Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Belgaum | ಸಹಾಯ ಮಾಡುವ ನೆಪದಲ್ಲಿ ಜನರಿಗೆ ವಂಚನೆ

Mahesh M Dhandu by Mahesh M Dhandu
October 6, 2022
in Newsbeat, Mumbai Karnataka, ಮುಂಬೈ ಕರ್ನಾಟಕ
Belgaum-ಸಹಾಯ ಮಾಡುವ ನೆಪದಲ್ಲಿ ಜನರಿಗೆ ವಂಚನೆ

Belgaum-ಸಹಾಯ ಮಾಡುವ ನೆಪದಲ್ಲಿ ಜನರಿಗೆ ವಂಚನೆ

Share on FacebookShare on TwitterShare on WhatsappShare on Telegram

Belgaum | ಸಹಾಯ ಮಾಡುವ ನೆಪದಲ್ಲಿ ಜನರಿಗೆ ವಂಚನೆ

ಬೆಳಗಾವಿ : ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಪಿನ್ ತಿಳಿದುಕೊಂಡು ಜನರಿಗೆ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

May 8, 2023
Laxmi Hebbalkar: ಭಜರಂಗಬಲಿ ಎಂದು ಘೋಷಣೆ ಕೂಗಿದ ಲಕ್ಷ್ಮೀ ಹೆಬ್ಬಾಳ್ಕರ್!

Laxmi Hebbalkar: ಭಜರಂಗಬಲಿ ಎಂದು ಘೋಷಣೆ ಕೂಗಿದ ಲಕ್ಷ್ಮೀ ಹೆಬ್ಬಾಳ್ಕರ್!

May 6, 2023

33 ವರ್ಷದ ಅಮೂಲ ದಿಲೀಪ ಸಕಟೆ ಬಂಧಿತ ಆರೋಪಿಯಾಗಿದ್ದಾರೆ. ವಿಜಯಾ ರಾಣಪ್ಪ ಢಾಲೆ ಎಂಬ ಮಹಿಳೆಯ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರು ಬಂಧಿತನಿಂದ ೫೧ ಎಟಿಎಂ ಕಾರ್ಡ್ ವಶಕ್ಕೆ ಪಡೆಕೊಂಡಿದ್ದಾರೆ. 

Belgaum
Belgaum

ಬೆಳಗಾವಿ ಹಾಗೂ ಮಹಾರಾಷ್ಟ್ರದಲ್ಲಿ ಎಟಿಎಂಗೆ ಬರೋರನ್ನೆ ಟಾರ್ಗೆಟ್ ಮಾಡಿದ್ದ ಅಮೂಲ್, ಹಣ ತೆಗೆಯಲು ಸಹಾಯ ಮಾಡುವುದಾಗಿ ಹೇಳಿ ಪಿನ್ ತಿಳಿದುಕೊಂಡು  ಕಾರ್ಡ್ ಎಕ್ಸಚೇಂಜ್ ಮಾಡಿ ಮಕ್ಮಲ್ ಟೋಪಿ ಹಾಕುತ್ತಿದ್ದ.

೩/೯/೨೨ ರಂದು ವಿಜಯಾ ಅಕೌಂಟ್ ನಿಂದ ೨೭,೦೦೦ ಡ್ರಾ ಮಾಡಿದ್ದ. ತಕ್ಷಣ ಚಿಕ್ಕೋಡಿ ಪೊಲೀಸರಿಗೆ ವಿಜಯಾ ಢಾಲೆ ದೂರು ನೀಡಿದ್ದರು.

ದೂರು ಆಧರಿಸಿ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Saaksha TVBelgaumCrimepolice
ShareTweetSendShare
Join us on:

Related Posts

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

by Honnappa Lakkammanavar
May 8, 2023
0

ಬೆಳಗಾವಿ : ಮತದಾರರಿಗೆ ಹಂಚಲು ಭಾರೀ ಪ್ರಮಾಣದಲ್ಲಿ ತಂದಿದ್ದ ಕುಕ್ಕರ್(Cooker) ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಡಸಲೂರ ಗ್ರಾಮದಲ್ಲಿ 25 ಲಕ್ಷ...

Laxmi Hebbalkar: ಭಜರಂಗಬಲಿ ಎಂದು ಘೋಷಣೆ ಕೂಗಿದ ಲಕ್ಷ್ಮೀ ಹೆಬ್ಬಾಳ್ಕರ್!

Laxmi Hebbalkar: ಭಜರಂಗಬಲಿ ಎಂದು ಘೋಷಣೆ ಕೂಗಿದ ಲಕ್ಷ್ಮೀ ಹೆಬ್ಬಾಳ್ಕರ್!

by Honnappa Lakkammanavar
May 6, 2023
0

ಬೆಳಗಾವಿ : ಗ್ರಾಮೀಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ಅಡ್ಡಿ ಪಡಿಸಿದ ಭಜರಂಗದಳ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೈ ಭಜರಂಗಿ ಎನ್ನುವುದರ ಮೂಲಕ ತಿರುಗೇಟು ನೀಡಿದ್ದಾರೆ. ಭಜರಂಗದಳ...

Karnataka Assembly Election: ಭ್ರಷ್ಟಾಚಾರವೊಂದೇ ಕಾಂಗ್ರೆಸ್ ನ ಅಸ್ತ್ರ!

Karnataka Assembly Election: ಭ್ರಷ್ಟಾಚಾರವೊಂದೇ ಕಾಂಗ್ರೆಸ್ ನ ಅಸ್ತ್ರ!

by Honnappa Lakkammanavar
May 5, 2023
0

ಬಳ್ಳಾರಿ : ಬಿ.ಎಸ್‌. ಯಡಿಯೂರಪ್ಪ (Yediyurappa) ಹಾಗೂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ನಾಯಕತ್ವಕ್ಕೆ ಕೇವಲ ಮೂರೂವರೆ ವರ್ಷ ಆಡಳಿತ ಮಾಡುವ ಅವಕಾಶ ಸಿಕ್ಕಿದೆ. ಆದರೆ...

Karnataka Assembly election: ಕರ್ನಾಟಕವನ್ನೇ ದೇಶದಲ್ಲಿಯೇ ಮಾದರಿ ಮಾಡುತ್ತೇವೆ – ಪ್ರಧಾನಿ

Karnataka Assembly election: ಕರ್ನಾಟಕವನ್ನೇ ದೇಶದಲ್ಲಿಯೇ ಮಾದರಿ ಮಾಡುತ್ತೇವೆ – ಪ್ರಧಾನಿ

by Honnappa Lakkammanavar
May 3, 2023
0

ಬೆಳಗಾವಿ: ಬಿಜೆಪಿಯು(BJP) ದೇಶದಲ್ಲಿಯೇ ಕರ್ನಾಟಕವನ್ನು ನಂ.1 ರಾಜ್ಯ ಮಾಡಲು ಯೋಜನೆ ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ...

Siddaramaiah

Breaking News: ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಅಭಿಮಾನಿಗಳು; ಲಾಠಿ ಚಾರ್ಜ್

by Honnappa Lakkammanavar
May 1, 2023
0

ಗದಗ : ಜಿಲ್ಲೆಯ ಶಿರಹಟ್ಟಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಚಾರಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಈ ಸಂದರ್ಭದಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

May 31, 2023
ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram