ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಪ್ರತಿ ಗುರುವಾರ ರಾಯರ ಸೇವೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ಪ್ರತಿ ಗುರುವಾರ ರಾಯರ ಸೇವೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

Namratha Rao by Namratha Rao
August 8, 2022
in Astrology, Newsbeat, ಜ್ಯೋತಿಷ್ಯ
astrology
Share on FacebookShare on TwitterShare on WhatsappShare on Telegram

ಪ್ರತಿ ಗುರುವಾರ ರಾಯರ ಸೇವೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

 

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

1, ಸ್ನಾನಕ್ಕೆ ಸೋಪು ಉಪಯೋಗಿಸ ಬಾರದು.

2, ಗುರುವಾರ ಹಾಕಿ ಕೊಳ್ಳುವ ಬಟ್ಟೆ ಸೋಪಿನಿಂದ ತೋಳೆಯ ಬಾರದು ( ಗುರುವಾರ ಹಾಕಿ ಕೊಳ್ಳೋ ಬಟ್ಟೆಯನ್ನ ಇಂದಿನ ದಿನವೇ ಬರಿ ನೀರಿನಲ್ಲಿ ಹಾಕಿ ಒಣಗಿಸಿ ಇಟ್ಟುಕೊಳ್ಳಿ )

3 . ಮುಖಕ್ಕೆ ಸ್ನೋ ಪೌಡರ್ ಹಚ್ಚ ಬಾರದು ,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ ಉಚಿತ ಭವಿಷ್ಯ ಹೇಳಲಾಗುವುದು ಖಚಿತ ಪರಿಹಾರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ, ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

4, ಈರುಳ್ಳಿ. ಬೆಳ್ಳುಳ್ಳಿ. ಹಾಕಿರುವ ಆಹಾರ ಸೇವಿಸ ಬಾರದು .

5.ತಾಂಬೂಲ (ಎಲೆ. ಅಡಿಕೆ) ಹಾಕಬಾರದು.

6. ಹಗಲು ಹೊತ್ತಿನಲ್ಲಿ ಮಲಗ ಬಾರಾದು.

7. ಒಂದು ಹೊತ್ತು ಆಹಾರ ಸೇವಿಸ ಬೇಕು.
ನಂತರ ರಾತ್ರಿ ಊಟ ಮಾಡಬಾರದು ಹಣ್ಣು, ಹಾಲು, ಅವಲಕ್ಕಿ ಸೇವಿಸ ಬಹುದು..

8. ಗಂಡು ಮಕ್ಕಳು ಪಂಚೆ ಉಟ್ಟು ಪೂಜೆ ಮಾಡಬೇಕು , ಒದ್ದೆ ಬಟ್ಟೆಯಲ್ಲಿ ಪೂಜೆ ಮಾಡಬಾರದು ,

9. ಹಾಸಿಗೆ ಉಪಯೋಗಿಸಬಾರದು.
ರಾತ್ರಿ ಮಲಗುವಾಗ ಚಾಪೆ ಮೇಲೆ ಮಲಗ ಬೇಕು.

10. ಗುರುವಾರ ಬ್ರಹ್ಮಚಾರತ್ವವನ್ನು ಅನುಸರಿಸಬೇಕು.

ಶ್ರೀ ಗುರು ರಾಯರ ಪೂಜಾವಿಧಾನ

ಶ್ರೀ ಗುರುರಾಜರ ಪೋಟೋ ಮತ್ತು ಪಾದುಕೆಗಳನ್ನು ಒಂದು ಶುಚಿಯಾದ ಮಣೆಯನ್ನು ಹಾಕಿ ಇಡಬೇಕು.
ಪ್ರತಿನಿತ್ಯವೂ ಸ್ನಾನವಾದ ಬಳಿಕ ಭಾವಚಿತ್ರ ಅಥವಾ ಪಾದುಕೆಗಳ ಎದುರಲ್ಲಿ ತುಪ್ಪದ ದೀಪವನ್ನು ಹಚ್ಚಿಟ್ಟು ಮಂತ್ರಾಕ್ಷತೆ ಹೂವುಗಳಿಂದ ಪೂಜಿಸಬೇಕು.
ಶ್ರೀ ರಾಘವೇಂದ್ರಾಯನಮಃ ಗಂಧಂ ಸಮರ್ಪಯಾಮಿ.

ಶ್ರೀ ರಾಘವೇಂದ್ರಾಯನಮಃ ಅಕ್ಷತಾನ್ ಸಮರ್ಪಯಾಮಿ( ಎರಡು ಸಾರಿ ಮಂತ್ರಾಕ್ಷತೆಯನ್ನು ಏರಿಸಬೇಕು).

ಶ್ರೀ ರಾಘವೇಂದ್ರಾಯನಮಃ ಪುಷ್ಪಾಣಿ ಸಮರ್ಪಯಾಮಿ(ಹೂವನ್ನು ಏರಿಸಬೇಕು).

ಶ್ರೀ ರಾಘವೇಂದ್ರಾಯ ನಮಃ ಧೂಪಮಾಘ್ರಾಪಯಾಮಿ
(ಅಗರಬತ್ತಿ ಹಚ್ಚಿ ಧೂಪತೋರಿಸಬೇಕು).

ಶ್ರೀರಾಘವೇಂದ್ರಾಯನಮಃ ನೈವೇದ್ಯಂ ಸಮರ್ಪಯಾಮಿ
(ತಮ್ಮಶಕ್ತ್ಯಾನುಸಾರ ಹಣ್ಣು ˌಹಾಲುˌ ಕಲ್ಲುಸಕ್ಕರೆˌ ಉತ್ತುತ್ತೆ ˌತೆಂಗು ನೈವೇದ್ಯ ಮಾಡಬೇಕು).

ಶ್ರೀ ರಾಘವೇಂದ್ರಾಯನಮಃ ಮಹಾನಿರಾಜನಂ ಸಮರ್ಪಯಾಮಿ(ಕರ್ಪೂರದಿಂದ ಆರತಿ ಮಾಡಬೇಕು).

ಶ್ರೀರಾಘವೇಂದ್ರಾಯನಮಃ
ಮಂತ್ರಪುಷ್ಪಾಂಜಲಿಂ ಸಮರ್ಪಯಾಮಿ(ಹೂವು ಮಂತ್ರಾಕ್ಷತೆ ಏರಿಸಬೇಕು).

ಶ್ರೀರಾಘವೇಂದ್ರಾಯನಮಃ ಪ್ರದಕ್ಷಿಣ ನಮಸ್ಕಾರಾನ್ ಸಮರ್ಪಯಾಮಿ.

(ಪ್ರದಕ್ಷಿಣೆ ನಮಸ್ಕಾರಗಳನ್ನು)ಅಂದರೆ
ಗಂಡಸರು ಸಾಷ್ಟಾಂಗನಮಸ್ಕಾರವನ್ನೂ
ಹೆಂಗಸರು ಪಂಚಾಂಗನಮಸ್ಕಾರವನ್ನು ಮಾಡಬೇಕು.
ಪ್ರದಕ್ಷಿಣ ನಮಸ್ಕಾರಗಳನ್ನು ಮಾಡುವಾಗ ಕೈಯಲ್ಲಿ ತುಳಸಿಯನ್ನು ಹಿಡಿದು ಈ ಕೆಳಗಿನ ಮಂತ್ರವನ್ನು ಭಕ್ತಿಯಿಂದ ಪಠಿಸಬೇಕು.

ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮರತಾಯಚ|
ಭಜತಾಂ ಕಲ್ಪವೃಕ್ಷಾಯ ನಮತಂ ಕಾಮಧೇನವೇ
ದುರ್ವಾದಿಧ್ವಾಂತರವಯೇ ವೈಷ್ಣವೇಂದಿವರೇಂದವೇ
ಶ್ರೀ ರಾಘವೇಂದ್ರಾಗುರುವೇ ನಮೋತ್ಯಂತದಯಾಲವೇ
ಆಮೇಲೆ ಭಕ್ತಿಯಿಂದ ಕೈಯಲ್ಲಿ ಇರುವ ತುಳಸಿಯನ್ನು ರಾಯರ ಪಾದಕ್ಕೆ ಸಮರ್ಪಿಸಿ. ಕೈಜೋಡಿಸಿ ಭಾವಚಿತ್ರದ ಎದುರಿನಲ್ಲಿ ನಿಂತು ಪ್ರಾರ್ಥನೆಯನ್ನು ಮಾಡಿ ಮೃತ್ತಿಕೆ ತಿರ್ಥವನ್ನು ಸೇವಿಸಿ ಪೂಜೆಯನ್ನು ಮುಗಿಸಬೇಕು…

ಉಚಿತ ಭವಿಷ್ಯ ಖಚಿತ ಪರಿಹಾರ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಜಪ ಮಾಡುವಾಗ

ಪುರುಷರು – ಓಂ ಶ್ರೀ ರಾಘವೇಂದ್ರಾಯ ನಮಃ ಎಂದು
ಸ್ತ್ರೀಯರು- ಶ್ರೀ ರಾಘವೇದ್ರಾಯ ನಮಃ ಎಂದು ಹೇಳ ಬೇಕು.

108 ಸಾರಿ ಜಪಿಸುವುದು ಉತ್ತಮ….

ಶ್ರೀ ಗುರು ರಾಘವೇಂದ್ರಾಯ ನಮಃ
*||ಶ್ರೀ ಕೃಷ್ಣಾರ್ಪಣಮಸ್ತು||

Tags: #astrology#saakshatvhoroscopejyothishya
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram