ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಸಿಸಿಐ ಬಿಗ್ ಬಾಸ್ ಗಳ ರಾಜಕೀಯಕ್ಕೆ ವಿರಾಟ್ ಬಲಿ…?

Namratha Rao by Namratha Rao
January 22, 2022
in Newsbeat, Sports, ಕ್ರೀಡೆ
BCCI politics virat kohli captaincy saaksha tv
Share on FacebookShare on TwitterShare on WhatsappShare on Telegram

ಬಿಸಿಸಿಐ ಬಿಗ್ ಬಾಸ್ ಗಳ ರಾಜಕೀಯಕ್ಕೆ ವಿರಾಟ್ ಬಲಿ…?

ಬಿಸಿಸಿಐ ಬಿಗ್ ಬಾಸ್ ಗಳ ರಾಜಕೀಯಕ್ಕೆ ಬಲಿಯಾದ್ರಾ ವಿರಾಟ್ ಕೊಹ್ಲಿ..?

Related posts

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

August 5, 2026
ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026

ಸೌರವ್ ಗಂಗೂಲಿ, ಜೈ ಶಾ ರಾಜಕೀಯಕ್ಕೆ ರೋಸಿ ಹೋಗಿ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ರಾ ವಿರಾಟ್..?

ಸದ್ಯ ಕ್ರೀಡಾ ವಲಯದ ಜೊತೆ ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿರುವ ಪ್ರಶ್ನೆಗಳಿವು.

ಹೌದು..! ಕಳೆದ ಕೆಲ ತಿಂಗಳಿನಿಂದ ಭಾರತೀಯ ಕ್ರಿಕೆಟ್ ನಲ್ಲಿ ಕ್ಷಿಪ್ರಗತಿಯ ಬೆಳವಣಿಗೆಗಳು ನಡೆಯುತ್ತಿವೆ.

ಮುಖ್ಯವಾಗಿ ಟೀಂ ಇಂಡಿಯಾದಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಕಳೆದ ಟಿ 20 ವಿಶ್ವಕಪ್ ವೇಳೆಯಲ್ಲಿ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿದು, ಏಕದಿನ, ಟೆಸ್ಟ್ ನಾಯಕತ್ವದತ್ತ ಹೆಚ್ಚು ಗಮನ ಹರಿಸುತ್ತೇನೆ ಅಂತಾ ಘೋಷಣೆ ಮಾಡಿದ್ರು.

ವಿರಾಟ್ ರ ಈ ನಿರ್ಧಾರಕ್ಕಾಗಿಯೇ ಬಕ ಪಕ್ಷಿಗಳಂತೆ ಕಾಯುತ್ತಿರುವಂತೆ ಬಿಸಿಸಿಐ ಬಿಗ್ ಬಾಸ್ ಗಳು ಏಕದಿನ ನಾಯಕತ್ವವನ್ನು ವಿರಾಟ್ ಅವರಿಂದ ಕಿತ್ತುಕೊಂಡರು.

ಬಿಸಿಸಿಐನ ಈ ನಿರ್ಧಾರ ಕ್ರಿಕೆಟ್ ಲೋಕದಲ್ಲಿ ಭಾರ ಸಂಚಲನವನ್ನು ಸೃಷ್ಠಿ ಮಾಡಿತ್ತು. ಏಕದಿನ ಕ್ರಿಕೆಟ್ ನಲ್ಲಿ ನಾಯಕರಾಗಿ ವಿರಾಟ್ ಕೊಹ್ಲಿ, ಈವರೆಗೂ ಭಾರತದ ಯಾವೊಬ್ಬ ಕ್ಯಾಪ್ಟನ್ ಮಾಡದಂತಹ ಸಾಧನೆ ಮಾಡಿದ್ದರು.

BCCI politics virat kohli captaincy saaksha tv

 ಏಕದಿನ ಕ್ರಿಕೆಟ್ ಮಾದರಿಯಲ್ಲಿ 95 ಮ್ಯಾಚ್ ಗಳಲ್ಲಿ  ಟೀಂ ಇಂಡಿಯಾವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ, 65 ಪಂದ್ಯಗಳಲ್ಲಿ ತಂಡವನ್ನು ಗೆಲ್ಲಿಸಿದ್ದಾರೆ.

ಇದಲ್ಲದೇ ದೇಶ-ವಿದೇಶದಲ್ಲಿಯೂ ಟೀಂ ಇಂಡಿಯಾ ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. ಹೀಗಿದ್ದರೂ ವಿರಾಟ್ ಕೊಹ್ಲಿ ಅವರನ್ನ ಕ್ಯಾಪ್ಟನ್ಸಿ ಸ್ಥಾನದಿಂದ ಕೆಳಗಿಳಿಸಿದ್ದು, ಚರ್ಚೆಗೆ ಗ್ರಾಸವಾಗಿದೆ.

ಇದು ಬಿಸಿ ಬಿಸಿ ಚರ್ಚೆಯಲ್ಲಿರುವಂತೆ ವಿರಾಟ್ ಕೊಹ್ಲಿ ಏಕಾಏಕಿ ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಆದ್ರೆ ಇದು ಪೂರ್ವನಿಯೋಜಿತ ಪ್ಲಾನ್ ಆಗಿದೆ ಎಂದು ಕೆಲವರ ವಾದವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಗೆ ಅಲಭ್ಯವಾಗಿದ್ದು, ಅದಕ್ಕೆ ನೀಡಿದ್ದ ಕಾರಣ ಯಾರೂ ಒಪ್ಪಿಕೊಳ್ಳುವಂತೆ ಇರಲಿಲ್ಲ.

ಯಾಕಂದರೆ ಕೊನೆಯ ಕ್ಷಣದಲ್ಲಿ ವಿರಾಟ್ ಪಂದ್ಯದಿಂದ ದೂರ ಉಳಿದರು. ಮೂರನೇ ಪಂದ್ಯ ಸೋಲುತ್ತಿದ್ದಂತೆ ವಿರಾಟ್, ಕ್ಯಾಪ್ಟನ್ಸಿಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು.

ಇಲ್ಲಿ ಗಮನಿಸಬೇಕಾದ ವಿಚಾರ ಏನಂದರೇ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಲು ಸರಣಿ ಸೋಲೇ ಕಾರಣ ಎನ್ನುವುದಾದರೇ 2018ರಲ್ಲಿ ತ್ಯಜಿಸಬೇಕಿತ್ತು.

2018ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋತಾಗಲೇ ವಿರಾಟ್, ನಾಯಕತ್ವಕ್ಕೆ ತಿಲಾಂಜನಿ ಇಡಬೇಕಿತ್ತು.

ಇಲ್ಲಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋತಾಗಲಾದ್ರೂ ವಿರಾಟ್ ಗುಡ್ ಬೈ ಹೇಳಬಹುದಿತ್ತು.

ಇದೆಲ್ಲಾ ಬಿಟ್ಟು ಈಗಲೇ ನಾಯಕತ್ವಕ್ಕೆ ವಿದಾಯ ಘೋಷಿಸಿದ್ದು ಮಾತ್ರ ಚರ್ಚಿನೀಯವಾಗಿದೆ.

ವಿರಾಟ್ ವಿದಾಯ ಘೋಷಿಸಲು ಬಿಸಿಸಿಐನಲ್ಲಿರುವ ರಾಜಕೀಯವೇ ಕಾರಣ ಎನ್ನುತ್ತಾ ಸೋಶಿಯಲ್ ಮೀಡಿಯಾದಲ್ಲಿ ವಿರಾಟ್ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.

Tags: #Saaksha TVbcciSourav Gangulyvirat kohli
ShareTweetSendShare
Join us on:

Related Posts

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram