ADVERTISEMENT
admin

admin

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ - ಪರಮ್ ಫೌಂಡೇಶನ್ ಹಾಗೂ ವೇದಾಂತ ಭಾರತಿ ಜಂಟಿ ಆಯೋಜನೆ ​ಬೆಂಗಳೂರು: ಭಾರತೀಯ ಸನಾತನ...

Read more

ಬೇಗ ಸಾಲ ತಿರಿಸಲು ಮತ್ತು ಪಡೆಯಲು ಲವಂಗ ಪರಿಹಾರ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್, ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ವಂಚಿಸುತ್ತಿರುವುದನ್ನು ಕಂಡು ಬಂದಿರುತ್ತದೆ ಹಾಗಾಗಿ ಓದುಗರ...

Read more

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

ಗುರುಮುಖೇನ ಕಲಿತ ವಿದ್ಯೆಯಿಂದ ಜ್ಞಾನ ಲಭ್ಯವಾಗುತ್ತದೆ. ಶ್ರಮ ಪಡದೆ ಪಡೆಯುವ ವಿದ್ಯೆ ಅನರ್ಥಕ್ಕೆ ಕಾರಣ ವಾಗುತ್ತದೆ. ಇದು ಮಹಾಭಾರತದಲ್ಲಿ ಬರುವ ಕಥೆ. ಭಾರದ್ವಾಜ ಮಹರ್ಷಿಗಳಿಗೆ ಒಬ್ಬ ಮಗನಿದ್ದ. ಅವನ ಹೆಸರು.'ಯವಕ್ರೀತ'.ಆತ ಮೇಧಾವಿ ಧರ್ಮಿಷ್ಟನು‌ ಆಗಿದ್ದನು. ಆದರೆ ಅವನು ಅತಿ ವಿಶ್ವಾಸವಿರುವ ವ್ಯಕ್ತಿ....

Read more

ನರದೃಷ್ಟಿ ದೋಷದಿಂದ ನೀವು ಬಳಲುತ್ತಿದ್ದೀರಾ ಹಾಗಿದ್ದರೆ ನಿಮ್ಮ ಮುಷ್ಟಿಯಷ್ಟು ಕಲ್ಲುಪ್ಪುನಿಂದ ಈ ಸರಳ ಉಪಾಯ ಮಾಡಿ..

ಮಾಟ ಮಂತ್ರ ಎಂಬ ಪದ ಕೇಳಿದರೆ ಸಾಕು ತಕ್ಷಣ ಮನುಷ್ಯ ಜನ ನಕಾರಾತ್ಮಕವಾಗಿ ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಯೋಗದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ನತದೃಷ್ಟದ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ...

Read more

ಕಲಿಯುಗದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ಅತ್ಯಂತ ಶಕ್ತಿಶಾಲಿ ಕಲ್ಕಿ ಮಂತ್ರ!

ಕಲ್ಕಿಕಾಲ ಸಮಸ್ಯೆಗೆ ಶ್ಲೋಕ ಈ ಶಕ್ತಿಶಾಲಿ ಮಂತ್ರವು ಮಹಾಭಾರತದ ನಳ ಕಥೆಗೆ ಸಂಬಂಧಿಸಿದ ನಾಲ್ಕು ಪ್ರಮುಖ ವ್ಯಕ್ತಿಗಳನ್ನು ಗೌರವಿಸುತ್ತದೆ. ಈ ಮಂತ್ರವನ್ನು ಕಲಿ ನಾಶನದ ಸಮಯದಲ್ಲಿ, ಅಂದರೆ ಕಲಿಯ ಸಮಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ. ಈ ಲೇಖನದಲ್ಲಿ, ಕಲಿ ಕಾಲದ...

Read more

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ' (NotebookLM) ಅನ್ನು ಸಹ ಒಳಗೊಂಡಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅವರ ಡಿಜಿಟಲ್ ಪೋರ್ಟ್‌ಫೋಲಿಯೊಗಳು ಮತ್ತು ಸಂಶೋಧನಾ ಡೇಟಾಗಳನ್ನು ಸಂಗ್ರಹಿಸಲು 2 ಟಿಬಿ ಕ್ಲೌಡ್ ಸ್ಟೋರೇಜ್ ಅನ್ನು ಸಹ ಒದಗಿಸುತ್ತದೆ.  ತನ್ನ ಎಐ ಕ್ಲಾಸ್‌ರೂಮ್ ಉಪಕ್ರಮದ ಭಾಗವಾಗಿ, ಜಿಯೋ ಪಿಸಿಯು 'ಜಿಯೋ ಪಿಸಿ ಎಐ ಕ್ಲಾಸ್‌ರೂಮ್ ಸ್ಕಾಲರ್‌ಶಿಪ್' ಅನ್ನು ಸಹ ಘೋಷಿಸಿದೆ. ಎಐ ಫೌಂಡೇಷನ್ ಕೋರ್ಸ್ ಪೂರ್ಣಗೊಳಿಸಿದ ಕಲಿಕಾರ್ಥಿಗಳಿಗೆ ಜಿಯೋ ಪಿಸಿ ಖರೀದಿಸಲು ಈ ವಿದ್ಯಾರ್ಥಿವೇತನವು ಸಹಾಯ ಮಾಡುತ್ತದೆ. ಇದರಿಂದ ವಿದ್ಯಾರ್ಥಿಗಳು ದುಬಾರಿ ಕಂಪ್ಯೂಟರ್‌ಗಳನ್ನು ಖರೀದಿಸುವ ಅನಿವಾರ್ಯ ಇಲ್ಲದೆ ಎಐ ಪ್ರಾಜೆಕ್ಟ್‌ಗಳು ಮತ್ತು ಪ್ರಾಯೋಗಿಕ ಪ್ರಯೋಗಗಳನ್ನು ನಡೆಸಲು ಸಾಧ್ಯವಾಗುತ್ತದೆ.  ಕರ್ನಾಟಕದ ವಿದ್ಯಾರ್ಥಿಗಳು http://www.jio.com/ai-classroom ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಸ್ಪರ್ಧಿಸಲು ಅಗತ್ಯವಾದ ಮೂಲಭೂತ ಜ್ಞಾನವನ್ನು ಪಡೆಯಬಹುದು. ಇದು ಪ್ರಾದೇಶಿಕ ಉದ್ಯೋಗಿಗಳು ತಾಂತ್ರಿಕ ನಾವೀನ್ಯತೆಯಲ್ಲಿ ಮುಂಚೂಣಿಯಲ್ಲಿ ಇರುವುದನ್ನು ಖಚಿತಪಡಿಸುತ್ತದೆ.

Read more

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

ಮನೆಯ ಪ್ರತಿ ಕಷ್ಟಗಳು ದೂರವಾಗಬೇಕು ಎಂದರೆ ಅರಿಶಿನದಿಂದ ಈ ಚಿಕ್ಕ ಉಪಾಯವನ್ನು ಮಾಡಿ ಮನೆಯ ಯಜಮಾನಿ ಅರಿಶಿನ ಹಾಗು ತುಪ್ಪದಿಂದ ಈ ಚಿಕ್ಕ ಉಪಾಯವನ್ನು ಮಾಡಿದರೆ ಲಕ್ಷ್ಮಿ ದೇವಿಯ ಆಶೀರ್ವಾದದೊಂದಿಗೆ ಮನೆಯಲ್ಲಿರುವ ಸರ್ವ ಸಂಕಷ್ಟಗಳು ದೂರವಾಗುತ್ತದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ...

Read more

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ ಕಾರಣ ಈ ಮೂವರು ತ್ರಿಮೂರ್ತಿಗಳು. ಎನ್.ಪಿ.ಕೆ. ಸಾಳ್ವೆ.. ಜಗನ್ ಮೋಹನ್ ದಾಲ್ಮಿಯಾ.. ಇಂದರ್‍ಜಿತ್...

Read more

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..? ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್...

Read more

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು...

Read more
Page 1 of 1267 1 2 1,267

FOLLOW ME

INSTAGRAM PHOTOS