ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಮನೆಯಲ್ಲಿ ವಾಸ್ತುಶಾಸ್ತ್ರದ ಪ್ರಕಾರ ಮಹಾಲಕ್ಷ್ಮಿ ಸಂಪನ್ನನಾಗಿ ನೆಲೆಸಲು ಏನು ಮಾಡಬೇಕು….

Namratha Rao by Namratha Rao
February 4, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

Astrology : ಮನೆಯಲ್ಲಿ ವಾಸ್ತುಶಾಸ್ತ್ರದ ಪ್ರಕಾರ ಮಹಾಲಕ್ಷ್ಮಿ ಸಂಪನ್ನನಾಗಿ ನೆಲೆಸಲು ಏನು ಮಾಡಬೇಕು….

ಸಾಮಾನ್ಯವಾಗಿ ಈಗ ಬಹುತೇಕ ಮನೆಗಳಲ್ಲಿ ಬೀರು ಇರುತ್ತದೆ.ಬೀರುವಿನಲ್ಲಿ ಹೆಚ್ಚಾಗಿ ಹಣವನ್ನು ಒಡವೆ ವಸ್ತ್ರಗಳನ್ನು ಇಡಲಾಗುತ್ತದೆ.ಇನ್ನೂ ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ದಿಕ್ಕುಗಳಲ್ಲಿ ಬೀರುವನ್ನು ಇಡಲೇಬಾರದು ಏಕೆಂದರೆ ಅದರಿಂದ ಮನೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ.

Related posts

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026
ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

August 9, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಹಾಗಾಗಿ ವಾಸ್ತುಶಾಸ್ತ್ರದ ಪ್ರಕಾರ ಬೀರುವನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಇಂದಿನ ನಮ್ಮ ಲೇಖನದಲ್ಲಿ ಪಂಡಿತ್ ಜ್ಞಾನೇಶ್ವರ್ ರಾವ್ ತಿಳಿಸಿಕೊಡುತ್ತಾರೆ.

ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ತೊಲಗಿಸಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಂಡರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.ವಾಸ್ತು ಪ್ರಕಾರ ಮನೆಯನ್ನು ಕಟ್ಟದಿದ್ದರೆ ಮನೆಗೆ ಅನೇಕ ತೊಂದರೆಗಳು ಉಂಟಾಗುತ್ತವೆ ಹಾಗಾಗಿ
ವಾಸ್ತು ಪ್ರಕಾರ ಮನೆಯನ್ನು ಕಟ್ಟುವುದು ಬಹಳ ಮುಖ್ಯ.ಇನ್ನು ಹೀಗೆ ಕಟ್ಟಿದ ಮನೆಯಲ್ಲಿ ಕೆಲವು ದಿಕ್ಕುಗಳಲ್ಲಿ ಇಡಬೇಕಾದ ವಸ್ತುಗಳನ್ನು ಸರಿಯಾಗಿ ಇಟ್ಟರೆ ಮಾತ್ರ ಅದರ ಸಂಪೂರ್ಣ ಪಲವು ಪ್ರಾಪ್ತಿಯಾಗುತ್ತದೆ.

jyothishya - saakshatv

ಇನ್ನು ಅದರ ಪ್ರಕಾರ ಬೀರುವನ್ನು ಮನೆಯ ಉತ್ತರ ದಿಕ್ಕಿಗೆ ಇಡುವುದು ಬಹಳ ಉತ್ತಮ ಲಾಭವನ್ನು ತಂದುಕೊಡುತ್ತದೆ
ಏಕೆಂದರೆ ಉತ್ತರ ಭಾಗವನ್ನು ಸಂಪತ್ತು ಮತ್ತು ಶ್ರೀಮಂತಿಕೆಯ ದಿಕ್ಕು ಎಂದು ಕರೆಯಲಾಗುತ್ತದೆ ಹಾಗೂ ಈ ದಿಕ್ಕು ಅದೃಷ್ಟದ ದಿಕ್ಕು ಆಗಿರುವುದರಿಂದ ಧನಲಕ್ಷ್ಮಿಯ ಕೃಪೆ ಸದಾ ನಿಮ್ಮ ಮನೆಯ ಮೇಲೆ ಇರುತ್ತದೆ ಹಾಗಾಗಿ ಬೀರು ಮತ್ತು ಬೆಳೆಬಾಳುವ ವಸ್ತುಗಳನ್ನು ಉತ್ತರ ದಿಕ್ಕಿನಲ್ಲಿ ಇಡುವುದು ಬಹಳ ಒಳ್ಳೆಯದು.

ಇನ್ನೂ ಯಾವುದೇ ಕಾರಣಕ್ಕೂ ಮನೆಯ ಬೀರುವನ್ನು ದಕ್ಷಿಣ ದಿಕ್ಕಿಗೆ ಇಡಬೇಡಿ ಮುಖ್ಯವಾಗಿ ಒಡವೆ ವಸ್ತ್ರಗಳನ್ನು ಹಾಗೂ ಬೆಲೆಬಾಳುವ ವಸ್ತುಗಳನ್ನು ಹಣವನ್ನು ದಕ್ಷಿಣ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ಇಡಬೇಡಿ ಏಕೆಂದರೆ ಲಕ್ಷ್ಮೀದೇವಿಯು ದಕ್ಷಿಣ ದಿಕ್ಕಿನಿಂದ ಪ್ರಯಾಣ ಆರಂಭಿಸಿ ಉತ್ತರ ದಿಕ್ಕಿನೆಡೆಗೆ ಬರುತ್ತಾಳೆ ಎಂಬ ನಂಬಿಕೆಯಿದೆ ಹಾಗಾಗಿ ದಕ್ಷಿಣಾಭಿಮುಖವಾಗಿ ಬೀರುವನ್ನು ಅಥವಾ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಇಡಬಾರದು.

ಇನ್ನೂ ಬೀರುವನ್ನು ಪೂರ್ವ ದಿಕ್ಕಿದಲ್ಲಿ ಇಡಬಹುದು.ಅದು ಕೇವಲ ಉತ್ತರ ಭಾಗದಲ್ಲಿ ಬೀರುವನ್ನು ಇಡಲು ಜಾಗವಿಲ್ಲದಿದ್ದರೆ ಮಾತ್ರ ಬೀರುವನ್ನು ಪೂರ್ವ ದಿಕ್ಕಿನಲ್ಲಿ ಇಡಬೇಕು.ಇನ್ನೂ 4 ಮೂಲೆ ಸೇರುವ ಜಾಗದಲ್ಲಿ ಯಾವುದೇ ಕಾರಣಕ್ಕೂ ಬೀರುವನ್ನು ಇಡಬಾರದು ಇದರಿಂದ ಧನ ಹಾನಿಯಾಗುತ್ತದೆ.ಬೀರುವಿಗೆ ಪ್ರತಿನಿತ್ಯ ಪೂಜೆ ಮಾಡಲು ಸಾಧ್ಯವಾಗದಿದ್ದಲ್ಲಿ ಶುಕ್ರವಾರ ಮತ್ತು ಸೋಮವಾರ ತಪ್ಪದೆ ಪೂಜೆ ಸಲ್ಲಿಸಿ ಇದರಿಂದ ಲಕ್ಷ್ಮೀದೇವಿಯು ಪ್ರಸನ್ನಗೊಂಡು ಹಣದ ಹರಿವನ್ನು ಹೆಚ್ಚು ಮಾಡಿ ಅಭಿವೃದ್ದಿ ಹೊಂದುವಂತೆ ಮಾಡುತ್ತಾಳೆ.

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇನ್ನೂ ಮತ್ತೊಂದು ಮಹತ್ವದ ವಿಚಾರವೆಂದರೆ ದಂಪತಿಗಳು ಮಂಚದ ಮೇಲೆ ಮಲಗುವಾಗ ವಾಸ್ತು ಶಾಸ್ತ್ರದ ಪ್ರಕಾರ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಉತ್ತರ ದಿಕ್ಕಿ ಕಾಲು ಚಾಚ್ಚುವುದು ಅಥವಾ ಪೂರ್ವಕ್ಕೆ ತಲೆ ಹಾಕಿ ಪಶ್ಚಿಮ ದಿಕ್ಕಿಗೆ ಕಾಲು ಚಾಚ್ಚುವುದು ಶ್ರೇಷ್ಠ ಹೀಗೆ ಮಲಗುವುದರಿಂದ ದಾಂಪತ್ಯದ ಜೀವನಕ್ಕೆ ಒಳ್ಳೇಯದಾಗುತ್ತದೆ. ದಕ್ಷಿಣ ದಿಕ್ಕಿ ಕಾಲು ಚಾಚ್ಚಿದರೆ ದಾಂಪತ್ಯದ ಸಮಸ್ಯೆಯಿಂದ ಏಳಿಯಾಗಲು ಕಷ್ಟವಾಗುತ್ತದೆ. ಉತ್ತರ ದಿಕ್ಕಿಕ್ಕೆ ಕಾಲು ಚಾಚ್ಚುವುದರಿಂದ ಸೂರ್ಯನ ದೇವನಿಂದ ಕಷ್ಟಗಳು ಒದಗುತ್ತೇವೆ.ಇದಕ್ಕೆ ಪರಿಹಾರವೆಂದರೆ ಸೂರ್ಯ ಉದಯಿಸುವ ಮೊದಲೆ ಹಾಸಿಗೆಯಿಂದ ಎದ್ದರೆ ಯಾವ ತೊಂದರೆಯು ಇಲ್ಲಾ

Tags: #astrology#saakshatvhoroscopejyothishya
ShareTweetSendShare
Join us on:

Related Posts

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram