ಕೊರೊನಾ ಮಾಹಮಾರಿಯ ವಿರುದ್ಧ ಹೋರಾಡಿ ಗೆದ್ದಿರುವ ಬಾಹುಬಲಿ ಖ್ಯಾತಿಯ ನಿರ್ದೇಶಕರಾದ ರಾಜಮೌಳಿ ಕುಟುಂಬ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಸೋಂಕು ದೃಢವಾಗಿದ್ದ ಹಿನ್ನೆಲೆ 2 ವಾರಗಳ ಕಾಲ ರಾಜಮೌಳಿ ಪರಿವಾರದವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಇದೀಗ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುವ ರಾಜಮೌಳಿ ಕುಟುಂಬಸ್ಥರು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜಮೌಳಿ ಅವರು ಇದೀಗ ನಾವೆಲ್ಲರೂ ಸಂಪೂರ್ಣವಾಗಿ ಗುಣಮುಖರಾಗಿದ್ದೇವೆ. “2 ವಾರಗಳ ಕ್ವಾರಂಟೈನ್ ಅವಧಿ ಮುಗಿದಿದೆ. ಯಾವುದೇ ರೋಗ ಲಕ್ಷಣಗಳಿಲ್ಲ. ಕೊರೊನಾ ಟೆಸ್ಟ್ ಮಾಡಿಸಿದ್ದು, ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಆದರೆ ಪ್ಲಾಸ್ಮ ದಾನಮಾಡಲು ಇನ್ನೂ 3 ವಾರಗಳು ಕಾಯಬೇಕು ಎಂದು ವೈದ್ಯರು ಹೇಳಿದ್ದಾರೆ.” ಆದರೆ ಪ್ಲಾಸ್ಮ ದಾನಕ್ಕೆ ಇನ್ನೂ ಮೂರು ವಾರಗಳು ಕಾಯಬೇಕೆಂದು ಸೂಚಿಸಿರುವುದಾಗಿ ರಾಜಮೌಳಿ ಬರೆದುಕೊಂಡಿದ್ದಾರೆ.
ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.
ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...







