ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಬಾರದ ಸಿಬ್ಬಂದಿ : ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

Mahesh M Dhandu by Mahesh M Dhandu
November 13, 2022
in Newsbeat, State, ಬೆಂಗಳೂರು
Bangalore Minister v somanna warning to officials

Bangalore Minister v somanna warning to officials

Share on FacebookShare on TwitterShare on WhatsappShare on Telegram

Bangalore | ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಬಾರದ ಸಿಬ್ಬಂದಿ : ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಮೃತ್ ನಗರೋತ್ಥಾನ ಕಾಮಗಾರಿಗಳಿಗೆ ಸಚಿವ ವಿ.ಸೋಮಣ್ಣ ರವರು ಪೂಜಾ ಕಾರ್ಯಕ್ರಮವನ್ನು ನರವೇರಿಸಿ ಸ್ಥಳ ಪರಿವೀಕ್ಷಣೆ ನಡೆಸಿದರು.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ತಿಮ್ಮೇನಹಳ್ಳಿ ವೃತ್ತದಲ್ಲಿ ಸಿಮೆಂಟ್ ಮತ್ತು ಚರಂಡಿ ಅಭಿವೃದ್ಧಿ, ಪ್ರಶಾಂತನಗರದ 1ನೇ ಮುಖ್ಯರಸ್ತೆಯಲ್ಲಿ ಡಾಂಬರೀಕರಣ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಿದರು. ಈ ವೇಳೆ ರೆಫರಲ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಸರಿಯಾದ ಸಮಯಕ್ಕೆ ವೈದ್ಯಕೀಯ ಸಿಬ್ಬಂದಿ ಬಾರದ್ದನ್ನು ಕಂಡು ವೈದ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬಡವರಿಗಾಗಿ ನಿರ್ಮಾಣ ಮಾಡಿರುವ ಆಸ್ಪತ್ರೆಯಲ್ಲಿ ಇಂತಹ ನಿರ್ಲಕ್ಷ್ಯ ಸರಿಯಲ್ಲ, ರೋಗಿಗಳು ಚಿಕಿತ್ಸೆಗೆಂದು ಬಂದಾಗ ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಯಲ್ಲಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Bangalore Minister v somanna warning to officials
Bangalore Minister v somanna warning to officials

ಸ್ಥಳೀಯರು ಹಾಗೂ ರೋಗಿಗಳ ಸಂಬಂಧಿಕರ ಸಮಸ್ಯೆಯನ್ನು ಆಲಿಸಿದ ಸಚಿವರು ಕೂಡಲೇ ಆಸ್ಪತ್ರೆಯಲ್ಲಿ ಬಿಸಿನೀರಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ತಾಕೀತು ಮಾಡಿದರು.

ತದನಂತರ ತಿಮ್ಮೇನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಕಟ್ಟಡಕ್ಕೆ ಸಚಿವರು ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಮುಖಂಡರು, ನಿವಾಸಿಗಳು ಹಾಜರಿದ್ದರು.

Tags: #Saaksha TVbangalorev somanna
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram