ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ನಾಳೆಯಿಂದ ಈ ರಾಶಿಗೆ ಶುರುವಾಯ್ತು ಜೀವನದಲ್ಲಿ ಕಂಡು ಕೇಳರಿಯದ ಇರುವ ಶುಕ್ರದೆಸೆ ಪ್ರಾರಂಭದ ಅದೃಷ್ಟ, ಆ ಅದೃಷ್ಟದ ರಾಶಿ ಯಾವುದೆಂದು ನೋಡಿ..

Namratha Rao by Namratha Rao
February 26, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

Astrology : ನಾಳೆಯಿಂದ ಈ ರಾಶಿಗೆ ಶುರುವಾಯ್ತು ಜೀವನದಲ್ಲಿ ಕಂಡು ಕೇಳರಿಯದ ಇರುವ ಶುಕ್ರದೆಸೆ ಪ್ರಾರಂಭದ ಅದೃಷ್ಟ, ಆ ಅದೃಷ್ಟದ ರಾಶಿ ಯಾವುದೆಂದು ನೋಡಿ..

ಜ್ಯೋತಿಷ್ಯ ಶಾಸ್ತ್ರದ ಪಂಚಾಂಗ ಪ್ರಕಾರ, ದ್ವಾದಶ ಪೂರ್ವಾಷಾಡ ಫೆಬ್ರವರಿ 27 ರಂದು ಶುಕ್ರ ಗ್ರಹ ತನ್ನ ರಾಶಿಚಕ್ರವನ್ನು ಬದಲಾಯಿಸುವುದರಿಂದ ಸಂಪತ್ತು, ಸಂತೋಷ, ಮತ್ತು ಐಶ್ವರ್ಯ ನೀಡುವ ದೇವನೆಂದೇ ಕರೆಯಲ್ಪಡುವ ಶುಕ್ರನು, ಮಕರ ರಾಶಿಯಲ್ಲಿ ಸಾಗುತ್ತಾನೆ. ಶನಿ ದೇವನು ಮಕರ ರಾಶಿಯನ್ನು ಆಳ್ವಿಕೆ ನಡೆಸುತ್ತಾನೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶನಿ ಮತ್ತು ಶುಕ್ರರ ನಡುವೆ ಸ್ನೇಹದ ಭಾವನೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಶುಕ್ರನ ರಾಶಿಯ ಬದಲಾವಣೆಯು ಕೆಲವು ರಾಶಿಗಳವರ ಜೀವನದಲ್ಲಿ ಸಂತೋಷ, ಐಶ್ವರ್ಯ, ಧನ ಲಾಭ ಉಂಟು ಮಾಡಲಿದೆ. ಶುಕ್ರಗ್ರಹವನ್ನು ಶ್ರೀಮಂತಿಕೆ, ಭೌತಿಕ ಸುಖಗಳ ಅಂಶವೆಂದು ಪರಿಗಣಿಸಲಾಗುತ್ತದೆ. ಶುಕ್ರನು ಕುಂಡಲಿಯಲ್ಲಿ ಪ್ರಬಲನಾಗಿದ್ದರೆ ಜೀವನ ಯಾವುದೇ ಕಷ್ಟವಿಲ್ಲದೇ ಸರಾಗವಾಗಿ ಮುನ್ನಡೆಯುವುದೆಂದು ಹೇಳಲಾಗುತ್ತದೆ. ಹಾಗಿದ್ದರೆ ಶುಕ್ರ ಗ್ರಹದ ರಾಶಿ ಬದಲಾವಣೆಯು ಯಾವ ರಾಶಿಯವರಿಗೆ ವಿಶೇಷವಾಗಿರುತ್ತದೆ? ಎಂಬುದನ್ನು ಇಲ್ಲಿ ನೋಡೋಣ.

ಯಾವುದೇ ಕೆಲಸವನ್ನು ಪ್ರಾರಂಭ ಮಾಡಿದರು ಕೂಡ ಆ ಕೆಲಸದಲ್ಲಿ ಯಶಸ್ಸು ಇವರಿಗೆ ದೊರೆಯುತ್ತದೆ ತುಂಬಾನೇ ತಾಳ್ಮೆಯ ಸ್ವಭಾವದವರು ಈ ರಾಶಿಯವರು ಆಗಿರುತ್ತಾರೆ ಹಾಗಾಗಿ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ತೊಂದರೆ ಇಲ್ಲದೆ ಸರಾಗವಾಗಿ ನಡೆಯುತ್ತದೆ ತಂದೆ ತಾಯಂದಿರನ್ನು ಸದಾಕಾಲ ಚೆನ್ನಾಗಿ ನೋಡಿಕೊಳ್ಳಿ ಅವರಿಗೆ ಎಂದಿಗೂ ಕೂಡ ಆ ಗೌರವ ತೋರಬೇಡಿ ಇದರಿಂದ ನಿಮಗೆ ಒಳ್ಳೆಯದಾಗುವುದಿಲ್ಲ ಯಾವ ಮನುಷ್ಯನ ಜೀವನದಲ್ಲಿ ತಂದೆ ತಾಯಿಯ ಆಶೀರ್ವಾದ ಇರುತ್ತದೆಯೋ ಜೊತೆಗೆ ದೇವರ ಆಶೀರ್ವಾದ ಇರುತ್ತದೆಯೋ ಆ ಮನುಷ್ಯನ ಜೀವನದಲ್ಲಿ ತುಂಬಾನೇ ಸುಖವನ್ನು ಕಾಣುತ್ತಾನೆ

ಉಜ್ವಲ ಭವಿಷ್ಯ ಅವನಿಗೆ ದೊರೆಯುತ್ತದೆ ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ನಷ್ಟ ಆಗುತ್ತದೆ ಅದಕ್ಕೆ ಹೆದರದೆ ನಿಮ್ಮ ಕೆಲಸವನ್ನು ನೀವು ಉತ್ತಮ ರೀತಿಯಲ್ಲಿ ಮಾಡಿದರೆ ಮುಂದೆ ಲಾಭ ಹೆಚ್ಚಾಗುತ್ತದೆ ಇಷ್ಟೆಲ್ಲಾ ಅದೃಷ್ಟವನ್ನು ಪಡೆದು ಕೊಳ್ಳುವ ರಾಶಿಗಳು ಇಂತಿವೆ

ಶುಕ್ರ ಗ್ರಹದ ರಾಶಿ ಬದಲಾವಣೆ ಈ ರಾಶಿಗಳಿಗೆ ಫಲಪ್ರದವಾಗಿದೆ

ಮೇಷ ರಾಶಿ:
ಮೇಷ ರಾಶಿಯ ಜಾತಕದ 10 ನೇ ಮನೆಗೆ ಶುಕ್ರನು ಪ್ರವೇಶಿಸುತ್ತಾನೆ. ಜಾತಕದ ಹತ್ತನೇ ಮನೆ, ವೃತ್ತಿ ಮತ್ತು ಖ್ಯಾತಿಗೆ ಸಂಬಂಧಿಸಿದೆ. ಅಂತಹ ಪರಿಸ್ಥಿತಿಯಲ್ಲಿ, ಮೇಷ ರಾಶಿಯ ಉದ್ಯೋಗಿಗಳು ತಮ್ಮ ವೃತ್ತಿ ಜೀವನದಲ್ಲಿ ಪ್ರಗತಿ ಹೊಂದುತ್ತಾರೆ. ಶುಕ್ರನು ಬರುವ ಸಂಕ್ರಮಣದ ಸಮಯದಲ್ಲಿ ನೀವು ಹೊಸ ಉದ್ಯೋಗದ ಪ್ರಸ್ತಾಪ, ಹಣ ಗಳಿಕೆ ಮಾಡಬಹುದು. ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ, ಬಲವಾದ ಹಣ ಮತ್ತು ಲಾಭವನ್ನು ಶುಕ್ರನು ತಂದು ಕೊಡಲಿದ್ದಾನೆ.ಕುಂಭ ರಾಶಿಯಲ್ಲಿ ಶುಕ್ರನ ಸಾಗಣೆಯು ನಿಮಗೆ ಶುಭ ಅವಕಾಶಗಳನ್ನು ತರಲಿದೆ. ಈ ಸಮಯದಲ್ಲಿ, ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಪರಸ್ಪರ ಪ್ರೀತಿ ಉಳಿಯುತ್ತದೆ. ಕುಟುಂಬದ ವಾತಾವರಣವು ಆಹ್ಲಾದಕರವಾಗಿರುತ್ತದೆ ಮತ್ತು ಸಂಗಾತಿಯ ಬೆಂಬಲ ಸಿಗುತ್ತದೆ. ನೀವು ಪಾಲುದಾರಿಕೆ ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಲಾಭವಾಗುತ್ತದೆ. ವಾಪಸ್‌ ಬರದೆ ಸಿಕ್ಕಿಕೊಂಡಿದ್ದ ಹಣ ನಿಮ್ಮ ಕೈ ಸೇರಲಿದೆ. ಈಗಾಗಲೇ ನೀವು ಹೂಡಿಕೆ ಮಾಡಿದ್ದರೆ ಅದರಿಂದ ಲಾಭ ಪಡೆಯುತ್ತೀರಿ. ಸಂಚಾರ ಸಮಯದಲ್ಲಿ ನೀವು ವಿಶೇಷ ವ್ಯಕ್ತಿಯನ್ನು ಭೇಟಿಯಾಗುತ್ತೀರಿ. ಅವರೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ಕೆಲವು ಜನರಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಅದು ಕುಟುಂಬದಲ್ಲಿ ಸಂತೋಷವನ್ನು ಹೆಚ್ಚಿಸುತ್ತದೆ.

ಮಿಥುನ ರಾಶಿ
ಶುಕ್ರನ ಸಾಗಣೆಯು ನಿಮ್ಮ ರಾಶಿ ಚಿಹ್ನೆಗೆ ಅದೃಷ್ಟವನ್ನು ತರುತ್ತದೆ. ಈ ಸಮಯದಲ್ಲಿ, ನೀವು ದಾನ ಧರ್ಮ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ನಿಮ್ಮ ಖ್ಯಾತಿಯು ಹೆಚ್ಚಾಗುತ್ತದೆ. ಸರ್ಕಾರಿ ನೌಕರರು ತಮ್ಮ ತವರು ನೆಲಕ್ಕೆ ವರ್ಗಾವಣೆಯಾಗುವ ಬಗ್ಗೆ ಒಳ್ಳೆಯ ಸುದ್ದಿ ಕೇಳುತ್ತೀರಿ. ಉದ್ಯೋಗಾಕಾಂಕ್ಷಿಗಳಿಗೆ ಶುಭ ಅವಕಾಶಗಳು ಬರಲಿದೆ. ಈಗಾಗಲೇ ಉದ್ಯೋಗ ಮಾಡುತ್ತಿರುವವರಿಗೆ ಹೊಸ ಆದಾಯದ ಮೂಲಗಳು ಸೃಷ್ಟಿಯಾಗುತ್ತದೆ. ಸಂಚಾರದ ಅವಧಿಯಲ್ಲಿ ವ್ಯವಹಾರ ವಿಸ್ತರಿಸುವ ಯೋಜನೆಗಳು ಯಶಸ್ವಿಯಾಗುತ್ತವೆ. ಕುಟುಂಬದೊಂದಿಗೆ ಧಾರ್ಮಿಕ ಸ್ಥಳಗಳಿಗೆ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಕಟಕ ರಾಶಿ
ಕುಂಭ ರಾಶಿಗೆ ಶುಕ್ರನ ಸಾಗಣೆ ಪ್ರಯೋಜನಕಾರಿಯಾಗಿದೆ. ಈ ಸಮಯದಲ್ಲಿ, ನಿಮಗೆ ದಿಢೀರ್‌ ಧನಲಾಭವಾಗುತ್ತದೆ ಮತ್ತು ಸೌಕರ್ಯಗಳನ್ನು ಹೆಚ್ಚಿಸಿಕೊಳ್ಳುತ್ತೀರಿ. ಕುಟುಂಬ ಮತ್ತು ಸ್ನೇಹಿತರಿಗಾಗಿ ಹಣವನ್ನು ಖರ್ಚು ಮಾಡುತ್ತೀರಿ. ಅದು ನಿಮ್ಮ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದಿಲ್ಲ. ತಜ್ಞರ ಸಲಹೆಯನ್ನು ತೆಗೆದುಕೊಂಡು, ನೀವು ಅನೇಕ ಷೇರುಗಳಲ್ಲಿ ಹೂಡಿಕೆ ಮಾಡುತ್ತೀರಿ. ನೀವು ಉತ್ತಮ ಫಲಿತಾಂಶಗಳನ್ನು ಸಹ ಪಡೆಯುತ್ತೀರಿ. ವೈವಾಹಿಕ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ನಿಮ್ಮ ಮಗುವಿನ ಪ್ರಗತಿಯಿಂದ ನೀವು ಸಂತೋಷವನ್ನು ಪಡೆಯುತ್ತೀರಿ. ಸಂಚಾರದ ಸಮಯದಲ್ಲಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುತ್ತಾರೆ.

ತುಲಾ ರಾಶಿ
ಶುಕ್ರನ ಸಾಗಣೆಯು ನಿಮ್ಮ ರಾಶಿ ಚಿಹ್ನೆಗೆ ಸಂತೋಷ ಮತ್ತು ಉತ್ಸಾಹವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ, ಸ್ನೇಹಿತರು ಹಾಗೂ ಸಹೋದ್ಯೋಗಿಗಳ ಬೆಂಬಲವಿರುತ್ತದೆ. ಹೊರಗೆ ಹೋಗಲು ಯೋಜನೆ ಹಾಕಲಾಗುವುದು. ಕೆಲಸದ ಸ್ಥಳದಲ್ಲಿ ನಿಮ್ಮ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ. ಸಭೆಗಳಲ್ಲಿ ಸರಿಯಾದ ಮಾತುಕತೆ ಅಧಿಕಾರಿಗಳಿಗೆ ಪ್ರಶಂಸೆ ತರುತ್ತದೆ. ಪಾಲುದಾರಿಕೆಗೆ ಸಂಬಂಧಿಸಿದ ಉದ್ಯಮಿಗಳು ಹಣ ಸಂಪಾದಿಸಲು ಅನೇಕ ಅವಕಾಶಗಳನ್ನು ಪಡೆಯುತ್ತಾರೆ. ಶುಕ್ರನ ಸಾಗಣೆಯು ಆರ್ಥಿಕ ಜೀವನಕ್ಕೆ ಪ್ರಯೋಜನಕಾರಿಯಾಗಲಿದೆ. ಪ್ರೀತಿಯ ಜೀವನಕ್ಕೆ ಹೊಸ ಉತ್ಸಾಹ ಬರಲಿದೆ. ಸಂಬಂಧವು ಬಲಗೊಳ್ಳುತ್ತದೆ.

Astrology -saakshatv
ಧನಸ್ಸು ರಾಶಿ
ಶುಕ್ರನ ಈ ಸಂಚಾರವು ನಿಮ್ಮ ರಾಶಿಗೆ ಉತ್ತಮ ಫಲಿತಾಂಶಗಳನ್ನು ತರಲಿದೆ. ಈ ಸಮಯದಲ್ಲಿ, ಕುಟುಂಬದ ವಾತಾವರಣವು ಸಂತೋಷವಾಗಿರುತ್ತದೆ. ಮನೆಯ ಅಲಂಕಾರದಲ್ಲಿ ಆಸಕ್ತಿ ವಹಿಸುತ್ತೀರಿ. ವಿದೇಶ ಪ್ರವಾಸದ ಸಾಧ್ಯತೆ. ಆಸ್ತಿ ಖರೀದಿಸುವ ಶುಭ ಅವಕಾಶಗಳು ಇರುತ್ತವೆ. ವ್ಯವಹಾರದಲ್ಲಿ ವಿಸ್ತರಣೆಗೆ ಅವಕಾಶಗಳಿವೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಸಂಚಾರದ ಸಮಯದಲ್ಲಿ ನೀವು ಹೊಸ ಕೆಲಸವನ್ನು ಪ್ರಾರಂಭಿಸಬಹುದು,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇದು ಭವಿಷ್ಯದಲ್ಲಿ ನಿಮಗೆ ಉತ್ತಮ ಲಾಭವನ್ನು ನೀಡುತ್ತದೆ. ಪ್ರೀತಿಯ ಜೀವನದಲ್ಲಿ ರೋಮಾಂಚನ ಇರುತ್ತದೆ. ವಿದ್ಯಾರ್ಥಿಗಳು ಉತ್ತಮ ಯಶಸ್ಸನ್ನು ಪಡೆಯುತ್ತಾರೆ.ಧನು ರಾಶಿಗೆ ಶುಕ್ರನ ಸಂಕ್ರಮಣ ಕಾಲವು ಸಂಪತ್ತಿನ ಮನೆಯಲ್ಲಿ ಇರುತ್ತದೆ. ಶುಕ್ರ ಸಂಚಾರದ ಸಮಯದಲ್ಲಿ ಆರೋಗ್ಯ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯುತ್ತವೆ. ಅಂದುಕೊಂಡ ಕಾರ್ಯಗಳು, ಅರ್ಧಕ್ಕೆ ನಿಂತಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಶುಕ್ರನ ಈ ಬದಲಾವಣೆಯು ಹೂಡಿಕೆಗೆ ಉತ್ತಮವಾಗಿದೆ. ವ್ಯಾಪಾರ, ವ್ಯವಹಾರದಲ್ಲಿ ಸಿಲುಕಿರುವ ಹಣ ನಿಮ್ಮ ಕೈ ಸೇರಲಿದೆ.

ಮಕರ ರಾಶಿ
ಶುಕ್ರನ ಸಾಗಣೆಯು ನಿಮ್ಮ ರಾಶಿ ಚಿಹ್ನೆಗೆ ಶುಭ ಫಲಿತಾಂಶಗಳನ್ನು ತರಲಿದೆ. ಈ ಅವಧಿಯಲ್ಲಿ ಆದಾಯದಲ್ಲಿ ಹಠಾತ್ ಹೆಚ್ಚಳವಾಗಲಿದೆ. ತಂದೆಗೆ ಕ್ಷೇತ್ರದಲ್ಲಿ ಉನ್ನತ ಸ್ಥಾನ ಸಿಗುತ್ತದೆ ಮತ್ತು ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳು ಸಿಗುತ್ತವೆ ಮತ್ತು ವ್ಯಾಪಾರ ವಿಸ್ತರಣೆ ಯೋಜನೆ ಯಶಸ್ವಿಯಾಗಲಿದೆ. ಕುಟುಂಬ ವ್ಯವಹಾರದಲ್ಲಿ ಒಡಹುಟ್ಟಿದವರ ಸಹಕಾರದೊಂದಿಗೆ ಲಾಭ ಹೆಚ್ಚಳವಾಗಬಹುದು. ಸಂಚಾರದ ಸಮಯದಲ್ಲಿ ನಿಮ್ಮ ಸಾಮರ್ಥ್ಯವನ್ನು ತೋರಿಸಲು ನಿಮಗೆ ಅವಕಾಶ ಸಿಗುತ್ತದೆ. ನಿಮ್ಮ ಕೌಶಲ್ಯಗಳು ಹೆಚ್ಚಾಗುತ್ತವೆ. ಕುಟುಂಬದ ವಾತಾವರಣವು ಉತ್ತಮವಾಗಿರುತ್ತದೆ ಮತ್ತು ಹಿರಿಯರ ಆಶೀರ್ವಾದದಿಂದ ನಿಮಗೆ ಒಳ್ಳೆಯದಾಗಲಿದೆ.

Tags: #astrology#saakshatvhoroscopejyotishya
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram