ಬಿಬಿಎಂಪಿ ಚುನಾವಣೆ : ವಿಚಾರಣೆ ಮಾರ್ಚ್ 17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್.!
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಪ್ರೀಂ ಕೋರ್ಟ್ ವಿಚಾರಣೆಯನ್ನ ಮಾರ್ಚ್ 17 ಕ್ಕೆ ಮುಂದೂಡಿದೆ. ಬಿಬಿಎಂಪಿ ಚುನಾವಣೆ ಒಂದು ತಿಂಗಳಒಳಗೆ ನಡೆಸುವಂತೆ ಆದೇಶಿಸಿದ್ದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಇದಾದ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿ ಪರಿಗಣಿಸಿ ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಇದೀಗ ಮಾರ್ಚ್ 17 ಕ್ಕೆ ವಿಚಾರಣೆ ಮುಂದೂಡಿದೆ.
ಚೀನಾ ಅಧ್ಯಕ್ಷ ‘ಜಿನ್ ಪಿಂಗ್’ ದೇಹದಲ್ಲಿ ‘ಪ್ರಜಾಸತ್ತಾತ್ಮಕ ಎಲುಬಿಲ್ಲ’: ಜೋ ಬೈಡನ್..!
ನಾನೊಬ್ಬ ಹಿಂದುಸ್ತಾನಿ ಮುಸ್ಲಿಂ ಅನ್ನೋದಕ್ಕೆ ನನಗೆ ಹೆಮ್ಮೆ : ಗುಲಾಂ ನಬಿ ಆಜಾದ್
ಬದುಕುವ ಭರವಸೆ ಕಳೆದುಕೊಂಡಿದ್ದೆವು. ಅಷ್ಟರಲ್ಲಿ ಫೋನ್ ನೆಟ್ವರ್ಕ್ ಭರವಸೆ ಮೂಡಿಸಿತು – ಹಿಮನದಿ ಸ್ಫೋಟದಲ್ಲಿ ಬದುಕುಳಿದವರ ಮಾತುಗಳು
ಕಣ್ಣೀರಾಕುತ್ತಾ ಗುಲಾಂ ನಬಿ ಆಜಾದ್ ಗೆ ಸಲ್ಯೂಟ್ ಮಾಡಿದ ಮೋದಿ
UP ಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಮನವಿ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel