ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಆಟೋ, ಕ್ಯಾಂಟರ್ ಡಿಕ್ಕಿ; ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಬಲಿ

ನಾಲ್ವರ ಸ್ಥಿತಿ ಗಂಭೀರ

Author2 by Author2
August 31, 2024
in News, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಹಾವೇರಿ: ಆಟೋಗೆ (Auto) ಹಾಗೂ ಕ್ಯಾಂಟರ್ (Canter) ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು (Ranebennur) ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.
ಯಶೋಧ ಮತ್ತು ಬಸಮ್ಮ ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಯಶೋಧ ಮತ್ತು ಬಸಮ್ಮ ಸೇರಿದಂತೆ ಒಟ್ಟು ಎಂಟು ಜನರು ದಾವಣಗೆರೆಯಿಂದ ಚಳಗೇರಿ ಗ್ರಾಮಕ್ಕೆ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೋಗಿ ಮರಳಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಘಟನೆ ನಡೆದಿದೆ.

Related posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

December 1, 2025
Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

November 8, 2025

ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #2womendiedACCIDENThaveri
ShareTweetSendShare
Join us on:

Related Posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

by Saaksha Editor
November 8, 2025
0

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ "ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande...

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

by Shwetha
November 2, 2025
0

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸದ ಸಕ್ಕರೆ ಸಚಿವರು ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ರೈತರ ಆಕ್ರೋಶದ ಕಟ್ಟೆಯೊಡೆದಿದ್ದು, ಸಕ್ಕರೆ ಸಚಿವರನ್ನು 'ಸತ್ತಿದ್ದಾನೆ' ಎಂದು ಜರಿದರೆ, ಮಾಜಿ...

Slippers Garland for Ganesha in Belur

ಹಾಸನ: ಬೇಲೂರು ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ

by Saaksha Editor
September 21, 2025
0

ಹಾಸನ, ಸೆ. 21: ಗಣೇಶ (Ganesha) ಮೂರ್ತಿಗೆ ಚಪ್ಪಲಿ ಹಾರ (Slippers Garland) ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ನಗರ ಸಾರಿಗೆ ಬಸ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram