ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Aaron Finch: ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ನಾಯಕ ಆ್ಯರೋನ್​ ಪಿಂಚ್​​..

ಆಸ್ಟ್ರೇಲಿಯಾ ಸೀಮಿತ ಓವರ್​​​ಗಳ ನಾಯಕ ಆ್ಯರೋನ್​ ಪಿಂಚ್​​ ಏಕದಿನ ಕ್ರಿಕೆಟ್​ನಿಂದ ದಿಢೀರ್​​ ನಿವೃತ್ತಿ ಘೋಷಿಸಿದ್ದಾರೆ. ಫಿಂಚ್ ಏಕದಿನಕ್ಕೆ  ವಿದಾಯ ಹೇಳಿದ್ದರೂ, ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ಕ್ರಿಕೆಟ್​​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

Naveen Kumar B C by Naveen Kumar B C
September 10, 2022
in Newsbeat, Sports, ಕ್ರಿಕೆಟ್, ಕ್ರೀಡೆ
Aaron Finch

Aaron Finch

Share on FacebookShare on TwitterShare on WhatsappShare on Telegram

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ನಾಯಕ ಆ್ಯರೋನ್​ ಪಿಂಚ್​​..

 

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಆಸ್ಟ್ರೇಲಿಯಾ ಸೀಮಿತ ಓವರ್​​​ಗಳ ನಾಯಕ ಆ್ಯರೋನ್​ ಪಿಂಚ್​​ ಏಕದಿನ ಕ್ರಿಕೆಟ್​ನಿಂದ ದಿಢೀರ್​​ ನಿವೃತ್ತಿ ಘೋಷಿಸಿದ್ದಾರೆ.   ಕಳೆದ ಕೆಲ ತಿಂಗಳಿಂದ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಫಿಂಚ್ ನಿವೃತ್ತಿಯ ಕುರಿತಂತೆ ಕ್ರಿಕೆಟ್​ ಆಸ್ಟ್ರೇಲಿಯಾ ಟ್ವೀಟ್ ಮಾಡಿ ಮಾಹಿತಿ ನೀಡಿದೆ. 

ಕೆಲವು ಉತ್ತಮ ನೆನಪುಗಳೊಂದಿಗೆ  ಇದೊಂದು ಅಧ್ಭುತ ಸವಾರಿ  ಅಧ್ಬುತ ಏಕದಿನ ತಂಡದ ಭಾಗವಾಗಲು  ನಾನು ಅದೃಷ್ಟ ಶಾಲಿಯಾಗಿದ್ದೇನೆ.   ಮುಂದಿನ ಭಾನುವಾರ  ನ್ಯೂಜಿಲ್ಯಾಂಡ್ ವಿರುದ್ಧ ಅಂತಿಮ ಏಕದಿನ ಪಂದ್ಯವಾಡಲಿದ್ದೇನೆ ಎಂದು ಆ್ಯರೋನ್​ ಪಿಂಚ್ ಹೇಳಿದ್ದಾರೆ.    

ಫಿಂಚ್ ಏಕದಿನಕ್ಕೆ  ವಿದಾಯ ಹೇಳಿದ್ದರೂ, ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ಕ್ರಿಕೆಟ್​​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಮುನ್ನಡೆಸಿದ್ದ ಫಿಂಚ್​, ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು.

ಆ್ಯರೋನ್​ ಫಿಂಚ್ ಏಕದಿನ ಕ್ರಿಕೆಟ್ ನಲ್ಲಿ ಕಳಪೆ ಫಾರ್ಮ್ ಎದುರಿಸುತ್ತಿದ್ದಾರೆ.   ಕಳೆದ 7 ಏಕದಿನ ಪಂದ್ಯಗಳ ಇನ್ನಿಂಗ್ಸ್​ನಲ್ಲಿ ಕ್ರಮವಾಗಿ 0,5,5,1,15,0,0 ರನ್ ಮಾತ್ರ ಗಳಿಸಿದ್ದಾರೆ.

 2013 ರಲ್ಲಿ ಶ್ರೀಲಂಕಾ ವಿರುರುದ್ಧ ಪದಾರ್ಪಣೆ ಮಾಡಿದ್ದ  ಪಿಂಚ್ ಆಸ್ಟ್ರೇಲಿಯಾ ತಂಡದ ಪರ ಒಟ್ಟು 145 ಏಕದಿನ ಪಂದ್ಯಗಳನ್ನಾಡಿದ್ದು, 5401 ರನ್​​​ಗಳಿಸಿದ್ದಾರೆ. ಇದರಲ್ಲಿ 17 ಶತಕ ಸೇರಿಕೊಂಡಿವೆ. 2020ರಲ್ಲಿ ಏಕದಿನ ಕ್ರಿಕೆಟ್​​ನ ಪ್ಲೇಯರ್​ ಆಫ್​ ದಿ ಇಯರ್​ ಪ್ರಶಸ್ತಿ ಗೆದ್ದಿದ್ದರು. ಜೊತೆಗೆ 2015ರಲ್ಲಿ ಆಸ್ಟ್ರೇಲಿಯಾ ವಿಶ್ವಕಪ್​ ವಿಜೇತ ತಂಡದ ಭಾಗವಾಗಿದ್ದರು.

Tags: #Aaron FinchAustraliaretirementskipper
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram