ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಸಾವನ್ನಪ್ಪಿದ್ದು ನಿಜ : ಸತ್ಯ ಒಪ್ಪಿಕೊಂಡ ಪಾಕ್..!

Namratha Rao by Namratha Rao
January 10, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಸಾವನ್ನಪ್ಪಿದ್ದು ನಿಜ : ಸತ್ಯ ಒಪ್ಪಿಕೊಂಡ ಪಾಕ್..!

ನವದೆಹಲಿ: 2019 ರ ಫೆಬ್ರವರಿ 26 ರಂದು ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ        ( ಸರ್ಜಿಕಲ್ ಸ್ಟ್ರೈಕ್ ) ನಲ್ಲಿ ಸುಮಾರು 300 ಉಗ್ರರು ಸಾವನ್ನಪ್ಪಿದ್ದರು. ಆದ್ರೆ ಈ ವಿಚಾರವನ್ನ ಪಾಕ್ ಒಪ್ಪಿಕೊಳ್ಳದೇ ಮೊಂಡಟ ಪ್ರದರ್ಶಿಸಿತ್ತು. ಆದ್ರೆ ಇದೀಗ ಕೊನೆಗೂ ಪಾಲಿಸ್ತಾನ ನಿಜ ಒಪ್ಪಿಕೊಂಡಿದ್ದು, 300 ಉಗ್ರರು ಸತ್ತಿದ್ದು ನಿಜ ಎಂದಿದೆ.

Related posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026
ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

July 8, 2026

`ಮಾರ್ಚ್ 11ಕ್ಕೆ ರಾಬರ್ಟ್’ ದರ್ಶನ : ದಚ್ಚು ಅಧಿಕೃತ ಘೋಷಣೆ

ಈ ಬಗ್ಗೆ ಪಾಕಿಸ್ತಾನದ ಮಾಜಿ ರಾಯಭಾರಿ ಅಘಾ ಹಿಲಾಲಿ ಅವರು ಹೇಳಿಕೆ ನೀಡಿದ್ದು, ಭಾರತ ಅಂತಾರಾಷ್ಟ್ರೀಯ ಗಡಿ ದಾಟಿ ಬಾಲಾಕೋಟ್ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಸುಮಾರು 300 ಜನ ಸಾವನ್ನಪ್ಪಿದ್ದರು. ನಾವು ಪರೋಕ್ಷವಾಗಿ ಸರ್ಜಿಕಲ್ ಸ್ಟ್ರೈಕ್ನ್ನು ಒಪ್ಪಿಕೊಂಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

`ಕೊವ್ಯಾಕ್ಸಿನ್’ ತೆಗೆದುಕೊಂಡ `ಸ್ವಯಂ ಸೇವಕ’ ಸಾವು?

ಅಷ್ಟೇ ಅಲ್ಲ ಭಾರತೀಯ ಸೇನೆಯ ಮೇಲೆ ದಾಳಿ ಮಾಡಿದ್ದು ನಾವೆ ಎಂದು ಸಹ ಅಘಾ ಹಿಲಾಲಿ ಒಪ್ಪಿಕೊಂಡಿದ್ದಾರೆ. ಈ ಮೂಲಕ ನಾವು ದಾಳಿ ನಡೆಸಿಯೇ ಇಲ್ಲ, ನಮ್ಮ ನೆಲದಲ್ಲಿ 300 ಉಗ್ರರು ಸತ್ತೇ ಇಲ್ಲ ಅಂತ ಇಷ್ಟು ದಿನಗಳ ಕಾಲ ಬೊಬ್ಬೆ ಹೊಡೆದುಕೊಳ್ತಿದ್ದ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: balakot airstrikeindiapakisthanterrorists
ShareTweetSendShare
Join us on:

Related Posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram