ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಬೆಂಗಳೂರಿನಲ್ಲಿ ನಡೆದಿರುವ ಘಟನೆ

Author2 by Author2
December 25, 2023
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ವ್ಯಕ್ತಿಯೊಬ್ಬನನ್ನು ಕಿ.ಮೀಟರ್ ಗಟ್ಟಲೇ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.

ಈ ಘಟನೆ ಲಕ್ಕಸಂದ್ರದಲ್ಲಿ (Lakkasandra) ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಹಂತಕರು ಸುಮಾರು ಕಿಲೋಮೀಟರ್ ದೂರದಿಂದಲೇ ಅಟ್ಟಿಸಿಕೊಂಡು ಬಂದಿದ್ದಾರೆ. ಆಗ ಆತ ಲಕ್ಕಸಂದ್ರದ ಹೋಟೆಲ್ ಗೆ ನುಗ್ಗಿದ್ದಾನೆ. ಆಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ.

Related posts

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

April 11, 2026
ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

March 30, 2026

ಹತ್ಯೆಯಾದ ಜೈಪ್ರಕಾಶ್ ಲಕ್ಕಸಂದ್ರ ಹನುಮ ಜಯಂತಿಯ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಈ ಸಂದರ್ಭದಲ್ಲಿ ನಾಲ್ಕೈದು ಜನ ಆತನನ್ನು ಗಮನಿಸಿದ್ದು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಆಗ ಆತ ತಪ್ಪಿಸಿಕೊಂಡು ಓಡಲು ಮುಂದಾಗಿದ್ದಾನೆ. ಆದರೂ ಬಿಡದೆ ಹತ್ಯೆ ಮಾಡಿದ್ದಾರೆ.

ಹತ್ಯೆಯಾಗಿರುವ ಜೈಪ್ರಕಾಶ್ 2009ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags: Beaten and killed with handguns!
ShareTweetSendShare
Join us on:

Related Posts

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

by Shwetha
April 11, 2026
0

‘ಝೂಂಬಿ ಡ್ರಗ್ಸ್’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ....

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

by Shwetha
March 30, 2026
0

ಗಲ್ಫ್ ಯುದ್ಧ ಮೂವತ್ತು ದಿನಗಳನ್ನು ಪೂರೈಸಿದ್ದು ಇದರ ನೇರ ಹೊಡೆತ ಕರುನಾಡಿನ ಜನಸಾಮಾನ್ಯರ ಅಡುಗೆ ಮನೆಯ ಮೇಲೆ ಬಿದ್ದಿದೆ. ರಾಜ್ಯಾದ್ಯಂತ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram