ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಮಾಳಗೊಂಡನಹಳ್ಳಿಯಲ್ಲಿ ಮುನ್ನೂರಕ್ಕೂ ಅಧಿಕ ಮನೆಗಳ‌ ನಿರ್ಮಾಣಕ್ಕೆ ಶಂಕುಸ್ಥಾಪನೆ

Mahesh M Dhandu by Mahesh M Dhandu
June 14, 2022
in Hale Mysore, Newsbeat, ಬೆಂಗಳೂರು
bangalore-Construction of more than three hundred houses in Malgodanahalli saaksha tv

bangalore-Construction of more than three hundred houses in Malgodanahalli saaksha tv

Share on FacebookShare on TwitterShare on WhatsappShare on Telegram

Bangalore | ಮಾಳಗೊಂಡನಹಳ್ಳಿಯಲ್ಲಿ ಮುನ್ನೂರಕ್ಕೂ ಅಧಿಕ ಮನೆಗಳ‌ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಂಗಳೂರು : ಪಿ.ಎಂ.ಎ.ವೈ. ನಗರ ಯೋಜನೆಯಡಿ ಕೆಂಗೇರಿ ಹೋಬಳಿ ಮಾಳಗೊಂಡನಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 306 ಮನೆಗಳ ಶಂಕುಸ್ಥಾಪನೆಯನ್ನು ವಸತಿ ಸಚಿವ ವಿ.ಸೋಮಣ್ಣ ನೆರವೇರಿಸಿದರು.

Related posts

Renowned Journalist Yashaswini Parimi Honored with Mahila Ratna Award for Her Outstanding Contribution to Media

ಪತ್ರಕರ್ತೆ ಯಶಸ್ವಿನಿ ಪರಿಮಿಗೆ ಮಹಿಳಾ ರತ್ನ ಪ್ರಶಸ್ತಿ

November 11, 2025
ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025

ಬೆಂಗಳೂರು ತೀವ್ರ ವೇಗದಲ್ಲಿ ಬೆಳೆಯುತ್ತಿರುವ ನಗರ. ಹೀಗಾಗಿ ಇಲ್ಲಿ ಸ್ವಂತ ಸೂರನ್ನು ಹೊಂದಬೇಕೆಂಬ ಮಧ್ಯಮ ಮತ್ತು ಬಡವರ್ಗದ ಜನರ ಕನಸು ನನಸಾಗಿಸಲು ಸರ್ಕಾರ ಬದ್ಧವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ 3೦೦ಕ್ಕೂ ಅಧಿಕ ಮನೆಗಳನ್ನು ನಿರ್ಮಾಣದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ.

bangalore-Construction of more than three hundred houses in Malgodanahalli saaksha tv
bangalore-Construction of more than three hundred houses in Malgodanahalli saaksha tv

ಇನ್ನು ಇದೇ 2೦ರಂದು ಪ್ರಧಾನಿ ಮೋದಿ ಅವರು ಗೋವಿಂದರಾಜನಗರ ಮತಕ್ಷೇತ್ರದಲ್ಲಿರುವ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಹಾಗೂ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳು ಭರದಿಂದ ಸಾಗಿವೆ ಎಂದರು.

ಈ ಸಂದರ್ಭದಲ್ಲಿ, ಸಮತಾ ಸೈನಿಕ ದಳದ ವೆಂಕಟಸ್ವಾಮಿ, ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಆಯುಕ್ತರಾದ ಬಿ. ವೆಂಕಟೇಶ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಂಗಳಮುಖಿಯರು ಉಪಸ್ಥಿತರಿದ್ದರು.

ShareTweetSendShare
Join us on:

Related Posts

Renowned Journalist Yashaswini Parimi Honored with Mahila Ratna Award for Her Outstanding Contribution to Media

ಪತ್ರಕರ್ತೆ ಯಶಸ್ವಿನಿ ಪರಿಮಿಗೆ ಮಹಿಳಾ ರತ್ನ ಪ್ರಶಸ್ತಿ

by Saaksha Editor
November 11, 2025
0

ಬೆಂಗಳೂರು, ನ.11: ಮಾಧ್ಯಮ ಕ್ಷೇತ್ರದಲ್ಲಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಯಶಸ್ವಿನಿ ಪರಿಮಿ ಅವರಿಗೆ ಕನ್ನಡ ರಾಜ್ಯೋತ್ಸವದ (Karnataka Rajyotsava) ಪ್ರಯುಕ್ತ ಆಕ್ಸಿಸ್ ಮ್ಯಾಕ್ಸ್ ಇನ್ಶೂರೆನ್ಸ್ ವತಿಯಿಂದ...

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

by Shwetha
November 11, 2025
0

ಮಧ್ಯಪ್ರದೇಶದ ಪದ್ಮರ್ಹಿ ಗಿರಿಧಾಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ತರಬೇತಿ ಶಿಬಿರದಲ್ಲಿ ವಿಶೇಷ ಘಟನೆ ನಡೆದಿದೆ. ತರಬೇತಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 10...

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

by Shwetha
November 11, 2025
0

ತಿರುಪತಿಯ ಪವಿತ್ರ ಲಡ್ಡು ಪ್ರಸಾದದ ಶುದ್ಧತೆಗೆ ಕಳಂಕ ತರುವಂತಹ ಆಘಾತಕಾರಿ ಹಗರಣವೊಂದು ಸಿಬಿಐ ತನಿಖೆಯಿಂದ ಹೊರಬಿದ್ದಿದೆ. ಉತ್ತರಾಖಂಡ ಮೂಲದ ಡೈರಿಯೊಂದು ಒಂದೇ ಒಂದು ಹನಿ ಹಾಲು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram