ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

astrology | ಸಕಲ ರೋಗರುಜನೆಗಳು ಪರಿಹಾರ ನೀಡುವ ಮತ್ತು ಆರೋಗ್ಯ ವೃದ್ಧಿಗಾಗಿ ಮಹಾವಿಷ್ಣುವೇ ಹೇಳಿರುವ ಈ ಒಂದು ಮಂತ್ರವನ್ನು ಉಚ್ಚರಿಸಿ…

Mahesh M Dhandu by Mahesh M Dhandu
February 3, 2022
in Astrology, Newsbeat, ಜ್ಯೋತಿಷ್ಯ
astrology-shree vishnu mantra for good health saaksha tv
Share on FacebookShare on TwitterShare on WhatsappShare on Telegram

astrology | ಸಕಲ ರೋಗರುಜನೆಗಳು ಪರಿಹಾರ ನೀಡುವ ಮತ್ತು ಆರೋಗ್ಯ ವೃದ್ಧಿಗಾಗಿ ಮಹಾವಿಷ್ಣುವೇ ಹೇಳಿರುವ ಈ ಒಂದು ಮಂತ್ರವನ್ನು ಉಚ್ಚರಿಸಿ… astrology-shree vishnu mantra for good health saaksha tv

ನಮಸ್ಕಾರ ಬಂಧುಗಳೇ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ, ಆದರೆ ಕೆಲವರಿಗೆ ಯಾವ ಸಮಸ್ಯೆಗೆ ಯಾವ ರೀತಿಯಾದ ಪರಿಹಾರವನ್ನು ಮಾಡಿಕೊಳ್ಳಬೇಕು ಎನ್ನುವ ಮಾಹಿತಿ ಸರಿಯಾಗಿ ತಿಳಿದಿರುವುದಿಲ್ಲ, ಹಾಗಾಗಿ ಅವರು ಜೀವನದಲ್ಲಿ ತುಂಬಾನೇ ಕಷ್ಟಪಡುತ್ತಿರುತ್ತಾರೆ,

Related posts

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

February 13, 2026
ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

February 13, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆರೋಗ್ಯದ ಸಮಸ್ಯೆ, ಹಣಕಾಸಿನ ಸಮಸ್ಯೆ, ಶತ್ರು ಬಾಧೆ ಇನ್ನಿತರ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಅಂತವರು ನಾವು ಹೇಳುವಂತಹ ಈ ಒಂದು ಶಕ್ತಿಶಾಲಿಯಾದ ಹನುಮಂತನ ಮಂತ್ರವನ್ನು ಪ್ರತಿ ದಿನ ರಾತ್ರಿ ಮಲಗುವ ಮುಂಚೆ ಜಪಿಸುತ್ತಾ ಬಂದರೆ ಸಕಲ ಸಂಕಷ್ಟಗಳು ದೂರವಾಗುತ್ತದೆ, ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯ ಸಮಸ್ಯೆಯಿಂದ ಕೂಡ ಮುಕ್ತಿಯನ್ನು ಹೊಂದಬಹುದು.

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯ ಸೌಭಾಗ್ಯ ಎಂದರೆ ಅದು ಆರೋಗ್ಯದ ಸೌಭಾಗ್ಯ, ಬಿಪಿ ಜೀವನದಲ್ಲಿ ಎಷ್ಟೇ ಹಣವಿದ್ದರೂ ಎಷ್ಟೇ ಸಂಪತ್ತಿದ್ದರೂ ಎಷ್ಟೇ ಪ್ರಶಂಸೇಗಳು ಇದ್ದರೂ ಕೂಡ ಅದನ್ನು ಅನುಭವಿಸಲು ಆರೋಗ್ಯ ಚೆನ್ನಾಗಿ ಇರಬೇಕು, ಹಾಗಾಗಿ ಹಿರಿಯರು ಮಾತಿನಲ್ಲಿ ಹೇಳುವ ಹಾಗೆ ಆರೋಗ್ಯ ಆಯಸ್ಸು ಮತ್ತು ಯಶಸ್ಸು ಈ ಮೂರನ್ನು ಬೇಡಿಕೊ ಎಂದು. ಪ್ರಸ್ತುತ ಜೀವನಶೈಲಿ ಆಹಾರದ ವ್ಯವಸ್ಥೆ ಮಾನಸಿಕ ಒತ್ತಡಗಳು ಕೆಲಸದ ಒತ್ತಡತಗಳು ಹೀಗೆ ಹಲವಾರು ಕಾರಣಗಳಿಂದ ಆರೋಗ್ಯದ ಸಮಸ್ಯೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತಲೇ ಇರುತ್ತದೆ.

ಇನ್ನು ವೈದ್ಯಕೀಯವಾಗಿ ಬಂದು ಆರೋಗ್ಯದ ಸಮಸ್ಯೆಗೆ ಚಿಕಿತ್ಸೆಯನ್ನು ಪಡೆದುಕೊಂಡು ಆರೋಗ್ಯ ಗುಣಮುಖವಾಗಿ ಮತ್ತೊಂದು ಅನಾರೋಗ್ಯದ ಸಮಸ್ಯೆ ಎದುರಾಗುವ ಅಂತಹ ಪರಿಸ್ಥಿತಿಯಲ್ಲಿ ನಾವು ಇದ್ದೇವೆ, ಪ್ರಸ್ತುತ ನಾವು ನೋಡುತ್ತಿರುವ ಹಾಗೆ ಗೋವಿನಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾಕಷ್ಟು ಜನರಲ್ಲಿ ಭಯ ಉಂಟಾಗಿದೆ, ಭಯದಿಂದಲೇ ಎಷ್ಟು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಇನ್ನು ಎಷ್ಟೋ ಜನರು ಸಾವನ್ನಪ್ಪಿದ್ದಾರೆ, ಈ ರೀತಿಯಾಗಿ ಅನಾರೋಗ್ಯದ ಸಮಸ್ಯೆಗಳು ದೂರವಾಗಬೇಕು ಆರೋಗ್ಯ ವೃದ್ಧಿಯಾಗಬೇಕು ವಿಶೇಷವಾಗಿ ಮಾನಸಿಕ ಒತ್ತಡಗಳು ನಿವಾರಣೆಯಾಗಬೇಕು ಎಂದರೆ ಪ್ರತಿನಿತ್ಯ ಮಹಾವಿಷ್ಣುವೇ ಹೇಳಿದಂತಹ ಈ ಒಂದು ಧನ್ವಂತರಿ ಮಂತ್ರವನ್ನು ಪಠಿಸಬೇಕು

ಹಾಗಾದರೆ ಆ ಒಂದು ಮಂತ್ರ ಯಾವುದು ಎಂದು ನೋಡೋಣ. ಈ ಒಂದು ಮಂತ್ರವನ್ನು ಮಹಾವಿಷ್ಣುವೇ ಧನ್ವಂತರಿ ರೂಪದಲ್ಲಿ ದೇವತೆಗಳ ರೋಗಗಳಿಗೆ ಚಿಕಿತ್ಸೆಯನ್ನು ನೀಡಲು ಅವತಾರ ಎತ್ತಿದರು ಎಂದು ಹೇಳಲಾಗುತ್ತದೆ, ಹಾಗಾದರೆ ಈ ಒಂದು ಮಂತ್ರ ಯಾವುದು ಎಂದರೆ, ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತಕಲಶ ಹಸ್ತಾಯ ವಜ್ರಜಲೌಕ ಹಸ್ತಾಯ ಸರ್ವಾಮಯವಿನಾಶನಾಯ ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣವೇ ಸ್ವಾಹಾ”. ಈ ಒಂದು ಮಂತ್ರವನ್ನು ಪ್ರತಿನಿತ್ಯ ಕೂಡ ಪಠಿಸುವುದರಿಂದ ಅನಾರೋಗ್ಯದ ಸಮಸ್ಯೆಗಳು ನಿವಾರಣೆಯಾಗುತ್ತವೆ ದಿನದಿಂದ ದಿನಕ್ಕೆ ಆರೋಗ್ಯವೃದ್ಧಿಯಾಗುತ್ತದೆ. ಎಷ್ಟು ಸಮಸ್ಯೆಗಳಲ್ಲಿ ಔಷಧಿಯಿಂದ ಗುಣವಾಗದ ಅಂತಹ ಸಮಸ್ಯೆಗಳು ಮಂತ್ರ ಪಠನೆಯಲ್ಲಿ ಗುಣವಾಗಿರುವ ಉದಾಹರಣೆಗಳು ಇದೆ.

astrology-shree vishnu mantra for good health saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಒಂದು ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ನಮ್ಮ ದೇಹದಲ್ಲಿ ಮತ್ತು ಮಾನಸಿಕವಾಗಿ ಸಕಾರಾತ್ಮಕ ಅಂಶಗಳು ಹೆಚ್ಚಾಗುತ್ತದೆ, ಈಗಾಗಲೇ ಇರುವಂತಹ ಅನಾರೋಗ್ಯದ ಸಮಸ್ಯೆಗಳು ದಿನದಿಂದ ದಿನಕ್ಕೆ ಕ್ರಮೇಣವಾಗಿ ಕಡಿಮೆಯಾಗುತ್ತಿದೆ ಆರೋಗ್ಯವೂ ಕೂಡ ವೃದ್ಧಿಯಾಗುತ್ತದೆ.

ಅಷ್ಟೇ ಅಲ್ಲದೆ ಯಾವುದೇ ರೀತಿಯ ನೋವಾಗಿದೆ ಸಮಸ್ಯೆ ಇಲ್ಲದೆ ಇರುವವರು ಕೂಡ ಈ ಒಂದು ಮಂತ್ರವನ್ನು ಹೇಳುವುದರಿಂದ ಮುಂದೆಯೂ ಕೂಡ ಯಾವುದೇ ರೀತಿ ಅನಾರೋಗ್ಯದ ಸಮಸ್ಯೆಗಳು ಬರದಂತೆ ಇದು ನಿಮಗೆ ಆರೋಗ್ಯ ರಕ್ಷಕವಚವಾಗಿ ಕೆಲಸ ಮಾಡುತ್ತದೆ.

ಹಾಗಾಗಿ ಪ್ರತಿಯೊಬ್ಬರೂ ಆರೋಗ್ಯದ ರಕ್ಷಣೆ ಮತ್ತು ಆರೋಗ್ಯದ ವೃದ್ಧಿಗಾಗಿ ಒಂದು ಧನ್ವಂತರಿ ಮಂತ್ರವನ್ನು ಪ್ರತಿನಿತ್ಯ ಪಠಿಸುವುದು ಒಳ್ಳೆಯದು

Tags: #Saaksha TVastrolagydaily astrologyHealth
ShareTweetSendShare
Join us on:

Related Posts

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

KMF -S- Recruitment:ನಂದಿನಿ ಹಾಲು ಒಕ್ಕೂಟದಲ್ಲಿ ಕೆಲಸ ಖಾಲಿ ಇದೆ: 194 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ ;10ನೇ ತರಗತಿ ಪಾಸಾದವರಿಗೂ ಅವಕಾಶ

KMF -S- Recruitment:ನಂದಿನಿ ಹಾಲು ಒಕ್ಕೂಟದಲ್ಲಿ ಕೆಲಸ ಖಾಲಿ ಇದೆ: 194 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ ;10ನೇ ತರಗತಿ ಪಾಸಾದವರಿಗೂ ಅವಕಾಶ

by Shwetha
February 13, 2026
0

ಕರ್ನಾಟಕದಲ್ಲಿ ಸರ್ಕಾರಿ ಅಥವಾ ಸಹಕಾರಿ ವಲಯದಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಜನತೆಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ...

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

by Shwetha
February 13, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram