ಬೆಂಗಳೂರಿನಿಂದ ಭಕ್ತರು ಶ್ರೀರಾಮನ ದರ್ಶನ ಮಾಡಲು ಅಯೋಧ್ಯೆಗೆ ನೇರ ವಿಮಾನ ಸೇವೆ ಆರಂಭವಾಗಲಿದೆ. ಇಂಡಿಗೋ ಏರ್ಲೈನ್ಸ್ ಸಂಸ್ಥೆ ಡಿ. 31ರಿಂದಲೇ ಈ ಕಾರ್ಯಾಚರಣೆಗೆ ಚಾಲನೆ ನೀಡಲಿದೆ ಎಂದು ತಿಳಿದು ಬಂದಿದೆ. ಪ್ರಾರಂಭದ ಹಂತದಲ್ಲಿ ವಿಮಾನಗಳು ಹಗಲಿನ ಸಮಯದಲ್ಲಿ ಮಾತ್ರ ಸೇವೆ ನೀಡಲಿದೆ. ವಿಮಾನ 6E 934 ಬೆಳಗ್ಗೆ 11:40ಕ್ಕೆ ಬೆಂಗಳೂರಿನಿಂದ ಹೊರಡಲಿದೆ. ಮಧ್ಯಾಹ್ನ 2:25ಕ್ಕೆ ಅಯೋಧ್ಯೆಗೆ ಆಗಮಿಸಲಿದೆ. ಹಿಂತಿರುಗಿ ಬರುವಾಗ 6E 926 ವಿಮಾನ ಅಯೋಧ್ಯೆಯಿಂದ ಮಧ್ಯಾಹ್ನ 2:55 ಕ್ಕೆ ಹೊರಟು ಸಂಜೆ 5:30ಕ್ಕೆ ಬೆಂಗಳೂರು ತಲುಪಲಿದೆ.
ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...








