ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಶನಿದೇವರ ದಿವ್ಯದೃಷ್ಟಿ ಈ 4 ರಾಶಿಗಳ ಮೇಲೆ ಬೀಳುವುದರಿಂದ ಇಲ್ಲಿಯತನಕ ಅನುಭವಿಸಿರುವ ಕಷ್ಟಗಳು ದೂರವಾಗುತ್ತದೆ, ಜೀವನದಲ್ಲಿ ಬಾರಿ ಬದಲಾವಣೆ ಮುಟ್ಟಿದ್ದೆಲ್ಲ ಚಿನ್ನ..

Namratha Rao by Namratha Rao
March 11, 2022
in Astrology, Newsbeat, ಜ್ಯೋತಿಷ್ಯ
astrology - saakshatv

astrology - saakshatv

Share on FacebookShare on TwitterShare on WhatsappShare on Telegram

ಶನಿದೇವರ ದಿವ್ಯದೃಷ್ಟಿ ಈ 4 ರಾಶಿಗಳ ಮೇಲೆ ಬೀಳುವುದರಿಂದ ಇಲ್ಲಿಯತನಕ ಅನುಭವಿಸಿರುವ ಕಷ್ಟಗಳು ದೂರವಾಗುತ್ತದೆ, ಜೀವನದಲ್ಲಿ ಬಾರಿ ಬದಲಾವಣೆ ಮುಟ್ಟಿದ್ದೆಲ್ಲ ಚಿನ್ನ..

 

Related posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

July 15, 2026
ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

July 15, 2026

171 ವರ್ಷಗಳ ನಂತರ ಶನಿಮತ್ತು ಸೂರ್ಯ ದೇವನ ಆಶೀರ್ವಾದ ಈ ನಾಲ್ಕು ರಾಶಿಯವರಿಗೆ ಸಿಗಲಿದೆ. ಮುಟ್ಟಿದ್ದೆಲ್ಲ ಚಿನ್ನವಾಗಲಿದೆ ಹಾಗಾದರೆ ಯಾವ ಯಾವ ರಾಶಿಗಳು ಅಂತ ನೋಡೋಣಬನ್ನಿ. ಅದಕ್ಕೂ ಮುನ್ನ ನೀವು ಕೂಡ ಸೂರ್ಯ ದೇವನ ಹಾಗೂ ಶನಿ ದೇವರ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿಹಾಗೂ ಕಾಮೆಂಟ್ ಮೂಲಕ ತಿಳಿಸಿ. ಹೌದು ಭೂಲೋಕದಲ್ಲಿ ಶನಿ ದೇವರಿಗೆ ಸಾಕಷ್ಟು ಜನರುಹೆದರುತ್ತಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಇನ್ನು ಶನಿ ದೇವರ ಕಾಟದ ನಿವಾರಣೆ ಪಡೆದುಕೊಳ್ಳಲು ಶನಿ ದೇವರಿಗೆ ಎಳ್ಳಿನ ಎಣ್ಣೆಯ ಅಭಿಷೇಕ ಮತ್ತುತುಪ್ಪದ ದೀಪವನ್ನು ಹಚ್ಚುವುದು ಸಾಮಾನ್ಯವಾಗಿರುತ್ತದೆ. ಇನ್ನು ಶನಿ ದೇವರು ಕಟ್ಟು ಕ್ರೂರ ಗ್ರಹವಲ್ಲ. ಶನಿ ದೇವರು ಅವವರ ಕರ್ಮಕ್ಕೆಅನುಗುಣವಾಗಿ ಶಿಕ್ಷೆಯನ್ನು ಕೊಡುತ್ತಾರೆ. ಇನ್ನು ಈಗ 171 ವರ್ಷಗಳ ನಂತರ ನಡೆಯುತ್ತಿರುವಂತಹ ಮಹಾ ಸಂಯೋಗದಿಂದ ಈ ನಾಲ್ಕುರಾಶಿಯವರಿಗೆ ಶನಿ ಹಾಗೂ ಸೂರ್ಯ ದೇವರ ಬಹಳಷ್ಟು ಲಾಭ ಸಿಗಲಿದೆ ಮತ್ತು ಇವರ ಜಾತಕವೇ ಬದಲಾಗಲಿದೆ ಹಾಗಾದರೆ ಆ ರಾಶಿಗಳುಯಾವುವು ಎಂದು ನೋಡೋಣ ಬನ್ನಿ.

ಮೊದಲನೇಯದಾಗಿ ಕನ್ಯಾ ರಾಶಿ, ಈ ರಾಶಿಯವರು ಬಹಳ ಪ್ರತಿಭಾವಂತರು ಮತ್ತು ಏನೇಕಷ್ಟಬಂದರೂ ಅದನ್ನು ಎದುರಿಸುವ ಶಕ್ತಿ ಇದೆ ಶನಿ ದೇವರ ಆಶೀರ್ವಾದ ಈ ರಾಶಿಯವರ ಮೇಲೆ ಇರುವುದರಿಂದ ಇವರು ವೃತ್ತಿಯಲ್ಲಿ ಯಶಸ್ಸನ್ನುಪಡೆಯುತ್ತಾರೆ. ಯಾರಿಂದಲೂ ಸಲಹೆ ಮತ್ತು ಸೂಚನೆತೆಗೆದುಕೊಳ್ಳಲು ಇವರಿಗೆಇಷ್ಟ ಆಗುವುದಿಲ್ಲ. ಈ ರಾಶಿಯವರು ಪ್ರತಿಯೊಂದು ಕೆಲಸವನ್ನುತಾವೇ ಮಾಡಬೇಕು ಎನ್ನುವ ಭಾವದವರು. ಶನಿದೇವರ ಆಶೀರ್ವಾದ ಇವರ ಮೇಲೆ ಇರುವುದರಿಂದ ಇವರಿಗೆ ಎಲ್ಲಾ ದೃಷ್ಟಿ ದೋಷಗಳು ನಿವಾರಣೆ ಆಗುತ್ತದೆ. ಕಂಡ ಕನಸುಗಳು ನನಸು ಮಾಡಿಕೊಳ್ಳಲು ಇದು ಸೂಕ್ತವಾದ ಸಮಯ.

astrology - saakshatv

ಇನ್ನು ಎರಡನೆಯದಾಗಿ ವೃಶ್ಚಿಕ ರಾಶಿ ಈ ರಾಶಿಯವರ ಮೇಲೆ ಶನಿ ಮತ್ತು ಸೂರ್ಯ ದೇವನ ಕೃಪೆ ಇರುವುದರಿಂದಇವರ ಅದೃಷ್ಟ ಹೆಚ್ಚು ಆಗಲಿದೆ. ಸಮಾಜ ಸೇವೆ ಮಾಡುವುದರಿಂದಸಮಾಜದಲ್ಲಿ ಒಳ್ಳೆಯ ಸ್ಥಾನ ಸಿಗಲಿದೆ. ಹೊಸಉದ್ಯೋಗವನ್ನು ಮಾಡಲು ಇದು ಒಳ್ಳೆಯ ಸಮಯವಾಗಿದೆ. ಶನಿ ದೇವರದೃಷ್ಟಿ ಇವರ ಮೇಲೆ ಇರುವುದರಿಂದ ಯಾರು ಕೂಡ ಇವರನ್ನ ಏನು ಮಾಡಲು ಸಾಧ್ಯವಿಲ್ಲ.

ಮೂರನೇಯದಾಗಿ ಮಕರ ರಾಶಿ, ಈ ರಾಶಿಯರು ಏನೇ ಕಷ್ಟ ಬಂದರೂ ಒಮ್ಮೆ ಶನಿ ದೇವರನ್ನು ಕಣ್ಣುಮುಚ್ಚಿ ಪ್ರಾರ್ಥನೆ ಮಾಡಿದರೆ ಅವರ ಎಲ್ಲಾ ಕಷ್ಟಗಳು ನಿವಾರಣೆಯಾಗಲಿದೆ. ನಿಮಗೆತೊಂದರೆ ಕೊಡುವವರನ್ನು ಯಾವುದೇ ಕಾರಣಕ್ಕೂ ಹತ್ತಿರಸೇರಿಸಕೊಬೇಡಿ. ಅವರ ಸಹವಾಸನೇ ಬಿಟ್ಟು ಬಿಡಿ. ದೂರ ಪ್ರಯಾಣಮಾಡುವವರು ಸ್ವಲ್ಪ ಎಚ್ಚರದಿಂದ ಇರಿ. ನಿಮ್ಮ ಸಂಗಾತಿ ಮನಸಿನ ಮಾತುಗಳನ್ನುಅರ್ಥ ಮಾಡಿಕೊಳ್ಳಲಿದ್ದಾರೆ. ನಿರುದ್ಯೋಗಿಗಳು ಬಹಳ ಒಳ್ಳೆಯಉದ್ಯೋಗ ಸಿಗಲಿದ್ದು. ಉದ್ಯೋಗ ಸಿಕ್ಕ ನಂತರ ಶನಿ ದೇವರಿಗೆ ತುಪ್ಪದ ದೀಪ ಹಚ್ಚಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕೊನೆಯದಾಗಿ ಸಿಂಹ ರಾಶಿ ಈ ರಾಶಿಯವರಿಗೆ ಶನಿ ಮತ್ತು ಸೂರ್ಯ ದೇವರ ಕೃಪೆ ಇರುವುದರಿಂದಇವರು ಜೀವನದಲ್ಲಿ ಏನಾದರೂ ಒಂದು ಸಾಧನೆಯನ್ನು ಮಾಡಲಿದ್ದಾರೆ. ನಿಮ್ಮಮನೆಯಲ್ಲಿ ಶುಭ ಕಾರ್ಯಗಳು ನೆಡೆಯಲಿದು ನಿಮಗೆ ಸಂತಸ ತಂದುಕೊಡುತ್ತವೆ. ಆರೋಗ್ಯದ ಸಮಸ್ಯೆ ಇದ್ದರೆ ಆರೋಗ್ಯದಲ್ಲಿಚೇತರಿಕೆಕಾಣುತ್ತದೆ. ಮಾನಸಿಕ ಚಿಂತನೆಯಿಂದ ದೂರ ಇಡುವುದು ಒಳ್ಳೆಯದು. ಆತ್ಮೀಯರ ಜೋತೆ ಮಾತ್ರ ವಿಷಯ ಹಂಚಿಕೊಳ್ಳಿ, ಮೂಕಪ್ರಾಣಿಗಳಿಗೆ ತಿಂಡಿ ಕೊಡಿ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

Tags: #astrology#saakshatvjyothishya
ShareTweetSendShare
Join us on:

Related Posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

by Shwetha
July 15, 2026
0

ಕೇಂದ್ರ ಸರ್ಕಾರವು 2030ರ ವೇಳೆಗೆ ಭಾರತವನ್ನು ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ. ಕೇಂದ್ರದ ಮಾಹಿತಿಯ ಪ್ರಕಾರ, 2015ರಿಂದ 2023ರ ಅವಧಿಯಲ್ಲಿ ದೇಶದಲ್ಲಿ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

by Shwetha
July 15, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘಗಳ ಯೋಜನೆ ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯು ಸಾಮಾನ್ಯ ಜನರಿಗಾಗಿ...

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

by Shwetha
July 15, 2026
0

ಸಾಮಾಜಿಕ ಜಾಲತಾಣಗಳಲ್ಲಿ ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಕೆಲ ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾತಂತ್ರ್ಯ ಘೋಷಣೆ, ಹೊಸ ಧ್ವಜ, ರಾಷ್ಟ್ರಗೀತೆ,...

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

by Shwetha
July 15, 2026
0

ಭಾರತವು ವಿಶ್ವಗುರು ಆಗುತ್ತಿದೆ, ಜಗತ್ತೇ ನಮ್ಮತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ ಎಂಬ ಮಾತುಗಳು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಮಾರ್ದನಿಸುತ್ತಿವೆ. ಆದರೆ ಈ ರಂಗು ರಂಗಿನ ಘೋಷಣೆಗಳ...

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

by Shwetha
July 15, 2026
0

ಕರ್ನಾಟಕದ ಯುವ ಸಮೂಹದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram