂತಹ ಈ ಒಂದು ಮಾಹಿತಿಯಲ್ಲಿ ನೀವೇನಾದರೂ ಅಂದರೆ ನೀವು ಅಂದುಕೊಂಡ ಅಂತಹ ಕೆಲಸವು ನಿಮ್ಮ ಕೈಹಿಡಿಯಬೇಕು ಎಂದರೆ ಒಂದು ಸಂಕಲ್ಪವನ್ನು ಮಾಡಿ ಎನ್ನುವ ಮಾಹಿತಿಯನ್ನು ನಾನು ನಿಮಗೆ ಇಂದಿನ ಈ ಲೇಖನದಲ್ಲಿ
ಪಂಡಿತ್ ಜ್ಞಾನೇಶ್ವರ್ ರಾವ್ ತಿಳಿಸುತ್ತಾರೆ.

Related posts

Kolluru Mookambike

Astrology : ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ….

February 8, 2023
BCCI

Women’s Premier League : ಮೊದಲ ಸೀಸನ್ ಹರಾಜಿ 409 ಆಟಗಾರರು ಆಯ್ಕೆ… 

February 8, 2023

ಹೌದು ಸಾಮಾನ್ಯವಾಗಿ ಎಲ್ಲರೂ ಕೂಡ ಒಂದಲ್ಲ ಒಂದು ರೀತಿಯ ಕಷ್ಟವನ್ನು ಅನುಭವಿಸುತ್ತಿರುತ್ತಾರೆ ಕೆಲವರು ಅಂದುಕೊಂಡಿರುವುದು ಆಗಿರುವುದಿಲ್ಲ ಅವರು ಎಷ್ಟೇ ಪ್ರಯತ್ನ ಮಾಡಿದರೂ ಕೂಡ ಅವರು ಅಂದುಕೊಂಡಂತೆ ಯಾವ ಕೆಲಸವು ಆಗುತ್ತಿಲ್ಲ ಎನ್ನುವ ಚಿಂತೆಯಲ್ಲಿ ಇರುತ್ತಾರೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಾಗಾಗಿ ಈ ರೀತಿಯಾಗಿ ಚಿಂತೆ ಮಾಡುವವರು ಎಂದು ನಾವು ಹೇಳುವಂತಹ ಈ ಒಂದು ಸಂಕಲ್ಪವನ್ನು ಮಾಡಿಕೊಂಡರೆ ಸಾಕು ನಿಮ್ಮ ಮನೆಯಲ್ಲಿ ಇರುವಂತಹ ಎಲ್ಲ ಕಷ್ಟಗಳು ಕೂಡ ನಿವಾರಣೆಯಾಗುತ್ತವೆ ಹಾಗೂ ನೀವು ಅಂದುಕೊಂಡ ಕೆಲಸಗಳು ಕೂಡ ಕೈಗೂಡುತ್ತವೆ ಎಂದು ಹೇಳಬಹುದು ಬಂಧುಗಳೇ.

ಹೌದು ಸಾಮಾನ್ಯವಾಗಿ ವಿಘ್ನಗಳನ್ನು ನಿವಾರಣೆ ಮಾಡುವಂತಹ ಗಣಪತಿಗೆ ನೀವು ಒಂದು ಪರಿಹಾರವನ್ನು ಮಾಡಿಕೊಳ್ಳಬೇಕು.

ಪರಿಹಾರ ಎಂದರೆ ನೀವು ಗಣಪತಿಯ ವಾರದಂದು ನೀವು ನೈವೇದ್ಯ ಮತ್ತು ಒಂದು ಬಿಳಿ ಎಕ್ಕದ ಹೂವುಗಳನ್ನು ತೆಗೆದುಕೊಂಡು ಈ ಒಂದು ಹೂವಿನಿಂದ ಗಣೇಶನನ್ನು ಪೂಜೆಯನ್ನು ಮಾಡಬೇಕು.

ಈ ಪೂಜೆಯನ್ನು ಯಾವ ರೀತಿಯಾಗಿ ನೀವು ಮಾಡಬೇಕು ಎಂದರೆ ಸೂರ್ಯೋದಯಕ್ಕಿಂತ ಮೊದಲೇ ಮಾಡಿದರೆ ತುಂಬಾನೇ ಒಳ್ಳೆಯದು.ಹಾಗೆಯೇ ಈ ರೀತಿಯಾಗಿ ಸೂರ್ಯೋದಯಕ್ಕಿಂತ ಮೊದಲು ಮಾಡಲು ಆಗಲಿಲ್ಲವೆಂದರೆ ಬೆಳಿಗ್ಗೆ 11 ಗಂಟೆಯ ಒಳಗಾಗಿ ನೀವು ಈ ಒಂದು ಪೂಜೆಯನ್ನು ಮಾಡಬೇಕಾಗುತ್ತದೆ.


ಈ ಒಂದು ಪೂಜೆಯನ್ನು ಯಾವ ರೀತಿಯಾಗಿ ನೀವು ಮಾಡಬೇಕೆಂದರೆ ಒಂದು ಬಿಳಿಯ ಬಟ್ಟೆಯನ್ನು ತೆಗೆದುಕೊಂಡು ಅದರಲ್ಲಿ ಸ್ವಲ್ಪ ಅಕ್ಷತೆಗಳನ್ನು ಹಾಕಿ ಅದರಲ್ಲಿ ಒಂದು ಎಕ್ಕದ ಹೂವನ್ನು ಇಡಬೇಕು.

ಇದನ್ನು ಗಣೇಶನ ವಿಗ್ರಹ ಅಥವಾ ಗಣೇಶನ ಫೋಟೋದ ಮುಂದೆ ಇಡಬೇಕಾಗುತ್ತದೆ.ಈ ರೀತಿಯಾಗಿ ಹಿಟ್ಟು ಈ ಒಂದು ಮಂತ್ರವನ್ನು 21 ಬಾರಿ ಹೇಳಬೇಕಾಗುತ್ತದೆ ಒಂದು ಮಂತ್ರ ಯಾವುದೆಂದರೆ ಓಂ ಶ್ರೀ ಗಜಾನನಾಯ ನಮಃ ಈ ಒಂದು ಮಂತ್ರವನ್ನು ನೀವು ಪೂಜೆಯನ್ನು ಮಾಡುವಾಗ 21 ಬಾರಿ ಹೇಳಬೇಕಾಗುತ್ತದೆ.

ಹಾಗೆಯೇ ಪೂಜೆಯಲ್ಲಿ ಆದನಂತರ ಈ ಒಂದು ಅಕ್ಷತೆ ಗಳು ಹಾಗೂ ಬಿಳಿಯ ಬಟ್ಟೆಯಲ್ಲಿರುವ ಹೂವುಗಳನ್ನು ಬಟ್ಟೆಯನ್ನು ಸಂಪೂರ್ಣವಾಗಿ ಕಟ್ಟಿ ಯಾವಾಗಲೂ ನಿಮ್ಮ ದೇವರಕೋಣೆಯಲ್ಲಿ ಇಟ್ಟು ಅದನ್ನು ಪೂಜೆ ಮಾಡಬೇಕು.

ಈ ರೀತಿಯಾಗಿ ನೀವು ಒಂದು ವರ್ಷಗಳ ಕಾಲ ಈ ಒಂದು ಬಿಳಿ ಎಕ್ಕದ ಹೂವು ಮತ್ತು ಅಕ್ಷತೆಗಳನ್ನು ಪೂಜೆಯನ್ನು ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಎಲ್ಲ ಸಮಸ್ಯೆಗಳು ಕೂಡ ನಿಮ್ಮಿಂದ ದೂರವಾಗುತ್ತದೆ
ತುಂಬಾ ಜನರಿಗೆ ಈ ಪೂಜೆ ಫಲ ಕೊಟ್ಟಿದೆ … ಅಲ್ಲದೆ ಬಹಳ ಜನರು ಮತ್ತೆ ಮತ್ತೆ ಹಾಕಿ ಅಂತ ಹೇಳಿದ್ದಕ್ಕೆ ಮತ್ತೊಮ್ಮೆ ಹಾಕುತ್ತಿರುವೆ ….

ನಮಗೆ ಎನೇ ಕಾರ್ಯಗಳು ಸಿದ್ಧಿಯಾಗ ಬೇಕಾದರೆ ಗಣೇಶನಿಗೆ ಪೂಜೆ ಮಾಡಬೇಕು, ಅಂದರೆ ಕಾರ್ಯಗಳು ಬೇಗ ಸಿದ್ಧಿಯಾಗುತ್ತವೆ. ಪ್ರತಿದಿನ ಗಣೇಶನಿಗೆ ಪೂಜೆ ಸಿದ್ಧಿ ಗಣಪತಿ ಸ್ತೋತ್ರ ಹೇಳಿ..lord ganesha saakshatv

ಪ್ರತಿ ಮಂಗಳವಾರ ಅಭಿಷ್ಟ ಸಿದ್ಧಿಗಾಗಿ, ಇಪ್ಪತ್ತೊಂದು ಕಡಲೆ ಹಾರ ಹಾಕಿ, ಕಾಬೂಲ್ ಕಡಲೆ ಅಲ್ಲ, ಕೆಂಪು ಕಡಲೆ ಹಾರ… ನೆಲಗಡಲೆ ಕಡಲೆಕಾಯಿ (ಶೇಂಗಾ) ಅಲ್ಲ… ಕೆಂಪು ಕಡಲೆ ಅದರಿಂದ ಕಡ್ಲೆಹಿಟ್ಟು ಮಾಡುತ್ತಾರಲ್ಲ ಅದು …

ಕಡಲೆಯನ್ನು ಹಿಂದಿನ ದಿನ ಸ್ನಾನವಾದ ಮೇಲೆ ಒಗೆದಬಟ್ಟೆ ಧರಿಸಿ ತೊಳೆದು ನೆನೆಹಾಕಿ, ಹೇಗೆ ಅಂತ ಕೇಳಬೇಡಿ ನೆನೆಸಿದ ಕಡಲೆ ಹಾರ ಮಾಡಲು ಸುಲಭ ಮಾರನೇಯ ದಿನ ಪೂಜೆ ಸಮಯದಲ್ಲಿ ತೊಳೆದು ಸೂಜಿದಾರದಲ್ಲಿ ನಾರು ಇದ್ದರೆ ಒಳ್ಳೆಯದು ಪೋಣಿಸಿ ಹಾರವನ್ನು ಗಣೇಶನಿಗೆ ಹಾಕಿ ನಿಮ್ಮ ಇಷ್ಟಾರ್ಥ ಬೇಡಿಕೊಳ್ಳಿ… ಮಾರನೇದಿನ ಬೆಲ್ಲದೊಂದಿಗೆ ಕಡಲೆಯನ್ನು ತಿನ್ನಬೇಕು

ಗಣೇಶ ನಿಗೆ ಒಣಗೊಬ್ಬರೆ ಬೆಲ್ಲ ಖರ್ಜೂರ ಮತ್ತು ಬಾಳೆಹಣ್ಣು ನೈವೇದ್ಯ…

ಹೆಣ್ಣುಮಕ್ಕಳು ಸಹ ಪೂಜೆ ಮಾಡಬಹುದು, ಅವರಿಗೆ ಫಲ ಪ್ರಾಪ್ತಿಯಾಗಿದೆ. ಕಾರ್ಯಸಿದ್ಧಿ ಸ್ತೋತ್ರವನ್ನು ದಿನಾಲೂ ಇಪ್ಪತ್ತೊಂದು ಸಲ ಹೇಳಿ .. ಇಪ್ಪತ್ತೊಂದು ವಾರ ಮಾಡಿ

ಕಾರ್ಯಸಿದ್ಧಿ ಗಣಪತಿಸ್ತೋತ್ರ

ಸ ಜಯತಿ ಸಿಂಧುರವದನೋ ದೇವೋ ಯತ್ಪಾದ ಪಂಕಜ ಸ್ಮರಣಮ್ | ವಾಸರ ಮಣಿರಿವ ತಮಾಸಾಂ ರಾಶೀನ ನಾಶಯತಿ ವಿಘ್ನಾನಾಮ ||

ಇದನ್ನು ಗಣಪತಿ ಮುಂದೆ ತುಪ್ಪದ ದೀಪ ಹಚ್ಚಿ ಇಪ್ಪತ್ತೊಂದು ಸಲ ಹೇಳಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನೀವು ಅಂದುಕೊಂಡ ಅಂತಹ ಕೆಲಸಗಳು ನೆರವೇರುತ್ತವೆ. ಹಾಗೆಯೇ ನಿಮಗೆ ಬಂದಂತಹ ವಿಘ್ನಗಳು ಕೂಡ ಸಲೀಸಾಗಿ ದೂರವಾಗುತ್ತವೆ.

Tags: #astrologygodhoroscopejyothishya
ShareTweetSendShare
Join us on:

Related Posts

Kolluru Mookambike

Astrology : ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ….

by Naveen Kumar B C
February 8, 2023
0

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ.... ಮನೆಯ ಪ್ರತಿ ಕಷ್ಟಗಳು ದೂರವಾಗಬೇಕು ಎಂದರೆ ಅರಿಶಿನದಿಂದ ಈ...

BCCI

Women’s Premier League : ಮೊದಲ ಸೀಸನ್ ಹರಾಜಿ 409 ಆಟಗಾರರು ಆಯ್ಕೆ… 

by Naveen Kumar B C
February 8, 2023
0

Women's Premier League : ಮೊದಲ ಸೀಸನ್ ಹರಾಜಿ 409 ಆಟಗಾರರು ಆಯ್ಕೆ… ಮಹಿಳಾ  ಪ್ರೀಮಿಯರ್ ಲೀಗ್ (WPL) ನ ಮೊದಲ ಸೀಸನ್ ಗಾಗಿ 409 ಆಟಗಾರರು ...

Narendra Modi

Modi speech in Parliament :  ಕೆಲವರು ರಾಷ್ಟ್ರಪತಿಳಿಗೆ ಅವಮಾನ ಮಾಡುತ್ತಿದ್ದಾರೆ,  ದ್ವೇಷ ತೋರಿಸುತ್ತಿದ್ದಾರೆ – ಮೋದಿ…

by Naveen Kumar B C
February 8, 2023
0

Modi speech in Parliament :  ಕೆಲವರು ರಾಷ್ಟ್ರಪತಿಳಿಗೆ ಅವಮಾನ ಮಾಡುತ್ತಿದ್ದಾರೆ,  ದ್ವೇಷ ತೋರಿಸುತ್ತಿದ್ದಾರೆ – ಮೋದಿ… ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಮಾಡಿದ ಭಾಷಣ...

Shivanna - Balakrishna

Shivarajkumar : ಅಪ್ಪು A V ನೋಡಿ ಕಣ್ಣೀರು ಹಾಕಿದ ಶಿವರಾಜ್ ಕುಮಾರ್;  ಸಾಂತ್ವಾನ ಹೇಳಿದ ಬಾಲಕೃಷ್ಣ…

by Naveen Kumar B C
February 8, 2023
0

Shivarajkumar : ಅಪ್ಪು A V ನೋಡಿ ಕಣ್ಣೀರು ಹಾಕಿದ ಶಿವರಾಜ್ ಕುಮಾರ್;  ಸಾಂತ್ವಾನ ಹೇಳಿದ ಬಾಲಕೃಷ್ಣ... ಹ್ಯಾಟ್ರಿಕ್  ಹೀರೋ ಶಿವರಾಜ್ ಕುಮಾರ್ ಅಭಿನಯದ ವೇದ ಚಿತ್ರ ...

IAF IN Turkey Earthquake

Turkey Earthquake : ಟರ್ಕಿಗೆ ಬಂದಿಳಿದ ವಾಯುಪಡೆಯ ನಾಲ್ಕನೇ ವಿಪತ್ತು ಪರಿಹಾರ ವಿಮಾನ….

by Naveen Kumar B C
February 8, 2023
0

Turkey Earthquake : ಟರ್ಕಿಗೆ ಬಂದಿಳಿದ ವಾಯುಪಡೆಯ ನಾಲ್ಕನೇ ವಿಪತ್ತು ಪರಿಹಾರ ವಿಮಾನ….   ಟರ್ಕಿ ಭೂಕಂಪದ ಸಂತ್ರಸ್ಥರಿಗೆ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಒದಗಿಸುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Kolluru Mookambike

Astrology : ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ….

February 8, 2023
BCCI

Women’s Premier League : ಮೊದಲ ಸೀಸನ್ ಹರಾಜಿ 409 ಆಟಗಾರರು ಆಯ್ಕೆ… 

February 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram