ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Basavaraja Bommai | ಡಿಕೆಶಿ ಒಂದು ತೀರಾ.. ಸಿದ್ದರಾಮಯ್ಯ ಒಂದು ತೀರಾ..

Mahesh M Dhandu by Mahesh M Dhandu
July 20, 2022
in Newsbeat, Politics, ರಾಜಕೀಯ
siddaramaiah-100-rs-per-month-collection-from-government-school-childrens

siddaramaiah-100-rs-per-month-collection-from-government-school-childrens

Share on FacebookShare on TwitterShare on WhatsappShare on Telegram

Basavaraja Bommai | ಡಿಕೆಶಿ ಒಂದು ತೀರಾ.. ಸಿದ್ದರಾಮಯ್ಯ ಒಂದು ತೀರಾ..

ಮೈಸೂರು : ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ.  ಡಿ ಕೆ ಶಿವಕುಮಾರ್ ನಾನೊಂದು ತೀರಾ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ.  ಅವರ ತಟ್ಟೆಯಲ್ಲಿ ಏನಿದೆ ಅನ್ನೋದನ್ನು ಬಿಟ್ಟು ನಮ್ಮ‌ ಬಗ್ಗೆ ಮಾತನಾಡಲು ಬರ್ತಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,  ನಾಡಿನಲ್ಲಿ‌ ಎಲ್ಲ ಕಡೆ ಉತ್ತಮ ಮಳೆಯಾಗುತ್ತಿದೆ. ಕಬಿನಿ, ಕಾವೇರಿ ಏಕಕಾಲಕ್ಕೆ ಭರ್ತಿ ಆಗೋದು ಅಪರೂಪ.  ಈ ಬಾರಿ ಒಟ್ಟಿಗೆ ಭರ್ತಿಯಾಗಿದೆ. ತಡ ಮಾಡದೆ ಎರಡೂ ಕಡೆ ಬಾಗಿನ ಸಮರ್ಪಿಸಬೇಕೆಂಬ ಕಾರಣಕ್ಕೆ ಬಂದಿದ್ದೇನೆ. ಕಬಿನಿ, ಕೆ.ಆರ್.ಎಸ್. ಗೆ ತೆರಳಿ ಬಾಗಿನ ಅರ್ಪಸುತ್ತೇನೆ ಎಂದು ತಿಳಿಸಿದರು.

basavaraja-bommai-d k shivakumar siddaramaiah mysore Saaksha Tv
basavaraja-bommai-d k shivakumar siddaramaiah mysore Saaksha Tv

ಇದೇ ವೇಳೆ ಬೊಮ್ಮಾಯಿ ರಿಮೋಟ್ ಕಂಟ್ರೋಲ್‌ ಸಿಎಂ ಎಂಬ ಡಿಕೆಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ,  ಕಾಂಗ್ರೆಸ್ ಅಧ್ಯಕ್ಷರಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಅವರ ಪಕ್ಷದವರೇ ಬಿಡುತ್ತಿಲ್ಲ.  ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ. ಡಿ.ಕೆ.ಶಿವಕುಮಾರ್ ನಾನೊಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ. ಅವರ ತಟ್ಟೆಯಲ್ಲಿ ಏನಿದೆ ಅನ್ನೋದನ್ನು ಬಿಟ್ಟು ನಮ್ಮ‌ ಬಗ್ಗೆ ಮಾತನಾಡಲು ಬರ್ತಾರೆ ಎಂದು ಟಾಂಗ್ ನೀಡಿದರು.

ಇನ್ನು ಜಿ.ಎಸ್.ಟಿ. ರಾಜ್ಯದ ಪಾಲು ಅವಧಿ ವಿಸ್ತರಣೆಗೆ ಕೇಂದ್ರ‌ ನಿರಾಕರಣೆ ಮಾಡಿರುವ ಬಗ್ಗೆ ಮಾತನಾಡಿ, ಜಿ.ಎಸ್.ಟಿ. ಕಾ‌ನೂನು ರೂಪಿಸುವಾಗಲೇ ಆರಂಭದ 5 ವರ್ಷ ಮಾತ್ರ ರಾಜ್ಯಗಳಿಗೆ ಪಾಲು ಎಂದಿದೆ. ಈಗ ಕರೊನಾದಿಂದಾಗಿ ಎರಡು ವರ್ಷ ರಾಜ್ಯಗಳ ಆದಾಯ ಇಳಿಮುಖವಾಗಿದೆ.  ಈ ಕಾರಣಕ್ಕೆ 5 ವರ್ಷದ ಅವಧಿಯನ್ನು ವಿಸ್ತರಿಸುವಂತೆ ರಾಜ್ಯಗಳು ಕೋರಿದ್ದೆವು.  ಜಿ.ಎಸ್.ಟಿ ಸಂವಿಧಾನಾತ್ಮಕವಾಗಿ‌ ರೂಪಿಸಿರುವ ಕಾನೂನು. ಅದನ್ನು ತಕ್ಷಣಕ್ಕೆ ಬದಲಿಸಲಾಗದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅದರ ಬದಲು ಈ ಅವಧಿಯಲ್ಲಿ ರಾಜ್ಯಗಳಿಗೆ ಬಾಕಿ‌ ಉಳಿಸಿರುವ ಜಿ.ಎಸ್.ಟಿ ಪಾಲನ್ನು ಕೇಂದ್ರ ಪಾವತಿಸುತ್ತಿದೆ.  ಈಗಾಗಲೇ ಸ್ವಲ್ಪ ನೀಡಿದೆ. ಬಾಕಿ ಮೊತ್ತ ಶೀಘ್ರ ಪಾವತಿಸಲಿದೆ  ಎಂದು ತಿಳಿಸಿದರು.

 

ಇದನ್ನೂ ಓದಿ  : Chamrajnagar – ತಂಗಳು ಬಿರಿಯಾನಿ ಸೇವಿಸಿ 25 ಕೂಲಿ ಕಾರ್ಮಿಕರು ಅಸ್ವಸ್ಥ…

Tags: Basavaraja BommaiBJPCongressd k shivakumarMYysoreSiddaramaiah
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram