ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Impact Player: T20  ಟೂರ್ನಿಗಳಲ್ಲಿ ಬದಲಿ ಆಟಗಾರ – ಹೊಸ ನಿಯಮ ಪರಿಚಯಿಸಿದ  BCCI

ಆಸ್ಟ್ರೇಲಿಯಾದಲ್ಲಿ ನಡೆಯುವ ಬಿಗ್ ಬ್ಯಾಷ್ ಲೀಗ್ ನಿಂದ ಸ್ಪೂರ್ತಿಗೊಂಡು  ಬಿಸಿಸಿಐ  T20 ಕ್ರಿಕೆಟ್ ನಲ್ಲಿ ಹೊಸದೊಂದು ನಿಯಮವನ್ನ ಪರಿಚಯಿಸಲು ಮುಂದಾಗಿದೆ. ನಿಯಮದ ಪ್ರಕಾರ,  ಮ್ಯಾಚ್ ನಡೆಯುವ ಸಮಯದಲ್ಲಿ ತಂಡಗಳು ತಮ್ಮ ಪ್ಲೇಯಿಂಗ್ ಇಲೆವೆನ್  ನ ಒಬ್ಬ ಸದಸ್ಯರನ್ನ  ಉಪಯುಕ್ತವೆಂದು ಭಾವಿಸಿದರೆ ಬದಲಾಯಿಸಬಹುದು

Naveen Kumar B C by Naveen Kumar B C
September 17, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

T20  ಟೂರ್ನಿಗಳಲ್ಲಿ ಬದಲಿ ಆಟಗಾರ – ಹೊಸ ನಿಯಮ ಪರಿಚಯಿಸಿದ  BCCI

ಆಸ್ಟ್ರೇಲಿಯಾದಲ್ಲಿ ನಡೆಯುವ ಬಿಗ್ ಬ್ಯಾಷ್ ಲೀಗ್ ನಿಂದ ಸ್ಪೂರ್ತಿಗೊಂಡು  ಬಿಸಿಸಿಐ  T20 ಕ್ರಿಕೆಟ್ ನಲ್ಲಿ ಹೊಸದೊಂದು ನಿಯಮವನ್ನ ಪರಿಚಯಿಸಲು ಮುಂದಾಗಿದೆ.  ಅಕ್ಟೋಬರ್ 11 ರಿಂದ ಪ್ರಾರಂಭವಾಗುವ ಸೈಯದ್ ಮುಷ್ತಾಕ್ ಅಲಿ ಟಿ 20 ಟ್ರೋಫಿಯಲ್ಲಿ ‘ಇಂಪ್ಯಾಕ್ಟ್ ಪ್ಲೇಯರ್’  ಎಂಬ ನಿಯಮಾವಳಿಯನ್ನು ಪರಿಚಯಿಸುತ್ತದೆ.  ಇದು ಯಶಸ್ವಿಯಾದರೆ  ಮುಂಬರುವ ಇಂಡಿಯನ್ ಪ್ರೀಮಿರ್ ಲೀಗ್ ನಲ್ಲೂ ಜಾರಿಗೆ ಬರಲಿದೆ.

ನಿಯಮದ ಪ್ರಕಾರ,  ಮ್ಯಾಚ್ ನಡೆಯುವ ಸಮಯದಲ್ಲಿ ತಂಡಗಳು ತಮ್ಮ ಪ್ಲೇಯಿಂಗ್ ಇಲೆವೆನ್  ನ ಒಬ್ಬ ಸದಸ್ಯರನ್ನ  ಉಪಯುಕ್ತವೆಂದು ಭಾವಿಸಿದರೆ ಬದಲಾಯಿಸಬಹುದು, ತಂಡಗಳು ಮತ್ತು ಆಟಗಾರರು ಹೊಸ ನಿಯಮಕ್ಕೆ ಒಗ್ಗಿಕೊಳ್ಳಲು, ಮಂಡಳಿಯು ರಾಜ್ಯ ಕ್ರಿಕೆಟ್‌ನಲ್ಲಿ ಇದನ್ನು ಮೊದಲು ಜಾರಿಗೆ ತರಲು  ಪ್ರಯತ್ನಿಸುತ್ತದೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ರಾಜ್ಯ ಕ್ರಿಕೆಟ್ ಸೋಸಿಯೇಟ್ಸ್ ಗಳಿಗೆ ಬಿಸಿಸಿಐ ಕಳಿಸಿರುವ ಸುತ್ತೋಲೆಯ ಪ್ರಕಾರ “ ಟಿ 20 ಕ್ರಿಕೆಟ್‌ನ ನಿರಂತರ ಜನಪ್ರಿಯತೆ ಮತ್ತು  ಸ್ವರೂಪವನ್ನ ಹೆಚ್ಚು ಆಕರ್ಷಿಸುವ ಸಲುವಾಗಿ  ಹೊಸ ಆಯಾಮಗಳನ್ನ ಪರಿಚಯಿಸುವುದ  ಅತ್ಯಗತ್ಯವಾಗಿದೆ.  ಇದು  ವೀಕ್ಷಕರಿಗೆ ಮಾತ್ರವಲ್ಲದೆ ಕಾರ್ಯತಂತ್ರದ ದೃಷ್ಟಿಕೋನದಿಂದ ಭಾಗವಹಿಸುವ ತಂಡಗಳಿಗೂ ಆಸಕ್ತಿದಾಯಕವಾಗಿದೆ.

ಇಂಪ್ಯಾಕ್ಟ್ ಪ್ಲೇಯರ್ ಪರಿಕಲ್ಪನೆಯು  ಪ್ರತಿ ತಂಡಕ್ಕೆ ಒಬ್ಬ ಬದಲಿ ಆಟಗಾರನು ಪಂದ್ಯದಲ್ಲಿ ಹೆಚ್ಚು ಸಕ್ರಿಯವಾಗಿ ಪಾಲ್ಗೊಳ್ಳಲು ಅನುವು ಮಾಡಿಕೊಡುತ್ತದೆ. ಇದು ಆಟಕ್ಕೆ ಹೊಸ ಕಾರ್ಯತಂತ್ರದ ಆಯಾಮವನ್ನು ಕೊಡುತ್ತದೆ.

“ಟಾಸ್ ಸಮಯದಲ್ಲಿ ತಂಡಗಳು  ಪ್ಲೇಯಿಂಗ್ ಇಲೆವೆನ್  ಮತ್ತು 4 ಬದಲಿ ಆಟಗಾರರನ್ನು ಗುರುತಿಸಬೇಕು.  ಟೀಮ್ ಶೀಟ್‌ನಲ್ಲಿ ಹೆಸರಿಸಲಾದ 4 ಬದಲಿ ಆಟಗಾರರ ಪೈಕಿ ಒಬ್ಬ ಆಟಗಾರನನ್ನು ಮಾತ್ರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸಿಕೊಳ್ಳಬಹುದು ಎಂದು ಬಿಸಿಸಿಐ ಸುತ್ತೋಲೆಯಲ್ಲಿ ತಿಳಿಸಿದೆ.

ಇಂಪ್ಯಾಕ್ಟ್ ಪ್ಲೇಯರ್ ಅನ್ನು ಬಳಸುವುದು ಕಡ್ಡಾಯವಲ್ಲ ಇದರ ನಿರ್ಧಾರ ತಂಡಗಳಿಗೆ ಬಿಟ್ಟದ್ದು. ಈ ನಿಯಮವನ್ನ ಈಗಾಗಲೇ  ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ ನಲ್ಲಿ ಎಕ್ಸ್ ಫ್ಯಾಕ್ಟರ್  ಅಡಿಯಲ್ಲಿ  ಪರಿಚಯಸಲಾಗಿದೆ.

Tags: bcciImpact PlayerIPLT20 tournaments
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram