Tuesday, February 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology ಲಕ್ಷ್ಮಿದೇವಿಯನ್ನು ಒಲಿಸಿಕೊಳ್ಳಲು ಯಾವ ವಿಧಾನಗಳನ್ನು ಅನುಸರಿಸಬೇಕು ನಿಮಗೆ ಗೋತ್ತಾ..

Astrology ಹೌದು ಸಾಮಾನ್ಯವಾಗಿ ಎಲ್ಲರ ಜೀವನದಲ್ಲಿ ಕೂಡ ಒಂದಲ್ಲ ಒಂದು ರೀತಿಯಲ್ಲಿ ಕಷ್ಟಗಳು ಇರುತ್ತವೆ ಆದರೆ ಅದನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ ಎನ್ನುವುದು ನಮಗೆ ತಿಳಿದಿರಬೇಕು ಆದ್ದರಿಂದ ನಾವು ಇಂದು ಅವುಗಳನ್ನು ಯಾವ ರೀತಿಯಾಗಿ ಪರಿಹಾರವನ್ನು ಮಾಡಿಕೊಳ್ಳಬೇಕು

Ranjeeta MY by Ranjeeta MY
November 28, 2022
in Astrology, Newsbeat, ಜ್ಯೋತಿಷ್ಯ
Astrology

Astrology

Share on FacebookShare on TwitterShare on WhatsappShare on Telegram

Astrology
ಲಕ್ಷ್ಮಿಯ ಮುಂದೆ ಈ ವಿಧಾನದ ಮಂತ್ರಸಾರವನ್ನು
ಹೇಳಿದರೆ ಸಾಕು ಸಮಸ್ಯೆಗಳು ದೂರವಾಗುತ್ತದೆ…!

ನಮಸ್ಕಾರ ಸ್ನೇಹಿತರೆ ನಾವು ಇಂದು ಹೇಳುವಂತಹ ಈ ಒಂದು ಮಾಹಿತಿಯಲ್ಲಿ ನೀವೇನಾದರೂ ಈ ಒಂದು ಹೂವನ್ನು ಉಪಯೋಗಿಸಿಕೊಂಡು ಪೂಜೆಯನ್ನು ಮಾಡಿದರೆ ಸಾಕು ನಿಮ್ಮ ಜೀವನದಲ್ಲಿ ಇರುವಂತಹ ಸಕಲ ಸಂಕಷ್ಟಗಳು ದೂರವಾಗುತ್ತವೆ ಎನ್ನುವ ಮಾಹಿತಿಯನ್ನು ನಾನು ನಿಮಗೆ ಇಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಸ್ನೇಹಿತರೆ.

Related posts

Aaron Finch

Aaron Finch : ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆ್ಯರನ್ ಫಿಂಚ್ ವಿದಾಯ – ಏಕದಿನ ಬಳಿಕ T20ಯಿಂದಲೂ ನಿವೃತ್ತಿ…

February 7, 2023
Bihar Railway Track

Bihar : ಮೊಬೈಲ್ ಟವರ್ ಬಳಿಕ, 2 ಕಿ.ಮೀ ರೈಲ್ವೆ ಹಳಿಯನ್ನೇ ಕದ್ದ ಕಳ್ಳರು…. 

February 7, 2023

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹೌದು ಸಾಮಾನ್ಯವಾಗಿ ಎಲ್ಲರ ಜೀವನದಲ್ಲಿ ಕೂಡ ಒಂದಲ್ಲ ಒಂದು ರೀತಿಯಲ್ಲಿ ಕಷ್ಟಗಳು ಇರುತ್ತವೆ ಆದರೆ ಅದನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ ಎನ್ನುವುದು ನಮಗೆ ತಿಳಿದಿರಬೇಕು ಆದ್ದರಿಂದ ನಾವು ಇಂದು ಅವುಗಳನ್ನು ಯಾವ ರೀತಿಯಾಗಿ ಪರಿಹಾರವನ್ನು ಮಾಡಿಕೊಳ್ಳಬೇಕು ಯಾವ ರೀತಿ ಪರಿಹಾರ ಮಾಡಿಕೊಂಡರೆ ಜೀವನದಲ್ಲಿ ಒಳ್ಳೆಯ ದಿನಗಳು ನಮ್ಮದಾಗುತ್ತದೆ ಎನ್ನುವ ಮಾಹಿತಿಯನ್ನು ನಾವು ತಿಳಿಯೋಣ ಸ್ನೇಹಿತರೆ. ಹೌದು ಸಾಮಾನ್ಯವಾಗಿ ಎಲ್ಲರೂ ಕೂಡ ಮನೆಯಲ್ಲಿ ಲಕ್ಷ್ಮೀದೇವಿ ಆರಾಧನೆಯನ್ನು ಮಾಡುತ್ತಾರೆ

ಬಂಧುಗಳೇ ನಮಸ್ಕಾರ ಇವತ್ತಿನ ಲೇಖನದಲ್ಲಿ ನಿಮಗೆ ಒಂದು ಮಂತ್ರದ ಜೊತೆಗೆ ಒಂದು ಉಪಾಯವನ್ನು ನಾವು ಇಲ್ಲಿ ಹೇಳುತ್ತೇವೆ ಈ ಒಂದು ಉಪಾಯವನ್ನು ಈ ಒಂದು ಮಂತ್ರದ ಜೊತೆ ಮಾಡಿದರೆ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಹಣಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಇದ್ದರೂ ಕೂಡ ಆ ಸಮಸ್ಯೆ ಆದಷ್ಟು ಬೇಗ ಕಮ್ಮಿ ಆಗುತ್ತದೆ ಅಂತ ಹೇಳಬಹುದು ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಹಾಗೂ ಈ ಮಾಹಿತಿಯನ್ನು ನಿಮ್ಮ ಫ್ರೆಂಡ್ಸ್ ಹಾಗೂ ನಿಮ್ಮ ಫ್ಯಾಮಿಲಿ ಜೊತೆ ಶೇರ್ ಮಾಡಿಕೊಳ್ಳಲು ಮರೆಯಬೇಡಿ ಸ್ನೇಹಿತರೆ ಈ ಒಂದು ಉಪಾಯವನ್ನು ನೀವು ಶುಕ್ರವಾರದ ದಿನ ಮಾಡಿದರೆ ತುಂಬಾನೆ ಒಳ್ಳೆಯದು ಅಂತ ಹೇಳಬಹುದು ಈ ಒಂದು ಉಪಾಯವನ್ನು ಹೇಗೆ ಮಾಡಬೇಕು ಎಂದರೆ

ಈ ಉಪಾಯಕ್ಕೆ ಮೊದಲು ಒಂದು ಬಿಳಿ ಹಾಳೆ ಬೇಕಾಗುತ್ತದೆ ವೈಟ್ ಶೀಟ್ ಬೇಕಾಗುತ್ತದೆ ಇದರ ಮೇಲೆ ನಿಮ್ಮ ಕಷ್ಟಗಳನ್ನು ಬರೆಯಬೇಕಾಗುತ್ತದೆ ಯಾವುದೇ ವೆಂದು ವಿಚಾರದಲ್ಲಿ ಕಷ್ಟ ಇದ್ದರೆ ಅದರಲ್ಲೂ ಮುಖ್ಯವಾಗಿ ಹಣಕ್ಕೆ ಸಂಬಂಧಪಟ್ಟ ಕಷ್ಟಗಳು ಇದ್ದಾಗ ಅದನ್ನು ನೀವು ಇದರಲ್ಲಿ ಬರೆಯಬೇಕಾಗುತ್ತದೆ ಈ ಒಂದು ಕಷ್ಟವನ್ನು ಬರೆದನಂತರ ಏನು ಮಾಡಬೇಕು ಅಂದರೆ ಈ ಪೇಪರನ್ನು ಕೈಯಲ್ಲಿ ಹಿಡಿದುಕೊಂಡು ನಿಮ್ಮ ಕಷ್ಟಗಳನ್ನು ಬರೆದ ಈ ಪೇಪರನ್ನು ದೇವರ ಮನೆಯಲ್ಲಿ ತೆಗೆದುಕೊಂಡು ಹೋಗಿ ಇಡಬೇಕಾಗುತ್ತದೆ ಇದಾದಮೇಲೆ ಲಕ್ಷ್ಮಿಯ ಫೋಟೋದ ಮುಂದೆ ಅದರ ಮುಂದೆ ಒಂದು ದೀಪವನ್ನು ಹಚ್ಚಬೇಕಾಗುತ್ತದೆ ಹಚ್ಚಿದ ನಂತರ ಈ ಒಂದು ಮಂತ್ರವನ್ನು ನೀವು ಹೇಳಬೇಕಾಗುತ್ತದೆ ಅದಕ್ಕಿಂತ ಮೊದಲು ನೀವು ಮೊದಲು ವಿನಾಯಕನಿಗೆ ಪೂಜೆ ಮಾಡಬೇಕಾಗುತ್ತದೆ ವಿನಾಯಕನಿಗೆ ಪೂಜೆ ಮಾಡಿದ ನಂತರ ಈ ಮಂತ್ರವನ್ನು ಲಕ್ಷ್ಮಿಯನ್ನು ನೆನೆಸಿಕೊಂಡು

ಈ ಚಿಕ್ಕ ಮಂತ್ರವನ್ನು ಹೇಳಬೇಕಾಗುತ್ತದೆ ಈ ಮಂತ್ರವನ್ನು 21 ಬಾರಿ ಹೇಳಬೇಕಾಗುತ್ತದೆ ಆ ಮಂತ್ರ ಹೀಗಿದೆ ನೋಡಿ ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀ ಸಿದ್ಧ ಲಕ್ಷ್ಮಿಯೇ ನಮಃ ಸ್ನೇಹಿತರೆ ಈ ಮಂತ್ರವನ್ನು 21 ಬಾರಿ ನೀವು ಜೆಪಿಸಬೇಕಾಗುತ್ತದೆ ಜಪಿಸಿದ ಮೇಲೆ ಈ ಪೇಪರ್ ಇರುತ್ತಲ್ಲ ಅದರ ಮೇಲೆ ದೇವರ ಮನೆಯಲ್ಲಿ ಇರುವ ಕುಂಕುಮವನ್ನು ಸ್ವಲ್ಪ ಹಾಕಿ ಬಿಟ್ಟು ಈ ಪೇಪರನ್ನು ಸುಡಬೇಕಾಗುತ್ತದೆ ಸುಡಬೇಕಾದರೆ ನೀವು ಏನು ಪ್ರಾರ್ಥನೆ ಮಾಡಿಕೊಳ್ಳಬೇಕು ಎಂದರೆ ಪೇಪರ್ ಹೇಗೆ ಸುಡುತ್ತಾ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇದೆಯೋ ಅದರಲ್ಲಿ ಬರೆದಿರುವ ಕಷ್ಟಗಳು ಹೇಗೆ ಸುಡುತ್ತಾ ಇದೆಯೋ ಅದೇ ರೀತಿ ನಮ್ಮ ಮನೆಯಲ್ಲಿ ಇರುವ ಕಷ್ಟಗಳು ಕೂಡ ನಾಶವಾಗುವ ರೀತಿ ಮಾಡು ಅಂತ ದೇವರಲ್ಲಿ ಕೇಳಿಕೊಳ್ಳಬಹುದು ಇದರಿಂದ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಹಣಕ್ಕೆ ಸಂಬಂಧಪಟ್ಟ ಕಷ್ಟಗಳು ಇದೆ ಅಂದರೆ ನಿಮಗೆ ಆದಷ್ಟು ಬೇಗ ಈ ಕಷ್ಟಗಳು ಕಮ್ಮಿ ಆಗುತ್ತವೆ ಅಂತಾನೆ ಹೇಳಬಹುದು ಉಪಾಯವನ್ನು ಮಾಡಿದ ನಂತರ ಬೂದಿಯನ್ನು ಏನು ಮಾಡಬೇಕು ಅಂದರೆ ಈ ಬೂದಿಯನ್ನು ನೀವು ಇಟ್ಟುಕೊಳ್ಳಬಾರದು ಇದನ್ನು ದೂರ ಇಡಬೇಕು ಇದರಿಂದ ನಿಮ್ಮ ಕಷ್ಟಗಳು ದೂರವಾಗುತ್ತದೆ ಸ್ನೇಹಿತರೆ ಇವತ್ತಿನ ಈ ಲೇಖನ ನಿಮಗೆ ಇಷ್ಟ ಇದ್ದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: #astrology
ShareTweetSendShare
Join us on:

Related Posts

Aaron Finch

Aaron Finch : ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆ್ಯರನ್ ಫಿಂಚ್ ವಿದಾಯ – ಏಕದಿನ ಬಳಿಕ T20ಯಿಂದಲೂ ನಿವೃತ್ತಿ…

by Naveen Kumar B C
February 7, 2023
0

ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆ್ಯರನ್ ಫಿಂಚ್ ವಿದಾಯ – ಏಕದಿನ ಬಳಿಕ T20ಯಿಂದಲೂ ನಿವೃತ್ತಿ… T20I ಕ್ರಿಕೆಟ್‌ನ ಇತಿಹಾಸದಲ್ಲಿ ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿರುವ ಆ್ಯರನ್...

Bihar Railway Track

Bihar : ಮೊಬೈಲ್ ಟವರ್ ಬಳಿಕ, 2 ಕಿ.ಮೀ ರೈಲ್ವೆ ಹಳಿಯನ್ನೇ ಕದ್ದ ಕಳ್ಳರು…. 

by Naveen Kumar B C
February 7, 2023
0

Bihar : ಮೊಬೈಲ್ ಟವರ್ ಬಳಿಕ, 2 ಕಿ.ಮೀ ರೈಲ್ವೆ ಹಳಿಯನ್ನೇ ಕದ್ದ ಕಳ್ಳರು…. ಸುಮಾರು 2 ಕಿ.ಮೀ ರೈಲ್ವೆ ಹಳಿಯನ್ನ ದುಷ್ಕರ್ಮಿಗಳು ಕಳ್ಳತನ ಮಾಡಿರುವ ಪ್ರಕರಣ ...

Rama Sitha

Astrology : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಉಪಾಯ… 

by Naveen Kumar B C
February 6, 2023
0

ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಉಪಾಯ... ಭಾರತೀಯ ಸಂಸ್ಕೃತಿಯ ಉಳಿವಿಗೆ ಗೃಹಸ್ಥಜೀವನ ಸುಭದ್ರವಾದ ಅಡಿಪಾಯ ಒದಗಿಸುವಂಥದ್ದು. ಆದರೆ ಈಗೀಗ ಆ ಗೃಹಸ್ಥ ಜೀವನದಲ್ಲಿ ದಾಂಪತ್ಯಜೀವನದಲ್ಲಿ ಹೆಚ್ಚಾಗಿ...

Bks varma

B. K. S Varma : ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ… 

by Naveen Kumar B C
February 6, 2023
0

ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ…   ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನರಾಗಿದ್ದಾರೆ.  ಕಳೆದ ಮೂರು ತಿಂಗಳಿಂದ ಆರೋಗ್ಯ ಸಂಬಂಧಿ...

 Ricky kej  

 Ricky kej  : ಸತತ ಮೂರನೇ ಭಾರಿಗೆ ಗ್ರ್ಯಾಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡಿಗ… 

by Naveen Kumar B C
February 6, 2023
0

 Ricky kej  : ಸತತ ಮೂರನೇ ಭಾರಿಗೆ ಗ್ರ್ಯಾಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡಿಗ…   ಬೆಂಗಳೂರು ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್  ಸತತ ಮೂರನೇ  ಭಾರಿಗೆ ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Aaron Finch

Aaron Finch : ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆ್ಯರನ್ ಫಿಂಚ್ ವಿದಾಯ – ಏಕದಿನ ಬಳಿಕ T20ಯಿಂದಲೂ ನಿವೃತ್ತಿ…

February 7, 2023
Bihar Railway Track

Bihar : ಮೊಬೈಲ್ ಟವರ್ ಬಳಿಕ, 2 ಕಿ.ಮೀ ರೈಲ್ವೆ ಹಳಿಯನ್ನೇ ಕದ್ದ ಕಳ್ಳರು…. 

February 7, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram