ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಮಮಂದಿರ ನಿರ್ಮಾಣಕ್ಕಾಗಿ ಜನಜಾಗೃತಿ ಮೂಡಿಸಿದ ಅಯೋಧ್ಯಾ ರಥ ಯಾತ್ರೆ

admin by admin
August 5, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ರಾಮಮಂದಿರ ನಿರ್ಮಾಣಕ್ಕಾಗಿ ಜನಜಾಗೃತಿ ಮೂಡಿಸಿದ ಅಯೋಧ್ಯಾ ರಥ ಯಾತ್ರೆ

ಅಯೋಧ್ಯೆ, ಅಗಸ್ಟ್ 5: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನಜಾಗೃತಿ ಮೂಡಿಸಲು ಭಾರತೀಯ ಜನತಾ ಪಕ್ಷ ಮತ್ತು ವಿಶ್ವ ಹಿಂದೂ ಪರಿಷತ್ 1990 ಸೆಪ್ಟೆಂಬರ್ ನಲ್ಲಿ ರಥಯಾತ್ರೆ ಆಯೋಜನೆ ಮಾಡಿತ್ತು. ಬೃಹತ್ ರಥಯಾತ್ರೆಯ ನೇತೃತ್ವ ವಹಿಸಿದವರು ರಾಮ ಜನ್ಮಭೂಮಿ ಚಳವಳಿಯ ವಾಸ್ತುಶಿಲ್ಪಿಗಳೆಂದು ಪರಿಗಣಿಸಲ್ಪಟ್ಟಿರುವ ಲಾಲ್ ಕೃಷ್ಣ ಆಡ್ವಾಣಿ.

Related posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 5, 2026
Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

July 4, 2026

ಸೆಪ್ಟೆಂಬರ್ 25, 1990ರಂದು ಗುಜರಾತಿನ ಸೋಮನಾಥ ದೇಗುಲದಿಂದ ಹೊರಟ ಈ ರಥಯಾತ್ರೆ ಲಕ್ಷಾಂತರ ಹಿಂದೂ ಕಾರ್ಯಕರ್ತರ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನಡೆಯಿತು. ಪ್ರತೀ ದಿನ 300 ಕಿಲೋ ಮೀಟರ್ ಚಲಿಸುತ್ತಿದ್ದ ಈ ಯಾತ್ರೆಯಲ್ಲಿ ದಿನಕ್ಕೆ 6 ಜಾಥಗಳಲ್ಲಿ ಲಾಲ್ ಕೃಷ್ಣ ಅಡ್ವಾಣಿ ಭಾಷಣ ಮಾಡುತ್ತಿದ್ದರು. ಜೈ ಶ್ರೀ ರಾಮ್ ಎಂಬ ಉದ್ಘೋಷ ಎಲ್ಲೆಡೆಯಿಂದಲೂ ಕೇಳಿ ಬರುತ್ತಿತ್ತು. ಬಿಹಾರದಲ್ಲಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಈ ಜಾಥವನ್ನು ತಡೆಯಲು ಪ್ರಯತ್ನ ಮಾಡಿದರು ಮತ್ತು ಅಡ್ವಾಣಿ ಅವರನ್ನು ಬಂಧಿಸಿದರು.ಆಗ ಜನ ಆಕ್ರೋಶ ಮುಗಿಲು ಮುಟ್ಟಿದಾಗ ವಿಧಿಯಿಲ್ಲದೆ ಅವರನ್ನು ಬಿಡುಗಡೆ ಮಾಡಲೇ ಬೇಕಾಯಿತು.

ಬಳಿಕ ಉತ್ತರ ಪ್ರದೇಶ ಸರ್ಕಾರ ಮತ್ತೊಮ್ಮೆ ಜಾಥಕ್ಕೆ ಅಡ್ಡಗಾಲು ಹಾಕಿತು ಮತ್ತು 1,00,000 ಕರಸೇವಕರನ್ನು ಬಂಧಿಸಿತು. ವ್ಯಾಪಕ ಹಿಂಸಾಚಾರ ನಡೆದು ರಕ್ತಪಾತ ನಡೆದೇ ಹೋಯಿತು. ಎಲ್ಲ ಪ್ರತಿರೋಧಗಳ ನಡುವೆಯೂ ರಥಯಾತ್ರೆ 1990 ಅಕ್ಟೋಬರ್ 30ರಂದು ಅಯೋಧ್ಯೆಯನ್ನು ತಲುಪಿತು. ದೇಶದಲ್ಲೇ ಅತ್ಯಂತ ಜನಾಕರ್ಷಣೆ ಪಡೆದ ಮತ್ತು ವಿವಾದಗಳಿಗೆ ಕಾರಣವಾದ ರಥಯಾತ್ರೆ ಎಂದು ಇತಿಹಾಸದ ಪುಟದಲ್ಲಿ ಬರೆಯಲ್ಪಟ್ಟಿತು. ‌ಅದೆಲ್ಲದರ ಪ್ರತಿಫಲವಾಗಿ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ಚುನಾವಣೆ ಅಧಿಕಾರವನ್ನು ದೊರಕಿಸಿ ಕೊಟ್ಟಿತು. ಆದರೆ ಭಾರತೀಯ ಜನತಾ ಪಕ್ಷದ ರಾಜಕೀಯ ಭೀಷ್ಮ ಎಂದೇ ಹೆಸರಾಗಿರುವ ಅಡ್ವಾಣಿ ಮಾತ್ರ ಮುಳ್ಳಿನ ಕಿರೀಟವನ್ನು ಧರಿಸಬೇಕಾಯಿತು.

Tags: AyodhyaLatestRam MandirRamajanmabhoomi Pilgrimage Trustramjanmabhoomi
ShareTweetSendShare
Join us on:

Related Posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 5, 2026
0

ದಿನ ಭವಿಷ್ಯ 05-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗ ಮತ್ತು ಹಣಕಾಸು ವಿಚಾರದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ಕಚೇರಿಯಲ್ಲಿ ನಿಮ್ಮ...

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

by admin
July 4, 2026
0

ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram