Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengaluru: ಕಾಮುಕ ವೈದ್ಯನ ವಿಕೃತಿ – ಯುವತಿಯೊಂದಿಗೆ ಅಸಭ್ಯ ವರ್ತನೆ

19 ವರ್ಷದ ಸಂತ್ರಸ್ತ ಯುವತಿ  ನಿಡಿದ ದೂರಿನ ಆಧಾರದ ಮೇಲೆ  ಅರುಂಧತಿ ನಗರದ  ಇಂಡಿಯನ್ ಕ್ಲಿನಿಕ್ ನ ವೈದ್ಯ ಉಬೇದುಲ್ಲಾ ಎಂಬವವರ ವಿರುದ್ಧ FIR ದಾಖಲಿಸಲಾಗಿದೆ. ಸಧ್ಯ ಪರಾರಿಯಾಗಿರುವ  ವೈದ್ಯನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

Naveen Kumar B C by Naveen Kumar B C
October 8, 2022
in Newsbeat, Crime, ಬೆಂಗಳೂರು
Share on FacebookShare on TwitterShare on WhatsappShare on Telegram

Bengaluru: ಕಾಮುಕ ವೈದ್ಯನ ವಿಕೃತಿ – ಯುವತಿಯೊಂದಿಗೆ ಅಸಭ್ಯ ವರ್ತನೆ

ಚಿಕಿತ್ಸೆಗೆಂದು ಬಂದಿದ್ದ ಯುವತಿಯೊಂದಿಗೆ ವೈದ್ಯನೊಬ್ಬ  ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.

Related posts

ಮದುವೆ ಆಗಲ್ಲ ಅಂದಿದ್ದಕ್ಕೆ ಬಿಸಿ ನೀರು ಎರಚಿದ ಯುವತಿ

ಮದುವೆ ಆಗಲ್ಲ ಅಂದಿದ್ದಕ್ಕೆ ಬಿಸಿ ನೀರು ಎರಚಿದ ಯುವತಿ

May 30, 2023
ಗಾಣಗಾಪುರ ದತ್ತಾತ್ರೇಯ ಸನ್ನಿಧಿಯಲ್ಲಿ ಪುಡಿ ರೌಡಯ ಅಟ್ಟಹಾಸ

ಗಾಣಗಾಪುರ ದತ್ತಾತ್ರೇಯ ಸನ್ನಿಧಿಯಲ್ಲಿ ಪುಡಿ ರೌಡಯ ಅಟ್ಟಹಾಸ

May 30, 2023

19 ವರ್ಷದ ಸಂತ್ರಸ್ತ ಯುವತಿ  ನಿಡಿದ ದೂರಿನ ಆಧಾರದ ಮೇಲೆ  ಅರುಂಧತಿ ನಗರದ  ಇಂಡಿಯನ್ ಕ್ಲಿನಿಕ್ ನ ವೈದ್ಯ ಉಬೇದುಲ್ಲಾ ಎಂಬವವರ ವಿರುದ್ಧ FIR ದಾಖಲಿಸಲಾಗಿದೆ. ಸಧ್ಯ ಪರಾರಿಯಾಗಿರುವ  ವೈದ್ಯನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 ಸೆ. 28 ರಂದು ಹೊಟ್ಟೆನೋವಿನಿಂದ ಬಳಲುತ್ತಿದ್ದ  ಯುವತಿ ಚಿಕಿತ್ಸೆಗೆಂದು  ಕ್ಲೀನಿಕೆ ಗೆ ಹೋದಾಗ  ಡಾಕ್ಟರ್ ಉಬೇದುಲ್ಲಾ ಗ್ಲೂಕೋಸ್ ಹಾಕಿದ್ದನೆ ಈ ವೇಳೇ ಮಲಗಿದ್ದ ಯವತಿಯ ಖಾಸಗಿ ಅಂಗಗಳನ್ನ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.   ಸೆ.29 ರಂದು ಸಹ ಇದೇ ರೀತಿ ವರ್ತಿಸಿದ್ದಾನೆ.  ಹೆದರಿದ ಯುವತಿ ಅಲ್ಲಿ ಪ್ರತಿರೋಧ ತೋರದೆ ಮನೆಗೆ ಬಂದು ಸಹೋದರರ ಮುಂದೆ ಕೃತ್ಯವನ್ನ ಹೇಳಿಕೊಂಡಿದ್ದಾಳೆ.

ಇದರಿಂದ ಅಕ್ರೋಶಗೊಂಡ ಸಹೋದರರು ಕ್ಲಿನಿಕ್‌ ಬಳಿ ಬಂದು ಗಲಾಟೆ ಮಾಡಿದ್ದಾರೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ವೈದ್ಯನ ಬಂಧನಕ್ಕೆ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

BENGALURU: Doctor misbehavior with a young woman

Tags: #doctorbengaluru
ShareTweetSendShare
Join us on:

Related Posts

ಮದುವೆ ಆಗಲ್ಲ ಅಂದಿದ್ದಕ್ಕೆ ಬಿಸಿ ನೀರು ಎರಚಿದ ಯುವತಿ

ಮದುವೆ ಆಗಲ್ಲ ಅಂದಿದ್ದಕ್ಕೆ ಬಿಸಿ ನೀರು ಎರಚಿದ ಯುವತಿ

by Honnappa Lakkammanavar
May 30, 2023
0

ಪ್ರೀತಿಸಿ ಮದುವೆಯಾಗಲು(Marriage) ನಿರಾಕರಿಸಿದ್ದಕ್ಕೆ ಯುವತಿ ತನ್ನ ಪ್ರಿಯತಮನ (Lover) ಮೇಲೆ ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ(Bengaluru) ಚಾಮರಾಜಪೇಟೆಯಲ್ಲಿ ಬೆಳಕಿಗೆ ಬಂದಿದೆ. ಮೂಲತಃ ಕಲಬುರಗಿ ಜಿಲ್ಲೆಯ ವಿಜಯಶಂಕರ...

ಗಾಣಗಾಪುರ ದತ್ತಾತ್ರೇಯ ಸನ್ನಿಧಿಯಲ್ಲಿ ಪುಡಿ ರೌಡಯ ಅಟ್ಟಹಾಸ

ಗಾಣಗಾಪುರ ದತ್ತಾತ್ರೇಯ ಸನ್ನಿಧಿಯಲ್ಲಿ ಪುಡಿ ರೌಡಯ ಅಟ್ಟಹಾಸ

by Honnappa Lakkammanavar
May 30, 2023
0

ಕಲಬುರಗಿ : ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಬಹುತೇಕ ಜನರ ಆರಾಧ್ಯ ದೈವ ಗಾಣಗಾಪುರದ (Ganapura) ದತ್ತಾತ್ರೇಯನ ಸನ್ನಿಧಿಯಲ್ಲಿ ಪುಡಿ ರೌಡಿಯೊಬ್ಬ (Rowdy) ಭಕ್ತರ ಮೇಲೆ ದೌರ್ಜನ್ಯ...

Accident: ಭೀಕರ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಬಲಿ

Accident: ಭೀಕರ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಬಲಿ

by Honnappa Lakkammanavar
May 29, 2023
0

ರಾಯಚೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ (Collision) ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಆದಪೂರ ಗ್ರಾಮದ ಚನ್ನವೀರಪ್ಪಗೌಡ ಅವರು...

ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವು

ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವು

by Honnappa Lakkammanavar
May 29, 2023
0

ಬಾಲಕಿಯೊಬ್ಬಳು ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಉಡುಪಿ(udupi) ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ....

ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ; 10 ಜನ ಸಾವು

ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ; 10 ಜನ ಸಾವು

by Honnappa Lakkammanavar
May 29, 2023
0

ಮೈಸೂರು: ಇನ್ನೋವಾ ಕಾರು (Innova Car) ಹಾಗೂ ಖಾಸಗಿ ಬಸ್ (Private Bus) ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ 10 ಜನ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಸದಾ ಜಗಳವಾಡುವ ಮತ್ತು ಕಿರಿಕಿರಿ ಮಾಡುವ ನಿಮ್ಮ ಜೀವನ ಸಂಗಾತಿಯನ್ನು ಸುಧಾರಿಸಲು ನಿಮ್ಮ ಕೈಯಲ್ಲಿ ಏಳು ಲವಂಗ ಇದ್ದರೆ ಸಾಕು!

ಸದಾ ಜಗಳವಾಡುವ ಮತ್ತು ಕಿರಿಕಿರಿ ಮಾಡುವ ನಿಮ್ಮ ಜೀವನ ಸಂಗಾತಿಯನ್ನು ಸುಧಾರಿಸಲು ನಿಮ್ಮ ಕೈಯಲ್ಲಿ ಏಳು ಲವಂಗ ಇದ್ದರೆ ಸಾಕು!

May 31, 2023
ಪ್ರಧಾನಿ ಹತ್ಯೆಗೆ ಸಂಚು; 16 ಕಡೆ ದಾಳಿ

ಪ್ರಧಾನಿ ಹತ್ಯೆಗೆ ಸಂಚು; 16 ಕಡೆ ದಾಳಿ

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram