ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Namratha Rao by Namratha Rao
January 26, 2023
in Astrology, News, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ ಸಂಚರಿಸುತ್ತ; ಅವುಗಳ ಗೋಚರದಲ್ಲಿ ನಾವಿರುತ್ತೇವೆ.ಕೆಲವು ಕೆಟ್ಟ ಅಭ್ಯಾಸಗಳಿಂದ ನಾವು ನವಗ್ರಹಗಳ ಅವಕೃಪೆಗೆ ಕಾರಣರಾಗುತ್ತೇವೆ.ಅವುಗಳಿಗೆ ಪರಿಹಾರವೆಂದರೆ:–

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

೧. ನಮ್ಮ ಮನೆಗಳಿಗೆ ಯಾರಾದರೂ ಅತಿಥಿಗಳು-ಅಭ್ಯಾಗತರು ಬಂದಾಗ, ಅವರು ಅತಿಥಿಗಳಿರಲಿ ಅಥವಾ ಕೆಲಸದ ನೌಕರರು/ಆಳುಗಳಿರಲಿ ಅವರಿಗೆ ಕುಡಿಯಲು ಲೋಟದಲ್ಲಿ ಶುದ್ದ ನೀರನ್ನು/ಹಾಲನ್ನು ಕೊಡಬೇಕು.
ಹೀಗೆ ಶುದ್ದ ನೀರನ್ನು ಕುಡಿಯಲು ಕೊಟ್ಟರೆ ರಾಹುಗ್ರಹದಿಂದ ಯಾವುದೇ ದುಷ್ಪರಿಣಾಮಗಳು ಆಗುವುದಿಲ್ಲ. ಜೀವನದಲ್ಲಿ ಯಾವುದೇ ತೊಂದರೆಗಳು/ಅಘಾತಕರ ಘಟನೆಗಳು ಸಂಭವಿಸುವುದಿಲ್ಲ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

೨. ನಿಮಗೆ ಎಲ್ಲಂದರೆ ಅಲ್ಲಿ ಉಗುಳುವ ಅಭ್ಯಾಸವಿದ್ದರೆ, ನಿಮಗೆ ಅಕಸ್ಮಾತ್ ಹೆಸರು ಮತ್ತು ಗೌರವ ಬಂದಲ್ಲಿ, ಅದು ಬಹಳ ದಿನ ಇರಲಾರದು. ಎಲ್ಲಂದರೆ ಅಲ್ಲಿ ಉಗುಳಿದರೆ ಬುಧಗ್ರಹದ ಅವಕೃಪೆ.
ಉಗುಳುವುದನ್ನು ಕೈ ತೊಳೆಯುವ ಬಚ್ಚಲಿನಲ್ಲಿ(wash basin) ಮಾತ್ರ ಉಗಳಬೇಕು. ಆಗ ಮಾತ್ರ ನಿಮ್ಮ ಹೆಸರು ಮತ್ತು ಗೌರವ ವೃಧ್ಧಿಯಾಗುತ್ತವೆ.

೩. ಕೆಲವರಿಗೆ ತಿಂಡಿ, ತಿನಿಸು, ಊಟ ಮಾಡಿದ ತಟ್ಟೆಗಳನ್ನು /ಪಾತ್ರೆಗಳನ್ನು ಹಾಗೆ ಇಡುವ ಅಭ್ಯಾಸ ಇರುತ್ತದೆ. ಅಂತಹವರಿಗೆ ಜೀವನದಲ್ಲಿ ಗೆಲವು ಖಾಯಂ ಆಗಿ ಸಿಗುವುದಿಲ್ಲ. ಅಂಥಹವರು ನಿರಂತರ ಹೋರಾಟ ಮಾಡುತ್ತಿರಬೇಕು ಹಾಗೂ ಆದರೂ ಅವರಿಗೆ ಒಳ್ಳೆಯ ಹೆಸರು ಸಿಗುವುದಿಲ್ಲ.
ನೀವು ಉಪಯೋಗಿಸಿದ ತಟ್ಟೆ/ಲೋಟ/ಪಾತ್ರೆಗಳನ್ನು (ಸಾಧ್ಯವಾದಷ್ಟು) ಬೇಗ ತೊಳೆದು ಅವುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.

ಹೀಗೆ ಮಾಡುವುದರಿಂದ ಚಂದ್ರ ಮತ್ತು ಶನಿ ಗ್ರಹಗಳನ್ನು ಗೌರವಿಸಿದಂತಾಗಿ ಅವರುಗಳು ಸಂತೃಪ್ತರಾಗುತ್ತಾರೆ.
ಇದರಿಂದ ನಿಮಗೆ ಮನಃಶಾಂತಿ ಸಿಗುತ್ತದೆ ಹಾಗೂ ಕೆಲಸದಲ್ಲಿ ಯಾವುದೇ ಅಡೆ-ತಡೆಗಳಿರುವುದಿಲ್ಲ.

೪. ನಮ್ಮ ಮನೆಗಳಲ್ಲಿ ಇರುವ ಗಿಡಗಳು ನಮ್ಮ ಕುಟುಂಬದ ಸದಸ್ಯರಿದ್ದಂತೆ.
ಅವುಗಳಿಗೆ ನಮ್ಮ ಪ್ರೀತಿ ಮತ್ತು ಆರೈಕೆ ಅವಶ್ಯವಿದೆ.

ನಿತ್ಯ ಮುಂಜಾನೆ ಮತ್ತು ಸಂಜೆ ಅವುಗಳಿಗೆ ನೀರು ಉಣಿಸಿದ್ದಲ್ಲಿ, ಗುರು, ಚಂದ್ರ ಮತ್ತು ಸೂರ್ಯ ಗ್ರಹಗಳನ್ನು ಆರಾಧಿಸಿ ಅವುಗಳ ಅನುಗ್ರಹ ಪಡೆದಂತೆ ಆಗುತ್ತದೆ.
ಇದರಿಂದ ನಮಗೆ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಅವುಗಳನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿ ಬರುತ್ದದೆ.

ದಿನ ನಿತ್ಯ ಮರಗಿಡಗಳಿಗೆ ನೀರು ಉಣಿಸುವವರಿಗೆ ಮಾನಸಿಕ ಸಮಸ್ಯೆ/ಖಿನ್ನತೆ, ಮಾನಸಿಕ ಒತ್ತಡಗಳು ಎಂದೆಂದಿಗೂ ಆಗುವುದಿಲ್ಲ..!.

೫. ಯಾರು ತಮ್ಮ ಪಾದರಕ್ಷೆ /ಚಪ್ಪಲಿ, ಕಾಲ ಕವಚ (shoes), ಕೈ ಕವಚಗಳು ಮತ್ತು ಕಾಲು ಚೀಲಗಳನ್ನು ಮನೆಗೆ ಬಂದಾಗ ಎಲ್ಲೆಂದರೆ ಅಲ್ಲಿ ಬಿಟ್ಟಿರುತ್ತಾರೆಯೋ/ಎಸೆದಿರುತ್ತಾರೆಯೋ ಅವರಿಗೆ ಅವರ ಶತ್ರುಗಳು ಹೆಚ್ಚಿನ ತೊಂದರೆ ಕೊಡುತ್ತಾರೆ‌. ಅವುಗಳನ್ನು ಮನೆಗೆ ಬಂದಾಗ ಸರಿಯಾದ ಜಾಗದಲ್ಲಿ ವ್ಯವಸ್ಥಿತವಾಗಿ ಇಟ್ಟಲ್ಲಿ ಗುರುವು ಪ್ರಸನ್ನನಾಗಿ ಶತ್ರುಗಳು ದೂರವಾಗಿ ಸಮಾಜದಲ್ಲಿ ನಿಮ್ಮ ಘನತೆ ಗೌರವಗಳು ಹೆಚ್ಚಾಗುತ್ತವೆ.

೬. ಹಾಸಿಗೆಯಿಂದ ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆ ಸ್ವಚ್ಚವಾಗಿ ಇಟ್ಟು ಕೊಳ್ಳ ಬೇಕು, ಹಾಗೆ ಇಡದೇ, ನೀವು ಎದ್ದ ನಂತರ ಹಾಸಿಗೆಯ ಹೊದಿಕೆ, ನಿಮ್ಮ ಹೊದಿಕೆ, ತಲೆದಿಂಬುಗಳು ಅಸ್ತವ್ಯಸ್ತವಾಗಿದ್ದರೆ ನಿಮ್ಮನ್ನು ಶನಿ ಮತ್ತು ರಾಹುಗಳು ಕಾಡುತ್ತವೆ. ನೀವು ನಿತ್ಯ ಧರಿಸುವ ಬಟ್ಟೆಗಳು ಸ್ವಚ್ಚ ಇಲ್ಲದಿದ್ದರೆ ನಿಮ್ಮ ನಿತ್ಯದ ಕೆಲಸ ಕಾರ್ಯಗಳು ಎಂದೆಂದಿಗೂ ಸುಗಮವಾಗಿ ನಡೆನಯುವುದಿಲ್ಲ..!
ನೀವೂ ಮತ್ತು ನಿಮ್ಮ ಸುತ್ತಲಿನವರೂ ಸಂತೋಷವಾಗಿರುವುದಿಲ್ಲ.

ಇದನ್ನು ತಡೆಯಲು ನೀವು ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆಯನ್ನು ಸ್ವಚ್ಚವಾಗಿ ಇಟ್ಟುಕೊಂಡರೆ ನಿಮ್ಮ ದೈನಂದಿನ ಕೆಲಸಗಳು ಸುಗಮವಾಗಿ ನಡೆಯುತ್ತವೆ.

೭. ನಾವು ಯಾವಾಗಲೂ ನಮ್ಮ ಕಾಲುಗಳನ್ನು ಹಾಗೂ ಪಾದಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಸತ್ಯ ಸಂಗತಿಯೆಂದರೆ ನಾವುಗಳು ಯಾರೂ ಇದರ ಬಗ್ಗೆ ಗಮನ ಹರಿಸುವುದಿಲ್ಲ. ಕೈ ಕಾಲುಗಳನ್ನು ಮತ್ತು ಪಾದಗಳನ್ನು ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು. ಮನೆಗೆ ಹೊರಗಿನಿಂದ ಬಂದಾಗ ಮುಖ, ಕೈ ಕಾಲುಗಳನ್ನು ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ( ಸಾಧ್ಯವಾದರೆ ತೊಳೆದುಕೊಂಡೆ ಮನೆಯ ಒಳಗೆ ಪ್ರವೇಶಿಸಿದರೆ ಉತ್ತಮ )

ಇದರಿಂದ ನಿಮಗೆ ಮನಃಶಾಂತಿ ಹಾಗೂ ನೆಮ್ಮದಿ ದೊರೆಯುತ್ತದೆ ಹಾಗೂ ಅನವಶ್ಯಕ ಸಿಟ್ಟು ಹಾಗೂ ಮನಸ್ಸಿಗೆ ಕಿರಿ-ಕಿರಿ ಆಗುವುದಿಲ್ಲ ಹಾಗೂ ದಿನಃ ಪೂರ್ತಿ ಸಂತೋಷವಾಗಿರುತ್ತೀರ.
ಇನ್ನಾದರೂ ಈ ಬಗ್ಗೆ ವ್ಯವಸ್ಥೆ ಮಾಡಿಕೊಂಡು, ಅದನ್ನು ಪಾಲಿಸಿ ಜೀವನದಲ್ಲಿ ಆಗುವ ಆಧ್ಬುತ ಬದಲಾವಣೆಗಳನ್ನು ಗಮನಿಸಿರಿ..!

೮. ನೀವು ಪ್ರತಿದಿನ ಮನೆಗೆ ಬರುವಾಗ ಮನೆಯಲ್ಲಿ ಉಪಯೋಗಿಸುವ ಯಾವುದಾದರೂ ವಸ್ತುವನ್ನು ಹೂವು/ಹಣ್ಣು/ತರಕಾರಿ ಕೈಯಲ್ಲಿ ಹಿಡಿದು ಮನೆಗೆ ತರಬೇಕು.
ಹಾಗೆ ಮಾಡಿದರೆ ಅಂತಹ ಮನೆಯಲ್ಲಿ, ಮನೆಯ ಲಕ್ಷ್ಮಿಯು (ಸಂಪತ್ತಿನ ಅಧಿಪತಿ) ಮತ್ತು ಶುಕ್ರನು ಮನೆಯಲ್ಲಿ ಖಾಯಂ ಆಗಿ ನೆಲಸುತ್ತಾರೆ.

೯. ನೀವು ಉಪಹಾರ/ಊಟ ಮಾಡಿದ ತಟ್ಟೆಯಲ್ಲಿ ಯಾವತ್ತೂ ಆಹಾರವನ್ನು ಉಳಿಸಬೇಡಿರಿ.

ಹಾಗೆ ಉಳಿಸಿದರೆ ನವಗ್ರಹಗಳೆಲ್ಲವೂ ನಿಮಗೆ ವಿರೋಧವಾಗಿ ನೀವು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

Tags: #astrology#saakshatvhoroscopejyothishya
ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram