ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಪ್ಲಾನ್ ಇದ್ದರೇ ಈ ಸ್ಟೋರಿ ಓದಿ

Mahesh M Dhandu by Mahesh M Dhandu
July 15, 2022
in Newsbeat, State, ಬೆಂಗಳೂರು
bangalore-be-careful-when-you-planned-to-late-night-long-drive saaksha tv

bangalore-be-careful-when-you-planned-to-late-night-long-drive saaksha tv

Share on FacebookShare on TwitterShare on WhatsappShare on Telegram

Bangalore | ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಪ್ಲಾನ್ ಇದ್ದರೇ ಈ ಸ್ಟೋರಿ ಓದಿ

ಬೆಂಗಳೂರು : ನೀವು ನಿಮ್ಮ ಗರ್ಲ್ ಪ್ರೆಂಡ್ ಅಥವಾ ಬಾಯ್ ಫ್ರೆಂಡ್ ಜೊತೆ ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಪ್ಲಾನ್ ನಲ್ಲಿದ್ದೀರಾ..? ಹಾಗಾದ್ರೆ ನೀವು ಈ ಸುದ್ದಿನ ಓದಲೇ ಬೇಕು.

Related posts

ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಆತಂಕ?.. KERC ಇಂದು ಮಹತ್ವದ ಸಭೆ

ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಆತಂಕ?.. KERC ಇಂದು ಮಹತ್ವದ ಸಭೆ

February 20, 2026
ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

February 20, 2026

ಯಾಕಂದರೇ ನೀವು ಲಾಂಗ್ ಡ್ರೈವ್ ಹೋಗುವಾ ನಡುರಸ್ತೆಯಲ್ಲಿ ಬೈಕ್ ಅಡ್ಡ ಹಾಕಿ, ನಿಮ್ಮನ್ನ ಬೆದರಿಸಿ ಸುಲಿಗೆ ಮಾಡಿ ಹಲ್ಲೆ ಮಾಡುವ ಗ್ಯಾಂಗ್ ಬೆಂಗಳೂರಿನ ಹೊರವಲಯದಲ್ಲಿ ಕಾಣಿಸಿಕೊಂಡಿದೆ.

ಸದ್ಯ ಈ ಗುಂಪಿನ ಇಬ್ಬರನ್ನು ದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

bangalore-be-careful-when-you-planned-to-late-night-long-drive saaksha tv
bangalore-be-careful-when-you-planned-to-late-night-long-drive saaksha tv

ಕಾರು ಚಾಲಕ ಸುಬ್ರಮಣಿ ಸೇರಿ ಅನಿಲ್ ಕುಮಾರ್ ಹಾಗೂ ಪವನ್ ಕುಮಾರ್‍ ಬಂಧಿತ ಆರೋಪಿಗಳಾಗಿದ್ದಾರೆ.

ಕಳೆದ ಜುಲೈ 8ರಂದು ಬೈಕ್ ನಲ್ಲಿ ಬರುತ್ತಿದ್ದ ಯುವಕ- ಯುವತಿಯರನ್ನು ಅಡ್ಡಗಟ್ಟಿದ್ರು.

ಅಲ್ಲದೆ ಯುವಕನಿಗೆ ರಾಡ್ ನಿಂದ ಹಲ್ಲೆ ಮಾಡಿ ಕತ್ತಿನಲ್ಲಿ ಚಿನ್ನದ ಚೈನ್ ಕಸಿದುಕೊಂಡಿದ್ದರು.

ನಂತರ ಹತ್ತಿರದ ಎಟಿಎಂ ಗೆ ಕರೆದುಕೊಂಡು ಹೋಗಿ 15,000 ಹಣ ಡ್ರಾ ಮಾಡಿಸಿಕೊಂಡು ಹೋಗಿದ್ದರು.

 ಈ ಸಂಬಂಧ  ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡು  ಕಾರ್ಯಾಚರಣೆಗೆ ಇಳಿದ ಪೊಲೀಸರು ಸದ್ಯ ಇಬ್ಬರನ್ನ ಬಂಧಿಸಿದ್ದಾರೆ.

Tags: #Saaksha TVbangaloredevanahallinight drive
ShareTweetSendShare
Join us on:

Related Posts

ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಆತಂಕ?.. KERC ಇಂದು ಮಹತ್ವದ ಸಭೆ

ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಆತಂಕ?.. KERC ಇಂದು ಮಹತ್ವದ ಸಭೆ

by Shwetha
February 20, 2026
0

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆಯ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಕಾಣಿಸಿಕೊಂಡಿದೆ. ಈ ಸಂಬಂಧ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಇಂದು ಮಹತ್ವದ ಸಭೆ...

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು!.. ರಾಜಕೀಯ ಚರ್ಚೆಗೆ ಕಾರಣ

by Shwetha
February 20, 2026
0

ರಾಜ್ಯ ರಾಜಕಾರಣದಲ್ಲಿ ದಲಿತ ಮುಖ್ಯಮಂತ್ರಿ ಮಾಡುವ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿ, ದಲಿತರು ಹಾಗೂ ಅಲ್ಪಸಂಖ್ಯಾತರಿಗೆ...

ದೆಹಲಿ ‘AI ಇಂಪ್ಯಾಕ್ಟ್ ಸಮಿಟ್’ ವಿಡಿಯೋ ವೈರಲ್… ಮೋದಿ ಜೊತೆ ಟೆಕ್ ದಿಗ್ಗಜರು ಒಂದೇ ಫ್ರೇಮ್‌ನಲ್ಲಿ

ದೆಹಲಿ ‘AI ಇಂಪ್ಯಾಕ್ಟ್ ಸಮಿಟ್’ ವಿಡಿಯೋ ವೈರಲ್… ಮೋದಿ ಜೊತೆ ಟೆಕ್ ದಿಗ್ಗಜರು ಒಂದೇ ಫ್ರೇಮ್‌ನಲ್ಲಿ

by Shwetha
February 20, 2026
0

ದೆಹಲಿ‌ನಲ್ಲಿ ಆಯೋಜಿಸಲಾದ ‘AI ಇಂಪ್ಯಾಕ್ಟ್ ಸಮಿಟ್’ನ ಒಂದು ವಿಡಿಯೋ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಈ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸುಂದ‌ರ್ ಪಿಚೈ, ಸ್ಯಾಮ್...

2028ರ ಸಿಎಂ ಗಾದಿಗೆ ಈಗಲೇ ಟವಲ್ ಹಾಕಿದ ದಳಪತಿಗಳು: ಕಮಲ ಪಾಳಯದ ಮುಂದೆ ಎಚ್‌ಡಿಕೆ ಇಟ್ಟ ಕಠಿಣ ಷರತ್ತುಗಳೇನು?

2028ರ ಸಿಎಂ ಗಾದಿಗೆ ಈಗಲೇ ಟವಲ್ ಹಾಕಿದ ದಳಪತಿಗಳು: ಕಮಲ ಪಾಳಯದ ಮುಂದೆ ಎಚ್‌ಡಿಕೆ ಇಟ್ಟ ಕಠಿಣ ಷರತ್ತುಗಳೇನು?

by Shwetha
February 20, 2026
0

ರಾಜ್ಯ ರಾಜಕಾರಣದಲ್ಲಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎಂದು ಕಂಡರೂ, ಆಂತರಿಕವಾಗಿ ಭವಿಷ್ಯದ ಅಧಿಕಾರ ಹಂಚಿಕೆಯ ಲೆಕ್ಕಾಚಾರಗಳು ಜೋರಾಗಿವೆ. 2028ರ ವಿಧಾನಸಭಾ...

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

by Shwetha
February 20, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷದ ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಆರೋಗ್ಯ ಇಲಾಖೆಯ ನಿರ್ವಹಣೆ ಕುರಿತಂತೆ ಬಿಜೆಪಿ ಮಾಡಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram