ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಪ್ಲಾನ್ ಇದ್ದರೇ ಈ ಸ್ಟೋರಿ ಓದಿ

Mahesh M Dhandu by Mahesh M Dhandu
July 15, 2022
in Newsbeat, State, ಬೆಂಗಳೂರು
bangalore-be-careful-when-you-planned-to-late-night-long-drive saaksha tv

bangalore-be-careful-when-you-planned-to-late-night-long-drive saaksha tv

Share on FacebookShare on TwitterShare on WhatsappShare on Telegram

Bangalore | ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಪ್ಲಾನ್ ಇದ್ದರೇ ಈ ಸ್ಟೋರಿ ಓದಿ

ಬೆಂಗಳೂರು : ನೀವು ನಿಮ್ಮ ಗರ್ಲ್ ಪ್ರೆಂಡ್ ಅಥವಾ ಬಾಯ್ ಫ್ರೆಂಡ್ ಜೊತೆ ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಪ್ಲಾನ್ ನಲ್ಲಿದ್ದೀರಾ..? ಹಾಗಾದ್ರೆ ನೀವು ಈ ಸುದ್ದಿನ ಓದಲೇ ಬೇಕು.

Related posts

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

December 10, 2025
ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

December 10, 2025

ಯಾಕಂದರೇ ನೀವು ಲಾಂಗ್ ಡ್ರೈವ್ ಹೋಗುವಾ ನಡುರಸ್ತೆಯಲ್ಲಿ ಬೈಕ್ ಅಡ್ಡ ಹಾಕಿ, ನಿಮ್ಮನ್ನ ಬೆದರಿಸಿ ಸುಲಿಗೆ ಮಾಡಿ ಹಲ್ಲೆ ಮಾಡುವ ಗ್ಯಾಂಗ್ ಬೆಂಗಳೂರಿನ ಹೊರವಲಯದಲ್ಲಿ ಕಾಣಿಸಿಕೊಂಡಿದೆ.

ಸದ್ಯ ಈ ಗುಂಪಿನ ಇಬ್ಬರನ್ನು ದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

bangalore-be-careful-when-you-planned-to-late-night-long-drive saaksha tv
bangalore-be-careful-when-you-planned-to-late-night-long-drive saaksha tv

ಕಾರು ಚಾಲಕ ಸುಬ್ರಮಣಿ ಸೇರಿ ಅನಿಲ್ ಕುಮಾರ್ ಹಾಗೂ ಪವನ್ ಕುಮಾರ್‍ ಬಂಧಿತ ಆರೋಪಿಗಳಾಗಿದ್ದಾರೆ.

ಕಳೆದ ಜುಲೈ 8ರಂದು ಬೈಕ್ ನಲ್ಲಿ ಬರುತ್ತಿದ್ದ ಯುವಕ- ಯುವತಿಯರನ್ನು ಅಡ್ಡಗಟ್ಟಿದ್ರು.

ಅಲ್ಲದೆ ಯುವಕನಿಗೆ ರಾಡ್ ನಿಂದ ಹಲ್ಲೆ ಮಾಡಿ ಕತ್ತಿನಲ್ಲಿ ಚಿನ್ನದ ಚೈನ್ ಕಸಿದುಕೊಂಡಿದ್ದರು.

ನಂತರ ಹತ್ತಿರದ ಎಟಿಎಂ ಗೆ ಕರೆದುಕೊಂಡು ಹೋಗಿ 15,000 ಹಣ ಡ್ರಾ ಮಾಡಿಸಿಕೊಂಡು ಹೋಗಿದ್ದರು.

 ಈ ಸಂಬಂಧ  ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡು  ಕಾರ್ಯಾಚರಣೆಗೆ ಇಳಿದ ಪೊಲೀಸರು ಸದ್ಯ ಇಬ್ಬರನ್ನ ಬಂಧಿಸಿದ್ದಾರೆ.

Tags: #Saaksha TVbangaloredevanahallinight drive
ShareTweetSendShare
Join us on:

Related Posts

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

by admin
December 10, 2025
0

ವೈದಿಕ ಜ್ಯೋತಿಷ್ಯದ ಪ್ರಕಾರ 2026ರಲ್ಲಿ ಕೆಲವು ರಾಶಿಗಳಿಗೆ ಶುಭಕಾಲ ಆರಂಭವಾಗಲಿದೆ. 500 ವರ್ಷಗಳ ನಂತರ ಶನಿದೇವರು ತಮ್ಮ ನಕ್ಷತ್ರ ಪುಂಜಗಳನ್ನು ಮೂರು ಬಾರಿ ಬದಲಾಯಿಸುತ್ತಾರೆ. ಜನವರಿ 20ರಂದು...

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

by Shwetha
December 10, 2025
0

ಇಂಡಿಗೋ ವಿಮಾನಗಳ ರದ್ದತಿ ಮತ್ತು ಹಾರಾಟ ವ್ಯತ್ಯಯದಿಂದ ದೇಶದ ಅನೇಕ ನಗರಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನೇರ ಪರಿಣಾಮ ಬೆಂಗಳೂರು ನಗರದ ಪಂಚತಾರಾ ಹೋಟೆಲ್‌ಗಳ ಮೇಲೆ ಬಿದ್ದಿದೆ....

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

by Shwetha
December 10, 2025
0

ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಗೊಂದಲ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ತಾತ್ಕಾಲಿಕವಾಗಿ ಸಂಘರ್ಷಕ್ಕೆ ತೆರೆಬಿದ್ದಂತೆ ಕಂಡರೂ, ಈಗ ಮತ್ತೆ ಉದ್ವಿಗ್ನತೆ...

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

by Shwetha
December 10, 2025
0

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋಗೆ ಕೇಂದ್ರ ಸರ್ಕಾರ ಬಲವಾದ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ವಿಮಾನಗಳ ವಿಳಂಬ ಮತ್ತು ರದ್ದತಿಯಿಂದ ಪ್ರಯಾಣಿಕರು ಅನುಭವಿಸಿದ ಪರದಾಟವನ್ನು...

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟದ ಕುರಿತು ಸಾರ್ವಜನಿಕ ವಲಯದಲ್ಲಿ ಹಾಗೂ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದ್ದ ಹಲವು ಪ್ರಶ್ನೆಗಳಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸುವರ್ಣ ವಿಧಾನಸೌಧದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram