Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಎಲ್ಲಿಗೆ ಬಂತು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ?

Mahesh M Dhandu by Mahesh M Dhandu
September 17, 2022
in Newsbeat, State, ಬೆಂಗಳೂರು
Bangalore Rajkaluve

Bangalore Rajkaluve

Share on FacebookShare on TwitterShare on WhatsappShare on Telegram

Bangalore | ಎಲ್ಲಿಗೆ ಬಂತು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ?

ನಮ್ಮ ದೇಶದಲ್ಲಿ ಭ್ರಷ್ಟಾಚಾರ ಸರ್ವೇ ಸಾಮಾನ್ಯ . ಇಲ್ಲಿ ಎಲ್ಲದಕ್ಕೂ ದುಡ್ಡೇ ದೊಡ್ಡಪ್ಪ.

Related posts

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

March 31, 2023
IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

March 31, 2023

ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಅನೇಕ ಕಡೆ ಮನೆ, ಆಫೀಸ್ ಗಳಿಗೆ ನೀರು ನುಗ್ಗಿ ವಿಶ್ವಾದ್ಯಂತ ಸುದ್ದಿ ಮಾಡಿತ್ತು. ವಿಶ್ವದ ಎದುರು ಬ್ರ್ಯಾಂಡ್ ಬೆಂಗಳೂರು ಮಾನ ಹರಾಜಾಗಿತ್ತು.

ಈ ನಡುವೆ ಉತ್ತರ ಕುಮಾರರಂತೆ ನಮ್ಮ ಸಚಿವರು “ಇನ್ನೇನು ಹೊಸ ರಾಜಕಾಲುವೆ ನಿರ್ಮಾಣ ಆಗುತ್ತೆ.

ಅಕ್ರಮವಾಗಿ ರಾಜಕಾಲುವೆಯ ಮೇಲೆ ನಿರ್ಮಾಣ ಮಾಡಿದ ಮನೆಗಳನ್ನು ಬಡವ ಬಲ್ಲಿದ ಅಂತ ನೋಡದೆ ಕಾನೂನು ರೀತಿ ತೆರವು ಮಾಡಲಾಗುದು ಎಂದಿದ್ದರು. ಇದನ್ನ ಕೇಳಿದಾಗಲೇ ಮನಸ್ಸು ತಂಪಾಗಿತ್ತು.

ಮೊದಲ ದಿನ ರಾಜಾರೋಷವಾಗಿ ಬಡವರ ಮನೆಯ ಮೇಲೆ ಮುಲಾಜಿಲ್ಲದೆ ರಾಜಕಾಲುವೆಯ ಅತಿಕ್ರಮ ಜಾಗವನ್ನು ತೆರವು ಮಾಡಲಾಯಿತು.

ಆದರೆ ದಿನ ಕಳೆದಂತೆ ಈ ತೆರವು ಕಾರ್ಯಾಚರಣೆ ಆಮೆ ರೀತಿಯಲ್ಲಿ ಸಾಗಿ ಸಿರಿವಂತ ಮತ್ತು ಪ್ರಭಾವಿ ವ್ಯಕ್ತಿಗಳ ಅತಿಕ್ರಮ ಜಾಗವನ್ನು ಕಾಟಾಚಾರಕ್ಕೆ ಮಾಡಲಾಗುತ್ತಿದ್ದು ಕೋರ್ಟ್ ಮೂಲಕ ಸ್ಟೇ ತರಲು ಅನುಕೂಲ ಮಾಡಲಾಗುತ್ತಿದೆ ಅಂತ ಮೇಲ್ನೋಟಕ್ಕೆ ಕಾಣುತ್ತಿದೆ.

Bangalore rajakaluve-clearance-operation
Bangalore rajakaluve-clearance-operation

ನಿಜವಾಗಿಯೂ  ನಮ್ಮ ಬಿ ಬಿ ಎಂ ಪಿ  ಗೆ ರಾಜಕಾಲುವೆ ಒತ್ತುವರಿ ತೆರವಿಗೆ  ಮನಸಿದ್ದರೆ ಒಂದೇ ದಿನ ಕೋರ್ಟ್ ಮೂಲಕ ಕಾನೂನು ರೀತಿ ನೋಟೀಸ್ ಜಾರಿ ಮಾಡಿ ಅತಿಕ್ರಮ ಜಾಗವನ್ನು ರಾಜಕಾಲುವೆ ನಿರ್ಮಾಣಕ್ಕೆ ತೆರವು ಮಾಡಲಿ ಸಾಧ್ಯವಿಲ್ಲವೇ..?

ಹೋಗ್ಲಿ ಬಿಡಿ ನಿಮ್ಮ ಆರ್ಭಟ ಬರಿ ಬಡವ ಮೇಲೆ ಮಾತ್ರ ಸಾಧ್ಯ ಅಂತ ಗೊತ್ತಿದೆ. ಆದರೂ ಈ ರಾಜ ಕಾಲುವೆ ಅತಿಕ್ರಮಣಕ್ಕೆ  ಸಹಕಾರ ನೀಡಿದ ನಿಮ್ಮ ಅಧಿಕಾರಿಗಳನ್ನು ಸೆಲೆಕ್ಟ್ ಮಾಡಿ ಅವರ ಅಸ್ತಿ ಮುಟ್ಟುಗೋಲಿಗೆ ಯಾಕೆ ಕ್ರಮ ಕೈಗೊಳ್ಳಬಾರದು ?  

ಅತಿಕ್ರಮವಾಗಿ ರಾಜಕಾಲುವೆ ಮೇಲೆ ಕಟ್ಟಡ ನಿರ್ಮಾಣಕ್ಕೆ ಬಿ ಬಿ ಎಂ ಪಿ ಅಧಿಕಾರಿಗಳು ಮೂಲ ಕಾರಣಿಗಳರಲ್ಲವೆ ?

Tags: #Saaksha TVbangalorerajakaluve
ShareTweetSendShare
Join us on:

Related Posts

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Lakhmi Narasimha

Astrology : ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ….

by Naveen Kumar B C
March 31, 2023
0

ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ.... ಬಡತನ...

GT vs CSK

GT vs CSK :  ಯಾರಿಗೆ ಒಲಿಯಲಿದ್ದಾಳೆ ಸೀಸನ್ 16 ರ ಮೊದಲ ವಿಜಯಲಕ್ಷ್ಮಿ…. ??

by Naveen Kumar B C
March 31, 2023
0

GT vs CSK :  ಯಾರಿಗೆ ಒಲಿಯಲಿದ್ದಾಳೆ ಸೀಸನ್ 16 ರ ಮೊದಲ ವಿಜಯಲಕ್ಷ್ಮಿ…. ?? IPL 2023 :   ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್  ಆರಂಭಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

March 31, 2023
IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

March 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram