ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ವೀಳ್ಯದೆಲೆ ಅಡಿಕೆ ದೇವರಿಗೆ ಅರ್ಪಿಸುವುದು ಕಾರಣಕ್ಕೆ… !!!

Namratha Rao by Namratha Rao
February 6, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

Astrology : ವೀಳ್ಯದೆಲೆ ಅಡಿಕೆ ದೇವರಿಗೆ ಅರ್ಪಿಸುವುದು ಕಾರಣಕ್ಕೆ… !!!

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ:

Related posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

August 9, 2026
ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

August 9, 2026

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

jyothishya - saakshatv

ಹಿಂದೂ ಧರ್ಮದಲ್ಲಿ ಅಡಿಕೆಗೆ ಮಹತ್ವದ ಸ್ಥಾನವಿದೆ. ದೇವಾನುದೇವತೆಗಳ ಪೂಜೆ ವೇಳೆ ಅಡಿಕೆಯನ್ನು ಬಳಸಲಾಗುತ್ತದೆ. ಈ ಒಂದು ಅಡಿಕೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಬಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅಡಿಕೆಯ ಉಪಾಯ ಮಾಡಿದ್ರೆ ಅರ್ಧಕ್ಕೆ ನಿಂತ ಕೆಲಸ ಪೂರ್ಣಗೊಳ್ಳಲಿದೆ.

ಒಂದು ಲವಂಗ ಹಾಗೂ ಒಂದು ಅಡಿಕೆ ಅರ್ಧಕ್ಕೆ ನಿಂತ ಕೆಲಸವನ್ನು ಪೂರ್ಣಗೊಳಿಸಬಲ್ಲದು. ಕೆಲಸಕ್ಕೆ ಹೋಗುವ ಮೊದಲು ಅಡಿಕೆಯನ್ನು ಜೇಬಿನಲ್ಲಿಡಿ. ಲವಂಗವನ್ನು ಬಾಯಿಗೆ ಹಾಕಿ ಅದ್ರ ರಸ ಹೀರುತ್ತ ಗಣೇಶನ ಮಂತ್ರ ಜಪಿಸಿ. ಕೆಲಸ ಮುಗಿಸಿ ವಾಪಸ್ ಬಂದ್ಮೇಲೆ ಅಡಿಕೆಯನ್ನು ಉನ್ನತ ಸ್ಥಳದಲ್ಲಿಡಿ.

ಮನೆಯ ಕಪಾಟಿನಲ್ಲಿ ಅಡಿಕೆಯನ್ನಿಟ್ಟರೆ ಮನೆಯಲ್ಲಿ ಲಕ್ಷ್ಮಿ ವಾಸ ಶುರು ಮಾಡ್ತಾಳೆ. ಅಡಿಕೆಗೆ ಅಕ್ಷತೆ ಹಾಗೂ ಅರಿಶಿನ ಕುಂಕುಮ ಹಾಕಿ ಪೂಜೆ ಮಾಡಬೇಕು.

ಹೀಗೆ ಪೂಜೆ ಮಾಡಿ ಕಪಾಟಿನಲ್ಲಿಟ್ಟ ಅಡಿಕೆ ಲಾಭಕರವೆಂದು ಪರಿಗಣಿಸಲಾಗಿದೆ.

ಶನಿವಾರ ರಾತ್ರಿ ಅಶ್ವತ್ಥ ಮರದ ಪೂಜೆ ಮಾಡುವ ವೇಳೆ ಅಡಿಕೆ ಜೊತೆ ಒಂದು ರೂಪಾಯಿ ನಾಣ್ಯವನ್ನಿಡಬೇಕು. ಮರುದಿನ ಎಲೆ ತೆಗೆದುಕೊಂಡು ಬಂದು ಕಪಾಟಿನಲ್ಲಿಡಿ.

ದೇವರನ್ನು ವೀಳ್ಯದೆಲೆ ಹಾಗೂ ಅಡಿಕೆಯಿಂದ ಪೂಜಿಸಿದರೆ ಸಕಲ ಸಂಕಷ್ಟವೂ ಪರಿಹಾರ

ಹನುಮಂತನಿಗೆ ಮತ್ತು ಗಣೇಶನಿಗೆ ವೀಳ್ಯದೆಲೆ ಹಾಗೂ ಅಡಿಕೆ ಅರ್ಪಿಸುವುದರ ಉಪಯೋಗ:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾರಾದರೂ ತುಂಬಾನೇ ಕಷ್ಟದಲ್ಲಿದ್ದರೆ ಅಥವಾ ಯಾರಲ್ಲಿಯೂ ಹೇಳಿಕೊಳ್ಳಲಾಗದಷ್ಟು ಕಷ್ಟ ಅನುಭವಿಸುತ್ತಿದ್ದರೆ ನೀವು ಹನುಮಂತನಿಗೆ ಅಥವಾ ಗಣೇಶನಿಗೆ ವೀಳ್ಯದೆಲೆ ಮತ್ತು ಅಡಿಕೆ ಯನ್ನು ಅರ್ಪಿಸಬೇಕು. ಇದರಿಂದ ಆ ವ್ಯಕ್ತಿಯು ಅದೇ ಕೂಡಲೇ ಇದರ ಪ್ರಯೋಜನವನ್ನು ಪಡೆದುಕೊಳ್ಳುವನು. ಆದರೆ ನಿಮ್ಮ ಪಾರ್ಥನೆಯು ಇನ್ನೊಬ್ಬರಿಗೆ ಕೆಟ್ಟದ್ದನ್ನು ಬಯಸುವಂತದ್ದಾಗಲೀ ಅಥವಾ ಬೇರೆಯವರಿಗೆ ನೋವುಂಟು ಮಾಡುವ ಹಾಗೇ ಪ್ರಾರ್ಥನೆಯನ್ನು ಮಾಡಿಕೊಳ್ಳಬಾರದು.

ಯಾವ ದಿನ ವೀಳ್ಯದೆಲೆಯನ್ನು ಅರ್ಪಿಸಬೇಕು..?:

ವೀಳ್ಯದೆಲೆ ಅಡಕೆಯನ್ನು ಮಂಗಳವಾರ ಮತ್ತು ಶನಿವಾರ ಅಥವಾ ಹನುಮಾನ್‌ ಜಯಂತಿಯಂದು ಅರ್ಪಿಸಬೇಕು. ಮನೆಯಲ್ಲೇ ಎಣ್ಣೆ, ಕಡಲೆಹಿಟ್ಟು ಮತ್ತು ಉದ್ದಿನ ಹಿಟ್ಟಿನಿಂದ ಹನುಮಂತನ ಮೂರ್ತಿಯನ್ನು ಮಾಡಿ, ಈ ಮೂರ್ತಿಯ ಮುಂದೆ ಎಣ್ಣೆ ಅಥವಾ ತುಪ್ಪದ ದೀಪವನ್ನು ಹಚ್ಚಿ ಹಾಗೂ ಧೂಪದಿಂದ ಪ್ರಾರ್ಥಿಸಬೇಕು. ತದನಂತರ ಗುಲ್ಕಂದ, ಸೋಂಪು, ತೆಂಗಿನ ತುರಿ ಮತ್ತು ಕತ್ತರಿಸಿದ ಗುಲಾಬಿ ದಳವನ್ನು ವೀಳ್ಯದೆಲೆಯಲ್ಲಿಟ್ಟು ಪಾನ್‌ ನ್ನು ತಯಾರಿಸಿ, 27 ಪಾನ್‌ಗಳನ್ನು ಹನುಮಂತನಿಗೆ ಅರ್ಪಿಸಬೇಕು. ಅದರೆ ಅದರಲ್ಲಿ ಅಡಕೆಯನ್ನಿಡಬೇಡಿ. ಪಾನ್‌ನ್ನು ದೇವರಿಗೆ ಅರ್ಪಿಸಿದ ನಂತರ ಮನಪೂರ್ವಕವಾಗಿ ಪ್ರಾರ್ಥಿಸಿದರೆ ನಿಮ್ಮ ಸಮಸ್ಯೆಗಳೆಲ್ಲವೂ ಕೂಡ ನಿವಾರಣೆಯಾಗುತ್ತದೆ.

ಆಂಜನೇಯ್ಯ ಸ್ವಾಮಿಗೆ ವಿಳ್ಯದೆಲೆಯ ಹಾರ ಹಾಕಿದರೆ ಸಿಗುವ ಸಂಕಲ್ಪ ಫಲದ ವಿಶೇಷತೆವೇನು..!!

ಶಿವನಿಗೆ ಪಾನ್‌ ಅರ್ಪಿಸುವುದರಿಂದಾಗುವ ಪ್ರಯೋಜನ:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪರಶಿವನಿಗೆ ಪಾನ್‌ ತುಂಬಾನೇ ಪ್ರಿಯವಾದ ವಸ್ತು. ಆದ್ದರಿಂದ ಯಾವುದೇ ಸೋಮವಾರ ಅಥವಾ ಶ್ರಾವಣ ಸೋಮವಾರದಂದು ಪಾನ್‌ನ್ನು ಶಿವನಿಗೆ ಅರ್ಪಿಸಬೇಕು. ಇದರಿಂದ ಭಕ್ತರ ಎಲ್ಲಾ ಸಮಸ್ಯೆಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ.

ಗಣೇಶನಿಗೆ ಪಾನ್‌ ಅರ್ಪಿಸುವ ವಿಧಾನ:
ನಿಮ್ಮ ಉದ್ಯೋಗ, ವ್ಯವಹಾರದಲ್ಲಿ ನೀವು ಪದೇ ಒದೇ ಸಮಸ್ಯೆಗಳನ್ನು, ಕಷ್ಟಗಳನ್ನು ಅನುಭವಿಸುತ್ತಿದ್ದರೆ ವಿಘ್ನನಿವಾರಕನಾದ ಗಣೇಶನಿಗೆ ಪಾನ್‌ ನ್ನು ಅರ್ಪಿಸಬೇಕು. ಇದರಿಂದ ಗಣೇಶನು ನಿಮ್ಮೆಲ್ಲಾ ಕೆಲಸಗಳನ್ನು ಮಂಗಳಕರವಾಗಿ ನೆರವೇರುವಂತೆ ಮಾಡುತ್ತಾನೆ. ಸೂರ್ಯಾಸ್ತದಲ್ಲಿ ಎದ್ದು, ಸ್ನಾನ ಮಾಡಿ ತದನಂತರ ತುಪ್ಪದಿಂದ ಅಥವಾ ಕುಂಕುಮದಿಂದ ಅಕ್ಷತೆಯನ್ನು ತಯಾರಿಸಿ ಅದರಿಂದ ಗಣೇಶನ ವಿಗ್ರಹದ ಮುಂದೆ ಸ್ವಸ್ತಿಕ್‌ ಚಿಹ್ನೆಯನ್ನು ಹಾಕಬೇಕು. ಹಾಗೂ ಕೆಂಪು ಬಣ್ಣದ ನೂಲಿನಿಂದ ಅಥವಾ ದಾರದಿಂದ ವೀಳ್ಯದೆಲೆ ಮತ್ತು ಅಡಿಕೆಯನ್ನು ಸುತ್ತಿ ಪ್ರತಿನಿತ್ಯ ಪೂಜಿಸಬೇಕು. ಇದರಿಂದ ಕೂಡ ನಿಮ್ಮ ಸಮಸ್ಯೆಗಳು ದೂರಾಗುತ್ತದೆ.

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಜ್ಯೋತಿಷ್ಯಶಾಸ್ತ್ರ ವಾಚಸ್ಪತಿ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ: call or whats up-8548998564

ವ್ಯವಹಾರದಲ್ಲಿ ನಷ್ಟವಾಗುತ್ತಿದ್ದರೆ ಹೀಗೆ ಮಾಡಿ: 
ಒಂದು ವೇಳೆ ನೀವು ವ್ಯವಹಾರದಲ್ಲಿ ಪದೇ ಪದೇ ನಷ್ಟವನ್ನೇ ಅನುಭವಿಸುತ್ತಿದ್ದರೆ ತಾಯಿ ಭಗವತಿಗೆ ಪಾನ್‌ ನ್ನು ಅರ್ಪಿಸಿ ಇದರಿಂದ ನಿಮ್ಮೆಲ್ಲಾ ವ್ಯಾವಹಾರಿಕ ಸಮಸ್ಯೆಗಳು ದೂರಾಗುತ್ತದೆ. ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ದುರ್ಗಾ ದೇವಿಯ ದೇವಸ್ಥಾನಕ್ಕೆ ಹೋಗಿ ಅಥವಾ ಮನೆಯಲ್ಲೇ ದುರ್ಗಾ ಮೂರ್ತಿಗೆ ವೀಳ್ಯದೆಲೆ ಹಾಗೂ ಅಡಿಕೆಯನ್ನು ಅರ್ಪಿಸಿ, ತದನಂತರ 9 ಕನ್ಯೆಯರಿಗೆ ಪಾನ್‌ನ್ನು ಸವಿಯಲು ನೀಡಬೇಕು ಇದರಿಂದ ಕೂಡ ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರಾಗುತ್ತದೆ.

Tags: #astrologyhoroscopejyothishyaprediction
ShareTweetSendShare
Join us on:

Related Posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

by Shwetha
August 9, 2026
0

ನವದೆಹಲಿ: ದೆಹಲಿಯ ಐಐಟಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಿಷ್ಟ ಶೈಲಿಯ ಭಾಷಣದ ಮೂಲಕ ಯುವ ಜನತೆಯ ಮನ ಗೆದ್ದಿದ್ದಾರೆ. ಸದಾ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram