Sunday, May 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Bagalkot | ಬಾಮೈದನಿಂದಲೇ ಯೋಧನ ಕೊಲೆ

Mahesh M Dhandu by Mahesh M Dhandu
August 12, 2022
in Crime, Newsbeat, ಅಪರಾಧ
Soldier killed by brother in law

Soldier killed by brother in law

Share on FacebookShare on TwitterShare on WhatsappShare on Telegram

Bagalkot | ಬಾಮೈದನಿಂದಲೇ ಯೋಧನ ಕೊಲೆ- Soldier killed by brother in law 

ಊಟ ನೀಡುವ ವಿಚಾರಕ್ಕೆ ಜಗಳ
ಬಾದಾಮಿಯ ನೀರಲಕೇರಿ ಗ್ರಾಮದಲ್ಲಿ ಘಟನೆ
ಕರಿಸಿದ್ದಪ್ಪ ಕಳಸದ ಮೃತ ಯೋಧ
ಸಿದ್ದನಗೌಡ ದೂಳಪ್ಪ ಕೊಲೆ ಆರೋಪಿ

Related posts

ಅಪಹರಣವಾಗಿ 17 ವರ್ಷಗಳ ನಂತರ ಪತ್ತೆಯಾದ ಮಹಿಳೆ!

ಮಹಿಳೆಯ ಕೊಲೆ ಮಾಡಿ ಮಾಂಸವನ್ನೂ ತಿಂದ ಯುವಕ!

May 28, 2023
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟ ಗ್ರಾಪಂ

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟ ಗ್ರಾಪಂ

May 28, 2023

ಬಾಗಲಕೋಟೆ : ಊಟದ ವಿಚಾರಕ್ಕೆ ಬಾವನನ್ನು ಬಾಮೈದನೇ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ.

25 ವರ್ಷದ ಕರಿಸಿದ್ದಪ್ಪ ಕಳಸದ ಮೃತರಾಗಿದ್ದು, ಈತ ಭಾರತೀಯ ಸೇನೆ ಯೋಧರಾಗಿದ್ದರು. ಸಿದ್ದನಗೌಡ ದೂಳಪ್ಪ ಕೊಲೆ ಆರೋಪಿಯಾಗಿದ್ದಾರೆ.

ರಾಜಸ್ಥಾನದಲ್ಲಿ ಸೇವೆಯಲ್ಲಿದ್ದ ಕರಿಸಿದ್ದಪ್ಪ ಕಳಸದ ಕಳೆದ ನಾಲ್ಕು ದಿನಗಳಿಂದೆ ರಜೆಯ ಮೇರೆಗೆ ಊರಿಗೆ ಬಂದಿದ್ದರು.

bagalkot-Soldier killed by brother in law in Badami taluk saaksha tv
bagalkot-Soldier killed by brother in law in Badami taluk saaksha tv

ಗುರುವಾರ ರಾತ್ರಿ ಊಟ ನೀಡುವ ವೇಳೆ ಕರಿಸಿದ್ದಪ್ಪ ತನ್ನ ಪತ್ನಿ ಜೊತೆ ಜಗಳವಾಗಿದೆ. ಇದರಿಂದ ಪತ್ನಿ ವಿದ್ಯಾ ತಮ್ಮ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಾರೆ.

ಇದರಿಂದ ಕೋಪದಲ್ಲಿಯೇ ಮನೆಗೆ ಬಂದ ಸಿದ್ದನಗೌಡ ದೂಳಪ್ಪ, ಕರಿಸಿದ್ದಪ್ಪ ಕಳಸದ ಅವರನ್ನ ಕೊಲೆ ಮಾಡಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಕೆರೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: #Saaksha TVBagalakoreMurderpolice
ShareTweetSendShare
Join us on:

Related Posts

ಅಪಹರಣವಾಗಿ 17 ವರ್ಷಗಳ ನಂತರ ಪತ್ತೆಯಾದ ಮಹಿಳೆ!

ಮಹಿಳೆಯ ಕೊಲೆ ಮಾಡಿ ಮಾಂಸವನ್ನೂ ತಿಂದ ಯುವಕ!

by Honnappa Lakkammanavar
May 28, 2023
0

ಜೈಪುರ: 24 ವರ್ಷದ ಯುವಕನೊಬ್ಬ ಮಹಿಳೆಯನ್ನು ಕೊಲೆ ಮಾಡಿದ್ದಲ್ಲದೇ, ಆಕೆಯ ಮಾಂಸವನ್ನು ಕೂಡ ತಿಂದಿರುವ ಪ್ರಕರಣವೊಂದು ರಾಜಸ್ಥಾನ (Rajasthan) ದಲ್ಲಿ ಬೆಳಕಿಗೆ ಬಂದಿದೆ. ಈ ದುರ್ಘಟನೆ ರಾಜಸ್ಥಾನದ...

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟ ಗ್ರಾಪಂ

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟ ಗ್ರಾಪಂ

by Honnappa Lakkammanavar
May 28, 2023
0

ತುಮಕೂರು: ಶಾರ್ಟ್ ಸರ್ಕ್ಯೂಟ್ (Short Circuit) ನಿಂದಾಗಿ ಗ್ರಾಪಂ (Gram Panchayat) ಕಚೇರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಂಪ್ಯೂಟರ್ ಸೇರಿದಂತೆ ಕಡತಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯಲ್ಲಿ...

ಕ್ಷುಲ್ಲಕ ಕಾರಣಕ್ಕೆ ಜಗಳ; ಮಾರಕಾಸ್ತ್ರಗಳಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಜಗಳ; ಮಾರಕಾಸ್ತ್ರಗಳಿಂದ ಹಲ್ಲೆ

by Honnappa Lakkammanavar
May 28, 2023
0

ಕ್ಷುಲಕ ಕಾರಣಕ್ಕಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಎರಡು ಕುಟುಂಬಗಳು ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ 22ನೇ ವಾರ್ಡ್ ನಲ್ಲಿ ನಡೆದಿದೆ....

ಒಂಟಿ ಮಹಿಳೆಯನ್ನು ಉಸಿರು ಗಟ್ಟಿಸಿ ಕೊಲೆ

ಒಂಟಿ ಮಹಿಳೆಯನ್ನು ಉಸಿರು ಗಟ್ಟಿಸಿ ಕೊಲೆ

by Honnappa Lakkammanavar
May 28, 2023
0

ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ, ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆಯೊಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಬೆಳಕಿಗೆ ಬಂದಿದೆ. ಕಮಲಾ (82)...

ಬಸ್ಸಿನಲ್ಲಿ ಹೋಗುವಾಗ ಹೃದಯಾಘಾತದಿಂದ ಸಾವನ್ನಪ್ಪಿದ ವೃದ್ಧೆ

ಬಸ್ಸಿನಲ್ಲಿ ಹೋಗುವಾಗ ಹೃದಯಾಘಾತದಿಂದ ಸಾವನ್ನಪ್ಪಿದ ವೃದ್ಧೆ

by Honnappa Lakkammanavar
May 28, 2023
0

ಯಾದಗಿರಿ: ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆಯೇ ವೃದ್ಧೆಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಯಾದಗಿರಿ (Yadgiri) ಜಿಲ್ಲೆಯ ಹುಣಸಗಿ (Hunasagi) ತಾಲೂಕಿನ ಕಲ್ಲದೇವನಹಳ್ಳಿಯಲ್ಲಿ ನಡೆದಿದೆ. ನಂದಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

May 28, 2023
IND vs AUS WTC final

WTC Final ವಿಶ್ವ ಟೆಸ್ಟ್: ವಿಜೇತ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಗೊತ್ತಾ?

May 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram