Thursday, January 26, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Basavaraja Bommai – ಎಲ್ಲ ಕ್ಷೇತ್ರಗಳಲ್ಲಿಯೂ  ಕನ್ನಡ ಬಳಕೆ ಕಡ್ಡಾಯ

Mahesh M Dhandu by Mahesh M Dhandu
November 1, 2022
in Newsbeat, State, ರಾಜ್ಯ
Basavaraja Bommai | CM advises employees to work 1 hour more every day

Basavaraja Bommai | CM advises employees to work 1 hour more every day

Share on FacebookShare on TwitterShare on WhatsappShare on Telegram

Basavaraja Bommai – ಎಲ್ಲ ಕ್ಷೇತ್ರಗಳಲ್ಲಿಯೂ  ಕನ್ನಡ ಬಳಕೆ ಕಡ್ಡಾಯ

ನಾಡಿನಾದ್ಯಂತ ಇಂದು   67ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.

Related posts

elon musk twitter

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ… ಎಲಾನ್ ಮಸ್ಕ್..!!

January 26, 2023
cheetha leopard

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

January 26, 2023

ಬೆಂಗಳೂರಿನ  ಶ್ರೀ ಕಂಠೀರವ  ಕ್ರೀಡಾಂಗಣದಲ್ಲಿ  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ  ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ  ಬಸವರಾಜ ಬೊಮ್ಮಾಯಿ,  ಕನ್ನಡ ನಾಡು  ಪುಣ್ಯದ ನಾಡಾಗಿದೆ.

ಆಲೂರು ವೆಂಕಟರಾಯರು ಕರ್ನಾಟಕ  ಏಕೀಕರಣಕ್ಕೆ ನಾಂದಿ ಹಾಡಿದ್ದು, ಈ ಹೋರಾಟದಲ್ಲಿ   ಹಿರಿಯರಾದ  ನಿಜಲಿಂಗಪ್ಪ, ಕುವೆಂಪು ಅವರಂತಹ ಮಹಾನ್  ಪುರುಷರು  ಪಾಲ್ಗೊಂಡು ನಮಗೆಲ್ಲರಿಗೂ ಸಮೃದ್ಧ ಕರ್ನಾಟಕದ ಕೊಡುಗೆ  ನೀಡಲು  ಕಾರಣರಾಗಿದ್ದಾರೆ ಎಂದರು.

ಕರ್ನಾಟಕ  ರಾಜ್ಯ ಇಂದು  ಶಿಕ್ಷಣ, ಆರೋಗ್ಯ,  ಉದ್ಯೋಗ, ವಾಣಿಜ್ಯ, ಕೈಗಾರಿಕೆಯಂತಹ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. 

ಭಾರತ ದೇಶದ ಭವಿಷ್ಯವನ್ನು  ಬರೆಯುವಂತಹ ಶಕ್ತಿಯನ್ನು ಹೊಂದಿದೆ ಎಂದು ಸಿಎಂ ಹೇಳಿದರು.

Basavaraja Bommai - Use of Kannada is mandatory in all fields
Basavaraja Bommai – Use of Kannada is mandatory in all fields

ನಮ್ಮ ರಾಜ್ಯದಲ್ಲಿ ಬುದ್ಧಿವಂತಿಕೆಗೆ ಯಾವುದೇ ಕೊರತೆಯಿಲ್ಲ. ಕನ್ನಡ ನಾಡು ಜ್ಞಾನದ  ಬೀಡಾಗಿದೆ, ಇಂದಿಗೂ  ಅಂತಃಕರಣವನ್ನು ಉಳಿಸಿಕೊಂಡು ಅಭಿವೃದ್ಧಿ ಪಥದತ್ತ ಸಾಗಿದೆ.

ಪ್ರಸ್ತುತದ ಸನ್ನಿವೇಶದಲ್ಲಿ   ಸುಂದರ ನಾಡನ್ನು ಕಟ್ಟುವ ಸಂಕಲ್ಪವನ್ನು  ಪ್ರತಿಯೊಬ್ಬ ಕನ್ನಡಿಗನೂ ಮಾಡಬೇಕಿದೆ.

ಈ ಮೂಲಕ ಒಗ್ಗಟ್ಟಾಗಿ  ಭವಿಷ್ಯದ  ಸವಾಲುಗಳನ್ನು ಎದುರಿಸಲು ಸಜ್ಜಾಗಬೇಕಿದೆ ಎಂದು ಸಿಎಂ ಕರೆಕೊಟ್ಟರು.

ಎಲ್ಲ ಕ್ಷೇತ್ರಗಳಲ್ಲಿಯೂ  ಕನ್ನಡ ಬಳಕೆಯನ್ನು  ಕಡ್ಡಾಯ ಮಾಡುವ ದಿಟ್ಟ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಇದಕ್ಕೆ ಸಂಬಂಧಿಸಿದಂತೆ  ಕಾನೂನನ್ನು  ಕಟ್ಟುನಿಟ್ಟಾಗಿ  ಜಾರಿಗೊಳಿಸಲಾಗುವುದು ಎಂದು ಹೇಳಿದರು.

Tags: #Saaksha TVBasavaraja Bommaikannada rajyotsavakarnataka
ShareTweetSendShare
Join us on:

Related Posts

elon musk twitter

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ… ಎಲಾನ್ ಮಸ್ಕ್..!!

by Namratha Rao
January 26, 2023
0

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ... ಎಲಾನ್ ಮಸ್ಕ್..!! Twitter ಮಾಲೀಕತ್ವ ಬದಲಾಗಿದಾಗಿನಿಂದಲೂ ಒಂದಲ್ಲಾ ಒಂದು ಬದಲಾವಣೆಗಳಾಗುತ್ತಿವೆ.. ಅಂತೆಯೇ ಟೀಕೆಗೂ ಎಲಾನ್ ಮಸ್ಕ್ ಗುರಿಯಾಗುತ್ತಿದ್ದಾರೆ.. ಎಲೋನ್...

cheetha leopard

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

by Namratha Rao
January 26, 2023
0

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಚಿರತೆ ಕೊಲ್ಲುವಂತೆ ಗ್ರಾಮಸ್ಥರ ಪಟ್ಟು ಕೊನೆಗೂ ಚಿರತೆ ಸ್ಥಳಾಂತರಿಸಿದ...

Pathaan Besharam Rang

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!!

by Namratha Rao
January 26, 2023
0

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!! ಜನವರಿ 25ಕ್ಕೆ  ದೇಶ ಹಾಗೂ ವಿಶ್ವಾದ್ಯಂತ ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾ ರಿಲೀಸ್ ಆಗಿದೆ… 4...

Astrology

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ…!!

by Namratha Rao
January 26, 2023
0

Astrology : ಈ ಮಂತ್ರವನ್ನು ಹೇಳಿ ದೀಪ ಬೆಳಗಿಸಿದರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ...!! ವಿದ್ಯಾರ್ಥಿಗಳು ಈಗಲೇ ಈ ದೀಪವನ್ನು ಹಚ್ಚಿದರೆ ಮುಂಬರುವ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುತ್ತಾರೆ....

Saraswati

Astrology : ಈ ಮಂತ್ರ ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ….

by Naveen Kumar B C
January 25, 2023
0

ಈ ಮಂತ್ರವನ್ನು ಹೇಳುವ ಮೂಲಕ ದೀಪ ಬೆಳಗಿಸಿದರೆ ಅನಕ್ಷರಸ್ಥ ಮಕ್ಕಳೂ ಬುದ್ಧಿವಂತರಾಗುತ್ತಾರೆ ಮತ್ತು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ. ವಿದ್ಯಾರ್ಥಿಗಳು ಈಗಲೇ ಈ ದೀಪವನ್ನು ಹಚ್ಚಿದರೆ ಮುಂಬರುವ ಪರೀಕ್ಷೆಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Surya grahan 2022 | 12 ರಾಶಿಗಳ ಮೇಲೆ ಸೂರ್ಯಗ್ರಹಣದ ಲಾಭ ನಷ್ಟ ಹೇಗಿದೆ? ಯಾರಿಗೆ ಕಾದಿರಿ ಸೂರ್ಯ ಗ್ರಹಣದ ಗ್ರಹಚಾರ.!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

elon musk twitter

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ… ಎಲಾನ್ ಮಸ್ಕ್..!!

January 26, 2023
cheetha leopard

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

January 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram