Monday, September 25, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನಗೆ ಯಾವುದೇ ಮುನಿಸಿಲ್ಲ : ಬಿ.ಶ್ರೀರಾಮುಲು

Mahesh M Dhandu by Mahesh M Dhandu
July 29, 2021
in Newsbeat, Politics, ರಾಜಕೀಯ
Ramulu gave a surprising statement

Ramulu gave a surprising statement

Share on FacebookShare on TwitterShare on WhatsappShare on Telegram

ನನಗೆ ಯಾವುದೇ ಮುನಿಸಿಲ್ಲ : ಬಿ.ಶ್ರೀರಾಮುಲು

ಬಳ್ಳಾರಿ : ನನಗೆ ಯಾವುದೇ ಮುನಿಸಿಲ್ಲ. ನಾನು ಮುಂಚೆಯಿಂದ ಹೇಳ್ತಾ ಇದ್ದೇನೆ, ನಾನು ನಿಷ್ಠಾವಂತ ಕಾರ್ಯಕರ್ತ ಎಂದು ಮಾಜಿ ಸಚಿವ ಬಿ ಶ್ರೀ ರಾಮುಲು ಹೇಳಿದ್ದಾರೆ.

Related posts

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

September 22, 2023
B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

September 19, 2023

ಡಿಸಿಎಂ ಆಕಾಂಕ್ಷಿ ಬಿ ಶ್ರೀ ರಾಮುಲು, ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಪದಗ್ರಹಣ ಮಾಡಿದ ಕಾರ್ಯಕ್ರಮಕ್ಕೆ ಗೈರಾಗಿದ್ದದ್ದು ಕಾಣುತ್ತಿತ್ತು.

ರಾಮುಲು ಡಿಸಿಎಂ ಸ್ಥಾನದ ವಿಚಾರವಾಗಿ ಅಸಮಾಧನ ಏರ್ಪಟ್ಟಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೇ ಕಾರಣಕ್ಕೆ ಅವರು ಬಸವರಾಜ ಬೊಮ್ಮಾಯಿ ಅವರ ಪದಗ್ರಹಣ ಕಾರ್ಯಕ್ರಮದಿಂದ ದೂರ ಉಳಿದುಕೊಂಡಿದ್ದರು ಎಂದು ಊಹಾಪೋಹಗಳು ಹರಿದಾಡುತ್ತಿವೆ. ಇದೀಗ ಈ ಬಗ್ಗೆ ಸ್ವತಃ ರಾಮುಲು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

B Shriramulu Saaksha tv

ಬಳ್ಳಾರಿಯಲ್ಲಿ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಶ್ರೀರಾಮುಲು, ಬಹಳ ದಿನದಿಂದ ನಿಗದಿಯಾಗಿದ್ದ ಪೂಜೆಯಲ್ಲಿ ಭಾಗಿಯಾಗಿದ್ದೆ. ನನಗೆ ಯಾವುದೇ ಮುನಿಸಿಲ್ಲ.

ನಾನು ಮುಂಚೆಯಿಂದ ಹೇಳ್ತಾ ಇದ್ದೇನೆ, ನಾನು ನಿಷ್ಠಾವಂತ ಕಾರ್ಯಕರ್ತ. ಅನೇಕ ವರ್ಷಗಳಿಂದ ಕೆಲಸ ಮಾಡಿದ್ದೇನೆ, ನಮಗೆ ಪಕ್ಷ ಮುಖ್ಯವಾಗತ್ತೆ.

ನಾನು ಆರು ಚುನಾವಣೆ ಗೆದ್ದು, ಮೂರು ಭಾರಿ ಮಂತ್ರಿಯಾಗಿದ್ದೇನೆ. ನಮ್ಮ ಪಾರ್ಟಿ ಮೇಲೆ ವಿಶ್ವಾಸ ಇದೆ. ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ತಾರೆ ಎಂದು ಹೇಳಿದ್ದಾರೆ.

Tags: #Saaksha TVBellaryBJPshriramulu
ShareTweetSendShare
Join us on:

Related Posts

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

by Honnappa Lakkammanavar
September 22, 2023
0

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ...

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

by Honnappa Lakkammanavar
September 19, 2023
0

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ...

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

by Honnappa Lakkammanavar
September 19, 2023
0

ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಇಂದಿನ ಹೊಸ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದ್ದು, ದೇಶವೇ ಕುತೂಹಲದಿಂದ ನೋಡುತ್ತಿದೆ. ನಿನ್ನೆಯಿಂದ ಸಂಸತ್ತಿನ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನ ಒಟ್ಟು 5...

10 ಲಕ್ಷಕ್ಕ ಅಧಿಕ ಸ್ಥಳಕ್ಕೆ ಮೋದಿ ಭಾಷಣ ನೇರ ಪ್ರಸಾರ

ಸಂಸತ್ ವಿಶೇಷ ಅಧಿವೇಶನ ಅಪ್ಡೇಟ್ಸ್

by Honnappa Lakkammanavar
September 18, 2023
0

ನೂತನ ಸಂಸತ್ ಭವನಕ್ಕೆ ನಾವು ಹೊಸ ಹುಮ್ಮಸ್ಸು, ನವ ಉತ್ಸಾಹ ಹಾಗೂ ನೂತನ ಸಂಕಲ್ಪದೊಂದಿಗೆ ಹೋಗುತ್ತಿದ್ದೇವೆ. ಸದ್ಯ ನಮ್ಮ ಸಾಮರ್ಥ್ಯಕ್ಕೆ ಇಡೀ ವಿಶ್ವವೇ ಬೆರಗಾಗುತ್ತಿದೆ ಎಂದು ಪ್ರಧಾನಿ...

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

September 25, 2023
ವಿವೋ T2 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ

ವಿವೋ T2 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ

September 25, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram