ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಅಭ್ಯಂಜನ ಸ್ನಾನ ಯಾವ ಸಮಯದಲ್ಲಿ ಮಾಡಬೇಕು.. ಈ ಮಂತ್ರವನ್ನು ಹೇಳುತ್ತಾ ಸ್ನಾನ ಮಾಡಿದರೆ ಆರೋಗ್ಯ ಅಖಂಡ ಐಶ್ವರ್ಯ

ಅಭ್ಯಂಜನ ಸ್ನಾನ ಯಾವ ಸಮಯದಲ್ಲಿ ಮಾಡಬೇಕು.. ಈ ಮಂತ್ರವನ್ನು ಹೇಳುತ್ತಾ ಸ್ನಾನ ಮಾಡಿದರೆ ಆರೋಗ್ಯ ಅಖಂಡ ಐಶ್ವರ್ಯ

Namratha Rao by Namratha Rao
August 26, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಅಭ್ಯಂಜನ ಸ್ನಾನ ಯಾವ ಸಮಯದಲ್ಲಿ ಮಾಡಬೇಕು.. ಈ ಮಂತ್ರವನ್ನು ಹೇಳುತ್ತಾ ಸ್ನಾನ ಮಾಡಿದರೆ ಆರೋಗ್ಯ ಅಖಂಡ ಐಶ್ವರ್ಯ

ನಮಸ್ಕಾರ ಸ್ನೇಹಿತರೇ ನಮ್ಮ ಸಂಪ್ರದಾಯ ಕೆಲವೊಂದಿಷ್ಟು ಆಚಾರ ನೀತಿ ನಿಯಮಗಳನ್ನು ತಿಳಿಸಿದೆ ನಮ್ಮ ಸಂಪ್ರದಾಯದಲ್ಲಿ ರಾತ್ರಿ ಮಲಗಿ ಬೆಳಗ್ಗೆ ಎದ್ದ ತಕ್ಷಣ ಬಲಭಾಗದಲ್ಲಿ ದೇವರ ಪೂಟೋ ನೋಡಿ ನಂತರ ಎರಡು ಕೈಗಳನ್ನು ಉಜ್ಜಿ ಜೋಡಿಸಿ
ಕರಾಗ್ರೀವ ವಸತಿ ಲಕ್ಷ್ಮಿ ಕರಮಧ್ಯ ಸರಸ್ವತಿ ಕರ ಮೂಲೆ ಸ್ಥಿತಿಗೌರಿ ಪ್ರಭಾದೇ ಕಾರ್ಯದರ್ಶಿನಂ
ತಲೆಯ ಮೇಲೆ ಎಣ್ಣೆ ಶಾಸ್ತ್ರ ಮಾಡುವಾಗ ಸಪ್ತ ಚಿರಂಜೀವಿಗಳ ನಮನ ಮಾಡಿಕೊಳ್ಳಬೇಕು ಅದರಿಂದ ಆಯಸ್ಸು ವೃದ್ಧಿಯಾಗುತ್ತದೆ ಅಶ್ವತ್ಥಾಮ, ವ್ಯಾಸ, ಕೃಪಾ, ವಾಲಿ, ವಿಭಿಷಣ, ರಾಮ , ಆಂಜನೇಯ
ನಂತರ ಶುಚಿಭೂತರಾಗುವುದು ಅಂದರೆ ಸ್ನಾನವನ್ನು ಮಾಡುವುದು ಸ್ನಾನಕ್ಕೆ ಬಹಳ ವಿಶೇಷತೆ ಇದೆ ಯಾಕೆ ಅಂದರೆ ಸ್ನಾನದ ಸಮಯವನ್ನು ಬಹಳ ವಿಶೇಷವಾಗಿ ಉಲ್ಲೇಖ ಮಾಡಿದ್ದಾರೆ ನಮ್ಮ ಸುಪ್ರದಾಯದಲ್ಲಿ ಅದರಲ್ಲಿ ಮುಖ್ಯವಾದದ್ದು ಮೊದಲನೆಯದು ದೇವತಾ ಸ್ನಾನ ಅಂತ ಹೇಳುತ್ತಾರೆ ಅಂದರೆ ಯಾವಾಗಲೂ ಕೂಡ ನಮ್ಮ ಹಿಂದಿನ ಜನರು ನಮ್ಮ ಹಿರಿಯರು ಒಂದು ಆಚಾರವನ್ನು ರೂಢಿ ಮಾಡಿಕೊಂಡು ಬಂದಿದ್ದರು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತಕ್ಕೆ ಏಳುವುದು ಹಾಗೆ ಬೆಳಿಗ್ಗೆ ಎದ್ದ ತಕ್ಷಣ ಶುಚಿಭೂತರಾಗುವುದು ನಿತ್ಯ ಕರ್ಮಾದಿಗಳನ್ನು ಮುಗಿಸಿದ ನಂತರ ಸ್ನಾನ ಮಾಡುವುದು ಕಡ್ಡಾಯ ಅಂತ ಅವರು ಆಚರಿಸುತ್ತಾ ಬಂದಿದ್ದರು ಆದರೆ

Related posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

July 9, 2026
ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ಸ್ನಾನದಲ್ಲಿ ನಾಲ್ಕು ಬಗೆಯ ಸ್ನಾನಗಳಿವೆ ಅದು ಯಾವುವು ಎಂದರೆ ಮೊದಲನೆಯದು ದೇವತಾಸ್ನಾನ ಎರಡನೆಯದು ಋಷಿ ಸ್ನಾನ ಮೂರನೆಯದು ಮಾನವರು ಸಾಮಾನ್ಯವಾಗಿ ಮಾಡುವಂತಹ ಸ್ನಾನ ಇನ್ನು ನಾಲ್ಕನೆಯದು ರಾಕ್ಷಸನ ಸ್ನಾನ ಈ ರೀತಿಯಾಗಿ ನಾಲ್ಕು ಬಗೆಯ ಸ್ನಾನಗಳನ್ನು ನಮ್ಮ ಸಂಪ್ರದಾಯದಲ್ಲಿ ವಿವರಿಸಿದ್ದಾರೆ ಮುಖ್ಯವಾಗಿ ನಾವು ಎಷ್ಟೋ ಜನ ಬೆಳಿಗ್ಗೆ ಎದ್ದು ಕೆಲವು ತಪ್ಪುಗಳನ್ನು ಮಾಡುತ್ತೇವೆ ಕೆಲವರು ಬೆಳಿಗ್ಗೆ 6:00 ನಂತರ ಇನ್ನ ಬೆಳಿಗ್ಗೆ 11 ಗಂಟೆಯ ನಂತರ ಇಲ್ಲ ಅಂದರೆ ಮಧ್ಯಾಹ್ನ ಯಾವಾಗ ಸಿಕ್ಕಾವಗಾ ಆವಾಗ ಸ್ನಾನ ಮಾಡುವುದು ಈ ಸಮಯದಲ್ಲಿ ಸ್ನಾನ ಮಾಡುವುದರಿಂದ ಕಷ್ಟಗಳು ಸಮಸ್ಯೆಗಳು ಹೆಚ್ಚಾಗುತ್ತವೆ ನೀವು ಎಷ್ಟೇ ಸಂಪಾದನೆ ಮಾಡಿದರೂ ಕೂಡ ಕೈಯಲ್ಲಿ ಹಣ ನಿಲ್ಲುವುದಿಲ್ಲ ನಾನಾ ರೀತಿಯ ಕಿರಿಕಿರಿ ಕೆಟ್ಟ ಆಲೋಚನೆಗಳು ಉಂಟಾಗುತ್ತವೆ

ನಿಮ್ಮನ್ನು ಪ್ರೀತಿಸುವವರು ನಿಮಗೆ ಸಿಗುತ್ತಿಲ್ಲವೇ?
ನಿಮಗೆ ಮದುವೆಯಾಗುತ್ತಿಲ್ಲವೇ? ಮಕ್ಕಳಾಗದೇ ಕೊರಗುತ್ತಿದ್ದೀರಾ? ಗಂಡ ಹೆಂಡತಿ ಜಗಳವೇ? ಅತ್ತೆ-ಸೊಸೆ ಕಾಟ, ನಾದಿನಿಯರ ಪಿತೂರಿಗೆ ನೊಂದಿದ್ದೀರಾ? ಕುಟುಂಬ ಕಲಹ ತಾರಕ್ಕೆರುತ್ತಿದ್ದೀಯಾ? ಗಂಡನಿಗೆ ಬೇರೆ ಸಂಬಂಧವಿದೆಯಾ? ಹೆಂಡತಿಗೆ ಮತ್ತೊಬ್ಬರ ಸಹಾವಾಸವೇ? ಶತ್ರುಗಳ ಕಾಟಕ್ಕೆ ನಷ್ಟದಲ್ಲೀದ್ದಾರಾ? ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆಯೇ? ಬಿಜಿನೆಸ್ ನಡಿಯುತ್ತಿಲ್ಲವೇ? ಮನೆ ಕಟ್ಟಲಾಗುತ್ತಿಲ್ಲವೇ? ಪ್ರತಿ ಹೆಜ್ಜೆಗೂ ತೊಂದರೆಯೇ? ಅದೆಂಥದ್ದೇ ಕೆಡಕಿರಲಿ, ತೊಂದರೆಯಿರಲಿ ವಶೀಕರಣದ ಮೂಲಕ ನಿಮ್ಮ ಸಮಸ್ಯೆಗೆ ಇಲ್ಲಿದೆ ಪರಿಹಾರ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಜಾತಕ ಭಾವಚಿತ್ರದ ಆಧಾರದ ಮೇಲೆ ಖಚಿತ ಜ್ಯೋತಿಷ್ಯ ನಿಶ್ಚಿತ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠದ ತಾಂತ್ರಿಕ್ ವಿದ್ಯೆ ಮೂಲಕ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ಅವರಿಂದ ನಿಮ್ಮ ಎಂಥದೇ ನಿಗೂಢ ಸಮಸ್ಯೆಗಳಿಗೂ ಪರಿಹಾರ ನೀಡಲಿದ್ದಾರೆ.

ಇದು ಸಾಮಾನ್ಯವಾಗಿ ರಾಕ್ಷಸ ಸ್ನಾನ ಇದಕ್ಕೆ ಹೆಸರು ಬಂತು ರಾಕ್ಷಸರಲ್ಲಿ ಇರುವ ಒಂದು ಥಾಮಸಗುಣ ನಮ್ಮಲ್ಲಿ ಉಂಟಾಗುತ್ತದೆ ರಾಕ್ಷಸ ಸ್ನಾನ ಮಾಡುವುದರಿಂದ ಎಂದಿಗೂ ಏಳಿಗೆ ಕಾಣುವುದಕ್ಕೆ ಆಗುವುದಿಲ್ಲ ಅಂತ ಹೇಳುತ್ತಾರೆ ನಮ್ಮ ಹಿರಿಯರು ಸ್ನಾನ ಮಾಡಬೇಕು ವಿಶೇಷವಾಗಿ ಬೆಳಗ್ಗೆ ಎದ್ದು ಬೆಳಿಗ್ಗೆ ಎದ್ದು ಅಂದಿನ ಕೆಲಸ ಕಾರ್ಯಗಳನ್ನು ಮುಗಿಸಿ ನಿತ್ಯ ಕರ್ಮವನ್ನು ಮುಗಿಸಿ ನಾವು ಯಶಸ್ಸನ್ನು ಪಡೆಯಬೇಕು ನಾವು ಅಂದುಕೊಂಡಂತಹ ಕೆಲಸಗಳನ್ನು ಕೈಗೂಡಿಸಿಕೊಳ್ಳಬೇಕು ಆಗಿ ನಮಗೆ ನಮ್ಮ ಇಷ್ಟಾರ್ಥಗಳು ಸಿದ್ದಿಸಬೇಕು ಅಂದರೆ ಬೆಳಗಿನ ಜಾವ 3:00ಯಿಂದ 4:00 ಒಳಗೆ ಸ್ನಾನ ಮಾಡಿದರೆ ಒಳ್ಳೆಯದು ಅಂತ ಹೇಳುತ್ತಾರೆ ಹಾಗೆ

ಈ ಸಮಯದಲ್ಲಿ ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ದೇವರ ವಿಗ್ರಹಗಳಿಗೆ ಅತ್ಯುತ್ತಮವಾದ ಅಭಿಷೇಕ ಗಂಗಾಜಲ ಇತ್ಯಾದಿಗಳಿಂದ ಪೂಜೆಯನ್ನು ಮಾಡುವಂತಹ ಸಮಯ ಈ ಸಮಯದಲ್ಲಿ ಸಾಮಾನ್ಯವಾಗಿ ದೇವತೆಗಳು ಭೂಮಿಗೆ ಇಳಿಯುತ್ತಾರೆ ಅಂತ ಹೇಳುತ್ತಾರೆ

ಸ್ನಾನವನ್ನು ಮಾಡುವಾಗ ಹೇಳಬೇಕಾದ ಶ್ಲೋಕಗಳು

ಗಂಗೇ ಚ ಯಮುನೆ ಚೈವ ಗೋದಾವರೀ ಸರಸ್ವತೀ
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು

– ನಾರದಪುರಾಣ, ಪೂರ್ವಭಾಗ, ಪಾದ ೧, ಅಧ್ಯಾಯ ೨೭, ಶ್ಲೋಕ ೩೩

ಅರ್ಥ : ಹೇ ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದೆ, ಸಿಂಧು ಮತ್ತು ಕಾವೇರಿ ನದಿಗಳೇ ನೀವೆಲ್ಲರೂ ನನ್ನ ಸ್ನಾನದ ನೀರಿನಲ್ಲಿ ಅವತರಿಸಿ.

ಈ ಸಮಯದಲ್ಲಿ ಮನುಷ್ಯರು ಸಾಮಾನ್ಯವಾಗಿ ಸ್ನಾನ ಮಾಡಿದ್ದೆ ಆದರೆ ದೈವಬಲ ಅನ್ನುವುದು ಜೀವನದಲ್ಲಿ ಹೆಚ್ಚಾಗುತ್ತದೆ ಕಷ್ಟ ನಷ್ಟಗಳು ಕಳೆಯುತ್ತವೆ ಯಶಸ್ಸು ಉಂಟಾಗುತ್ತದೆ ಸುಖ ಸಮೃದ್ಧಿ ಇರುತ್ತದೆ ಎಷ್ಟೋ ಕಷ್ಟಗಳು ತೊಲಗುತ್ತವೆ ಮನುಷ್ಯ ಸ್ನಾನ ಅಂದರೆ ಬೆಳಗಿನ ಜಾವ ಐದು ಗಂಟೆಯಿಂದ ಆರು ಗಂಟೆಯ ಒಳಗೆ ಈ ಸಮಯದಲ್ಲಿ ಮನುಷ್ಯರು ಮಾಡಬೇಕಾದಂತಹ ನಿತ್ಯ ಕರ್ಮಗಳನ್ನು ಮಾಡಿ ಸ್ನಾನಾದಿಗಳನ್ನು ಆಚರಿಸಿಕೊಳ್ಳಬೇಕು ಹೀಗೆ ಮಾಡುವುದರಿಂದ ಕಷ್ಟ ಕಾರ್ಪಣ್ಯಗಳು ಕಳೆದುಹೋಗುತ್ತವೆ

ಬೆಳಿಗ್ಗೆ ಎಂಟು ಗಂಟೆಯ ನಂತರ ನೀವು ಯಾವಾಗಾದರೂ ಸ್ನಾನ ಮಾಡಿ ಅದು ರಾಕ್ಷಸ ಸ್ನಾನದ ಗಳಿಗೆ ಬರುತ್ತದೆ ಅಂತ ಹೇಳುತ್ತಾರೆ ಹಿರಿಯರು ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ಮಠ-ಮಠ ಮಧ್ಯಾಹ್ನದಲ್ಲಿ 11:00ಯ ನಂತರ ಅಥವಾ ಸಂಜೆ ಹೊತ್ತು ಹೀಗೆ ಯಾವಾಗ ಸಿಕ್ಕಾಗ ಆವಾಗ ಸ್ನಾನ ಮಾಡುವುದು ರಾಕ್ಷಸ ತತ್ವವನ್ನು ಮನಸ್ಸಿನಲ್ಲಿ ಹೆಚ್ಚಿಸುತ್ತದೆ ಆದ್ದರಿಂದ ನಕಾರಾತ್ಮಕ ಆಲೋಚನೆಗಳು ತಲೆಯಲ್ಲಿ ಓಡಾಡುತ್ತವೆ ಆದ್ದರಿಂದ ನಕಾರಾತ್ಮಕ ಧೋರಣೆಗಳು ಮನದಲ್ಲಿ ಉಂಟಾಗುತ್ತವೆ ಆದ್ದರಿಂದ ನಾವು ಏನು ಮಾಡಬೇಕು

ಅಂದರೆ ನಮ್ಮ ಹಿರಿಯರು ಹಾಕಿ ಕೊಟ್ಟಿರುವಂತಹ ಆಚಾರ ವಿಚಾರ ಪದ್ಧತಿಗಳನ್ನು ಕೈ ಬಿಡದೆ ಅವುಗಳನ್ನು ಆಚರಿಸುವುದು ದೇವತಾ ಸ್ನಾನ ಅದು ಅತ್ಯುತ್ತಮವಾದದ್ದು ಋಷಿ ಸ್ನಾನ ಇನ್ನು ಅತಿಯಾಗಿ ಉತ್ತಮವಾದಂತದ್ದು ಆದರೆ ಅದು ನಮಗೆ ಮಾಡಲು ಆಗುವುದಿಲ್ಲ ಆದ್ದರಿಂದ ದೇವತಸ್ಥಾನ ಆಚರಿಸಬಹುದು ಹಾಗೆ ಮನುಷ್ಯ ಸ್ನಾನ ಕೂಡ ಆಚರಿಸಿಕೊಳ್ಳಬಹುದು ಅದು ಬಿಟ್ಟು ರಾಕ್ಷಸ ಸ್ನಾನ ಆದಷ್ಟು ಮಾಡಲು ಹೋಗಬಾರದು ಅಂತ ಹಿರಿಯರು ಕಿವಿಮಾತು ಹೇಳುತ್ತಾರೆ ಹಿರಿಯರ ಮಾತಿಗೆ ಓಗೊಟ್ಟು ನಾವು ಸದಾಚಾರವನ್ನು ಅನುಸರಿಸಿಕೊಂಡು ನಡೆದರೆ ಬದುಕಿನಲ್ಲಿ ಯಶಸ್ಸು ಸುಖ ಸಮೃದ್ಧಿ ಯಾವುದೇ ಅಡೆತಡೆ ಇಲ್ಲದೆ ನಮ್ಮ ಕಡೆಹರಿದು ಬರುತ್ತದೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: #astrology#saakshatvhoroscopejyothishya
ShareTweetSendShare
Join us on:

Related Posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram