ADVERTISEMENT
Tuesday, June 24, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಬಂಟ್ವಾಳ : ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

admin by admin
February 11, 2021
in Karavali Karnataka, Newsbeat, ಕರಾವಳಿ ಕರ್ನಾಟಕ
bantvala
Share on FacebookShare on TwitterShare on WhatsappShare on Telegram

ಬಂಟ್ವಾಳ : ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

ಬಂಟ್ವಾಳ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಸ್ ಡಿಪಿಐ ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ದೂರು ನೀಡಿದೆ.

Related posts

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

June 23, 2025
ಮಧ್ಯಪ್ರಾಚ್ಯ ಉದ್ವಿಗ್ನತೆ: ಇರಾನ್ ಮೇಲೆ ದಾಳಿ ಮಾಡಿದ ಅಮೆರಿಕ; ಸೌದಿ ಅರೇಬಿಯಾ ಕಿಡಿ

ಮಧ್ಯಪ್ರಾಚ್ಯ ಉದ್ವಿಗ್ನತೆ: ಇರಾನ್ ಮೇಲೆ ದಾಳಿ ಮಾಡಿದ ಅಮೆರಿಕ; ಸೌದಿ ಅರೇಬಿಯಾ ಕಿಡಿ

June 23, 2025

ಬೆಳ್ತಂಗಡಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಶಾಸಕ ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿರುವ ಎಸ್ ಡಿಪಿಐ ದೂರು ನೀಡಿದೆ.

ಅಂದಿನ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮತ್ತು ಸಚಿವ ಈಶ್ವರಪ್ಪ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ.

bantvala

ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಟ್ಟಾಳ ನಗರ ಠಾಣಾಧಿಕಾರಿಗಳಿಗೆ ಭಾಷಣದ ವಿಡಿಯೋ ಸಿಡಿ ಲಗತ್ತಿಸಲ್ಪಟ್ಟ ದಾಖಲೆಗಳೊಂದಿಗೆ ಎಸ್ ಡಿಪಿಐ ಬಂಟ್ಟಾಳ ಕ್ಷೇತ್ರ ಸಮಿತಿ ಸದಸ್ಯ ಮೂನೀಶ್ ಆಲಿ ದೂರು ನೀಡಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಹೆಚ್, ಕ್ಷೇತ್ರ ಅಧ್ಯಕ್ಷ ಯೂಸುಫ್ ಆಲಡ್ಕ, ಕ್ಷೇತ್ರ ಕಾರ್ಯದರ್ಶಿ ಸಲೀಂ ಆಲಾಡಿ ಮತ್ತು ಮಲಿಕ್ ಕೊಲಕೆ ಇದ್ದರು.

Tags: BJPEshwarappaharish poonja
ShareTweetSendShare
Join us on:

Related Posts

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

by Shwetha
June 23, 2025
0

ನಕಲಿ ಹಾಜರಾತಿ ಮೂಲಕ ಸರ್ಕಾರದ ಸೌಲಭ್ಯ ದುರ್ವಿನಿಯೋಗ ಮಾಡುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಪ್ರಮುಖ ಹೆಜ್ಜೆ ಇಟ್ಟಿದೆ. ಇದೀಗ 2025-26ನೇ ಶೈಕ್ಷಣಿಕ ಸಾಲಿನಿಂದ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಇರಾನ್ ಮೇಲೆ ದಾಳಿ ಮಾಡಿದ ಅಮೆರಿಕ; ಸೌದಿ ಅರೇಬಿಯಾ ಕಿಡಿ

ಮಧ್ಯಪ್ರಾಚ್ಯ ಉದ್ವಿಗ್ನತೆ: ಇರಾನ್ ಮೇಲೆ ದಾಳಿ ಮಾಡಿದ ಅಮೆರಿಕ; ಸೌದಿ ಅರೇಬಿಯಾ ಕಿಡಿ

by Shwetha
June 23, 2025
0

ಇಸ್ರೇಲ್ ಮತ್ತು ಇರಾನ್ ಸಂಘರ್ಷದ ನಡುವೆ ಅಮೆರಿಕ ಕೂಡ ನೇರವಾಗಿ ಯುದ್ಧದಲ್ಲಿ ತೊಡಗಿಸಿಕೊಂಡು, ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿದೆ. ಈ ನಡೆಗೆ ಸಂಬಂಧಿಸಿದಂತೆ ಸೌದಿ...

ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ 2025

ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ 2025

by Shwetha
June 23, 2025
0

ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) 2025ನೇ ಸಾಲಿನ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಜೂನಿಯರ್ ಅಕೌಂಟೆಂಟ್ ಕಮ್ ಸ್ಟೋರ್ ಕೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ...

ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ತಡೆಗೆ ಹೊಸ ಕಾಯ್ದೆ : ಉಲ್ಲಂಘನೆ ಮಾಡಿದರೆ 7 ವರ್ಷ ಜೈಲು ಅಥವಾ ದಂಡ

ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ತಡೆಗೆ ಹೊಸ ಕಾಯ್ದೆ : ಉಲ್ಲಂಘನೆ ಮಾಡಿದರೆ 7 ವರ್ಷ ಜೈಲು ಅಥವಾ ದಂಡ

by Shwetha
June 23, 2025
0

ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸುಳ್ಳು ಸುದ್ದಿ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ದ್ವೇಷದ ಅಪರಾಧಗಳ ತಡೆಗೆ, ರಾಜ್ಯ ಸರ್ಕಾರ ತೀವ್ರ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೂನ್...

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

by Shwetha
June 23, 2025
0

ಕಲಬುರಗಿ: ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳನ್ನು ಮಾಡಿ, ಆ ಕುರಿತ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅದು ತಮ್ಮದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram