ADVERTISEMENT
Thursday, May 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಜರಂಗ ಪುನಿಯಾ ಅಮಾನತು

ನಾಡಾದಿಂದ ಅಮಾನತು

Honnappa Lakkammanavar by Honnappa Lakkammanavar
May 5, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತೀಯ ಖ್ಯಾತ ಕುಸ್ತಿ ಪಟು ಭಜರಂಗ ಪುನಿಯಾ (Wrestler Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ.

ಪುನಿಯಾ ಮಾರ್ಚ್ 10ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ ನಲ್ಲಿ ಆಯ್ಕೆಯಾದ ನಂತರ ಮೂತ್ರದ ಮಾದರಿ (Urine Sample) ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಡಾ ಅನಿರ್ದಿಷ್ಟಾವಧಿಗೆ ಭಜರಂಗ ಪುನಿಯಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

Related posts

ರೆಡ್‌ ಬಾಲ್‌ ಕ್ರಿಕೆಟ್‌ ಗೆ ಕಿಂಗ್‌ ಕೋಹ್ಲಿ ಗುಡ್‌ ಬೈ: ದಾಖಲೆಗಳ ಸರದಾರನಿಗೊಂದು ಅಲ್ವಿದಾ ಹೇಳಲೇಬೇಕಲ್ಲವೇ?

ರೆಡ್‌ ಬಾಲ್‌ ಕ್ರಿಕೆಟ್‌ ಗೆ ಕಿಂಗ್‌ ಕೋಹ್ಲಿ ಗುಡ್‌ ಬೈ: ದಾಖಲೆಗಳ ಸರದಾರನಿಗೊಂದು ಅಲ್ವಿದಾ ಹೇಳಲೇಬೇಕಲ್ಲವೇ?

May 14, 2025
ಒಲ್ಲದ ಮನಸ್ಸಿನಿಂದಲೇ ಪ್ರೀತಿಯ ಟೆಸ್ಟ್ ಕ್ರಿಕೆಟ್‍ಗೆ ಕೊಹ್ಲಿ ಡಿವೋರ್ಸ್..!

ಒಲ್ಲದ ಮನಸ್ಸಿನಿಂದಲೇ ಪ್ರೀತಿಯ ಟೆಸ್ಟ್ ಕ್ರಿಕೆಟ್‍ಗೆ ಕೊಹ್ಲಿ ಡಿವೋರ್ಸ್..!

May 14, 2025

ಈ ಅಮಾನತು ನಿರ್ಧಾರ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಸ್ಪರ್ಧಿಸುವ ಪುನಿಯಾ ಪ್ರಯತ್ನಕ್ಕೆ ಭಾರೀ ಹಿನ್ನಡೆ ಮಾಡಿದೆ. ಭಜರಂಗ ಪುನಿಯಾಗೆ ನಾಡಿ ನಿಗದಿತ ಸಮಯದೊಳಗೆ ಮೂತ್ರದ ಮಾದರಿ ನೀಡುವಂತೆ ಕೋರಿತ್ತು. ಆದರೆ, ಪುನಿಯಾ ನೀಡದ ಹಿನ್ನೆಲೆಯಲ್ಲಿ ನಾಡಾ ಈ ನಿರ್ಧಾರ ಕೈಗೊಂಡಿದೆ. ಅಷ್ಟೇ ಅಲ್ಲ, ಸೂಚಿಸಿದ ಅವಧಿಯೊಳಗೆ ಮೂತ್ರದ ಮಾದರಿ ನೀಡದಿರುವುದಕ್ಕೂ ಕಾರಣ ನೀಡುವಂತೆ ನಾಡಾ ಎಚ್ಚರಿಕೆ ನೀಡಿದೆ.

Tags: Bajrang Punia suspended
ShareTweetSendShare
Join us on:

Related Posts

ರೆಡ್‌ ಬಾಲ್‌ ಕ್ರಿಕೆಟ್‌ ಗೆ ಕಿಂಗ್‌ ಕೋಹ್ಲಿ ಗುಡ್‌ ಬೈ: ದಾಖಲೆಗಳ ಸರದಾರನಿಗೊಂದು ಅಲ್ವಿದಾ ಹೇಳಲೇಬೇಕಲ್ಲವೇ?

ರೆಡ್‌ ಬಾಲ್‌ ಕ್ರಿಕೆಟ್‌ ಗೆ ಕಿಂಗ್‌ ಕೋಹ್ಲಿ ಗುಡ್‌ ಬೈ: ದಾಖಲೆಗಳ ಸರದಾರನಿಗೊಂದು ಅಲ್ವಿದಾ ಹೇಳಲೇಬೇಕಲ್ಲವೇ?

by Shwetha
May 14, 2025
0

ರನ್‌ ಮೆಷಿನ್‌ ಕಿಂಗ್‌ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನಕ್ಕೆ ಗುಡ್‌ ಬೈ ಹೇಳಿದ್ದಾರೆ. ಜಗತ್ತು ಕಂಡ ಅಗ್ರಗಣ್ಯ ಬ್ರಾಟರ್‌ ಗಳಲ್ಲಿ ಅಗ್ರಸ್ಥಾನ ಸಂಪಾದಿಸಿಕೊಂಡಿದ್ದ ವಿರಾಟ್‌ ರೆಡ್‌...

ಒಲ್ಲದ ಮನಸ್ಸಿನಿಂದಲೇ ಪ್ರೀತಿಯ ಟೆಸ್ಟ್ ಕ್ರಿಕೆಟ್‍ಗೆ ಕೊಹ್ಲಿ ಡಿವೋರ್ಸ್..!

ಒಲ್ಲದ ಮನಸ್ಸಿನಿಂದಲೇ ಪ್ರೀತಿಯ ಟೆಸ್ಟ್ ಕ್ರಿಕೆಟ್‍ಗೆ ಕೊಹ್ಲಿ ಡಿವೋರ್ಸ್..!

by Shwetha
May 14, 2025
0

ನಿನ್ನ ಹೆಸರು ಹೇಳಿದ ತಕ್ಷಣ... ನಿನ್ನ ಆಟದ ವೈಖರಿ ರಪ್ಪನೆ ಒಂದು ಕ್ಷಣ ಕಣ್ಣ ಮುಂದೆ ಹಾದು ಹೋಗುತ್ತದೆ. ತಂಡದ ಗೆಲುವಿಗಾಗಿ ನೀನು ಹೋರಾಡುವ ರೀತಿಯಂತೂ ರೋಮಾಂಚನಗೊಳಿಸುತ್ತದೆ....

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ

by Shwetha
May 13, 2025
0

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ ಐಪಿಎಲ್ 2025 ಟೂರ್ನಮೆಂಟ್ ಮತ್ತೆ ವೇಗ ಪಡೆಯಲಿದ್ದು, ಮೇ 17 ರಂದು (ಶನಿವಾರ) ಅಧಿಕೃತವಾಗಿ ಪುನಾರಂಭವಾಗಲಿದೆ. ಈ...

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

by Shwetha
May 13, 2025
0

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ ಕ್ರಿಕೆಟ್ ಆಸ್ಟ್ರೇಲಿಯಾ ಜೂನ್ 11ರಿಂದ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ...

ರೆಡ್ ಬಾಲ್ ಕ್ರಿಕೆಟ್ ನಲ್ಲಿ ‘ರೋ’ ಯುಗಾಂತ್ಯ

ರೆಡ್ ಬಾಲ್ ಕ್ರಿಕೆಟ್ ನಲ್ಲಿ ‘ರೋ’ ಯುಗಾಂತ್ಯ

by Shwetha
May 8, 2025
0

ರೆಡ್ ಬಾಲ್ ಕ್ರಿಕೆಟ್ ನಲ್ಲಿ 'ರೋ' ಯುಗಾಂತ್ಯ: ಟೀಂ ಇಂಡಿಯಾ ಇತಿಹಾಸದಲ್ಲೇ ಮರೆಯಲಾಗದ ಕೆಲವು ಕ್ರಿಕೆಟಿಗರ ಪೈಕಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೂಡಾ ಒಬ್ಬರಾಗಿ ಉಳಿಯುತ್ತಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram