ADVERTISEMENT
Monday, June 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : “ದೇವರ ಮನೆ ಮತ್ತು ಪೂಜೆ” ಯ ಕುರಿತು ತಿಳಿದುಕೊಳ್ಳಬೇಕಾದ ವೈಶಿಷ್ಟ್ಯ ವಿಷಯಗಳು…!!

Namratha Rao by Namratha Rao
January 13, 2023
in Astrology, News, Newsbeat, ಜ್ಯೋತಿಷ್ಯ
Astrology
Share on FacebookShare on TwitterShare on WhatsappShare on Telegram

Astrology : “ದೇವರ ಮನೆ ಮತ್ತು ಪೂಜೆ” ಯ ಕುರಿತು ತಿಳಿದುಕೊಳ್ಳಬೇಕಾದ ವೈಶಿಷ್ಟ್ಯ ವಿಷಯಗಳು…!!

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ..

Related posts

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

June 15, 2025
ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025

೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ಸ್ಪಷ್ಟತೆಯಿಲ್ಲದ, ಮಸುಕಾದ – ವಿಗ್ರಹಗಳು, ಫೋಟೋಗಳು, ಯಂತ್ರಗಳು ಇರಬಾರದು…

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

೩. ದೇವರ ಮನೆಯಲ್ಲಿ ಗುಡಿಸುವ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು…

೪. ದೇವರ ಮನೆಯನ್ನು ಅರಿಶಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ,
ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ…

೫. ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ “ನೈವೇದ್ಯ “ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು…

೬. ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು…

೭. ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ..
(ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು)

೮. ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಮಿಯ ಮರುದಿನ ದೇವರ ವಿಗ್ರಹಗಳನ್ನು “ಅರಿಶಿನದ ನೀರಿನಿಂದ ಶುದ್ಧ ಮಾಡಿ…

೯. ದೇವರ ಪೂಜೆಗೆ “ಆಂಜನೇಯ” ಸ್ವಾಮಿ ಇರುವ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆ ಬಾರಿಸಬೇಕು…

೧೦. ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವೆ , ದೇವರ ಹತ್ತಿರ ಮಧುಪರ್ಕ ಇರಿಸಿರಿ, ರಾತ್ರಿ ಮಲಗುವ ಮುಂಚೆ ಅದನ್ನು ಮನೆಯವರೆಲ್ಲಾ ಅಥವಾ ಹಿರಿಯರಾಗಲೀ ಭಕ್ತಿಯಿಂದ ಸೇವಿಸಿ…

೧೧. ದೇವರ ಪೂಜೆ ಮಾಡುವಾಗ ಮಾತುಗಳು, ಆಕಳಿಕೆ, ಕೋಪ, ಇವೆಲ್ಲದರಿಂದ ದೂರ ಇರಿ, ಅನಗತ್ಯ ಚಟುವಟಿಕೆಗಳು ಬೇಡ…

೧೨. ಸಂಧ್ಯಾವಂದನೆ ಮತ್ತು ಸ್ತ್ರೀಯರ ತುಳಸೀ ಪೂಜೆ ಇಲ್ಲದಿದ್ದರೆ ಯಾವ ಪೂಜೆಯೂ ಫಲ ಕೊಡುವುದಿಲ್ಲ…

೧೩. ದೇವರ ಪೂಜೆಯ ಸಮಯದಲ್ಲಿ ಪುರುಷರು ಮೇಲುಹೊದಿಕೆ ಅಂದರೆ ಶಲ್ಯವನ್ನು ಧರಿಸಿರಲೇಬೇಕು..
ಇಲ್ಲದಿದ್ದರೆ ಪೂಜಾ ಫಲ ರಾಕ್ಷಸರ ಪಾಲಾಗುವುದು..
ಬರೀ ಮೈಯಲ್ಲಿ ಕುಳಿತು ಪೂಜೆ ಮಾಡುವುದು, ಊಟ ಮಾಡುವುದು ಒಳಿತಲ್ಲ…

೧೪. ಹಣೆಯಲ್ಲಿ ಕುಂಕುಮ, ಗಂಧ, ಅಥವಾ ಭಸ್ಮ .ಇತ್ಯಾದಿ ಯಾವುದದಾರೂ ಧರಿಸದೇ ಪೂಜೆ ಮಾಡಬಾರದು..
ಧರಿಸಿಯೇ ಪೂಜೆ ಮಾಡಬೇಕು, ಇಲ್ಲದಿದ್ದರೆ ಪೂಜಾಫಲ ನಶಿಸುವುದು…

೧೫. ದೇವರ ಪೂಜೆಗೆ “ಹಸಿಯಾದ ಹಾಲ” ನ್ನು ಮಾತ್ರ ಬಳಸಿ…

೧೬. ದೇವರ ನೈವೇದ್ಯ ಮಾಡುವಾಗ ವೀಳ್ಯದೆಲೆ, ಅಡಿಕೆ ತಾಂಬೂಲ ಇಲ್ಲದ ನೈವೇದ್ಯ ಫಲ ಕೊಡುವುದಿಲ್ಲ..
ನೈವೇದ್ಯ ಮಾಡುವಾಗ “ತುಳಸೀಪತ್ರೆ”ಯನ್ನು ಬಳಸಬೇಕು…

೧೭. ದೇವರ ಪೂಜೆಗಳು ಸಂಕಲ್ಪ ಇಲ್ಲದೇ ಮಾಡಬೇಡಿ, ಸಂಕಲ್ಪ ಇದ್ದರೆ ನಿಮ್ಮ ಪ್ರಾರ್ಥನೆಗಳು ಬೇಗ ಈಡೇರುತ್ತವೆ..

೧೮. ದೇವರ ಮನೆಯಲ್ಲಿ ಚಿಕ್ಕದೀಪಗಳನ್ನು ಜೋಡಿಸಿ ಇಡಿ, ದೊಡ್ಡ ದೀಪಗಳಾಗಿದ್ದರೆ ಎಡಗಡೆ ಬಲಗಡೆ ಇಡಿ..

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

೧೯. ಗಣಪತಿ ಪೂಜೆ, ಮನೆದೇವರ ಪೂಜೆ, ದೇವಿ ಪೂಜೆಯಿಂದ ಮಾತ್ರ ಪೂರ್ಣ ಪೂಜಾಫಲ ದೊರೆಯವುದು..
ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು ಪೂಜಿಸಿದರೇ ಮನೆಗೆ ನಮಗೆ ರಕ್ಷಣೆ..
ಮನೆದೇವರ ಪೂಜೆ ಇಲ್ಲದಿದ್ದರೆ ಯಾವ ದೇವರಗಳೂ ನಿಮ್ಮ ಮನೆಯನ್ನು ರಕ್ಷಿಸುವುದಿಲ್ಲ, ಎಂಥಾ ಕಷ್ಟಬಂದರೂ ನಮ್ಮ ಮನೆಯನ್ನು ನಮ್ಮನ್ನು ರಕ್ಷಿಸುವುದು “ಮನೆದೇವರೇ..”!

೨೦. ಮನೆಯ ಹೊಸ್ತಿಲನ್ನು ಪೊರಕೆಯಿಂದ ಗುಡಿಸಬೇಡಿ, ಹೊಸ್ತಿಲಲ್ಲಿ “ಮಹಾಲಕ್ಷ್ಮೀ” ಸಾನಿಧ್ಯ ಇರುತ್ತದೆ..

೨೧. “ಶ್ರೀ ಚಕ್ರ” , ಬಲಮುರಿ ಶಂಖ, ಬಲಮುರಿ ಗಣೇಶ, ಸಾಲಿಗ್ರಾಮಗಳು, ಎರಡೂ ಪಾದದಲ್ಲಿ ಕಾಣಿಸುವ ಮಹಾಲಕ್ಷ್ಮೀ .. ಇತ್ಯಾದಿ ಈ ದೇವರುಗಳೆಲ್ಲಾ “ಅಷ್ಟೈಶ್ವರ್ಯಗಳನ್ನು ಪ್ರಧಾನಿಸುವ ದೇವರುಗಳು, ಈ ದೇವರುಗಳ ಪೂಜೆ ತುಂಬಾ ವಿಶೇಷವಾಗಿರುತ್ತದೆ…

Tags: #astrology#saakshatvjyothishya
ShareTweetSendShare
Join us on:

Related Posts

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

by Shwetha
June 15, 2025
0

ನನ್ನ ತಲೆ ಸರಿಯಿಲ್ಲ, ನಾನು ಕೊಂಡ ವರವೇ ಹಾಗೆ.. ಈ ಮಂತ್ರ ಹೇಳು ನಿನ್ನ ವಕ್ರ ತಲೆ ನೆಟ್ಟಗಿರುತ್ತದೆ. ಹಣೆಬರಹದ ಶೀರ್ಷಿಕೆ ಬದಲಾಯಿಸಲು ಮಂತ್ರ ಪ್ರತಿಯೊಬ್ಬರ ಕನಸುಗಳಂತೆ...

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

“ವಿಜಯದ ದೀಪ: ಬ್ರಾಹ್ಮೀ ಮುಹೂರ್ತದಲ್ಲಿ 27 ದಿನಗಳ ಶಕ್ತಿಯ ಪೂಜೆ”

“ವಿಜಯದ ದೀಪ: ಬ್ರಾಹ್ಮೀ ಮುಹೂರ್ತದಲ್ಲಿ 27 ದಿನಗಳ ಶಕ್ತಿಯ ಪೂಜೆ”

by Shwetha
June 15, 2025
0

ಬ್ರಾಹ್ಮೀ ಮುಹೂರ್ತದಲ್ಲಿ ಈ ಸಮಯಕ್ಕೆ ಸರಿಯಾಗಿ ದೀಪ ಹಚ್ಚಿ ಪ್ರಾರ್ಥಿಸಿದರೆ 27ನೇ ದಿನ ಕೆಲಸ, ವೃತ್ತಿ, ಜೀವನ ಎಲ್ಲದರಲ್ಲೂ ಮೊದಲ ಯಶಸ್ಸು ಸಿಗುತ್ತದೆ. ವಿಜಯದ ಬ್ರಾಹ್ಮೀ ಮುಹೂರ್ತದ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram