ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಈ ರಾಶಿಯವರು ತಿರುಗಿಬಿದ್ದರೆ ಏನಾಗುತ್ತೆ ಗೊತ್ತ ಅವರಲ್ಲಿ ಯಾವ ರೀತಿಯ ಶಕ್ತಿ ಇರುತ್ತದೆ ಗೊತ್ತಾ..??

ಈ ರಾಶಿಯವರು ತಿರುಗಿಬಿದ್ದರೆ ಏನಾಗುತ್ತೆ ಗೊತ್ತ ಅವರಲ್ಲಿ ಯಾವ ರೀತಿಯ ಶಕ್ತಿ ಇರುತ್ತದೆ ಗೊತ್ತಾ ಹಾಗಾದ್ರೆ ಆ ರಾಶಿ ಯಾವುದು ಗೊತ್ತ !!!!

Namratha Rao by Namratha Rao
February 10, 2023
in Astrology, News, Newsbeat, ಜ್ಯೋತಿಷ್ಯ
Astrology , jyotishya , horoscope
Share on FacebookShare on TwitterShare on WhatsappShare on Telegram

Astrology : ಈ ರಾಶಿಯವರು ತಿರುಗಿಬಿದ್ದರೆ ಏನಾಗುತ್ತೆ ಗೊತ್ತ ಅವರಲ್ಲಿ ಯಾವ ರೀತಿಯ ಶಕ್ತಿ ಇರುತ್ತದೆ ಗೊತ್ತಾ..??

ಸ್ನೇಹಿತರೇ ನಮ್ಮ ಹಿಂದೂ ಧರ್ಮ ನಿಂತಿರುವುದೇ ಜ್ಯೋತಿಷ್ಯದ ಆಧಾರದ ಮೇಲೆ ಪ್ರತಿಯೊಂದಕ್ಕೂ ಕೂಡ ಜ್ಯೋತಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಕಾರ್ಯಗಳನ್ನು ಮಾಡುತ್ತೇವೆ

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

ಈ ಜ್ಯೋತಿಷ್ಯ ನಿಂತಿರುವುದು ಗ್ರಹಗತಿಗಳ ಆಧಾರದ ಮೇಲೆ ನಮ್ಮ ಜೀವನದಲ್ಲಿ ಗ್ರಹಗತಿಗಳು ಹೇಗೆ ಸಂಚಾರವಾಗುತ್ತದೆ ಎಂಬುದರ ಮೇಲೆ ಜ್ಯೋತಿಷ್ಯವನ್ನು ಬರೆಯುತ್ತಾರೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಅದರಿಂದಾಗಿ ನಮ್ಮ ಜೀವನದಲ್ಲಿ ನಡೆಯುವಂತಹ ಘಟನೆಗಳು ಕೆಲವೊಂದು ನಮಗೆ ಕೆಲವೊಮ್ಮೆ ತಿಳಿಯುತ್ತವೆ ಅದರ ಜೊತೆಯಲ್ಲಿ ಕೆಲವೊಮ್ಮೆ ನಮ್ಮ ಸ್ವಭಾವಗಳು ನಮ್ಮ ಗುಣಗಳು ಹೇಗಿದೆ ಎಂಬುದನ್ನು ಬೇರೆಯವರು ನಮಗೆ ಹೇಳುತ್ತಾರೆ ಅವರು ಯಾವ ರೀತಿಯಲ್ಲಿ ಹೇಳುತ್ತಾರೆ ಎಂಬ ಅರಿವು ನಮಗಿರುವುದಿಲ್ಲ

ಆದರೆ ಅದು ಈ ಜ್ಯೋತಿಷ್ಯದ ಆಧಾರದ ಮೇಲೆ ಹೇಳುವುದು ನಮ್ಮ ರಾಶಿ ನಕ್ಷತ್ರ ಯಾವುದು ಎಂಬುದರ ಮೇಲೆ ನಮ್ಮ ಗುಣ ಸ್ವಭಾವಗಳನ್ನು ಸ್ವಲ್ಪ ಮಟ್ಟಿಗಾದರೂ ತಿಳಿದುಕೊಳ್ಳಬಹುದು.

ಆದರೆ ಅದಕ್ಕೆ ತುಂಬಾ ವಿದ್ಯೆಯನ್ನು ಕಲಿತಿರಬೇಕು ಜ್ಯೋತಿಷ್ಯ ಶಾಸ್ತ್ರದಲ್ಲಿ ಪಾಂಡಿತ್ಯ ಹೊಂದಿದವರು ಈ ರೀತಿ ನಕ್ಷತ್ರಗಳನ್ನು ನೋಡಿ ಗುಣ ಸ್ವಭಾವಗಳನ್ನು ಹೇಳುವುದನ್ನು ನಾವು ಗಮನಿಸಬಹುದಾಗಿದೆ ಅದಕ್ಕೆ ಅನುಗುಣವಾಗಿ ಈ ದಿನ ನಾವು ನಿಮಗೆ ಒಂದು ಉತ್ತಮವಾದಂತಹ ಉದಾಹರಣೆಯನ್ನು ನೀಡುತ್ತೇವೆ.

ಅದು ಏನೆಂದರೆ ಸಿಂಹರಾಶಿ ಯಾರೆಲ್ಲ ಇದ್ದೀರಿ ಅವರಿಗೆ ನಿಮ್ಮ ಗುಣ ಸ್ವಭಾವ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಇದು ಜ್ಯೋತಿಷ್ಯದ ಆಧಾರದ ಮೇಲೆ ಹೇಳುವ ಸ್ವಭಾವ ಆಗಿರುವುದರಿಂದ ನೂರಕ್ಕೆ ನೂರರಷ್ಟು ಸತ್ಯ ಎಂಬುದರಲ್ಲಿ ಯಾವುದೇ ರೀತಿಯಾದಂತಹ ಸಂಶಯವಿಲ್ಲ

ನಿಮಗೇನಾದರೂ ಸಂಶಯವಿದ್ದರೆ ಸಿಂಹ ರಾಶಿಯವರ ಗುಣ ಸ್ವಭಾವಗಳನ್ನು ಸ್ವಲ್ಪ ಮಟ್ಟಿಗೆ ಗಮನಿಸಿ ನಿಮಗೆ ಅದರಿಂದ ಖಂಡಿತವಾಗಿಯೂ ಅವರ ಗುಣಸ್ವಭಾವ ಏನು ಎಂಬುದು ಅರಿವಾಗುತ್ತದೆ ಎಂಬುದರಲ್ಲಿ ಯಾವುದೇ ರೀತಿಯಾದ ಸಂಶಯವಿಲ್ಲ.

ಸಿಂಹ ರಾಶಿಯವರ ಮನಸ್ಥಿತಿ ತುಂಬಾ ಗಟ್ಟಿಯಾಗಿರುತ್ತದೆ ಅವರು ಬೇರೆಯವರಿಂದ ತಮಗೆ ಗೌರವ ಸಿಗಬೇಕು ಎಂದು ಆಶಯ ಪಡುತ್ತಾರೆ ಮತ್ತು ಅವರಿಗೆ ಯಾವುದೇ ರೀತಿಯ ದಂತಹ ಅವಮಾನಗಳು ಮತ್ತು ಅವರು ಬೇಡ ಎಂದ ಕೆಲಸಗಳನ್ನು ಮಾಡಿದರೆ ಅವರಿಗೆ ತುಂಬಾ ಕೋಪ ಬರುತ್ತದೆ

ಅವರಿಗೆ ಅದೆಲ್ಲವೂ ಕೂಡ ಇಷ್ಟ ಆಗುವುದಿಲ್ಲ ಇವರು ಮನಸ್ಸಿನಲ್ಲಿ ಏನೆಂದು ಕೊಂಡಿರುತ್ತಾರೆ ಅದನ್ನು ಬೇರೆಯವರ ಮುಂದೆ ತಕ್ಷಣ ಪ್ರದರ್ಶಿಸುತ್ತಾರೆ ಮನಸ್ಸಿನಲ್ಲಿ ಒಂದು ಹೊರಗಡೆ ಒಂದು ಇಟ್ಟುಕೊಳ್ಳುವ ಸ್ವಭಾವ ಇವರದ್ದಾಗಿದೆ ಇವರ ಸನಿಹವನ್ನು ತುಂಬಾ ಜನ ಇಷ್ಟಪಡುವುದಿಲ್ಲ.

ಆದರೆ ಇವರು ಯಾರಿಗೂ ಕೂಡ ಮನಸ್ಸಿನಲ್ಲಿ ಕೆಟ್ಟದ್ದನ್ನು ಬಯಸುವುದಿಲ್ಲ ತುಂಬಾ ಒಳ್ಳೆಯ ಮನಸ್ಥಿತಿ ಇವರದ್ದಾಗಿದೆ. ಆದ್ದರಿಂದ ಸಾಧ್ಯವಾದಷ್ಟು ಸಿಂಹರಾಶಿಯವರ ಸ್ನೇಹವನ್ನು ಗಳಿಸಿ ಮತ್ತು ಅವರಿಗೆ ಎಂದೂ ಕೂಡ ಮೋಸ ಮಾಡುವ ಪ್ರಯತ್ನವನ್ನು ಮಾಡಬೇಡಿ

ಅವರಿಗೇನಾದರೂ ನೀವು ಕೇಡು ಬಯಸುತ್ತಿದ್ದೀರಾ ಅಥವಾ ಮೋಸ ಮಾಡುತ್ತಿದ್ದೀರಿ ಎಂದು ತಿಳಿದರೆ ನಿಮ್ಮ ವಿರುದ್ಧ ಯಾವ ಕೆಲಸವನ್ನು ಮಾಡಲು ಕೂಡ ಅವರು ತಯಾರಿರುತ್ತಾರೆ ಆದ್ದರಿಂದಲೇ ಸಿಂಹ ರಾಶಿಯವರು ನಿಮ್ಮ ಸುತ್ತಮುತ್ತ ಇದ್ದರೆ ನಿಮ್ಮ ಕುಟುಂಬದಲ್ಲಿ ಇದ್ದರೆ ಸಾಧ್ಯವಾದಷ್ಟು ಅವರ ಮನಸ್ಸಿಗೆ ವಿರುದ್ಧವಾದ ಕೆಲಸಗಳನ್ನು ಮಾಡಬೇಡಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.

ಮತ್ತು ಅವರ ಮುಂದೆ ಸುಳ್ಳು ಹೇಳುವ ಕೆಲಸಗಳನ್ನು ಕೂಡ ಮಾಡಬಾರದು. ಆ ರೀತಿ ಮಾಡಿದರೆ ನಿಮಗೆ ಖಂಡಿತವಾಗಿಯೂ ಅವರು ತುಂಬಾ ಒಳ್ಳೆಯ ಮನುಷ್ಯರಾಗುತ್ತಾರೆ

ಎಂಬುದರಲ್ಲಿ ಯಾವುದೇ ರೀತಿಯ ದಂಥ ಸಂದೇಹವಿಲ್ಲ ಇದನ್ನು ನೋಡಿ ನಿಮ್ಮ ಸುತ್ತಮುತ್ತ ಇರುವ ಸಿಂಹ ರಾಶಿಯವರನ್ನು ಗಮನಿಸಿ ಅವರ ಸ್ವಭಾವ ಏನು ಎಂದು ತಿಳಿದ ನಂತರ ಇದು ನಿಮಗೆ ಸತ್ಯ ಎನಿಸಿದರೆ ಬೇರೆಯವರಿಗೂ ಕೂಡ ತಲುಪಿಸಿ ಧನ್ಯವಾದಗಳು.

Tags: #astrologyhoroscopejyotishya
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram