ADVERTISEMENT
Thursday, May 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Beḷagāvi ಗಡಿಯಲ್ಲಿ ಬಿಗುವಿನ ವಾತಾವರಣ- 450ಕ್ಕೂ ಅಧಿಕ ಪೊಲೀಸರ ನಿಯೋಜನೆ

Beḷagāvi ಬೆಳಗಾವಿಯತ್ತ ಧಾವಿಸುತ್ತಿರುವುದನ್ನು ತಿಳಿದ  ಪೊಲೀಸರು ಪರೀಸ್ಥಿತಿ ಯನ್ನು ನಿಯಂತ್ರಿಸಲು  ಹಿರೇಬಾಗೇವಾಡಿಯ ಟೋಲ್‌ಗೇಟ್‌ನಲ್ಲೇ ಹೋರಾಟಗಾರರನ್ನು ತಡೆದಿದ್ದಾರೆ.

Ranjeeta MY by Ranjeeta MY
December 7, 2022
in Newsbeat, State, ರಾಜ್ಯ
Karnataka-Maharashtra-Border-Issue

Karnataka-Maharashtra-Border-Issue

Share on FacebookShare on TwitterShare on WhatsappShare on Telegram

Beḷagāvi ಕರ್ನಾಟಕ-ಮಹಾರಾಷ್ಟ್ರದಲ್ಲಿ ಗಡಿ ವಿಷಯವಾಗಿ ಮತ್ತೆ ಕಿಡಿ ಹೊತ್ತು ಕೊಂಡಿದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು  ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಸುಮಾರು  450ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ  ಆಯೋಜಿಸಲಾಗಿದೆ .

ರಾಷ್ಟ್ರೀಯ ಹೆದ್ದಾರಿ 4ರ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್‌ ಬಳಿ  ಬಂದೋಬಸ್ತ ಅನ್ನು ಹೆಚ್ಚಿಸಲಾಗಿದ್ದು

Related posts

ಶ್ರೀ ಚೌಡೇಶ್ವರಿ ಪುರದಮ್ಮ ದೇವಸ್ಥಾನ, ಬೀಕನಕನಹಳ್ಳಿ, ಹಾಸನ ಇತಿಹಾಸ ಮತ್ತು ಮಹಿಮೆ

ಶ್ರೀ ಚೌಡೇಶ್ವರಿ ಪುರದಮ್ಮ ದೇವಸ್ಥಾನ, ಬೀಕನಕನಹಳ್ಳಿ, ಹಾಸನ ಇತಿಹಾಸ ಮತ್ತು ಮಹಿಮೆ

May 15, 2025
ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

May 14, 2025

ಕೊಲ್ಲಾಪುರದ ಶಿವಸೇನೆ ಕಾರ್ಯಕರ್ತರು ಗಡಿಗೆ ನುಗ್ಗಿ ಗಲಾಟೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆ ಪ್ರದೇಶದ ಗಡಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೋಳಿಸಲಾಗಿದೆ.

ಕರ್ನಾಟಕ ಬಸ್‌ಗೆ ಮಸಿ ಬಳಿದ ಐವರ ಬಂಧನ:  ಕರ್ನಾಟಕ ರಾಜ್ಯ ಸಾರಿಗೆಯ 10ಕ್ಕೂ ಹೆಚ್ಚು ಬಸ್‌ಗಳು ಮಹಾರಾಷ್ಟ್ರದ ಪುಣೆಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ವೇಳೆ  ಶಿವಸೇನೆ ಕೆಲ ಕಾರ್ಯಕರ್ತರು ಬಸ್ಸಗಳ ಮೇಲೆ ‘ಜೈ ಮಹಾರಾಷ್ಟ್ರ’ ಎಂದು  ಕಪ್ಪು  ಹಾಗೂ ಕೇಸರಿ  ಬಣ್ಣದಿಂದ ಬರೆದಿದ್ದಾರೆ, ಈ ಕೃತ್ಯ ಎಸಗಿದ  5 ಮಂದಿಯನ್ನು ಪೊಲೀಸರು ಬಂದಿಸಿದ್ದಾರೆ . ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಕಾರ್ಯಕರ್ತರು ಮಸಿ ಬಳಿದಿದ್ದಾರೆ.

ವಿಷಯ ತಿಳಿದ  ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಹಲವಾರು ಕನ್ನಡ ಪರ ಹೋರಾಟಗಾರರು ಬೆಳಗಾವಿಯತ್ತ ಧಾವಿಸುತ್ತಿರುವುದನ್ನು ತಿಳಿದ  ಪೊಲೀಸರು ಪರೀಸ್ಥಿತಿ ಯನ್ನು ನಿಯಂತ್ರಿಸಲು  ಹಿರೇಬಾಗೇವಾಡಿಯ ಟೋಲ್‌ಗೇಟ್‌ನಲ್ಲೇ ಹೋರಾಟಗಾರರನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ   ಕೆಲವು ಹೋರಾಟಗಾರರು ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ .

ಇನ್ನೂ ಕೆಲವು ಹೋರಾಟಗಾರರು ರಸ್ತೆ ಮೇಲೆ ಬಿದ್ದು ಉರುಳಾಡಿ ತಮ್ಮ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಹೋರಾಟಗಾರ ಬಸ್ಸಿನ ಕೆಳಭಾಗ ಹೋಗಿ ಚಾಸಿ ಹಿಡಿದು ಬಸ್ಸಿಗೆ  ಜೋತು ಬಿದ್ದ ಘಟನೆ ನಡೆದಿದೆ.

ಹೋರಾಟಗಾರನನ್ನ ಹೊರಗೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ .  ಕೆಲ ಹೋರಾಟಗಾರರು  ಬಸ್‌ನ ಕಿಟಕಿಯಿಂದ ಹೊರಗೆ ಜಿಗಿದಿದ್ದರು. ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬೇರೆ ಕಡೆ ಕರೆದುಕೊಂಡು ಹೋಗಲು ಹರ ಸಾಹಸ ಪಡ ಬೇಕಾಯಿತು.

Karnataka-Maharashtra-Border-Issue
Karnataka-Maharashtra-Border-Issue

ಗಡಿ ವಿಚಾರ:  ಬುಧವಾರದಿಂದ ಲೋಕಸಭಾ ಅಧಿವೇಶನ  ಆರಂಭವಾಗಲಿದ್ದು, ಬೆಳಗಾವಿ ಗಡಿ ವಿಚಾರ ಸಂಸತ್ತಿನಲ್ಲಿ ಪ್ರಸ್ತಾಪವಾಗಲಿದೆಯೇ ಎಂಬ ಕುತೂಹಲ ಉಂಟಾಗಿದೆ.

ಮಹಾರಾಷ್ಟ್ರದ ಶಿವಸೇನೆ ಸಂಸದರು ಬೆಳಗಾವಿ ಗಡಿ ವಿಚಾರದ ಬಗ್ಗೆ ಧ್ವನಿ ಎತ್ತಲು ತಯಾರಾಗಿದ್ದಾರೆ. ಆದರೆ,  ಈ ಬಗ್ಗೆ ಕರ್ನಾಟಕದ ಸಂಸದರು  ಈವರೆಗೂ ತುಟಿಬಿಚ್ಚಿಲ್ಲ . ಶಿವಸೇನೆ ನಾಯಕ ಬೆಳಗಾವಿ ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ  ಹಾಗೂ ಸಂಸದರು ಕೇಂದ್ರ ಗೃಹ ಸಚಿವ ಅಮಿತ ಶಾ ಅವರೊಂದಿಗೆ ಚರ್ಚೆ ನಡೆಸಲು ತೀರ್ಮಾನಿಸಿದ್ದರೆ ಎಂದು ತಿಳಿದು ಬಂದಿದೆ,

 

 

Tags: BelagavicontrolHirebagewadi tollgatepolicesituation
ShareTweetSendShare
Join us on:

Related Posts

ಶ್ರೀ ಚೌಡೇಶ್ವರಿ ಪುರದಮ್ಮ ದೇವಸ್ಥಾನ, ಬೀಕನಕನಹಳ್ಳಿ, ಹಾಸನ ಇತಿಹಾಸ ಮತ್ತು ಮಹಿಮೆ

ಶ್ರೀ ಚೌಡೇಶ್ವರಿ ಪುರದಮ್ಮ ದೇವಸ್ಥಾನ, ಬೀಕನಕನಹಳ್ಳಿ, ಹಾಸನ ಇತಿಹಾಸ ಮತ್ತು ಮಹಿಮೆ

by Shwetha
May 15, 2025
0

ಚೌಡೇಶ್ವರಿ ಪುರದಮ್ಮ ದೇವಸ್ಥಾನವು ಹಾಸನ ಜಿಲ್ಲೆಯ ಬೀಕನಕನಹಳ್ಳಿಯಲ್ಲಿದೆ. ಇದು ಸುಮಾರು 200 ವರ್ಷಗಳಷ್ಟು ಹಳೆಯದಾದ ದೇವಾಲಯವಾಗಿದೆ. ರಾಮೇದೇವರಪುರ ಗ್ರಾಮದಲ್ಲಿ ಚೌಡೇಶ್ವರಿ ಎಂಬ ಹೆಸರಿನಿಂದ ಗ್ರಾಮ ದೇವತೆಯಾಗಿದ್ದು, ಸುತ್ತಮುತ್ತಲಿನ...

ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

by Shwetha
May 14, 2025
0

ಭಾರತದ ವಾಯುಪಡೆಯ ಶಕ್ತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಗರ್ವ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಲು ಭಾರತ ವಾಯುಪಡೆಯ ಮೂಲಕ ಎತ್ತಿದ ಹೆಜ್ಜೆ...

ಮೋದಿಗೆ ಪರ್ಯಾಯ ನಾಯಕರು ಬಿಜೆಪಿಯಲ್ಲಿ ಸಾಕಷ್ಟು ಇದ್ದಾರೆ – ಶಾಸಕ ಶ್ರೀವತ್ಸ ಸ್ಪಷ್ಟನೆ

ಮೋದಿಗೆ ಪರ್ಯಾಯ ನಾಯಕರು ಬಿಜೆಪಿಯಲ್ಲಿ ಸಾಕಷ್ಟು ಇದ್ದಾರೆ – ಶಾಸಕ ಶ್ರೀವತ್ಸ ಸ್ಪಷ್ಟನೆ

by Shwetha
May 14, 2025
0

ಪ್ರಧಾನಿ ನರೇಂದ್ರ ಮೋದಿಗೆ ಈ ವರ್ಷ 75 ವರ್ಷ ಆಗುತ್ತಿರುವ ಹಿನ್ನೆಲೆ, ಭಾರತೀಯ ಜನತಾ ಪಾರ್ಟಿಯಲ್ಲಿ ಮುಂದಿನ ನಾಯಕತ್ವದ ಬಗ್ಗೆ ಚರ್ಚೆಗಳು ತೀವ್ರಗೊಂಡಿದೆ. ಈ ಕುರಿತು ಸ್ಪಷ್ಟನೆ...

ರಾತ್ರಿ ಮಲಗುವ ಮುನ್ನ ಈ ಸಿದ್ಧನ ಹೆಸರನ್ನು 27 ಬಾರಿ ಜಪಿಸಿದರೆ, ನಿಮ್ಮ ಋಣವನ್ನು ತೀರಿಸುವ ಮಾರ್ಗವು ನಿಮ್ಮ ಕಣ್ಣ ಮುಂದೆ ಗೋಚರಿಸುತ್ತದೆ.

ರಾತ್ರಿ ಮಲಗುವ ಮುನ್ನ ಈ ಸಿದ್ಧನ ಹೆಸರನ್ನು 27 ಬಾರಿ ಜಪಿಸಿದರೆ, ನಿಮ್ಮ ಋಣವನ್ನು ತೀರಿಸುವ ಮಾರ್ಗವು ನಿಮ್ಮ ಕಣ್ಣ ಮುಂದೆ ಗೋಚರಿಸುತ್ತದೆ.

by Shwetha
May 14, 2025
0

ರಾತ್ರಿ ಮಲಗುವ ಮುನ್ನ ಈ ಸಿದ್ಧನ ಹೆಸರನ್ನು 27 ಬಾರಿ ಜಪಿಸಿದರೆ, ನಿಮ್ಮ ಋಣವನ್ನು ತೀರಿಸುವ ಮಾರ್ಗವು ನಿಮ್ಮ ಕಣ್ಣ ಮುಂದೆ ಗೋಚರಿಸುತ್ತದೆ. ಸಾಲ ತೀರಿಸಲು ಸಿದ್ಧರ...

ಇಂದು ಬಿಜೆಪಿಯಿಂದ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ: ಬಿ.ವೈ. ವಿಜಯೇಂದ್ರ

ಇಂದು ಬಿಜೆಪಿಯಿಂದ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ: ಬಿ.ವೈ. ವಿಜಯೇಂದ್ರ

by Shwetha
May 14, 2025
0

ಪಾಕಿಸ್ತಾನ ವಿರುದ್ಧ ನಡೆದ 'ಆಪರೇಷನ್ ಸಿಂಧೂರ' ಯಶಸ್ವಿಯಾದ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರವ್ಯಾಪಿ ತಿರಂಗಾ ಯಾತ್ರೆಗೆ ಚಾಲನೆ ನೀಡಲು ತೀರ್ಮಾನಿಸಿದೆ. ಈ ಯಾತ್ರೆಯ ಪ್ರಾರಂಭ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram