ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಎಲ್ಲಿಗೆ ಬಂತು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ?

Mahesh M Dhandu by Mahesh M Dhandu
September 17, 2022
in Newsbeat, State, ಬೆಂಗಳೂರು
Bangalore Rajkaluve

Bangalore Rajkaluve

Share on FacebookShare on TwitterShare on WhatsappShare on Telegram

Bangalore | ಎಲ್ಲಿಗೆ ಬಂತು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ?

ನಮ್ಮ ದೇಶದಲ್ಲಿ ಭ್ರಷ್ಟಾಚಾರ ಸರ್ವೇ ಸಾಮಾನ್ಯ . ಇಲ್ಲಿ ಎಲ್ಲದಕ್ಕೂ ದುಡ್ಡೇ ದೊಡ್ಡಪ್ಪ.

Related posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

December 11, 2025
ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

December 11, 2025

ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಅನೇಕ ಕಡೆ ಮನೆ, ಆಫೀಸ್ ಗಳಿಗೆ ನೀರು ನುಗ್ಗಿ ವಿಶ್ವಾದ್ಯಂತ ಸುದ್ದಿ ಮಾಡಿತ್ತು. ವಿಶ್ವದ ಎದುರು ಬ್ರ್ಯಾಂಡ್ ಬೆಂಗಳೂರು ಮಾನ ಹರಾಜಾಗಿತ್ತು.

ಈ ನಡುವೆ ಉತ್ತರ ಕುಮಾರರಂತೆ ನಮ್ಮ ಸಚಿವರು “ಇನ್ನೇನು ಹೊಸ ರಾಜಕಾಲುವೆ ನಿರ್ಮಾಣ ಆಗುತ್ತೆ.

ಅಕ್ರಮವಾಗಿ ರಾಜಕಾಲುವೆಯ ಮೇಲೆ ನಿರ್ಮಾಣ ಮಾಡಿದ ಮನೆಗಳನ್ನು ಬಡವ ಬಲ್ಲಿದ ಅಂತ ನೋಡದೆ ಕಾನೂನು ರೀತಿ ತೆರವು ಮಾಡಲಾಗುದು ಎಂದಿದ್ದರು. ಇದನ್ನ ಕೇಳಿದಾಗಲೇ ಮನಸ್ಸು ತಂಪಾಗಿತ್ತು.

ಮೊದಲ ದಿನ ರಾಜಾರೋಷವಾಗಿ ಬಡವರ ಮನೆಯ ಮೇಲೆ ಮುಲಾಜಿಲ್ಲದೆ ರಾಜಕಾಲುವೆಯ ಅತಿಕ್ರಮ ಜಾಗವನ್ನು ತೆರವು ಮಾಡಲಾಯಿತು.

ಆದರೆ ದಿನ ಕಳೆದಂತೆ ಈ ತೆರವು ಕಾರ್ಯಾಚರಣೆ ಆಮೆ ರೀತಿಯಲ್ಲಿ ಸಾಗಿ ಸಿರಿವಂತ ಮತ್ತು ಪ್ರಭಾವಿ ವ್ಯಕ್ತಿಗಳ ಅತಿಕ್ರಮ ಜಾಗವನ್ನು ಕಾಟಾಚಾರಕ್ಕೆ ಮಾಡಲಾಗುತ್ತಿದ್ದು ಕೋರ್ಟ್ ಮೂಲಕ ಸ್ಟೇ ತರಲು ಅನುಕೂಲ ಮಾಡಲಾಗುತ್ತಿದೆ ಅಂತ ಮೇಲ್ನೋಟಕ್ಕೆ ಕಾಣುತ್ತಿದೆ.

Bangalore rajakaluve-clearance-operation
Bangalore rajakaluve-clearance-operation

ನಿಜವಾಗಿಯೂ  ನಮ್ಮ ಬಿ ಬಿ ಎಂ ಪಿ  ಗೆ ರಾಜಕಾಲುವೆ ಒತ್ತುವರಿ ತೆರವಿಗೆ  ಮನಸಿದ್ದರೆ ಒಂದೇ ದಿನ ಕೋರ್ಟ್ ಮೂಲಕ ಕಾನೂನು ರೀತಿ ನೋಟೀಸ್ ಜಾರಿ ಮಾಡಿ ಅತಿಕ್ರಮ ಜಾಗವನ್ನು ರಾಜಕಾಲುವೆ ನಿರ್ಮಾಣಕ್ಕೆ ತೆರವು ಮಾಡಲಿ ಸಾಧ್ಯವಿಲ್ಲವೇ..?

ಹೋಗ್ಲಿ ಬಿಡಿ ನಿಮ್ಮ ಆರ್ಭಟ ಬರಿ ಬಡವ ಮೇಲೆ ಮಾತ್ರ ಸಾಧ್ಯ ಅಂತ ಗೊತ್ತಿದೆ. ಆದರೂ ಈ ರಾಜ ಕಾಲುವೆ ಅತಿಕ್ರಮಣಕ್ಕೆ  ಸಹಕಾರ ನೀಡಿದ ನಿಮ್ಮ ಅಧಿಕಾರಿಗಳನ್ನು ಸೆಲೆಕ್ಟ್ ಮಾಡಿ ಅವರ ಅಸ್ತಿ ಮುಟ್ಟುಗೋಲಿಗೆ ಯಾಕೆ ಕ್ರಮ ಕೈಗೊಳ್ಳಬಾರದು ?  

ಅತಿಕ್ರಮವಾಗಿ ರಾಜಕಾಲುವೆ ಮೇಲೆ ಕಟ್ಟಡ ನಿರ್ಮಾಣಕ್ಕೆ ಬಿ ಬಿ ಎಂ ಪಿ ಅಧಿಕಾರಿಗಳು ಮೂಲ ಕಾರಣಿಗಳರಲ್ಲವೆ ?

Tags: #Saaksha TVbangalorerajakaluve
ShareTweetSendShare
Join us on:

Related Posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

by Shwetha
December 11, 2025
0

ಬೆಳ್ತಂಗಡಿ: ನಾಡಿನ ಪವಿತ್ರ ಯಾತ್ರಾ ಸ್ಥಳ ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ದುರುದ್ದೇಶದಿಂದ ಹೆಣೆಯಲಾದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಭಾರಿ ಷಡ್ಯಂತ್ರದ ಮುಖವಾಡ ಕಳಚಿದೆ....

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

by Shwetha
December 11, 2025
0

ರಾಜ್ಯದಲ್ಲಿನ RTO ಕಚೇರಿಗಳಲ್ಲಿ ನಡೆದುಬಂದಿರುವ ಮಧ್ಯವರ್ತಿಗಳ ಹಾವಳಿಗೆ ಸರ್ಕಾರ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಧ್ಯವರ್ತಿಗಳ ಮೂಲಕ ಕೆಲಸ ಮಾಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರಿಗೆ ಮತ್ತು...

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

by Shwetha
December 11, 2025
0

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ 'ಅಮೆರಿಕ ಫಸ್ಟ್' ನೀತಿಯನ್ನು ಪ್ರಬಲವಾಗಿ ಪ್ರತಿಪಾದಿಸಿದ್ದು, ಭಾರತದ ವ್ಯಾಪಾರ ವಲಯಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಅಮೆರಿಕದ ಮಾರುಕಟ್ಟೆಗೆ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram