Sunday, April 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಂಬಾಕು, ಗುಟ್ಕಾ, ಪಾನ್ ಮಸಾಲವನ್ನು ನಿಷೇಧಿಸಿ: ಸರ್ಕಾರಕ್ಕೆ ಸಲಹೆ ನೀಡಿದ ರಾಜ್ಯಪಾಲ ವಜುಭಾಯ್

admin by admin
August 2, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ತಂಬಾಕು, ಗುಟ್ಕಾ, ಪಾನ್ ಮಸಾಲವನ್ನು ನಿಷೇಧಿಸಿ: ಸರ್ಕಾರಕ್ಕೆ ಸಲಹೆ ನೀಡಿದ ರಾಜ್ಯಪಾಲ ವಜುಭಾಯ್

ಬೆಂಗಳೂರು, ಅಗಸ್ಟ್ 2: ತಂಬಾಕು, ಗುಟ್ಕಾ, ಪಾನ್ ಮಸಾಲಾ ಮತ್ತು ಔಷಧಿಗಳಿಗಾಗಿ ಬಳಸಲಾಗುವ ಎಲ್ಲಾ ರೀತಿಯ ಮಾದಕ ವಸ್ತುಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ವಜುಭಾಯ್ ಆರ್ ವಾಲಾ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಶುಕ್ರವಾರ ಸಲಹೆ ನೀಡಿದರು.

Related posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

April 1, 2023
ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023

ಒಂದು ಹೇಳಿಕೆಯ ಪ್ರಕಾರ, ಮಾದಕ ಔಷಧಿಗಳ ಬಳಕೆಯನ್ನು ತಡೆಯಲು ನಿಷೇಧವನ್ನು ಹೇರುವಂತೆ ವಜುಭಾಯ್ ಸೂಚಿಸಿದರು. ಗುಟ್ಕಾ ಹೆಸರಿನಲ್ಲಿ, ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಯುವಕರು ಮತ್ತು ವಿದ್ಯಾರ್ಥಿಗಳು ವ್ಯಸನಿಯಾಗುತ್ತಿದ್ದಾರೆ ಮತ್ತು ಅವರು ಅಪಾಯದಲ್ಲಿದ್ದಾರೆ ಎಂದು ಹೇಳಿರುವುದಾಗಿ ವರದಿಗಳು ತಿಳಿಸಿದೆ.

ಈ ಕುರಿತು ಚರ್ಚಿಸಲಾಗುವುದು ಮತ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದು, ಅಗತ್ಯವಿದ್ದರೆ ಈ ಬಗ್ಗೆ ಸುಗ್ರೀವಾಜ್ಞೆಯನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ವರದಿಗಳು ತಿಳಿಸಿವೆ. ಎರಡು ವಾರಗಳಲ್ಲಿ ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿ ಮಾಡುವುದು ಇದು ಎರಡನೇ ಬಾರಿಯಾಗಿದ್ದು, ವಿಸ್ತರಣೆ ಕುರಿತು ಯಾವುದೇ ರೀತಿಯ ಮಾತುಕತೆಗಳು ನಡೆಸಿಲ್ಲ ಎಂದು ಯಡಿಯೂರಪ್ಪ ಅವರೊಂದಿಗೆ ರಾಜ ಭವನಕ್ಕೆ ಬಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಕೆಲವು ವಿಷಯಗಳನ್ನು ಚರ್ಚಿಸಲು ರಾಜ್ಯಪಾಲರು ಸಿಎಂ ಮತ್ತು ನನ್ನನ್ನು ಕರೆದರು. ಕೋವಿಡ್ -19 ಕುರಿತು ಸರ್ಕಾರದ ಪ್ರಯತ್ನವನ್ನು ಅವರು ಶ್ಲಾಘಿಸಿದರು. ಇನ್ನಷ್ಟು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯತೆಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದರು. ಮಾದಕ ವಸ್ತುಗಳ ವಿರುದ್ಧ ಹೋರಾಡುತ್ತಿರುವ ನಮ್ಮ ಪ್ರಯತ್ನಗಳನ್ನೂ ಅವರು ಶ್ಲಾಘಿಸಿದರು. ನಮ್ಮ ಸೈಬರ್ ಅಪರಾಧ ಮತ್ತು ಮಾದಕವಸ್ತು ವಿರೋಧಿ ಕಾರ್ಯಾಚರಣೆಗಳು ‌ಮತ್ತಷ್ಟು ವಿಸ್ತರಣೆಯಾಗಬೇಕು ಎಂದು ಅವರು ಹೇಳಿದರು.

ಕೋವಿಡ್ -19 ಚಿಕಿತ್ಸೆಗಾಗಿ ಆಯುರ್ವೇದ ಮತ್ತು ಹೋಮಿಯೋಪತಿ ಔಷಧಿಯನ್ನು ಬಳಸುವಂತೆ ವಾಲಾ ಸರ್ಕಾರವನ್ನು ಕೇಳಿದರು. ಆಯುರ್ವೇದವು ಜನರನ್ನು ದೊಡ್ಡ ಪ್ರಮಾಣದಲ್ಲಿ ತಲುಪಬೇಕು, ಇದರಿಂದ ಪ್ರತಿರೋಧ ಶಕ್ತಿ ಹೆಚ್ಚಾಗುತ್ತದೆ ಎಂದು ರಾಜ್ಯಪಾಲರು ಹೇಳಿದರು ಎಂದು ಬೊಮ್ಮಾಯಿ ಹೇಳಿದರು.

ಯಡಿಯೂರಪ್ಪ ಕೊನೆಯ ಬಾರಿಗೆ ಜುಲೈ 22 ರಂದು ವಾಲಾ ಅವರನ್ನು ಭೇಟಿಯಾಗಿದ್ದರು. ಇದರ ನಂತರ ವಾಲಾ ಅವರು ಐದು ಜನರನ್ನು ಶಾಸಕಾಂಗ ಪರಿಷತ್ತಿಗೆ ನಾಮನಿರ್ದೇಶನ ಮಾಡಿದರು.

Tags: Ayurvedabasavaraja bommayiCM BS YeddyurappacoronadrugsDrugsGovernergutakahomeopathykarnatakaVajubhai Wala
ShareTweetSendShare
Join us on:

Related Posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

by Ranjeeta MY
April 1, 2023
0

Commercial Cylinder Price down-  2024ರ ಆರ್ಥಿಕ ವರ್ಷದ ಮೊದಲ ದಿನವೇ ಸಂತಸದ ಸುದ್ದಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ  ಬೆಲೆಗಳಲ್ಲಿ  ಭಾರೀ ಇಳಿಕೆ...

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram