Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore : ಗೋವಿಂದರಾಜನಗರ ಕ್ಷೇತ್ರದಲ್ಲಿ ಹಲವು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

Mahesh M Dhandu by Mahesh M Dhandu
October 1, 2022
in Newsbeat, State, ಬೆಂಗಳೂರು
Bangalore

Bangalore

Share on FacebookShare on TwitterShare on WhatsappShare on Telegram

Bangalore : ಗೋವಿಂದರಾಜನಗರ ಕ್ಷೇತ್ರದಲ್ಲಿ ಹಲವು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿ ವಾರ್ಡ್ ನಲ್ಲಿರುವ ಬಿಬಿಎಂಪಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡವನ್ನು ಸಚಿವ ವಿ.ಸೋಮಣ್ಣರವರು ಉದ್ಘಾಟಿಸಿದರು.

Related posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

April 1, 2023
ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ಬಡವರ ಸಂಕಷ್ಟಗಳನ್ನು ಅರಿತು ಬಡವರಿಗಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಎಂ.ಸಿ ಲೇಔಟ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಬಿಬಿಎಂಪಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆದಿಚುಂಚನಗಿರಿ ಶ್ರೀಗಳ ಹೆಸರನ್ನು ಇಡಬೇಕು ಎಂಬ ಇಂಗಿತವಿದೆ.

ಶ್ರೀಗಳಿಗೂ ನಮಗೂ ಅವಿನಾಭಾವ ಸಂಬಂಧವಿದೆ. ಇಂದು ಈ ಮಹತ್ವದ ಸ್ಥಾನದಲ್ಲಿರಲೂ ಅವರ ಆಶೀರ್ವಾದವೇ ಕಾರಣ.

ರಾಜಕೀಯ ಸಾಕು ಎಂದು ಅಸಮಾಧಾನಗೊಂಡಾಗ ಧೈರ್ಯ ತುಂಬಿದವರು ಆದಿಚುಂಚನಗಿರಿ ಶ್ರೀಗಳು ಮತ್ತು ಸಿದ್ದಗಂಗೆಯ ಶ್ರೀಗಳು.

೮.೩ ಕಿಲೋ ಮೀಟರ್ ಉದ್ದದ, ೬೬ ಕಿಲೋ ವ್ಯಾಟ್ ನ ಹೈಟೆನ್ಶನ್ ಲೈನ್ ಅನ್ನು ೧೪೫ ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಡ್ ರಸ್ತೆಯಿಂದ ಮೈಸೂರು ರಸ್ತೆ ಬಿಹೆಚ್‌ಇಎಲ್ ವರೆಗೂ ಹಾಕಲಾಗಿದ್ದು ಸಾವಿರ ಕೋಟಿ ರೂಪಾಯಿ ಆಸ್ತಿಯನ್ನು ಬಳುವಳಿಯಾಗಿ ಕೊಟ್ಟಿದ್ದೇವೆ.

ಇಡೀ ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಿಂದ ಏಕಕಾಲದಲ್ಲಿ ೪೦೦ ಕೋಟಿ ತಂದಿರುವ ಉದಾಹರಣೆ ಇದ್ದರೆ ಅದು ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಿಂದ ಮಾತ್ರ.

ಮನೆಗಳು ಮಾರಾಟವಾಗಬಾರದು ಎಂಬ ಏಕೈಕ ಕಾರಣಕ್ಕೆ ಹಕ್ಕುಪತ್ರಗಳನ್ನು ಹೆಣ್ಣುಮಕ್ಕಳ ಹೆಸರಿಗೆ ಮಾಡಿದ್ದೇವೆ, ದಯಮಾಡಿ ಹಕ್ಕುಪತ್ರಗಳನ್ನು ಮಾರಾಟ ಮಾಡಬೇಡಿ ಎಂದು ಮನವಿ ಮಾಡಿದರು.

Bangalore multispecialty hospitals in Govindarajanagar constituency
Bangalore multispecialty hospitals in Govindarajanagar constituency

ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸಿಎಂ ಯೋಗಿ ಆದಿನ್ಯಾಥ್ ಅವ್ರು ನಮ್ಮ ಪರಿಕಲ್ಪನೆಯಂತೆಯೇ ೫ ಲಕ್ಷ ಮನೆಗಳನ್ನು ಲಖನೌ, ಕಾಶಿಯಲ್ಲೂ ಮನೆ ನಿರ್ಮಾಣದ ಕಟ್ಟುವ ಯೋಜನೆಯನ್ನು ಆರಂಭಿಸಿದ್ದಾರೆ.

ಆಂಧ್ರಪ್ರದೇಶ, ತಮಿಳುನಾಡು, ಕೇರಳದಲ್ಲೂ ಸಹ ಇಂತಹ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇಡೀ ರಾಜ್ಯದಲ್ಲಿ ೪.೫ ಲಕ್ಷಕ್ಕೂ ಮೇಲ್ಪಟ್ಟು ಕುಟುಂಬಗಳಿಗೆ ಮನೆಗಳನ್ನು ಕೊಡುತ್ತಿದ್ದೇವೆ.

ಗದಗದಲ್ಲಿ ೩ ಸಾವಿರ ಮನೆ ಒಂದೆ ಭಾಗದಲ್ಲಿವೆ. ಬೆಂಗಳೂರಿನಲ್ಲಿ  ೫೧,೮೦೦ ಮನೆಗಳನ್ನು ರಾಜೀವ್ ಗಾಂಧಿ ಇಲಾಖೆಯಿಂದ ನಿರ್ಮಾಣ ಮಾಡಲಾಗುತ್ತಿದೆ.

ಮಾನವೀಯತೆ ಎಂಬುದು ಇದ್ದವರಿಗೆ ಬಡವರ ಸಂಕಷ್ಟಗಳು ಅರ್ಥವಾಗುತ್ತವೆ. ಅವರ ನೋವು ಎಂತಹದ್ದು ಎಂಬುದರ ಅರಿವಾಗುತ್ತದೆ.

ಆತ್ಮೀಯತೆ, ನಂಬಿಕೆ, ಕೃತಜ್ಞತೆ ಎಂಬುದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಅಚಲವಾಗಿದೆ. ನನ್ನ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ ಎಂದರು.

ಇದೇ ವೇಳೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಯಿತು. 

ಈ ಸಂದರ್ಭದಲ್ಲಿ ಕಣ್ವ ಆಸ್ಪತ್ರೆ ಸಂಸ್ಥಾಪಕರಾದ ಡಾ. ವೆಂಕಟಪ್ಪ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರಾದ ಶ್ರೀ ವೆಂಕಟೇಶ್, ನಿರ್ದೇಶಕರಾದ ಕ್ರಾಂತಿರಾಜು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags: #Saaksha TVbangaloreGovindarajanagarmultispecialty hospital
ShareTweetSendShare
Join us on:

Related Posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

by Ranjeeta MY
April 1, 2023
0

Commercial Cylinder Price down-  2024ರ ಆರ್ಥಿಕ ವರ್ಷದ ಮೊದಲ ದಿನವೇ ಸಂತಸದ ಸುದ್ದಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ  ಬೆಲೆಗಳಲ್ಲಿ  ಭಾರೀ ಇಳಿಕೆ...

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram