ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಅಭ್ಯಂಜನ ಸ್ನಾನ ಯಾವ ಸಮಯದಲ್ಲಿ ಮಾಡಬೇಕು.. ಈ ಮಂತ್ರವನ್ನು ಹೇಳುತ್ತಾ ಸ್ನಾನ ಮಾಡಿದರೆ ಆರೋಗ್ಯ ಅಖಂಡ ಐಶ್ವರ್ಯ

ಈ ರೀತಿ ಮಾಡಿದರೆ ಲಾಭ ಗ್ಯಾರಂಟಿ

Author2 by Author2
April 15, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ನಮಸ್ಕಾರ ಸ್ನೇಹಿತರೇ ನಮ್ಮ ಸಂಪ್ರದಾಯ ಕೆಲವೊಂದಿಷ್ಟು ಆಚಾರ ನೀತಿ ನಿಯಮಗಳನ್ನು ತಿಳಿಸಿದೆ ನಮ್ಮ ಸಂಪ್ರದಾಯದಲ್ಲಿ ರಾತ್ರಿ ಮಲಗಿ ಬೆಳಗ್ಗೆ ಎದ್ದ ತಕ್ಷಣ ಬಲಭಾಗದಲ್ಲಿ ದೇವರ ಪೂಟೋ ನೋಡಿ ನಂತರ ಎರಡು ಕೈಗಳನ್ನು ಉಜ್ಜಿ ಜೋಡಿಸಿ
ಕರಾಗ್ರೀವ ವಸತಿ ಲಕ್ಷ್ಮಿ ಕರಮಧ್ಯ ಸರಸ್ವತಿ ಕರ ಮೂಲೆ ಸ್ಥಿತಿಗೌರಿ ಪ್ರಭಾದೇ ಕಾರ್ಯದರ್ಶಿನಂ
ತಲೆಯ ಮೇಲೆ ಎಣ್ಣೆ ಶಾಸ್ತ್ರ ಮಾಡುವಾಗ ಸಪ್ತ ಚಿರಂಜೀವಿಗಳ ನಮನ ಮಾಡಿಕೊಳ್ಳಬೇಕು ಅದರಿಂದ ಆಯಸ್ಸು ವೃದ್ಧಿಯಾಗುತ್ತದೆ ಅಶ್ವತ್ಥಾಮ, ವ್ಯಾಸ, ಕೃಪಾ, ವಾಲಿ, ವಿಭಿಷಣ, ರಾಮ , ಆಂಜನೇಯ
ನಂತರ ಶುಚಿಭೂತರಾಗುವುದು ಅಂದರೆ ಸ್ನಾನವನ್ನು ಮಾಡುವುದು ಸ್ನಾನಕ್ಕೆ ಬಹಳ ವಿಶೇಷತೆ ಇದೆ ಯಾಕೆ ಅಂದರೆ ಸ್ನಾನದ ಸಮಯವನ್ನು ಬಹಳ ವಿಶೇಷವಾಗಿ ಉಲ್ಲೇಖ ಮಾಡಿದ್ದಾರೆ ನಮ್ಮ ಸುಪ್ರದಾಯದಲ್ಲಿ ಅದರಲ್ಲಿ ಮುಖ್ಯವಾದದ್ದು ಮೊದಲನೆಯದು ದೇವತಾ ಸ್ನಾನ ಅಂತ ಹೇಳುತ್ತಾರೆ ಅಂದರೆ ಯಾವಾಗಲೂ ಕೂಡ ನಮ್ಮ ಹಿಂದಿನ ಜನರು ನಮ್ಮ ಹಿರಿಯರು ಒಂದು ಆಚಾರವನ್ನು ರೂಢಿ ಮಾಡಿಕೊಂಡು ಬಂದಿದ್ದರು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತಕ್ಕೆ ಏಳುವುದು ಹಾಗೆ ಬೆಳಿಗ್ಗೆ ಎದ್ದ ತಕ್ಷಣ ಶುಚಿಭೂತರಾಗುವುದು ನಿತ್ಯ ಕರ್ಮಾದಿಗಳನ್ನು ಮುಗಿಸಿದ ನಂತರ ಸ್ನಾನ ಮಾಡುವುದು ಕಡ್ಡಾಯ ಅಂತ ಅವರು ಆಚರಿಸುತ್ತಾ ಬಂದಿದ್ದರು ಆದರೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

January 24, 2026
ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

January 24, 2026

ಈ ಸ್ನಾನದಲ್ಲಿ ನಾಲ್ಕು ಬಗೆಯ ಸ್ನಾನಗಳಿವೆ ಅದು ಯಾವುವು ಎಂದರೆ ಮೊದಲನೆಯದು ದೇವತಾಸ್ನಾನ ಎರಡನೆಯದು ಋಷಿ ಸ್ನಾನ ಮೂರನೆಯದು ಮಾನವರು ಸಾಮಾನ್ಯವಾಗಿ ಮಾಡುವಂತಹ ಸ್ನಾನ ಇನ್ನು ನಾಲ್ಕನೆಯದು ರಾಕ್ಷಸನ ಸ್ನಾನ ಈ ರೀತಿಯಾಗಿ ನಾಲ್ಕು ಬಗೆಯ ಸ್ನಾನಗಳನ್ನು ನಮ್ಮ ಸಂಪ್ರದಾಯದಲ್ಲಿ ವಿವರಿಸಿದ್ದಾರೆ ಮುಖ್ಯವಾಗಿ ನಾವು ಎಷ್ಟೋ ಜನ ಬೆಳಿಗ್ಗೆ ಎದ್ದು ಕೆಲವು ತಪ್ಪುಗಳನ್ನು ಮಾಡುತ್ತೇವೆ ಕೆಲವರು ಬೆಳಿಗ್ಗೆ 6:00 ನಂತರ ಇನ್ನ ಬೆಳಿಗ್ಗೆ 11 ಗಂಟೆಯ ನಂತರ ಇಲ್ಲ ಅಂದರೆ ಮಧ್ಯಾಹ್ನ ಯಾವಾಗ ಸಿಕ್ಕಾವಗಾ ಆವಾಗ ಸ್ನಾನ ಮಾಡುವುದು ಈ ಸಮಯದಲ್ಲಿ ಸ್ನಾನ ಮಾಡುವುದರಿಂದ ಕಷ್ಟಗಳು ಸಮಸ್ಯೆಗಳು ಹೆಚ್ಚಾಗುತ್ತವೆ ನೀವು ಎಷ್ಟೇ ಸಂಪಾದನೆ ಮಾಡಿದರೂ ಕೂಡ ಕೈಯಲ್ಲಿ ಹಣ ನಿಲ್ಲುವುದಿಲ್ಲ ನಾನಾ ರೀತಿಯ ಕಿರಿಕಿರಿ ಕೆಟ್ಟ ಆಲೋಚನೆಗಳು ಉಂಟಾಗುತ್ತವೆ

ನಿಮ್ಮನ್ನು ಪ್ರೀತಿಸುವವರು ನಿಮಗೆ ಸಿಗುತ್ತಿಲ್ಲವೇ?
ನಿಮಗೆ ಮದುವೆಯಾಗುತ್ತಿಲ್ಲವೇ? ಮಕ್ಕಳಾಗದೇ ಕೊರಗುತ್ತಿದ್ದೀರಾ? ಗಂಡ ಹೆಂಡತಿ ಜಗಳವೇ? ಅತ್ತೆ-ಸೊಸೆ ಕಾಟ, ನಾದಿನಿಯರ ಪಿತೂರಿಗೆ ನೊಂದಿದ್ದೀರಾ? ಕುಟುಂಬ ಕಲಹ ತಾರಕ್ಕೆರುತ್ತಿದ್ದೀಯಾ? ಗಂಡನಿಗೆ ಬೇರೆ ಸಂಬಂಧವಿದೆಯಾ? ಹೆಂಡತಿಗೆ ಮತ್ತೊಬ್ಬರ ಸಹಾವಾಸವೇ? ಶತ್ರುಗಳ ಕಾಟಕ್ಕೆ ನಷ್ಟದಲ್ಲೀದ್ದಾರಾ? ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆಯೇ? ಬಿಜಿನೆಸ್ ನಡಿಯುತ್ತಿಲ್ಲವೇ? ಮನೆ ಕಟ್ಟಲಾಗುತ್ತಿಲ್ಲವೇ? ಪ್ರತಿ ಹೆಜ್ಜೆಗೂ ತೊಂದರೆಯೇ? ಅದೆಂಥದ್ದೇ ಕೆಡಕಿರಲಿ, ತೊಂದರೆಯಿರಲಿ ವಶೀಕರಣದ ಮೂಲಕ ನಿಮ್ಮ ಸಮಸ್ಯೆಗೆ ಇಲ್ಲಿದೆ ಪರಿಹಾರ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಜಾತಕ ಭಾವಚಿತ್ರದ ಆಧಾರದ ಮೇಲೆ ಖಚಿತ ಜ್ಯೋತಿಷ್ಯ ನಿಶ್ಚಿತ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠದ ತಾಂತ್ರಿಕ್ ವಿದ್ಯೆ ಮೂಲಕ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ಅವರಿಂದ ನಿಮ್ಮ ಎಂಥದೇ ನಿಗೂಢ ಸಮಸ್ಯೆಗಳಿಗೂ ಪರಿಹಾರ ನೀಡಲಿದ್ದಾರೆ.

ಇದು ಸಾಮಾನ್ಯವಾಗಿ ರಾಕ್ಷಸ ಸ್ನಾನ ಇದಕ್ಕೆ ಹೆಸರು ಬಂತು ರಾಕ್ಷಸರಲ್ಲಿ ಇರುವ ಒಂದು ಥಾಮಸಗುಣ ನಮ್ಮಲ್ಲಿ ಉಂಟಾಗುತ್ತದೆ ರಾಕ್ಷಸ ಸ್ನಾನ ಮಾಡುವುದರಿಂದ ಎಂದಿಗೂ ಏಳಿಗೆ ಕಾಣುವುದಕ್ಕೆ ಆಗುವುದಿಲ್ಲ ಅಂತ ಹೇಳುತ್ತಾರೆ ನಮ್ಮ ಹಿರಿಯರು ಸ್ನಾನ ಮಾಡಬೇಕು ವಿಶೇಷವಾಗಿ ಬೆಳಗ್ಗೆ ಎದ್ದು ಬೆಳಿಗ್ಗೆ ಎದ್ದು ಅಂದಿನ ಕೆಲಸ ಕಾರ್ಯಗಳನ್ನು ಮುಗಿಸಿ ನಿತ್ಯ ಕರ್ಮವನ್ನು ಮುಗಿಸಿ ನಾವು ಯಶಸ್ಸನ್ನು ಪಡೆಯಬೇಕು ನಾವು ಅಂದುಕೊಂಡಂತಹ ಕೆಲಸಗಳನ್ನು ಕೈಗೂಡಿಸಿಕೊಳ್ಳಬೇಕು ಆಗಿ ನಮಗೆ ನಮ್ಮ ಇಷ್ಟಾರ್ಥಗಳು ಸಿದ್ದಿಸಬೇಕು ಅಂದರೆ ಬೆಳಗಿನ ಜಾವ 3:00ಯಿಂದ 4:00 ಒಳಗೆ ಸ್ನಾನ ಮಾಡಿದರೆ ಒಳ್ಳೆಯದು ಅಂತ ಹೇಳುತ್ತಾರೆ ಹಾಗೆ

ಈ ಸಮಯದಲ್ಲಿ ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ದೇವರ ವಿಗ್ರಹಗಳಿಗೆ ಅತ್ಯುತ್ತಮವಾದ ಅಭಿಷೇಕ ಗಂಗಾಜಲ ಇತ್ಯಾದಿಗಳಿಂದ ಪೂಜೆಯನ್ನು ಮಾಡುವಂತಹ ಸಮಯ ಈ ಸಮಯದಲ್ಲಿ ಸಾಮಾನ್ಯವಾಗಿ ದೇವತೆಗಳು ಭೂಮಿಗೆ ಇಳಿಯುತ್ತಾರೆ ಅಂತ ಹೇಳುತ್ತಾರೆ

ಸ್ನಾನವನ್ನು ಮಾಡುವಾಗ ಹೇಳಬೇಕಾದ ಶ್ಲೋಕಗಳು

ಗಂಗೇ ಚ ಯಮುನೆ ಚೈವ ಗೋದಾವರೀ ಸರಸ್ವತೀ
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು

– ನಾರದಪುರಾಣ, ಪೂರ್ವಭಾಗ, ಪಾದ ೧, ಅಧ್ಯಾಯ ೨೭, ಶ್ಲೋಕ ೩೩

ಅರ್ಥ : ಹೇ ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದೆ, ಸಿಂಧು ಮತ್ತು ಕಾವೇರಿ ನದಿಗಳೇ ನೀವೆಲ್ಲರೂ ನನ್ನ ಸ್ನಾನದ ನೀರಿನಲ್ಲಿ ಅವತರಿಸಿ.

ಈ ಸಮಯದಲ್ಲಿ ಮನುಷ್ಯರು ಸಾಮಾನ್ಯವಾಗಿ ಸ್ನಾನ ಮಾಡಿದ್ದೆ ಆದರೆ ದೈವಬಲ ಅನ್ನುವುದು ಜೀವನದಲ್ಲಿ ಹೆಚ್ಚಾಗುತ್ತದೆ ಕಷ್ಟ ನಷ್ಟಗಳು ಕಳೆಯುತ್ತವೆ ಯಶಸ್ಸು ಉಂಟಾಗುತ್ತದೆ ಸುಖ ಸಮೃದ್ಧಿ ಇರುತ್ತದೆ ಎಷ್ಟೋ ಕಷ್ಟಗಳು ತೊಲಗುತ್ತವೆ ಮನುಷ್ಯ ಸ್ನಾನ ಅಂದರೆ ಬೆಳಗಿನ ಜಾವ ಐದು ಗಂಟೆಯಿಂದ ಆರು ಗಂಟೆಯ ಒಳಗೆ ಈ ಸಮಯದಲ್ಲಿ ಮನುಷ್ಯರು ಮಾಡಬೇಕಾದಂತಹ ನಿತ್ಯ ಕರ್ಮಗಳನ್ನು ಮಾಡಿ ಸ್ನಾನಾದಿಗಳನ್ನು ಆಚರಿಸಿಕೊಳ್ಳಬೇಕು ಹೀಗೆ ಮಾಡುವುದರಿಂದ ಕಷ್ಟ ಕಾರ್ಪಣ್ಯಗಳು ಕಳೆದುಹೋಗುತ್ತವೆ

ಬೆಳಿಗ್ಗೆ ಎಂಟು ಗಂಟೆಯ ನಂತರ ನೀವು ಯಾವಾಗಾದರೂ ಸ್ನಾನ ಮಾಡಿ ಅದು ರಾಕ್ಷಸ ಸ್ನಾನದ ಗಳಿಗೆ ಬರುತ್ತದೆ ಅಂತ ಹೇಳುತ್ತಾರೆ ಹಿರಿಯರು ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ಮಠ-ಮಠ ಮಧ್ಯಾಹ್ನದಲ್ಲಿ 11:00ಯ ನಂತರ ಅಥವಾ ಸಂಜೆ ಹೊತ್ತು ಹೀಗೆ ಯಾವಾಗ ಸಿಕ್ಕಾಗ ಆವಾಗ ಸ್ನಾನ ಮಾಡುವುದು ರಾಕ್ಷಸ ತತ್ವವನ್ನು ಮನಸ್ಸಿನಲ್ಲಿ ಹೆಚ್ಚಿಸುತ್ತದೆ ಆದ್ದರಿಂದ ನಕಾರಾತ್ಮಕ ಆಲೋಚನೆಗಳು ತಲೆಯಲ್ಲಿ ಓಡಾಡುತ್ತವೆ ಆದ್ದರಿಂದ ನಕಾರಾತ್ಮಕ ಧೋರಣೆಗಳು ಮನದಲ್ಲಿ ಉಂಟಾಗುತ್ತವೆ ಆದ್ದರಿಂದ ನಾವು ಏನು ಮಾಡಬೇಕು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಅಂದರೆ ನಮ್ಮ ಹಿರಿಯರು ಹಾಕಿ ಕೊಟ್ಟಿರುವಂತಹ ಆಚಾರ ವಿಚಾರ ಪದ್ಧತಿಗಳನ್ನು ಕೈ ಬಿಡದೆ ಅವುಗಳನ್ನು ಆಚರಿಸುವುದು ದೇವತಾ ಸ್ನಾನ ಅದು ಅತ್ಯುತ್ತಮವಾದದ್ದು ಋಷಿ ಸ್ನಾನ ಇನ್ನು ಅತಿಯಾಗಿ ಉತ್ತಮವಾದಂತದ್ದು ಆದರೆ ಅದು ನಮಗೆ ಮಾಡಲು ಆಗುವುದಿಲ್ಲ ಆದ್ದರಿಂದ ದೇವತಸ್ಥಾನ ಆಚರಿಸಬಹುದು ಹಾಗೆ ಮನುಷ್ಯ ಸ್ನಾನ ಕೂಡ ಆಚರಿಸಿಕೊಳ್ಳಬಹುದು ಅದು ಬಿಟ್ಟು ರಾಕ್ಷಸ ಸ್ನಾನ ಆದಷ್ಟು ಮಾಡಲು ಹೋಗಬಾರದು ಅಂತ ಹಿರಿಯರು ಕಿವಿಮಾತು ಹೇಳುತ್ತಾರೆ ಹಿರಿಯರ ಮಾತಿಗೆ ಓಗೊಟ್ಟು ನಾವು ಸದಾಚಾರವನ್ನು ಅನುಸರಿಸಿಕೊಂಡು ನಡೆದರೆ ಬದುಕಿನಲ್ಲಿ ಯಶಸ್ಸು ಸುಖ ಸಮೃದ್ಧಿ ಯಾವುದೇ ಅಡೆತಡೆ ಇಲ್ಲದೆ ನಮ್ಮ ಕಡೆಹರಿದು ಬರುತ್ತದೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: At what time should Abhyanja bath be done.. If you take a bath chanting this mantrayou will be blessed with health and wealth
ShareTweetSendShare
Join us on:

Related Posts

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 24, 2026
0

ದಿನ ಭವಿಷ್ಯ: 24-01-2026 1 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಶನಿವಾರವಾದ್ದರಿಂದ ಕೆಲಸದಲ್ಲಿ ಸ್ವಲ್ಪ ವಿಳಂಬವಾಗಬಹುದು, ಆದರೆ ಅಂತಿಮವಾಗಿ ಯಶಸ್ಸು ಸಿಗಲಿದೆ. ಉದ್ಯೋಗದಲ್ಲಿರುವವರಿಗೆ...

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

by admin
January 24, 2026
0

ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ...

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

by admin
January 23, 2026
0

ವಸಂತ ಅಥವಾ ಸರಸ್ವತಿ ಪಂಚಮಿ:- ಇದೇ ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿ ತಿಥಿಯ ಈ ದಿನ (23-01-2026) ‘ವಸಂತ ಪಂಚಮಿ’ ಹಬ್ಬ...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 23, 2026
0

ದಿನ ಭವಿಷ್ಯ: 23-01-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಬಹುದು. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕುಟುಂಬದವರ ಬೆಂಬಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram