ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab Controvercy : ಸರ್ಕಾರ ಇರೋದು ಸಂವಿಧಾನದ ಪ್ರಕಾರ ಆಡಳಿತ ನಡೆಸುವುದುಕ್ಕೆ : ಬಿಸಿ ನಾಗೇಶ್

Namratha Rao by Namratha Rao
February 10, 2022
in Newsbeat, Politics, ರಾಜಕೀಯ
BC Nagesh Saaksha_tv

file image

Share on FacebookShare on TwitterShare on WhatsappShare on Telegram

Hijab Controvercy : ಸರ್ಕಾರ ಇರೋದು ಸಂವಿಧಾನದ ಪ್ರಕಾರ ಆಡಳಿತ ನಡೆಸುವುದುಕ್ಕೆ : ಬಿಸಿ ನಾಗೇಶ್

ನಾಳೆ ಬೆಳಗ್ಗೆ ಶುಕ್ರವಾರ ಎಕ್ಸಾಂ ಮಾಡಬೇಡಿ ಅಂತಾರೆ, ಕುರಾನ್ ಪ್ರಕಾರ ಕೆಲ ಸಬ್ಜೆಕ್ಟ್ ಇರಬಾರದು ಅಂತಾರೆ, ಹಾಗೆ ಮಾಡೋದಕ್ಕೆ ಸಾಧ್ಯಾನಾ?, ಸರ್ಕಾರ ಇರೋದು ಸಂವಿಧಾನದ ಪ್ರಕಾರ ಆಡಳಿತ ನಡೆಸುವುದುಕ್ಕೆ ಎಂದು ಹಿಜಾಬ್ ವಿವಾದದ ಕುರಿತಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಹೇಳಿದ್ದಾರೆ.

Related posts

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026
ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

April 2, 2026

ಇದೇ ವೇಳೆ ಕೋರ್ಟ್ ಏನು ನಿರ್ಣಯ ತೆಗೆದುಕೊಳ್ಳುತ್ತದೋ ಆ ಪ್ರಕಾರ ಸರ್ಕಾರ ನಡೆದುಕೊಳ್ಳುತ್ತದೆ.  ಡಿಸೆಂಬರ್ ನಿಂದ ಇದು ಶುರು ವಾಗಿದೆ, ಬೇಕಾದಷ್ಡು ಸಲ ಸ್ಪಷ್ಟನೆ ಕೊಟ್ಟಿದ್ದೀನಿ. ಮೊದಲು ಇದು ಆರು ಮಕ್ಕಳ ಸಮಸ್ಯೆ ಮಾತ್ರ ಆಗಿತ್ತು. ಸಮಾಜದ ಮುಖಂಡರು ಸೇರಿ ಆರು ಮಕ್ಕಳ ಜೊತೆ ಚರ್ಚೆ ಮಾಡಿ ಬಗೆಹರಿಸಲು ಮುಂದಾಗಿದ್ದರು.

Budget 2022: ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ vs ಕಾಂಗ್ರೆಸ್

ಆದರೆ ಕೆಲವು ರಾಜಕೀಯ ಪಕ್ಷಗಳು ಎಂಟ್ರಿ ಆದಾಗ ಇದು ರಾಜ್ಯದ ಬೇರೆ ಬೇರೆ ಭಾಗಕ್ಕೆ ಹರಡಿತು. ಅಲ್ಲಿ ತನಕ ಕೇಸರಿ ಶಾಲೂ ಬಂದಿರಲಿಲ್ಲ, ನೀಲಿ ಶಾಲೂ ಬಂದಿರಲಿಲ್ಲ. ರಾಜಕೀಯ ಪಕ್ಷಗಳ ನಾಯಕರು ಬಂದ ಮೇಲೆ ಹಿಜಾಬ್ ಕೇಸರಿ ಸಂಘರ್ಷ ನಡೆದಿತ್ತು. ಯಾರು ಜವಾಬ್ದಾರಿ ಯುತ ಸ್ಥಾನದಲ್ಲಿ ಇದ್ದಾರೋ ಅವರೇ ಮೂಲಭೂತ ಹಕ್ಕು ಅಂತ ಹೇಳಿದರು. ಅನೇಕ ಕಾಂಗ್ರೆಸ್ ನಾಯಕರು ಈ ವಿಚಾರ ಮಾತಾಡಿದಾಗ ಇದು ರಾಜ್ಯಕ್ಕೆ ಹಬ್ಬಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ..

Tags: #saakshatvbc nageshhijab controvercy
ShareTweetSendShare
Join us on:

Related Posts

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

ಯೋಗಿ ತಾಯಿಗೆ ಅವಹೇಳನ ಮಾಡಿದ್ದ ಮೌಲ್ವಿ ಅರೆಸ್ಟ್ ದರ್ಪ ಬಿಟ್ಟು ಕ್ಷಮೆಯಾಚಿಸಿದ ಆರೋಪಿ

ಯೋಗಿ ತಾಯಿಗೆ ಅವಹೇಳನ ಮಾಡಿದ್ದ ಮೌಲ್ವಿ ಅರೆಸ್ಟ್ ದರ್ಪ ಬಿಟ್ಟು ಕ್ಷಮೆಯಾಚಿಸಿದ ಆರೋಪಿ

by Shwetha
April 2, 2026
0

ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯವಿದೆ ಎಂಬ ಒಂದೇ ಕಾರಣಕ್ಕೆ ದೇಶದ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯವ್ಯಕ್ತಿಗಳ ತಂದೆ ತಾಯಿ ಮತ್ತು ಕುಟುಂಬದವರ ಬಗ್ಗೆ ಅತ್ಯಂತ ಕೀಳಾಗಿ ಮಾತನಾಡುವ ಪ್ರವೃತ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram