ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಇಂದು ಗೋದುಳಿ ಸಮಯದ ಬಳಿಕ ಈ 4 ರಾಶಿಯವರ ಮೇಲೆ ಬೀಳಲಿದೆ ಬಲಿಂದ್ರ ದೇವರ ನೇರದೃಷ್ಟಿ, ಶುಕ್ರದೆಸೆ ಆರಂಭ.

admin by admin
November 4, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದೀಪವಳಿ ಹಬ್ಬ ಅನ್ನುವುದು ನಮ್ಮ ಹಿಂದೂಗಳ ಪಾಲಿಗೆ ಬಹಳ ಮಹತ್ವವಾದ ಹಬ್ಬ ಎಂದು ಹೇಳಬಹುದು, ಈ ದೀಪಾವಳಿ ಹಬ್ಬವನ್ನ ದೇಶದ ಎಲ್ಲಾ ಕಡೆ ಬಹಳ ಸಡಗರ ಮತ್ತು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಈ ದಿನ ಬಹಳ ಶಕ್ತಿಶಾಲಿಯಾದ ದಿನವಾದ ಕಾರಣ ರಾಶಿ ಮಂಡಲದಲ್ಲಿ ಅಂದರೆ ನಭೋಮಂಡದಲ್ಲಿ ಅನೇಕ ಬದಲಾವಣೆಗಳು ಆಗಲಿದ್ದು ಕೆಲವು ರಾಶಿಯವರ ಮೇಲೆ ತಂದೆ ಬಲಿಂದ್ರ ದೇವರ ನೇರದೃಷ್ಟಿ ಬೀಳಲಿದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ. ಹೌದು ಇಂದು ಸೂರ್ಯಾಸ್ತದ ನಂತರ ಈ 4 ರಾಶಿಯವರ ಮೇಲೆ ತಂದೆ ಬಲಿಂದ್ರ ದೇವರ ನೇರದೃಷ್ಟಿ ಬೀಳಲಿದ್ದು ಈ ರಾಶಿಯವರು ಜೀವನದಲ್ಲಿ ಸಂತೋಷದ ದಿನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಇಂದು ಸೂರ್ಯಾಸ್ತದಿಂದ ಮುಂದಿನ 7 ವರ್ಷಗಳ ಕಾಲ ತಂದೆ ಬಲಿಂದ್ರ ಈ ರಾಶಿಯವರ ಜೊತೇನೆ ಇರಲಿದ್ದು ಈ ರಾಶಿಯವರು ಸಲಹಲಿದ್ದಾನೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ. ಹಾಗಾದರೆ ಇಂದಿನ ಸೂರ್ಯಾಸ್ತದ ಬಳಿಕ ತಂದೆ ಬಲಿಂದ್ರ ದೇವರ ಆಶೀರ್ವಾದವನ್ನ ಪಡೆದುಕೊಳ್ಳುತ್ತಿರುವ ಆ ರಾಶಿಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಂಡಿತ್ ದೈವಜ್ಞ ಜ್ಞಾನೇಶ್ವರ್ ರಾವ್ ಅವರು ತಿಳಿಸಿಕೋಡುತ್ತಾರೆ ಪೂರ್ತಿಯಾಗಿ ಓದಿ ಮತ್ತು ಇದರಲ್ಲಿ ನಿಮ್ಮ ರಾಶಿಯು ಇದ್ದರೆ ಬಲಿಂದ್ರ ದೇವಾ ಎಂದು ದೇವರ ಆರಾಧನೆಯನ್ನ ಮಾಡಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

(1)ವೃಶ್ಚಿಕ ರಾಶಿ
ಇಂದು ಸೂರ್ಯಾಸ್ತದ ಬಳಿಕ ಬಲಿಂದ್ರ ದೇವರ ನೇರದೃಷ್ಟಿ ಈ ರಾಶಿಯವರ ಮೇಲೆ ಬೀಳಲಿದ್ದು ಈ ರಾಶಿಯವರು ಏನೇ ಕೆಲಸವನ್ನ ಮಾಡಿದರು ಅದರಲ್ಲಿ ಯಶಸ್ಸನ್ನ ಸಾಧಿಸಲಿದ್ದಾರೆ ಮತ್ತು ಮಾಡಿಕೊಂಡ ಸಾಲಗಳನ್ನ ಈ ರಾಶಿಯವರು ಆದಷ್ಟು ಬೇಗ ತೀರಿಸಿಕೊಳ್ಳಲಿದ್ದಾರೆ.
ಆರೋಗ್ಯದ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗಲಿದೆ ಮತ್ತು ನೀವು ಆದಷ್ಟು ಆದಷ್ಟು ಬೇಗ ಹೊಸ ವ್ಯವಹಾರವನ್ನ ಆರಂಭ ಮಾಡಲಿದ್ದೀರಿ. ಕಂಡ ಕನಸುಗಳನ್ನ ನೀವು ನನಸು ಮಾಡಿಕೊಳ್ಳಲಿದ್ದೀರಿ ಸಂತೋಷಮಯವಾದ ಜೀವನ ನಿಮ್ಮದಾಗಲಿದೆ. ಮನೆಯವರ ಜೊತೆ ಆದಷ್ಟು ಸಮಯವನ್ನ ಕಳೆಯಿರಿ ಮತ್ತು ಕೆಲವು ಜವಾಬ್ದಾರಿಯನ್ನ ನೀವು ತೆಗೆದುಕೊಳ್ಳುವುದು ಉತ್ತಮ ಎಂದು ಹೇಳಬಹುದು.

(2)ತುಲಾ ರಾಶಿ
ಈ ರಾಶಿಯವರು ತುಂಬಾ ಅದೃಷ್ಟವಂತರು ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಂದೆ ಬಲಿಂದ್ರನ ನೇರದೃಷ್ಟಿ ಈ ರಾಶಿಯವರ ಮೇಲೆ ಬಿದ್ದಿರುವ ಕಾರಣ ಇಂದಿನಿಂದ ಇವರ ಆದಾಯ ದುಪ್ಪಟ್ಟು ಆಗಲಿದೆ ಮತ್ತು ಕೊಟ್ಟ ಸಾಲಗಳು ಮರುಪಾವತಿ ಆಗಲಿದೆ.
ಸ್ವಾಮಿಯ ಕೃಪೆಯಿಂದ ಮನೆಯಲ್ಲಿ ಆದಷ್ಟು ಬೇಗ ಶುಭಕಾರ್ಯ ನಡೆಯಲಿದೆ ಮತ್ತು ಮನಸ್ಸಿಗೆ ನೆಮ್ಮದಿ ಸಿಗಲಿದೆ, ಕೋರ್ಟಿನಲ್ಲಿ ಇರುವ ಕೆಲವು ಸಮಸ್ಯೆಗಳು ಆದಷ್ಟು ಬೇಗ ನಿವಾರಣೆ ಆಗಲಿದೆ ಮತ್ತು ಮನೆಯಲ್ಲಿನ ಕೆಲವು ಸಮಸ್ಯೆಗಳಿಗೆ ನೀವು ಪರಿಹಾರವನ್ನ ಕಂಡುಕೊಳ್ಳಲದ್ದಿರಿ. ಈ ರಾಶಿಯವರಿಗೆ ಆದಷ್ಟು ಬೇಗ ವಿದೇಶ ಪ್ರಯಾಣದ ಯೋಗ ಕೂಡಿ ಬರಲಿದೆ ಮತ್ತು ನಿರುದ್ಯೋಗಿಗಳಿಗೆ ಆದಷ್ಟು ಬೇಗ ಶುಭಸುದ್ದಿ ಇದೆ.

(3)ಮಿಥುನ ರಾಶಿ
ಈ ರಾಶಿಯವರು ಹಲವು ವರ್ಷಳಿಂದ ಜೀವನದಲ್ಲಿ ಅನೇಕ ಸಮಸ್ಯೆಗಳನ್ನ ಅನುಭವಿಸಿದವರು ಆಗಿದ್ದಾರೆ, ಆದರೆ ಈಗ ಈ ರಾಶಿಯವರಿಗೆ ಸ್ವಾಮಿಯ ಆಶೀರ್ವಾದ ಸಿಕ್ಕಿದ್ದು ಅನುಭವಿಸಿದ ಎಲ್ಲಾ ಕಷ್ಟಗಳಿಂದ ಮುಕ್ತಿಯನ್ನ ಪಡೆಯಲಿದ್ದಾರೆ ಎಂದು ಹೇಳಬಹುದು. ಸಂಸಾರದಲ್ಲಿ ಇರುವ ಸಮಸ್ಯೆಗಳು ಆದಷ್ಟು ಬೇಗ ನಿವಾರಣೆ ಆಗಲಿದೆ ಮತ್ತು ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ ಮತ್ತು ರಾಜಕೀಯ ವ್ಯಕ್ತಿಗಳು ಜನರ ಮೆಚ್ಚುಗೆಯನ್ನ ಗಳಿಸಿಕೊಳ್ಳಲಿದ್ದಾರೆ. ಆದಷ್ಟು ಬೇಗ ಮನೆಗೆ ಹೊಸ ವ್ಯಕ್ತಿಯ ಪ್ರವೇಶ ಆಗಲಿದೆ ಮತ್ತು ಕೆಲವು ಶತ್ರುಗಳು ನಿಮಗೆ ತೊಂದರೆ ಕೊಡುವ ಸಾಧ್ಯತೆ ಇದ್ದು ಅವರಿಂದ ಆದಷ್ಟು ದೂರ ಇರುವುದು ಉತ್ತಮ.

(4)ಸಿಂಹ ರಾಶಿ
ಈ ರಾಶಿಯವರು ಬಹಳ ಬುದ್ದಿವಂತರು, ಆದರೆ ಯೋಗ ಅನ್ನುವುದು ಇಲ್ಲಿಯತನಕ ಇವರಿಗೆ ಕೂಡಿ ಬಂದಿಲ್ಲ, ಆದರೆ ಇಂದಿನಿಂದ ಸ್ವಾಮಿಯ ಆಶೀರ್ವಾದ ನಿಮಗೆ ಸಿಕ್ಕಿರುವುದರಿಂದ ಏನೇ ಕೆಲಸ ಮಾಡಿದರು ಅದರಲ್ಲಿ ಜಯ ಇವರದ್ದಾಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಚೇತರಿಕೆ ಕಂಡುಬರಲಿದೆ ಮತ್ತು ಷೇರು ಮಾರುಕಟ್ಟೆಯಲ್ಲಿ ಅಪಾರವಾದ ಲಾಭ ನಿಮ್ಮದಾಗಲಿದೆ. ಹೊಟ್ಟೆ ಸಂಬಂಧಿಸಿದ ಕೆಲವು ಸಮಸ್ಯೆ ಕಾಡಲಿದ್ದು ಆದಷ್ಟು ಆರೋಗ್ಯದ ಕಡೆ ಗಮನವನ್ನ ಕೊಡಿ. ಹೊಸ ವ್ಯಕ್ತಿಯನ್ನ ಮಾಡುವ ವೃತ್ತಿಯಲ್ಲಿ ಸೇರಿಸಿಕೊಳ್ಳಬೇಡಿ. ಪ್ರೇಮಿಗಳಿಗೆ ಪ್ರೇಮ ನಿವೇಧನೆಯನ್ನ ಮಾಡಿಕೊಳ್ಳಲು ಇದು ಸೂಕ್ತವಾದ ಸಮಯ.ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ , ಜನ ವಶ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 3 ದಿನಗಳಲ್ಲಿ ಸವರ್ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8548998564

ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram